• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ನಿಷೇಧ! ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ

ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ನಿಷೇಧ! ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ

June 22, 2024
ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

December 11, 2025
ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

December 11, 2025
ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

December 11, 2025
ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

December 11, 2025
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

December 10, 2025
ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

December 10, 2025
ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

December 10, 2025

ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

December 10, 2025
ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

December 10, 2025
ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

December 10, 2025
ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

December 10, 2025
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

December 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, December 11, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

    ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

    ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

    ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ನಮ್ಮ ಪ್ರವಾಸ

ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ನಿಷೇಧ! ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ

by ಪ್ರಜಾಧ್ವನಿ ನ್ಯೂಸ್
June 22, 2024
in ನಮ್ಮ ಪ್ರವಾಸ, ರಾಜ್ಯ, ಸಾಂಸ್ಕೃತಿಕ
0
ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ನಿಷೇಧ! ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ
65
SHARES
187
VIEWS
ShareShareShare

ಚಿಕ್ಕಮಗಳೂರು: ಮೂಡಿಗೆರೆ  ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ  ಹಾಗೂ ಎತ್ತಿನಭುಜದಲ್ಲಿ  ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರು ಸಮಯದಲ್ಲಿ ಚಿಕ್ಕಮಗಳೂಋಇನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ರಾಜ್ಯದ ಮೂಮೆ ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಪ್ರಕೃತಿಕ ಸಂದರ್ಯದಿಂದ ಸಮೃದ್ಧಿವಾಗಿರುವ ಕಾಫಿನಾಡಿಗೆ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದು ದಿನದಿಂದ ದಿನಕ್ಕೆ ಸಂಖ್ಯೆ ಹೆವಚ್ಚುತ್ತಲೇ ಇದೆ.

ಸದ್ಯ ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ ಪ್ರಾರಂಭವಾಗಿದೆ. ಈ ಸಮಯದಲ್ಲಿ ಚಾರಣಕ್ಕೆ ಹೋಗುವುದು ಅಪಾಯ. ಆದರೂ ಕೂಡ ಜನರು ಈ ಪ್ರದೇಶದಲ್ಲಿ ಚಾರಣಕ್ಕೆ ತೆರಳುತ್ತಿದ್ದು, ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಿಗೆರೆ ವಲಯ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ಚಾರಣ ನಿಷೇಧಿಸಿದೆ.

ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿ, ಪ್ರವಾಸಿಗರ ಸಂಖ್ಯೆಯನ್ನು ಸೀಮಿತಗೊಳಿಸುವವರೆಗೆ ಎಲ್ಲ ಚಾರಣಪಥಗಳಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಪ್ರವೇಶ ನಿರ್ಬಂಧಿಸಿತ್ತು. ಆದರೂ ಕೂಡ ಹಲವು ಚಾರಣಪಥಗಳಲ್ಲಿ ಅನಿರ್ಬಂಧಿತವಾಗಿ ಪ್ರವಾಸಿಗರು ಓಡಾಡುತ್ತಿದ್ದಾರೆ.

ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜೂನ್ 15, 16 ಮತ್ತು 17ರಂದು ರಜೆ ಇದ್ದ ಕಾರಣ ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ, ಎತ್ತಿನಭುಜದಲ್ಲಿ ಸಾವಿರಾರು ಚಾರಣಿಗರು ಬಂದು ಹೋಗಿರುವುದಾಗಿ ಚಿತ್ರ, ವಿಡಿಯೋ ಸಹಿತ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿ ಆಗಿವೆ.

ತಾತ್ಕಾಲಿಕವಾಗಿ ಚಾರಣವನ್ನು ನಿರ್ಬಂಧಿಸಿದ್ದರೂ, ಪ್ರವಾಸಿಗರು ಚಾರಣ ಮಾಡಲು ಅವಕಾಶ ನೀಡಿರುವ ಬಗ್ಗೆ ಪರಿಶೀಲಿಸಿ, ತಪ್ಪಿತಸ್ಥ ಸಿಬ್ಬಂದಿಯ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಜರುಗಿಸುವಂತೆ ಪ್ರವಾಸೋದ್ಯಮ ಖಾತೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಎತ್ತಿನ ಭುಜವು ಸುಮಾರು 25 ಕಿಮೀ ದೂರದಲ್ಲಿದೆ. ಪಶ್ಚಿಮ ಘಟ್ಟಗಳ ಪರ್ವತದ ಶಿಖರವಾಗಿದೆ. ಇದು 4,265 ಅಡಿ ಎತ್ತರವನ್ನು ಹೊಂದಿದೆ.

SendShare26Share
Previous Post

ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಆಗಿ ಮುಲ್ಲಂಗಿ ನಂದೀಶ್ ಬಾಬು ಉಪಮೇಯರ್ ಆಗಿ ಡಿ.ಸುಕುಂ.

Next Post

ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರದ ಪ್ರತೀಕಾರದ ರಾಜಕೀಯ? ವೈಎಸ್ಆರ್ ಕಾಂಗ್ರೆಸ್ ಕಚೇರಿ ನೆಲಸಮ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರದ ಪ್ರತೀಕಾರದ ರಾಜಕೀಯ? ವೈಎಸ್ಆರ್ ಕಾಂಗ್ರೆಸ್ ಕಚೇರಿ ನೆಲಸಮ!

ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರದ ಪ್ರತೀಕಾರದ ರಾಜಕೀಯ? ವೈಎಸ್ಆರ್ ಕಾಂಗ್ರೆಸ್ ಕಚೇರಿ ನೆಲಸಮ!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..