• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

June 21, 2024
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

September 8, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

September 8, 2026
ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

September 8, 2026
ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

September 8, 2026
ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

September 8, 2026
ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

September 7, 2026
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

September 6, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

by ಪ್ರಜಾಧ್ವನಿ ನ್ಯೂಸ್
June 21, 2024
in ಪುತ್ತೂರು, ಮಂಗಳೂರು
0
ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.
302
SHARES
863
VIEWS
ShareShareShare

ರಾಜ್ಯದಲ್ಲಿ ಬೆಳೆಯುತ್ತಿರುವ ನಗರದಲ್ಲಿ ಬೆಂಗಳೂರಿನ ನಂತರ ಮಂಗಳೂರಿಗೆ ಮೊದಲನೇ ಸ್ಥಾನವಿದೆ. ಅದರಂತೆ ಬೆಳೆಯುತ್ತಿರುವ ಮಂಗಳೂರು ನಗರಕ್ಕೆ ಸಿಕ್ಕ ಸ್ಮಾರ್ಟ್‌ ಸಿಟಿ ಗರಿಯಿಂದಾಗಿ ನಗರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ಆರಂಭವಾಗಿದ್ದವು. ಹಲವಾರು ವೃತ್ತಗಳು, ನಗರದ ಪ್ರಮುಖ ರಸ್ತೆಗಳು, ಪಾರ್ಕ್‌ಗಳು ಹೀಗೆ ಹಲವು ಅಭಿವೃದ್ದಿ ಕಾರ್ಯ ನಡೆದಿತ್ತು. ಇವುಗಳ ಮಧ್ಯೆ ಹಂಪನಕಟ್ಟೆ ಹತ್ತಿರ ಕಳೆದ ಮೂರು ವರ್ಷಗಳಿಂದ ಸ್ಮಾರ್ಟ್‌ ಸಿಟಿ ಕಾಮಗಾರಿಗಳು ಅರ್ಧಕ್ಕೆ ನಿಂತು ಹೋಗಿದೆ.

ಕಾಮಗಾರಿ ‌ನಿಲ್ಲಲು ಪ್ರಮುಖ ‌ಕಾರಣ:
ಕಾಮಗಾರಿಯ ಈಗಿನ ಈ ಸ್ಥಿತಿಗೆ ಕಾರಣ ಇಲ್ಲೇ ಸಮೀಪದಲ್ಲಿರುವ ಶರವು ಮಹಾಗುಳಿಗ ಕ್ಷೇತ್ರ. ಸದ್ಯ ಇದೇ ಚರ್ಚೆಯಲ್ಲಿ ಇರುವ ವಿಷಯವಾಗಿದೆ. ಇದನ್ನು ಮೇ ನಲ್ಲಿ ಶರವು ಮಹಾಗುಳಿಗನಿಗೆ ನಡೆದ ಕೋಲದಲ್ಲಿ ಕೇಳಲಾಗಿದೆ.ಆದರೆ ಗುಳಿಗ ದೈವ ಇದೇ ಕಾಮಗಾರಿ ವಿಚಾರವಾಗಿ ತನ್ನ ಕೋಪವನ್ನು ಹೊರಹಾಕಿದ್ದು ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಾತನ ನಿರ್ಲಕ್ಷ್ಯದ ಬಗ್ಗೆ ಶರವು ಮಹಾ ಗುಳಿಗ ಕೋಪದಿಂದಲೋ ಮುಂದೆ ದೊಡ್ಡ ಅನಾಹುತ ನಡೆಯಲಿದೆ ಎಂದು ಎಚ್ಚರಿಸಿದೆ ಎಂದು ತಿಳಿಸುತ್ತಾರೆ ಅಲ್ಲಿನ ಪ್ರಮುಖರು.

ಶರವು ಮಹಾಗಣಪತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಶರವು ಮಹಾ ಗುಳಿಗ ಸ್ಥಾನ ಇದಾಗಿದ್ದು, ಇಲ್ಲಿನ ಜನರು ಭಯ ಭಕ್ತಿಯಿಂದ ದೈವದ ಕಾರಣಿಕಕ್ಕೆ ತಲೆ ಬಾಗುತ್ತಾರೆ. ಆದರೆ ದೈವದ ಕಾರ್ಣಿಕ ಅರಿಯದ ಗುತ್ತಿಗೆದಾರನ ಉದ್ಧಟತನದಿಂದ ಕಾಮಗಾರಿ ಸ್ಥಗಿತಗೊಂಡು ಸ್ಥಳೀಯ ವ್ಯಾಪಾರಿಗಳಿಗೆ ಸಂಕಷ್ಟ ಎದುರಾಗಿದೆ. ಕೋಲದಲ್ಲಿ ನಿಮ್ಮೊಂದಿಗೆ ನಾನಿದ್ದೇನೆ ಎಂದು ಅಭಯ ನೀಡಿದ ದೈವ ಇಲ್ಲೊಂದು ಗಂಡಾಂತರ ನಡೆಯಲಿದೆ ಎಂದು ಹೇಳಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇದಕ್ಕೆ ಇಂಬು ನೀಡುವಂತೆ ಈಗಾಗಲೆ ಇಲ್ಲಿನ ಮಣ್ಣಿನ ಗೋಡೆ ಕುಸಿಯುತ್ತಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ ಜೊತೆಗೆ ದೈವದ ನುಡಿ ಸತ್ಯವಾಗಿದೆ.

ಜಾಹೀರಾತು

ಮೂರು ವರ್ಷಗಳ ಹಿಂದೆ 70 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಕೇವಲ 10% ಮಾತ್ರ ಕೆಲಸವಾಗಿದೆ. ಜೊತೆ ಗುತ್ತಿಗೆದಾರರಿಗೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿಕೊಂಡಿದ್ದು ಇದೀಗ ಕಾಮಗಾರಿ ಸಂಪೂರ್ಣ ಸ್ಥಗಿತವಾಗಿದೆ. ಸದ್ಯ ಅರ್ಧಕ್ಕೆ ಉಳಿದ ಕಾಮಗಾರಿ ಈಗ ಅಪಾಯದಲ್ಲಿದ್ದು ಮಣ್ಣು ಕುಸಿತದ ಭೀತಿ ಎದುರಾಗಿದೆ. ಮಲ್ಟಿ ಕಾರ್ ಪಾರ್ಕಿಂಗ್ ಕಾಮಗಾರಿ ಸದ್ಯಕ್ಕೆ ಸ್ಥಗಿತವಾಗಿದ್ದು,ಕಾಮಗಾರಿ ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಸೂಚನೆ ನೀಡಿದ್ದಾರೆ.

Muliya

ಜಾಹೀರಾತು

ಕೊನೆಗೂ ಗುಳಿಗನ ಮೊರೆ ಹೋಗಲು ನಿರ್ಧಾರ:
ಎಷ್ಟೇ ಪ್ರಯತ್ನಿಸಿದರೂ ಕಾಮಗಾರಿ ನಡೆಸಲು ಅಸಾಧ್ಯವಾಗದ ಪರಿಸ್ಥಿತಿ ಉಂಟಾದ ಕಾರಣ ಗುಳಿಗನ ಕೋಪ ತಣಿಸಲು ಇಂಜಿನಿಯರ್‌ಗಳು ಗುಳಿಗ ಕ್ಷೇತ್ರದ ಮೊರೆ ಹೋಗಲು ನಿರ್ಧರಿಸಿದ್ದಾರೆ. ಸಂಕ್ರಾಂತಿಯ ಸಂದರ್ಭದಲ್ಲಿ ಗುಳಿಗನಿಗೆ ವಿಶೇಷ ಪೂಜೆ ಸಲ್ಲಿಸಿ ಕಾಮಗಾರಿ ನಡೆಸಲು ಅನುವು ಕೋರಿ ಸಾಮೂಹಿಕ ಪ್ರಾರ್ಥನೆ ನಡೆಸಲಿದ್ದಾರೆ.‌ ಇನ್ನಾದರೂ ಸಹ ಕರಾವಳಿಯ ದೈವದ ಕುರಿತಾದ ನಂಬಿಕೆಗೆ ಒತ್ತುನೀಡಿ, ನೆಲಮೂಲದ ಆಶಯಗಳಿಗೆ ಬೆಂಬಲವಾಗಿ ನಿಂತು ಸ್ಮಾರ್ಟ್ ಸಿಟಿ ಕಾಮಗಾರಿ ಭರದಿಂದ ಸಾಗಬೇಕಿದೆ. ಅದಲ್ಲದೇ ದೈವ ನುಡಿಗಾಗಿ ಮತ್ತೆ ಒಂದು ವರ್ಷ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ.

8722552464 Astrloger

ಜಾಹೀರಾತು

SendShare121Share
Previous Post

ನಿಮ್ಮ ಹೊಸ ರಾಜಕೀಯ ಅಧ್ಯಾಯ ಚನ್ನಪಟ್ಟಣದಲ್ಲೇ ಅಂತ್ಯ! ಡಿಕೆಶಿಗೆ ಸವಾಲ್​ ಹಾಕಿದ ಸಿಪಿ ಯೋಗೇಶ್ವರ್!

Next Post

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..