• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

June 21, 2024
ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

November 6, 2025
ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

November 6, 2025
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

November 6, 2025
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

November 6, 2025
ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

November 5, 2025
ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

November 5, 2025
ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

November 5, 2025
ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

November 5, 2025
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ತಂದೆಯಿಂದಲೇ ಪುತ್ರಿಯ ಮೇಲೆ ಬಲವಂತವಾಗಿ ದೈಹಿಕ ಸಂಪರ್ಕ ಆರೋಪಿ ಸೆರೆ

November 5, 2025
ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

November 5, 2025
ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

November 5, 2025
ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

November 5, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, November 6, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

by ಪ್ರಜಾಧ್ವನಿ ನ್ಯೂಸ್
June 21, 2024
in ಪುತ್ತೂರು, ಮಂಗಳೂರು
0
ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.
298
SHARES
851
VIEWS
ShareShareShare

ರಾಜ್ಯದಲ್ಲಿ ಬೆಳೆಯುತ್ತಿರುವ ನಗರದಲ್ಲಿ ಬೆಂಗಳೂರಿನ ನಂತರ ಮಂಗಳೂರಿಗೆ ಮೊದಲನೇ ಸ್ಥಾನವಿದೆ. ಅದರಂತೆ ಬೆಳೆಯುತ್ತಿರುವ ಮಂಗಳೂರು ನಗರಕ್ಕೆ ಸಿಕ್ಕ ಸ್ಮಾರ್ಟ್‌ ಸಿಟಿ ಗರಿಯಿಂದಾಗಿ ನಗರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ಆರಂಭವಾಗಿದ್ದವು. ಹಲವಾರು ವೃತ್ತಗಳು, ನಗರದ ಪ್ರಮುಖ ರಸ್ತೆಗಳು, ಪಾರ್ಕ್‌ಗಳು ಹೀಗೆ ಹಲವು ಅಭಿವೃದ್ದಿ ಕಾರ್ಯ ನಡೆದಿತ್ತು. ಇವುಗಳ ಮಧ್ಯೆ ಹಂಪನಕಟ್ಟೆ ಹತ್ತಿರ ಕಳೆದ ಮೂರು ವರ್ಷಗಳಿಂದ ಸ್ಮಾರ್ಟ್‌ ಸಿಟಿ ಕಾಮಗಾರಿಗಳು ಅರ್ಧಕ್ಕೆ ನಿಂತು ಹೋಗಿದೆ.

ಕಾಮಗಾರಿ ‌ನಿಲ್ಲಲು ಪ್ರಮುಖ ‌ಕಾರಣ:
ಕಾಮಗಾರಿಯ ಈಗಿನ ಈ ಸ್ಥಿತಿಗೆ ಕಾರಣ ಇಲ್ಲೇ ಸಮೀಪದಲ್ಲಿರುವ ಶರವು ಮಹಾಗುಳಿಗ ಕ್ಷೇತ್ರ. ಸದ್ಯ ಇದೇ ಚರ್ಚೆಯಲ್ಲಿ ಇರುವ ವಿಷಯವಾಗಿದೆ. ಇದನ್ನು ಮೇ ನಲ್ಲಿ ಶರವು ಮಹಾಗುಳಿಗನಿಗೆ ನಡೆದ ಕೋಲದಲ್ಲಿ ಕೇಳಲಾಗಿದೆ.ಆದರೆ ಗುಳಿಗ ದೈವ ಇದೇ ಕಾಮಗಾರಿ ವಿಚಾರವಾಗಿ ತನ್ನ ಕೋಪವನ್ನು ಹೊರಹಾಕಿದ್ದು ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಾತನ ನಿರ್ಲಕ್ಷ್ಯದ ಬಗ್ಗೆ ಶರವು ಮಹಾ ಗುಳಿಗ ಕೋಪದಿಂದಲೋ ಮುಂದೆ ದೊಡ್ಡ ಅನಾಹುತ ನಡೆಯಲಿದೆ ಎಂದು ಎಚ್ಚರಿಸಿದೆ ಎಂದು ತಿಳಿಸುತ್ತಾರೆ ಅಲ್ಲಿನ ಪ್ರಮುಖರು.

ಶರವು ಮಹಾಗಣಪತಿ ದೇವಸ್ಥಾನಕ್ಕೆ ಸಂಬಂಧಪಟ್ಟ ಶರವು ಮಹಾ ಗುಳಿಗ ಸ್ಥಾನ ಇದಾಗಿದ್ದು, ಇಲ್ಲಿನ ಜನರು ಭಯ ಭಕ್ತಿಯಿಂದ ದೈವದ ಕಾರಣಿಕಕ್ಕೆ ತಲೆ ಬಾಗುತ್ತಾರೆ. ಆದರೆ ದೈವದ ಕಾರ್ಣಿಕ ಅರಿಯದ ಗುತ್ತಿಗೆದಾರನ ಉದ್ಧಟತನದಿಂದ ಕಾಮಗಾರಿ ಸ್ಥಗಿತಗೊಂಡು ಸ್ಥಳೀಯ ವ್ಯಾಪಾರಿಗಳಿಗೆ ಸಂಕಷ್ಟ ಎದುರಾಗಿದೆ. ಕೋಲದಲ್ಲಿ ನಿಮ್ಮೊಂದಿಗೆ ನಾನಿದ್ದೇನೆ ಎಂದು ಅಭಯ ನೀಡಿದ ದೈವ ಇಲ್ಲೊಂದು ಗಂಡಾಂತರ ನಡೆಯಲಿದೆ ಎಂದು ಹೇಳಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಇದಕ್ಕೆ ಇಂಬು ನೀಡುವಂತೆ ಈಗಾಗಲೆ ಇಲ್ಲಿನ ಮಣ್ಣಿನ ಗೋಡೆ ಕುಸಿಯುತ್ತಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ ಜೊತೆಗೆ ದೈವದ ನುಡಿ ಸತ್ಯವಾಗಿದೆ.

ಮೂರು ವರ್ಷಗಳ ಹಿಂದೆ 70 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಗೆ ಅನುದಾನ ಬಿಡುಗಡೆಯಾಗಿದ್ದು, ಕೇವಲ 10% ಮಾತ್ರ ಕೆಲಸವಾಗಿದೆ. ಜೊತೆ ಗುತ್ತಿಗೆದಾರರಿಗೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿಕೊಂಡಿದ್ದು ಇದೀಗ ಕಾಮಗಾರಿ ಸಂಪೂರ್ಣ ಸ್ಥಗಿತವಾಗಿದೆ. ಸದ್ಯ ಅರ್ಧಕ್ಕೆ ಉಳಿದ ಕಾಮಗಾರಿ ಈಗ ಅಪಾಯದಲ್ಲಿದ್ದು ಮಣ್ಣು ಕುಸಿತದ ಭೀತಿ ಎದುರಾಗಿದೆ. ಮಲ್ಟಿ ಕಾರ್ ಪಾರ್ಕಿಂಗ್ ಕಾಮಗಾರಿ ಸದ್ಯಕ್ಕೆ ಸ್ಥಗಿತವಾಗಿದ್ದು,ಕಾಮಗಾರಿ ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಸೂಚನೆ ನೀಡಿದ್ದಾರೆ.

ಕೊನೆಗೂ ಗುಳಿಗನ ಮೊರೆ ಹೋಗಲು ನಿರ್ಧಾರ:
ಎಷ್ಟೇ ಪ್ರಯತ್ನಿಸಿದರೂ ಕಾಮಗಾರಿ ನಡೆಸಲು ಅಸಾಧ್ಯವಾಗದ ಪರಿಸ್ಥಿತಿ ಉಂಟಾದ ಕಾರಣ ಗುಳಿಗನ ಕೋಪ ತಣಿಸಲು ಇಂಜಿನಿಯರ್‌ಗಳು ಗುಳಿಗ ಕ್ಷೇತ್ರದ ಮೊರೆ ಹೋಗಲು ನಿರ್ಧರಿಸಿದ್ದಾರೆ. ಸಂಕ್ರಾಂತಿಯ ಸಂದರ್ಭದಲ್ಲಿ ಗುಳಿಗನಿಗೆ ವಿಶೇಷ ಪೂಜೆ ಸಲ್ಲಿಸಿ ಕಾಮಗಾರಿ ನಡೆಸಲು ಅನುವು ಕೋರಿ ಸಾಮೂಹಿಕ ಪ್ರಾರ್ಥನೆ ನಡೆಸಲಿದ್ದಾರೆ.‌ ಇನ್ನಾದರೂ ಸಹ ಕರಾವಳಿಯ ದೈವದ ಕುರಿತಾದ ನಂಬಿಕೆಗೆ ಒತ್ತುನೀಡಿ, ನೆಲಮೂಲದ ಆಶಯಗಳಿಗೆ ಬೆಂಬಲವಾಗಿ ನಿಂತು ಸ್ಮಾರ್ಟ್ ಸಿಟಿ ಕಾಮಗಾರಿ ಭರದಿಂದ ಸಾಗಬೇಕಿದೆ. ಅದಲ್ಲದೇ ದೈವ ನುಡಿಗಾಗಿ ಮತ್ತೆ ಒಂದು ವರ್ಷ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare119Share
Previous Post

ನಿಮ್ಮ ಹೊಸ ರಾಜಕೀಯ ಅಧ್ಯಾಯ ಚನ್ನಪಟ್ಟಣದಲ್ಲೇ ಅಂತ್ಯ! ಡಿಕೆಶಿಗೆ ಸವಾಲ್​ ಹಾಕಿದ ಸಿಪಿ ಯೋಗೇಶ್ವರ್!

Next Post

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..