• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

June 21, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

November 19, 2025
ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 19, 2025
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

November 19, 2025
ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

November 18, 2025
“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

November 18, 2025
ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

November 18, 2025
ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

November 18, 2025
ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

November 17, 2025
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

November 17, 2025
ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

ಹಸು ಕಳೆದುಕೊಂಡ ಮಹಿಳೆಗೆ ಆರ್ಥಿಕ ನೆರವು ನೀಡಿದ ಶಾಸಕ ಅಶೋಕ್ ರೈ

November 17, 2025
ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

ಪುತ್ತೂರು ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಹಾಗು ಹಿಂದವೀ ಸಾಮ್ರಾಜ್ಯೋತ್ಸವದ ಕಾರ್ಯಾಲಯ ಉದ್ಘಾಟನೆ

November 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 19, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

    ಪುತ್ತೂರಿನ ಐತಿಹಾಸಿಕ ಕೋಟಿಚೆನ್ನಯ ಜೋಡುಕರೆ ಕಂಬಳ ಪೂರ್ವ ಸಿದ್ಧತೆಯಾಗಿ ಪ್ರಥಮ ಸಭೆ: ದೇವರ ಬ್ರಹ್ಮಕಲಶದ ಸಂದರ್ಭ ಹೊಸ ಕರೆ ನಿರ್ಮಾಣ ಎನ್ ಚಂದ್ರಹಾಸ ಶೆಟ್ಟಿ

    ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

    ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮಂಡಳಿ ನೂತನ ಏಳನೇ ಮೇಳ ಸೇರ್ಪಡೆ: ಈ ವರ್ಷದ ತಿರುಗಾಟ ಪ್ರಾರಂಭ

    ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಅನಂತ ಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
June 21, 2024
in ಪುತ್ತೂರು, ಮಂಗಳೂರು
0
ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ
6
SHARES
18
VIEWS
ShareShareShare

ಪುತ್ತೂರು: ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಸಂಭ್ರಮಾಚರಣೆ 2024ರ ಅಂಗವಾಗಿ ಶುಕ್ರವಾರ ಸಂಸ್ಥೆಯ ಕಚೇರಿಯಲ್ಲಿ ಸಸಿ ವಿತರಣಾ ಕಾರ್ಯಕ್ರಮ ನಡೆಯಿತು. ಪೊಲೀಸ್ ನಿರೀಕ್ಷಕ ಜಿ.ಜೆ. ಸತೀಶ್ ಮಾತನಾಡಿ, ನಿಸರ್ಗದ ಜೊತೆ ಒಡನಾಟ ಇಟ್ಟುಕೊಳ್ಳಬೇಕು. ಪ್ರಕೃತಿ ನಮಗಾಗಿ ಅಲ್ಲ; ಪ್ರಕೃತಿಗಾಗಿ ನಾವು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಹಾಗಾಗಿ ಧರ್ಮೋ ರಕ್ಷತಿ ರಕ್ಷಿತಃ ಎಂಬಂತೆ ವೃಕ್ಷೋ ರಕ್ಷತಿ ರಕ್ಷತಃ ಎಂಬಂತಾಗಬೇಕು. ಈ ನಿಟ್ಟಿನಲ್ಲಿ ಎಸ್.ಕೆ.ಜಿ. ಸೊಸೈಟಿ ಸಸಿ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮ ವಿಚಾರ. ಸಂಸ್ಥೆ 100 ಶಾಖೆಗಳನ್ನು ಹೊಂದುವಂತಾಗಲಿ ಎಂದರು.

ಸಾಮಾಜಿಕ ವಲಯ ಅರಣ್ಯಾಧಿಕಾರಿ ವಿದ್ಯಾರಾಣಿ ಮಾತನಾಡಿ, ಎಲ್ಲಾ ಜೀವಿಗಳು ಪರಿಸರದ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡು, ಪರಿಸರಕ್ಕಾಗಿ ಬದುಕುತ್ತಿವೆ. ಆದರೆ ಮನುಷ್ಯ ಮಾತ್ರ ವಿಕಾಸದ ಹೆಸರಲ್ಲಿ ಪ್ರಕೃತಿಯಿಂದ ದೂರವಾಗುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಸಸಿ ವಿತರಣಾ ಕಾರ್ಯಕ್ರಮ ಜನರ ಮನಸ್ಸಿನಲ್ಲಿ, ಮನೆಯಲ್ಲಿ ಹೊಸ ಗಾಳಿಯನ್ನು ಬೀಸುವಂತಾಗಲಿ. ಆಹಾರ, ಶುದ್ಧ ಗಾಳಿ ನಮ್ಮ ಮೂಲಭೂತ ಹಕ್ಕು. ಅದರ ಜೊತೆಗೆ, ಅವುಗಳನ್ನು ಕಾಪಾಡುವುದು ನಮ್ಮ ಮೂಲಭೂತ ಕರ್ತವ್ಯ ಆಗಬೇಕು ಎಂದರು.

ತಾ.ಪಂ. ಯೋಜನಾಧಿಕಾರಿ ಸುಕನ್ಯಾ ಮಾತನಾಡಿ, ಇಂದಿನ ಪರಿಸ್ಥಿತಿ ನೋಡುವಾಗ ಮನುಷ್ಯ ಎಷ್ಟು ಕ್ರೂರಿ ಎಂದೆನಿಸುತ್ತದೆ. ರಸ್ತೆಗಾಗಿ ಮರ ಕಡಿಯುವುದು ಅನಿವಾರ್ಯ. ಆದರೆ ರಸ್ತೆ ನಿರ್ಮಾಣವಾದ ಬಳಿಕ ರಸ್ತೆಯ ಇಕ್ಕೆಲಗಳಲ್ಲಿ ಸಸಿ ನೆಡುವ ಕೆಲಸ ಆಗಬೇಕು. ಇಲ್ಲದೇ ಇದ್ದರೆ ಮುಂದೊಂದು ದಿನ ಮರಗಳನ್ನು ಚಿತ್ರಗಳಲ್ಲಿ ನೋಡುವ ದಿನ ಬರಬಹುದು. ಆದ್ದರಿಂದ ಎಸ್.ಕೆ.ಜಿ.ಐ. ಕೋ- ಆಪರೇಟಿವ್ ಸೊಸೈಟಿ ವಿತರಿಸುತ್ತಿರುವ ಸಸಿಯನ್ನು ಮನೆಗೆ ಕೊಂಡೊಯ್ದು, ಮನೆಯಲ್ಲಿ ನೆಟ್ಟು ಪೋಷಿಸಿ ಎಂದರು.

ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಶ್ರೀಧರ ಆಚಾರ್ಯ ಮಾತನಾಡಿ, ಜಗತ್ತಿನಾದ್ಯಂತ ಹಲವು ಜೀವಗಳು ತಾಪಮಾನದ ವೈಪರೀತ್ಯಕ್ಕೆ ಬಲಿಯಾದದ್ದನ್ನು ನಾವು ಕಾಣುತ್ತಿದ್ದೇವೆ. ಈ ನಿಟ್ಟಿನಲ್ಲಿ ಎಸ್.ಕೆ. ಜಿ.ಐ. ಬ್ಯಾಂಕ್ ಹಮ್ಮಿಕೊಂಡಿರುವ ಸಸಿ ವಿತರಣಾ ಕಾರ್ಯಕ್ರಮ ಮಾದರಿ. ಮುಂದೆ ಸೊಸೈಟಿಯ ವಜ್ರ ಮಹೋತ್ಸವದ ಅಂಗವಾಗಿ ವಿಶ್ವಬ್ರಾಹ್ಮಣ ಸೇವಾ ಸಂಘದ ಸಹಕಾರದಲ್ಲಿ ಆಗಸ್ಟ್ ನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ. ಆ ಕಾರ್ಯಕ್ರಮಕ್ಕೂ ಎಲ್ಲರ ಸಹಕಾರ ಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪಾಧ್ಯಕ್ಷ ಆನಂದ ಆಚಾರ್ಯ ಅಜ್ಜಿನಡ್ಕ ಮಾತನಾಡಿ, ಚಿನ್ನದ ಕೆಲಸಗಾರರು ಆರ್ಥಿಕ ಸಂಕಷ್ಟದ ಸುಳಿಗೆ ಬಿದ್ದ ಸಂದರ್ಭ ದೇವಮಾನವರಾಗಿ ಬಂದವರು ಪಾಲ್ಕೆ ಬಾಬುರಾಯಾಚಾರ್ಯ ಅವರು. ಅವರು ಆರಂಭಿಸಿದ ಸಂಸ್ಥೆ ಇಂದು ಕೋಟ್ಯಾಂತರ ರೂ. ಲಾಭವನ್ನು ಗಳಿಸುತ್ತಿದೆ. ಸಾಮಾಜಿಕ ಕಳಕಳಿಯಿಂದ ಆರಂಭವಾದ ಸಂಸ್ಥೆ ಇಂದು ಪ್ರಕೃತಿಗೆ ಪೂರಕವಾದ ಕಾರ್ಯಕ್ರಮ ಹಮ್ಮಿಕೊಂಡಿದೆ. ಜಾಗತಿಕವಾಗಿ ಪ್ರಕೃತಿಯ ಅಸಮತೋಲನದಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇದಕ್ಕೆ ಪೂರ್ಣವಿರಾಮ ಹಾಕಬೇಕಾದರೆ ಪ್ರತಿಯೊಬ್ಬರು ಪ್ರಕೃತಿಯ ಬಗ್ಗೆ ಕಾಳಜಿ ವಹಿಸಿಕೊಳ್ಳಬೇಕು. ನಮ್ಮ ಮಕ್ಕಳಿಗೂ ಇದರ ಬಗ್ಗೆ ತಿಳಿಸಿಕೊಡಬೇಕು. ನಮ್ಮ ಭೂಮಿ ಒಂದು ಇಂಚು ಬೆಳೆಯಲು ಐನೂರು ವರ್ಷ ಬೇಕಂತೆ. ಆದರೆ ಅದೇ ಮಣ್ಣನ್ನು ಕ್ಷಣಾರ್ಧದಲ್ಲಿ ನಾಶ ಮಾಡುತ್ತಿದ್ದೇವೆ. ಮರ ನೆಡುವುದರಿಂದ ಮಣ್ಣಿನ ಸವಕಳಿ, ಪ್ರಕೃತಿಯ ರಕ್ಷಣೆ ಸೇರಿದಂತೆ ಹಲವು ಪ್ರಯೋಜನ ಪಡೆದುಕೊಳ್ಳಲು ಸಾಧ್ಯ ಒಂದು ಎಂದರು.

ನಿವೃತ್ತ ಶಿಕ್ಷಕ ಶಂಕರನಾರಾಯಣ, ಪಿ.ಎಸ್.ಐ.ಗಳಾದ ನಂದಕುಮಾರ್, ಸುಬ್ರಹ್ಮಣ್ಯ ಎಚ್., ಮಾಜಿ ನಿರ್ದೇಶಕ ರಮೇಶ್ ಆಚಾರ್ಯ ಮಾಮೇಶ್ವರ, ನಗರಸಭೆ ಸದಸ್ಯೆ ಇಂದಿರಾ ಪುರುಷೋತ್ತಮ ಅವರಿಗೆ ಸಾಂಕೇತಿಕವಾಗಿ ಗಿಡ ವಿತರಿಸಲಾಯಿತು.

ಸೊಸೈಟಿ ನಿರ್ದೇಶಕಿ ರೋಹಿಣಿ ಎಂ.ಪಿ. ಮೊದಲಾದವರು ಉಪಸ್ಥಿತರಿದ್ದರು.

ಸಿಬ್ಬಂದಿ ರಾಜೇಶ್ ಆಚಾರ್ಯ ಪ್ರಾರ್ಥಿಸಿದರು. ಶಾಖಾ ವ್ಯವಸ್ಥಾಪಕಿ ಉಷಾ ಆಚಾರ್ಯ ಸ್ವಾಗತಿಸಿದರು. ಸಿಬ್ಬಂದಿ ಕಿಶನ್ ಬಿ.ವಿ. ವಂದಿಸಿದರು. ರಾಮ್ ಪ್ರಸಾದ್ ಎನ್.ಎಸ್. ಕಾರ್ಯಕ್ರಮ ನಿರೂಪಿಸಿದರು.

ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯ 60ನೇ ವರ್ಷದ ವಜ್ರಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ವರ್ಷಾದ್ಯಂತ 60 ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare2Share
Previous Post

ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

Next Post

11 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಎಸ್ ಡಿ ಎಂ ಆಸ್ಪತ್ರೆ ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಯೇ ಆಸ್ಪತ್ರೆಯ ಧ್ಯೇಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
11 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಎಸ್ ಡಿ ಎಂ ಆಸ್ಪತ್ರೆ ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಯೇ ಆಸ್ಪತ್ರೆಯ ಧ್ಯೇಯ

11 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಎಸ್ ಡಿ ಎಂ ಆಸ್ಪತ್ರೆ ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಯೇ ಆಸ್ಪತ್ರೆಯ ಧ್ಯೇಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..