• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

June 21, 2024
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

August 20, 2026
ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

August 20, 2026
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

August 20, 2026
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

August 18, 2026
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

August 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

by ಪ್ರಜಾಧ್ವನಿ ನ್ಯೂಸ್
June 21, 2024
in ಪುತ್ತೂರು, ಮಂಗಳೂರು
0
ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.
302
SHARES
863
VIEWS
ShareShareShare

ರಾಜ್ಯದಲ್ಲಿ ಬೆಳೆಯುತ್ತಿರುವ ನಗರದಲ್ಲಿ ಬೆಂಗಳೂರಿನ ನಂತರ ಮಂಗಳೂರಿಗೆ ಮೊದಲನೇ ಸ್ಥಾನವಿದೆ. ಅದರಂತೆ ಬೆಳೆಯುತ್ತಿರುವ ಮಂಗಳೂರು ನಗರಕ್ಕೆ ಸಿಕ್ಕ ಸ್ಮಾರ್ಟ್‌ ಸಿಟಿ ಗರಿಯಿಂದಾಗಿ ನಗರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ಆರಂಭವಾಗಿದ್ದವು. ಹಲವಾರು ವೃತ್ತಗಳು, ನಗರದ ಪ್ರಮುಖ ರಸ್ತೆಗಳು, ಪಾರ್ಕ್‌ಗಳು ಹೀಗೆ ಹಲವು ಅಭಿವೃದ್ದಿ ಕಾರ್ಯ ನಡೆದಿತ್ತು. ಇವುಗಳ ಮಧ್ಯೆ ಹಂಪನಕಟ್ಟೆ ಹತ್ತಿರ ಕಳೆದ ಮೂರು ವರ್ಷಗಳಿಂದ ಸ್ಮಾರ್ಟ್‌ ಸಿಟಿ ಕಾಮಗಾರಿಗಳು ಅರ್ಧಕ್ಕೆ ನಿಂತು ಹೋಗಿದೆ.

ಕಾಮಗಾರಿ ‌ನಿಲ್ಲಲು ಪ್ರಮುಖ ‌ಕಾರಣ:
ಕಾಮಗಾರಿಯ ಈಗಿನ ಈ ಸ್ಥಿತಿಗೆ ಕಾರಣ ಇಲ್ಲೇ ಸಮೀಪದಲ್ಲಿರುವ ಶರವು ಮಹಾಗುಳಿಗ ಕ್ಷೇತ್ರ. ಸದ್ಯ ಇದೇ ಚರ್ಚೆಯಲ್ಲಿ ಇರುವ ವಿಷಯವಾಗಿದೆ. ಇದನ್ನು ಮೇ ನಲ್ಲಿ ಶರವು ಮಹಾಗುಳಿಗನಿಗೆ ನಡೆದ ಕೋಲದಲ್ಲಿ ಕೇಳಲಾಗಿದೆ.ಆದರೆ ಗುಳಿಗ ದೈವ ಇದೇ ಕಾಮಗಾರಿ ವಿಚಾರವಾಗಿ ತನ್ನ ಕೋಪವನ್ನು ಹೊರಹಾಕಿದ್ದು ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಾತನ ನಿರ್ಲಕ್ಷ್ಯದ ಬಗ್ಗೆ ಶರವು ಮಹಾ ಗುಳಿಗ ಕೋಪದಿಂದಲೋ ಮುಂದೆ ದೊಡ್ಡ ಅನಾಹುತ ನಡೆಯಲಿದೆ ಎಂದು ಎಚ್ಚರಿಸಿದೆ ಎಂದು ತಿಳಿಸುತ್ತಾರೆ ಅಲ್ಲಿನ ಪ್ರಮುಖರು.

ಶರವು ಮಹಾಗಣಪತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಶರವು ಮಹಾ ಗುಳಿಗ ಸ್ಥಾನ ಇದಾಗಿದ್ದು, ಇಲ್ಲಿನ ಜನರು ಭಯ ಭಕ್ತಿಯಿಂದ ದೈವದ ಕಾರಣಿಕಕ್ಕೆ ತಲೆ ಬಾಗುತ್ತಾರೆ. ಆದರೆ ದೈವದ ಕಾರ್ಣಿಕ ಅರಿಯದ ಗುತ್ತಿಗೆದಾರನ ಉದ್ಧಟತನದಿಂದ ಕಾಮಗಾರಿ ಸ್ಥಗಿತಗೊಂಡು ಸ್ಥಳೀಯ ವ್ಯಾಪಾರಿಗಳಿಗೆ ಸಂಕಷ್ಟ ಎದುರಾಗಿದೆ. ಕೋಲದಲ್ಲಿ ನಿಮ್ಮೊಂದಿಗೆ ನಾನಿದ್ದೇನೆ ಎಂದು ಅಭಯ ನೀಡಿದ ದೈವ ಇಲ್ಲೊಂದು ಗಂಡಾಂತರ ನಡೆಯಲಿದೆ ಎಂದು ಹೇಳಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇದಕ್ಕೆ ಇಂಬು ನೀಡುವಂತೆ ಈಗಾಗಲೆ ಇಲ್ಲಿನ ಮಣ್ಣಿನ ಗೋಡೆ ಕುಸಿಯುತ್ತಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ ಜೊತೆಗೆ ದೈವದ ನುಡಿ ಸತ್ಯವಾಗಿದೆ.

ಮೂರು ವರ್ಷಗಳ ಹಿಂದೆ 70 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಕೇವಲ 10% ಮಾತ್ರ ಕೆಲಸವಾಗಿದೆ. ಜೊತೆ ಗುತ್ತಿಗೆದಾರರಿಗೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿಕೊಂಡಿದ್ದು ಇದೀಗ ಕಾಮಗಾರಿ ಸಂಪೂರ್ಣ ಸ್ಥಗಿತವಾಗಿದೆ. ಸದ್ಯ ಅರ್ಧಕ್ಕೆ ಉಳಿದ ಕಾಮಗಾರಿ ಈಗ ಅಪಾಯದಲ್ಲಿದ್ದು ಮಣ್ಣು ಕುಸಿತದ ಭೀತಿ ಎದುರಾಗಿದೆ. ಮಲ್ಟಿ ಕಾರ್ ಪಾರ್ಕಿಂಗ್ ಕಾಮಗಾರಿ ಸದ್ಯಕ್ಕೆ ಸ್ಥಗಿತವಾಗಿದ್ದು,ಕಾಮಗಾರಿ ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಸೂಚನೆ ನೀಡಿದ್ದಾರೆ.

ಕೊನೆಗೂ ಗುಳಿಗನ ಮೊರೆ ಹೋಗಲು ನಿರ್ಧಾರ:
ಎಷ್ಟೇ ಪ್ರಯತ್ನಿಸಿದರೂ ಕಾಮಗಾರಿ ನಡೆಸಲು ಅಸಾಧ್ಯವಾಗದ ಪರಿಸ್ಥಿತಿ ಉಂಟಾದ ಕಾರಣ ಗುಳಿಗನ ಕೋಪ ತಣಿಸಲು ಇಂಜಿನಿಯರ್‌ಗಳು ಗುಳಿಗ ಕ್ಷೇತ್ರದ ಮೊರೆ ಹೋಗಲು ನಿರ್ಧರಿಸಿದ್ದಾರೆ. ಸಂಕ್ರಾಂತಿಯ ಸಂದರ್ಭದಲ್ಲಿ ಗುಳಿಗನಿಗೆ ವಿಶೇಷ ಪೂಜೆ ಸಲ್ಲಿಸಿ ಕಾಮಗಾರಿ ನಡೆಸಲು ಅನುವು ಕೋರಿ ಸಾಮೂಹಿಕ ಪ್ರಾರ್ಥನೆ ನಡೆಸಲಿದ್ದಾರೆ.‌ ಇನ್ನಾದರೂ ಸಹ ಕರಾವಳಿಯ ದೈವದ ಕುರಿತಾದ ನಂಬಿಕೆಗೆ ಒತ್ತುನೀಡಿ, ನೆಲಮೂಲದ ಆಶಯಗಳಿಗೆ ಬೆಂಬಲವಾಗಿ ನಿಂತು ಸ್ಮಾರ್ಟ್ ಸಿಟಿ ಕಾಮಗಾರಿ ಭರದಿಂದ ಸಾಗಬೇಕಿದೆ. ಅದಲ್ಲದೇ ದೈವ ನುಡಿಗಾಗಿ ಮತ್ತೆ ಒಂದು ವರ್ಷ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ.

Muliya

ಜಾಹೀರಾತು

8722552464 Astrloger

ಜಾಹೀರಾತು

SendShare121Share
Previous Post

ನಿಮ್ಮ ಹೊಸ ರಾಜಕೀಯ ಅಧ್ಯಾಯ ಚನ್ನಪಟ್ಟಣದಲ್ಲೇ ಅಂತ್ಯ! ಡಿಕೆಶಿಗೆ ಸವಾಲ್​ ಹಾಕಿದ ಸಿಪಿ ಯೋಗೇಶ್ವರ್!

Next Post

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..