• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

June 21, 2024
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 1, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
June 21, 2024
in ಪುತ್ತೂರು, ಮಂಗಳೂರು
0
ಎಸ್.ಕೆ. ಗೋಲ್ಡ್ ಸ್ಮಿತ್ ಕೋ ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಅಂಗವಾಗಿ ಸಸಿ ವಿತರಣಾ ಕಾರ್ಯಕ್ರಮ
7
SHARES
19
VIEWS
ShareShareShare

ಪುತ್ತೂರು: ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಸಂಭ್ರಮಾಚರಣೆ 2024ರ ಅಂಗವಾಗಿ ಶುಕ್ರವಾರ ಸಂಸ್ಥೆಯ ಕಚೇರಿಯಲ್ಲಿ ಸಸಿ ವಿತರಣಾ ಕಾರ್ಯಕ್ರಮ ನಡೆಯಿತು. ಪೊಲೀಸ್ ನಿರೀಕ್ಷಕ ಜಿ.ಜೆ. ಸತೀಶ್ ಮಾತನಾಡಿ, ನಿಸರ್ಗದ ಜೊತೆ ಒಡನಾಟ ಇಟ್ಟುಕೊಳ್ಳಬೇಕು. ಪ್ರಕೃತಿ ನಮಗಾಗಿ ಅಲ್ಲ; ಪ್ರಕೃತಿಗಾಗಿ ನಾವು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಹಾಗಾಗಿ ಧರ್ಮೋ ರಕ್ಷತಿ ರಕ್ಷಿತಃ ಎಂಬಂತೆ ವೃಕ್ಷೋ ರಕ್ಷತಿ ರಕ್ಷತಃ ಎಂಬಂತಾಗಬೇಕು. ಈ ನಿಟ್ಟಿನಲ್ಲಿ ಎಸ್.ಕೆ.ಜಿ. ಸೊಸೈಟಿ ಸಸಿ ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮ ವಿಚಾರ. ಸಂಸ್ಥೆ 100 ಶಾಖೆಗಳನ್ನು ಹೊಂದುವಂತಾಗಲಿ ಎಂದರು.

ಸಾಮಾಜಿಕ ವಲಯ ಅರಣ್ಯಾಧಿಕಾರಿ ವಿದ್ಯಾರಾಣಿ ಮಾತನಾಡಿ, ಎಲ್ಲಾ ಜೀವಿಗಳು ಪರಿಸರದ ಜೊತೆ ಉತ್ತಮ ಸಂಬಂಧ ಇಟ್ಟುಕೊಂಡು, ಪರಿಸರಕ್ಕಾಗಿ ಬದುಕುತ್ತಿವೆ. ಆದರೆ ಮನುಷ್ಯ ಮಾತ್ರ ವಿಕಾಸದ ಹೆಸರಲ್ಲಿ ಪ್ರಕೃತಿಯಿಂದ ದೂರವಾಗುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಸಸಿ ವಿತರಣಾ ಕಾರ್ಯಕ್ರಮ ಜನರ ಮನಸ್ಸಿನಲ್ಲಿ, ಮನೆಯಲ್ಲಿ ಹೊಸ ಗಾಳಿಯನ್ನು ಬೀಸುವಂತಾಗಲಿ. ಆಹಾರ, ಶುದ್ಧ ಗಾಳಿ ನಮ್ಮ ಮೂಲಭೂತ ಹಕ್ಕು. ಅದರ ಜೊತೆಗೆ, ಅವುಗಳನ್ನು ಕಾಪಾಡುವುದು ನಮ್ಮ ಮೂಲಭೂತ ಕರ್ತವ್ಯ ಆಗಬೇಕು ಎಂದರು.

ತಾ.ಪಂ. ಯೋಜನಾಧಿಕಾರಿ ಸುಕನ್ಯಾ ಮಾತನಾಡಿ, ಇಂದಿನ ಪರಿಸ್ಥಿತಿ ನೋಡುವಾಗ ಮನುಷ್ಯ ಎಷ್ಟು ಕ್ರೂರಿ ಎಂದೆನಿಸುತ್ತದೆ. ರಸ್ತೆಗಾಗಿ ಮರ ಕಡಿಯುವುದು ಅನಿವಾರ್ಯ. ಆದರೆ ರಸ್ತೆ ನಿರ್ಮಾಣವಾದ ಬಳಿಕ ರಸ್ತೆಯ ಇಕ್ಕೆಲಗಳಲ್ಲಿ ಸಸಿ ನೆಡುವ ಕೆಲಸ ಆಗಬೇಕು. ಇಲ್ಲದೇ ಇದ್ದರೆ ಮುಂದೊಂದು ದಿನ ಮರಗಳನ್ನು ಚಿತ್ರಗಳಲ್ಲಿ ನೋಡುವ ದಿನ ಬರಬಹುದು. ಆದ್ದರಿಂದ ಎಸ್.ಕೆ.ಜಿ.ಐ. ಕೋ- ಆಪರೇಟಿವ್ ಸೊಸೈಟಿ ವಿತರಿಸುತ್ತಿರುವ ಸಸಿಯನ್ನು ಮನೆಗೆ ಕೊಂಡೊಯ್ದು, ಮನೆಯಲ್ಲಿ ನೆಟ್ಟು ಪೋಷಿಸಿ ಎಂದರು.

ವಿಶ್ವಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಶ್ರೀಧರ ಆಚಾರ್ಯ ಮಾತನಾಡಿ, ಜಗತ್ತಿನಾದ್ಯಂತ ಹಲವು ಜೀವಗಳು ತಾಪಮಾನದ ವೈಪರೀತ್ಯಕ್ಕೆ ಬಲಿಯಾದದ್ದನ್ನು ನಾವು ಕಾಣುತ್ತಿದ್ದೇವೆ. ಈ ನಿಟ್ಟಿನಲ್ಲಿ ಎಸ್.ಕೆ. ಜಿ.ಐ. ಬ್ಯಾಂಕ್ ಹಮ್ಮಿಕೊಂಡಿರುವ ಸಸಿ ವಿತರಣಾ ಕಾರ್ಯಕ್ರಮ ಮಾದರಿ. ಮುಂದೆ ಸೊಸೈಟಿಯ ವಜ್ರ ಮಹೋತ್ಸವದ ಅಂಗವಾಗಿ ವಿಶ್ವಬ್ರಾಹ್ಮಣ ಸೇವಾ ಸಂಘದ ಸಹಕಾರದಲ್ಲಿ ಆಗಸ್ಟ್ ನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ ನಡೆಯಲಿದೆ. ಆ ಕಾರ್ಯಕ್ರಮಕ್ಕೂ ಎಲ್ಲರ ಸಹಕಾರ ಬೇಕು ಎಂದರು.

Muliya

ಜಾಹೀರಾತು

vishnu studio

ಜಾಹೀರಾತು

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪಾಧ್ಯಕ್ಷ ಆನಂದ ಆಚಾರ್ಯ ಅಜ್ಜಿನಡ್ಕ ಮಾತನಾಡಿ, ಚಿನ್ನದ ಕೆಲಸಗಾರರು ಆರ್ಥಿಕ ಸಂಕಷ್ಟದ ಸುಳಿಗೆ ಬಿದ್ದ ಸಂದರ್ಭ ದೇವಮಾನವರಾಗಿ ಬಂದವರು ಪಾಲ್ಕೆ ಬಾಬುರಾಯಾಚಾರ್ಯ ಅವರು. ಅವರು ಆರಂಭಿಸಿದ ಸಂಸ್ಥೆ ಇಂದು ಕೋಟ್ಯಾಂತರ ರೂ. ಲಾಭವನ್ನು ಗಳಿಸುತ್ತಿದೆ. ಸಾಮಾಜಿಕ ಕಳಕಳಿಯಿಂದ ಆರಂಭವಾದ ಸಂಸ್ಥೆ ಇಂದು ಪ್ರಕೃತಿಗೆ ಪೂರಕವಾದ ಕಾರ್ಯಕ್ರಮ ಹಮ್ಮಿಕೊಂಡಿದೆ. ಜಾಗತಿಕವಾಗಿ ಪ್ರಕೃತಿಯ ಅಸಮತೋಲನದಿಂದ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇದಕ್ಕೆ ಪೂರ್ಣವಿರಾಮ ಹಾಕಬೇಕಾದರೆ ಪ್ರತಿಯೊಬ್ಬರು ಪ್ರಕೃತಿಯ ಬಗ್ಗೆ ಕಾಳಜಿ ವಹಿಸಿಕೊಳ್ಳಬೇಕು. ನಮ್ಮ ಮಕ್ಕಳಿಗೂ ಇದರ ಬಗ್ಗೆ ತಿಳಿಸಿಕೊಡಬೇಕು. ನಮ್ಮ ಭೂಮಿ ಒಂದು ಇಂಚು ಬೆಳೆಯಲು ಐನೂರು ವರ್ಷ ಬೇಕಂತೆ. ಆದರೆ ಅದೇ ಮಣ್ಣನ್ನು ಕ್ಷಣಾರ್ಧದಲ್ಲಿ ನಾಶ ಮಾಡುತ್ತಿದ್ದೇವೆ. ಮರ ನೆಡುವುದರಿಂದ ಮಣ್ಣಿನ ಸವಕಳಿ, ಪ್ರಕೃತಿಯ ರಕ್ಷಣೆ ಸೇರಿದಂತೆ ಹಲವು ಪ್ರಯೋಜನ ಪಡೆದುಕೊಳ್ಳಲು ಸಾಧ್ಯ ಒಂದು ಎಂದರು.

ನಿವೃತ್ತ ಶಿಕ್ಷಕ ಶಂಕರನಾರಾಯಣ, ಪಿ.ಎಸ್.ಐ.ಗಳಾದ ನಂದಕುಮಾರ್, ಸುಬ್ರಹ್ಮಣ್ಯ ಎಚ್., ಮಾಜಿ ನಿರ್ದೇಶಕ ರಮೇಶ್ ಆಚಾರ್ಯ ಮಾಮೇಶ್ವರ, ನಗರಸಭೆ ಸದಸ್ಯೆ ಇಂದಿರಾ ಪುರುಷೋತ್ತಮ ಅವರಿಗೆ ಸಾಂಕೇತಿಕವಾಗಿ ಗಿಡ ವಿತರಿಸಲಾಯಿತು.

ಸೊಸೈಟಿ ನಿರ್ದೇಶಕಿ ರೋಹಿಣಿ ಎಂ.ಪಿ. ಮೊದಲಾದವರು ಉಪಸ್ಥಿತರಿದ್ದರು.

camera center ad

ಜಾಹೀರಾತು

Poorna squash

ಜಾಹೀರಾತು

ಸಿಬ್ಬಂದಿ ರಾಜೇಶ್ ಆಚಾರ್ಯ ಪ್ರಾರ್ಥಿಸಿದರು. ಶಾಖಾ ವ್ಯವಸ್ಥಾಪಕಿ ಉಷಾ ಆಚಾರ್ಯ ಸ್ವಾಗತಿಸಿದರು. ಸಿಬ್ಬಂದಿ ಕಿಶನ್ ಬಿ.ವಿ. ವಂದಿಸಿದರು. ರಾಮ್ ಪ್ರಸಾದ್ ಎನ್.ಎಸ್. ಕಾರ್ಯಕ್ರಮ ನಿರೂಪಿಸಿದರು.

ashwinistudioputtur

ಜಾಹೀರಾತು

Keshari Durga

ಜಾಹೀರಾತು

ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯ 60ನೇ ವರ್ಷದ ವಜ್ರಮಹೋತ್ಸವ ಸಂಭ್ರಮಾಚರಣೆ ಅಂಗವಾಗಿ ವರ್ಷಾದ್ಯಂತ 60 ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

SendShare3Share
Previous Post

ಮಂಗಳೂರು: ಮಹಾಗುಳಿಗನ ಕೋಪಕ್ಕೆ ಅರ್ಧಕ್ಕೆ ನಿಂತ ಸ್ಮಾರ್ಟ್ ಸಿಟಿ ಕಾಮಗಾರಿ. ಕರಾವಳಿಯಲ್ಲಿ ನಡೆಯಿತು ‌ಮತ್ತೊಂದು ದೈವದ ಕಾರಣಿಕ.

Next Post

11 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಎಸ್ ಡಿ ಎಂ ಆಸ್ಪತ್ರೆ ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಯೇ ಆಸ್ಪತ್ರೆಯ ಧ್ಯೇಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
11 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಎಸ್ ಡಿ ಎಂ ಆಸ್ಪತ್ರೆ ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಯೇ ಆಸ್ಪತ್ರೆಯ ಧ್ಯೇಯ

11 ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಎಸ್ ಡಿ ಎಂ ಆಸ್ಪತ್ರೆ ಗ್ರಾಮೀಣ ಜನತೆಯ ವೈದ್ಯಕೀಯ ಸೇವೆಯೇ ಆಸ್ಪತ್ರೆಯ ಧ್ಯೇಯ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..