• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

June 21, 2024
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

August 14, 2026
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

August 14, 2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

August 14, 2026
ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

August 14, 2026
ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

August 14, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

August 14, 2026
ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

August 13, 2026
ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ

ಮೈಸೂರು ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿಲ್ಲ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಅವರ ವಿರುದ್ಧ ಉದ್ಯಮಿ ಮಹೇಶ್ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ

August 13, 2026
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

August 12, 2026
ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

August 12, 2026
ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

August 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

by ಪ್ರಜಾಧ್ವನಿ ನ್ಯೂಸ್
June 21, 2024
in ಪುತ್ತೂರು, ಮಂಗಳೂರು
0
ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.
302
SHARES
863
VIEWS
ShareShareShare

ರಾಜ್ಯದಲ್ಲಿ ಬೆಳೆಯುತ್ತಿರುವ ನಗರದಲ್ಲಿ ಬೆಂಗಳೂರಿನ ನಂತರ ಮಂಗಳೂರಿಗೆ ಮೊದಲನೇ ಸ್ಥಾನವಿದೆ. ಅದರಂತೆ ಬೆಳೆಯುತ್ತಿರುವ ಮಂಗಳೂರು ನಗರಕ್ಕೆ ಸಿಕ್ಕ ಸ್ಮಾರ್ಟ್‌ ಸಿಟಿ ಗರಿಯಿಂದಾಗಿ ನಗರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ಆರಂಭವಾಗಿದ್ದವು. ಹಲವಾರು ವೃತ್ತಗಳು, ನಗರದ ಪ್ರಮುಖ ರಸ್ತೆಗಳು, ಪಾರ್ಕ್‌ಗಳು ಹೀಗೆ ಹಲವು ಅಭಿವೃದ್ದಿ ಕಾರ್ಯ ನಡೆದಿತ್ತು. ಇವುಗಳ ಮಧ್ಯೆ ಹಂಪನಕಟ್ಟೆ ಹತ್ತಿರ ಕಳೆದ ಮೂರು ವರ್ಷಗಳಿಂದ ಸ್ಮಾರ್ಟ್‌ ಸಿಟಿ ಕಾಮಗಾರಿಗಳು ಅರ್ಧಕ್ಕೆ ನಿಂತು ಹೋಗಿದೆ.

ಕಾಮಗಾರಿ ‌ನಿಲ್ಲಲು ಪ್ರಮುಖ ‌ಕಾರಣ:
ಕಾಮಗಾರಿಯ ಈಗಿನ ಈ ಸ್ಥಿತಿಗೆ ಕಾರಣ ಇಲ್ಲೇ ಸಮೀಪದಲ್ಲಿರುವ ಶರವು ಮಹಾಗುಳಿಗ ಕ್ಷೇತ್ರ. ಸದ್ಯ ಇದೇ ಚರ್ಚೆಯಲ್ಲಿ ಇರುವ ವಿಷಯವಾಗಿದೆ. ಇದನ್ನು ಮೇ ನಲ್ಲಿ ಶರವು ಮಹಾಗುಳಿಗನಿಗೆ ನಡೆದ ಕೋಲದಲ್ಲಿ ಕೇಳಲಾಗಿದೆ.ಆದರೆ ಗುಳಿಗ ದೈವ ಇದೇ ಕಾಮಗಾರಿ ವಿಚಾರವಾಗಿ ತನ್ನ ಕೋಪವನ್ನು ಹೊರಹಾಕಿದ್ದು ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಾತನ ನಿರ್ಲಕ್ಷ್ಯದ ಬಗ್ಗೆ ಶರವು ಮಹಾ ಗುಳಿಗ ಕೋಪದಿಂದಲೋ ಮುಂದೆ ದೊಡ್ಡ ಅನಾಹುತ ನಡೆಯಲಿದೆ ಎಂದು ಎಚ್ಚರಿಸಿದೆ ಎಂದು ತಿಳಿಸುತ್ತಾರೆ ಅಲ್ಲಿನ ಪ್ರಮುಖರು.

ಶರವು ಮಹಾಗಣಪತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಶರವು ಮಹಾ ಗುಳಿಗ ಸ್ಥಾನ ಇದಾಗಿದ್ದು, ಇಲ್ಲಿನ ಜನರು ಭಯ ಭಕ್ತಿಯಿಂದ ದೈವದ ಕಾರಣಿಕಕ್ಕೆ ತಲೆ ಬಾಗುತ್ತಾರೆ. ಆದರೆ ದೈವದ ಕಾರ್ಣಿಕ ಅರಿಯದ ಗುತ್ತಿಗೆದಾರನ ಉದ್ಧಟತನದಿಂದ ಕಾಮಗಾರಿ ಸ್ಥಗಿತಗೊಂಡು ಸ್ಥಳೀಯ ವ್ಯಾಪಾರಿಗಳಿಗೆ ಸಂಕಷ್ಟ ಎದುರಾಗಿದೆ. ಕೋಲದಲ್ಲಿ ನಿಮ್ಮೊಂದಿಗೆ ನಾನಿದ್ದೇನೆ ಎಂದು ಅಭಯ ನೀಡಿದ ದೈವ ಇಲ್ಲೊಂದು ಗಂಡಾಂತರ ನಡೆಯಲಿದೆ ಎಂದು ಹೇಳಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇದಕ್ಕೆ ಇಂಬು ನೀಡುವಂತೆ ಈಗಾಗಲೆ ಇಲ್ಲಿನ ಮಣ್ಣಿನ ಗೋಡೆ ಕುಸಿಯುತ್ತಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ ಜೊತೆಗೆ ದೈವದ ನುಡಿ ಸತ್ಯವಾಗಿದೆ.

ಮೂರು ವರ್ಷಗಳ ಹಿಂದೆ 70 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಕೇವಲ 10% ಮಾತ್ರ ಕೆಲಸವಾಗಿದೆ. ಜೊತೆ ಗುತ್ತಿಗೆದಾರರಿಗೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿಕೊಂಡಿದ್ದು ಇದೀಗ ಕಾಮಗಾರಿ ಸಂಪೂರ್ಣ ಸ್ಥಗಿತವಾಗಿದೆ. ಸದ್ಯ ಅರ್ಧಕ್ಕೆ ಉಳಿದ ಕಾಮಗಾರಿ ಈಗ ಅಪಾಯದಲ್ಲಿದ್ದು ಮಣ್ಣು ಕುಸಿತದ ಭೀತಿ ಎದುರಾಗಿದೆ. ಮಲ್ಟಿ ಕಾರ್ ಪಾರ್ಕಿಂಗ್ ಕಾಮಗಾರಿ ಸದ್ಯಕ್ಕೆ ಸ್ಥಗಿತವಾಗಿದ್ದು,ಕಾಮಗಾರಿ ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಸೂಚನೆ ನೀಡಿದ್ದಾರೆ.

8722552464 Astrloger

ಜಾಹೀರಾತು

ಕೊನೆಗೂ ಗುಳಿಗನ ಮೊರೆ ಹೋಗಲು ನಿರ್ಧಾರ:
ಎಷ್ಟೇ ಪ್ರಯತ್ನಿಸಿದರೂ ಕಾಮಗಾರಿ ನಡೆಸಲು ಅಸಾಧ್ಯವಾಗದ ಪರಿಸ್ಥಿತಿ ಉಂಟಾದ ಕಾರಣ ಗುಳಿಗನ ಕೋಪ ತಣಿಸಲು ಇಂಜಿನಿಯರ್‌ಗಳು ಗುಳಿಗ ಕ್ಷೇತ್ರದ ಮೊರೆ ಹೋಗಲು ನಿರ್ಧರಿಸಿದ್ದಾರೆ. ಸಂಕ್ರಾಂತಿಯ ಸಂದರ್ಭದಲ್ಲಿ ಗುಳಿಗನಿಗೆ ವಿಶೇಷ ಪೂಜೆ ಸಲ್ಲಿಸಿ ಕಾಮಗಾರಿ ನಡೆಸಲು ಅನುವು ಕೋರಿ ಸಾಮೂಹಿಕ ಪ್ರಾರ್ಥನೆ ನಡೆಸಲಿದ್ದಾರೆ.‌ ಇನ್ನಾದರೂ ಸಹ ಕರಾವಳಿಯ ದೈವದ ಕುರಿತಾದ ನಂಬಿಕೆಗೆ ಒತ್ತುನೀಡಿ, ನೆಲಮೂಲದ ಆಶಯಗಳಿಗೆ ಬೆಂಬಲವಾಗಿ ನಿಂತು ಸ್ಮಾರ್ಟ್ ಸಿಟಿ ಕಾಮಗಾರಿ ಭರದಿಂದ ಸಾಗಬೇಕಿದೆ. ಅದಲ್ಲದೇ ದೈವ ನುಡಿಗಾಗಿ ಮತ್ತೆ ಒಂದು ವರ್ಷ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ.

Muliya

ಜಾಹೀರಾತು

SendShare121Share
Previous Post

ನಿಮ್ಮ ಹೊಸ ರಾಜಕೀಯ ಅಧ್ಯಾಯ ಚನ್ನಪಟ್ಟಣದಲ್ಲೇ ಅಂತ್ಯ! ಡಿಕೆಶಿಗೆ ಸವಾಲ್​ ಹಾಕಿದ ಸಿಪಿ ಯೋಗೇಶ್ವರ್!

Next Post

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..