• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರದ ಪ್ರತೀಕಾರದ ರಾಜಕೀಯ? ವೈಎಸ್ಆರ್ ಕಾಂಗ್ರೆಸ್ ಕಚೇರಿ ನೆಲಸಮ!

ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರದ ಪ್ರತೀಕಾರದ ರಾಜಕೀಯ? ವೈಎಸ್ಆರ್ ಕಾಂಗ್ರೆಸ್ ಕಚೇರಿ ನೆಲಸಮ!

June 22, 2024
ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

June 8, 2026
3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

June 8, 2026
ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

June 6, 2026
ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಜಂತರ್ ಮಂತರ್‌ನಲ್ಲಿ ‘ಕಾಕ್ರೋಜ್ ಜನತಾ ಪಾರ್ಟಿ’ ಪ್ರತಿಭಟನೆ ಭಾರೀ ಬೆಂಬಲ : ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

June 6, 2026
ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

ಅಂಡಮಾನ್ ಸಮುದ್ರದಲ್ಲಿ ಬೃಹತ್ ನೈಸರ್ಗಿಕ ಅನಿಲ ನಿಕ್ಷೇಪ ಪತ್ತೆ – ಭಾರತದ ಇಂಧನ ಆಮದು ಅವಲಂಬನೆ ತಗ್ಗಿಸುವ ನಿಟ್ಟಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ನಿರೀಕ್ಷೆ!

June 6, 2026
ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

ಬಿಜೆಪಿಗೆ ”ಗುಡ್ ಬೈ” ಹೇಳಿದ ಅಣ್ಣಾಮಲೈ- ಹೊಸ ರಾಜಕೀಯ ಆಂದೋಲನ ಪ್ರಾರಂಭ- ಮುಂದಿನ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ

June 5, 2026
ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಯು.ಟಿ. ಖಾದರ್​​

June 4, 2026
ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

June 4, 2026
ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

June 3, 2026
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ ಕೆ ಶಿವಕುಮಾರ್ : ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ ರಾಜೀನಾಮೆ!

June 3, 2026
ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

June 3, 2026
ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

June 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    ಕೇರಳದ ಕೊಟ್ಟಿಯೂರು ದೇಗುಲದಲ್ಲಿ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ: ಮಹಿಳಾ ಭಕ್ತರನ್ನು ತಳ್ಳಾಡಿ, ನಿಂದಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    3395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಪೊಲೀಸ್–ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಮೊಗ್ರು : ಬುಳೇರಿ ಮೊಗ್ರು ಪ್ರೌಢಶಾಲೆಯಲ್ಲಿ ನೀರಿನ ಸಮಸ್ಯೆ – ಶಾಸಕ ಹರೀಶ್ ಪೂಂಜಾ ರಿಂದ ತಕ್ಷಣ ಸ್ಪಂದನೆ, ಬೋರ್‌ವೆಲ್ ಸೌಲಭ್ಯ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಓಡಿಲ್ನಾಳ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ : ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಎಸ್‌ಪಿ ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!:  ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಚಿತ!: ಕರ್ನಾಟಕದ ಏಳು ಸ್ಥಾನಗಳಿಗೆ ನಡೆಯುವ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ  ಉಗ್ರ ಹೋರಾಟದ ಎಚ್ಚರಿಕೆ

    ಪುತ್ತೂರು: ನಿರಂತರ ವಿದ್ಯುತ್ ಕಡಿತ ವಿದ್ಯುತ್ ಕಡಿತ ಸಮಸ್ಯೆ – ಬಿಜೆಪಿಯಿಂದ ಮಾಜಿ ಶಾಸಕರ ನೇತೃತ್ವದಲ್ಲಿ ಉಗ್ರ ಹೋರಾಟದ ಎಚ್ಚರಿಕೆ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ  ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಬೆಳ್ತಂಗಡಿ: ಕಣಿಯೂರು ಗ್ರಾಮ ಪಂಚಾಯತ್ ಸದಸ್ಯಗೆ ಹಲ್ಲೆ ಪ್ರಕರಣ ಆರೋಪಿಗಳಾದ ಪ್ರಜ್ವಲ್ ಕೆ.ವಿ. ಗೌಡ ಕಲ್ಮoಜ, ರಾಧಾಕೃಷ್ಣ ಬರಮೇಲು ಕಣಿಯೂರು ಇವರಿಗೆ ಜೈಲು ಶಿಕ್ಷೆ ಪ್ರಕಟ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ಸಹಕಾರಿ ಬ್ಯಾಂಕ್ ಗಳಲ್ಲಿ 0% ಬಡ್ಡಿ ದರದ ಕೃಷಿ ಸಾಲ ಸೌಲಭ್ಯ ಪಡೆಯಲು NCS ಸಮಸ್ಯೆ; ಎಸ್‌ಸಿಡಿಸಿಸಿ ಬ್ಯಾಂಕ್ ಸಿಇಒಗೆ ರೈತ ಸಂಘದಿಂದ ಮನವಿ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ  ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

    ನೆಟ್ಟಣಿಗೆ ಮುಡ್ನೂರು 25ನೇ ಅಕ್ರಮ ಸಕ್ರಮ ಬೈಠಕ್, 94 ಸಿ ಹಕ್ಕುಪತ್ರ ವಿತರಣೆ ನಾನು ಜನರ ಬಳಿ ವೋಟು ಕೇಳಿದ್ದೇನೆ ಹೊರತು ನಿಮ್ಮ ಹಾಗೇ ಹಣ ಕೇಳಿಲ್ಲ : ಬಿಜೆಪಿಗೆ ತಿರುಗೇಟು ನೀಡಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರದ ಪ್ರತೀಕಾರದ ರಾಜಕೀಯ? ವೈಎಸ್ಆರ್ ಕಾಂಗ್ರೆಸ್ ಕಚೇರಿ ನೆಲಸಮ!

by ಪ್ರಜಾಧ್ವನಿ ನ್ಯೂಸ್
June 22, 2024
in ರಾಜಕೀಯ
0
ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರದ ಪ್ರತೀಕಾರದ ರಾಜಕೀಯ? ವೈಎಸ್ಆರ್ ಕಾಂಗ್ರೆಸ್ ಕಚೇರಿ ನೆಲಸಮ!
27
SHARES
76
VIEWS
ShareShareShare

ಅಮರಾವತಿ : ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ, ವೈ.ಎಸ್.ಜಗನ್ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಕಚೇರಿಯ ಮೇಲೆ ಬುಲ್ಡೋಜರ್ ಹರಿದಿದೆ. ಅನಧಿಕೃತ ಎಂದು ಗುಂಟೂರಿನಲ್ಲಿರುವ ನಿರ್ಮಾಣ ಹಂತದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ನೆಲಸಮಗೊಳಿಸಿದೆ.

ಶನಿವಾರ (ಜೂನ್ 22) ಬೆಳಗ್ಗಿನ ಜಾವ ಈ ಕಾರ್ಯಾಚರಣೆ ನಡೆದಿದ್ದು, ಪ್ರತೀಕಾರದ ರಾಜಕೀಯ ಆರಂಭಗೊಂಡಿದೆ ಎಂದು ವೈಎಸ್ಆರ್ ಕಾಂಗ್ರೆಸ್ ಮುಖಂಡರು ಪ್ರತಿಕ್ರಿಯಿಸಿದ್ದಾರೆ. ಅನಧಿಕೃತವಾದ ಜಾಗದಲ್ಲಿ ಕಚೇರಿ ನಿರ್ಮಾಣಗೊಳ್ಳುತ್ತಿತ್ತು ಎಂದು ಅಧಿಕಾರಿಗಳು ಸ್ಪಷ್ಟನೆಯನ್ನು ನೀಡಿದ್ದಾರೆ. ಗುಂಟೂರಿನ ಸೀತಾನಗರಂ ತಾಡೇಪಲ್ಲಿ ಎನ್ನುವಲ್ಲಿ 870 ಚದರಡಿಯಲ್ಲಿ ಈ ಕಚೇರಿ ನಿರ್ಮಾಣಗೊಳ್ಳುತ್ತಿತ್ತು ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ. ಗುಂಟೂರು ವಿಭಾಗವನ್ನು ಕೇಂದ್ರೀಕರಿಸಿ, ಈ ಕಟ್ಟಡವನ್ನು ಪಕ್ಷದ ಸೆಂಟ್ರಲ್ ಕಚೇರಿಯಾಗಿ ಕಾರ್ಯನಿರ್ವಹಿಸುವ ಯೋಜನೆಯನ್ನು ವೈ.ಎಸ್.ಜಗನ್ ಹಾಕಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

Sathyasayi Hospital

ಜಾಹೀರಾತು

” ತೆಲುಗುದೇಶಂ ಪಕ್ಷವು ಪ್ರತೀಕಾರದ ರಾಜಕೀಯವನ್ನು ಆರಂಭಿಸಿದೆ. ಕಟ್ಟಡ ನೆಲಸಮಗೊಳಿಸುವ ವಿಚಾರದಲ್ಲಿ ಶುಕ್ರವಾರವಷ್ಟೇ ನಾವು ಹೈಕೋರ್ಟ್ ಮೊರೆ ಹೋಗಿದ್ದೆವು. ಕಟ್ಟಡ ಧ್ವಂಸಗೊಳಿಸುವುದನ್ನು ಸದ್ಯಕ್ಕೆ ತಡೆ ಹಿಡಿಯಲು ಕೋರ್ಟ್ ಸೂಚಿಸಿತ್ತು ” ಎಂದು ಪಕ್ಷದ ಮುಖಂಡರು ಹೇಳಿದ್ದಾರೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷದ ಗುಂಟೂರು ಜಿಲ್ಲೆಯ ಅಧ್ಯಕ್ಷರಾಗಿರುವ ಶೇಷಗಿರಿ ರಾವ್ ಅವರು ಆಂಧ್ರ ಪ್ರದೇಶ ಹೈಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟ ಪ್ರಾಧಿಕಾರಕ್ಕೆ ಮುಂದಿನ ಸೂಚನೆಯ ವರೆಗೆ ಕಾರ್ಯಾಚರಣೆ ನಡೆಸದಂತೆ ಸೂಚನೆ ನೀಡಬೇಕೆಂದು ಮನವಿ ಮಾಡಲಾಗಿತ್ತು. ಕೋರ್ಟ್ ಕಾರ್ಯಾಚರಣೆಗೆ ತಡೆ ನೀಡಿತ್ತು, ಶನಿವಾರ ಬೆಳಗ್ಗಿನ ಜಾವ 5.30ಕ್ಕೆ ಕಟ್ಟದ ನೆಲಸಮಗೊಳಿಸುವ ಕೆಲಸ ಆರಂಭವಾಗಿದೆ. ಸರ್ವಾಧಿಕಾರಿಯಂತೆ ವರ್ತಿಸಿ, ಚಂದ್ರಬಾಬು ನಾಯ್ಡು ನಮ್ಮ ತಾಡೇಪಲ್ಲಿ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ ಎಂದು ಮಾಜಿ ಸಿಎಂ ಜಗನ್ಮೋಹನ್ ರೆಡ್ಡಿ ಆಕ್ರೋಶ ಹೊರಹಾಕಿದ್ದಾರೆ.

Muliya

ಜಾಹೀರಾತು

Keshari Durga

ಜಾಹೀರಾತು

SendShare11Share
Previous Post

ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ನಿಷೇಧ! ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ

Next Post

ಮಂಗಳೂರು; ಕರುನಾಡು ಜನರ ಅತ್ಯಂತ ಫೇವರೆಟ್‌ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಸಂಪತ್ತು ನೈಸರ್ಗಿಕ ಸೌಂದರ್ಯ ಪುರಾತನ ದೇವಾಲಯ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು; ಕರುನಾಡು ಜನರ ಅತ್ಯಂತ ಫೇವರೆಟ್‌ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಸಂಪತ್ತು ನೈಸರ್ಗಿಕ ಸೌಂದರ್ಯ ಪುರಾತನ ದೇವಾಲಯ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ.

ಮಂಗಳೂರು; ಕರುನಾಡು ಜನರ ಅತ್ಯಂತ ಫೇವರೆಟ್‌ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಸಂಪತ್ತು ನೈಸರ್ಗಿಕ ಸೌಂದರ್ಯ ಪುರಾತನ ದೇವಾಲಯ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ.

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..