• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳ ಇಂದು ಕೋರ್ಟ್‌ಗೆ ಹಾಜರು ಪೊಲೀಸರಿಂದ ಸಿದ್ಧತೆ!

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳ ಇಂದು ಕೋರ್ಟ್‌ಗೆ ಹಾಜರು ಪೊಲೀಸರಿಂದ ಸಿದ್ಧತೆ!

June 22, 2024

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 6, 2026
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

August 6, 2026
ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

August 6, 2026
ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

August 6, 2026
ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

August 5, 2026
ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

ಮದರಸಾದಲ್ಲಿ ಶಿಕ್ಷಣ ಪಡೆದವರು ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆ ಕೂಗಲ್ಲ – ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ

August 5, 2026
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

August 5, 2026
ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

August 5, 2026
ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

ಪ್ರಚೋದನಾಕಾರಿ ಭಾಷಣ ಪ್ರಕರಣ: “ನೀ ತಾಂಟ್ರೆ ಬಾ ತಾಂಟ್” SDPI ಮುಖಂಡ ರಿಯಾಜ್ ಫರಂಗಿಪೇಟೆಗೆ 6 ತಿಂಗಳ ಜೈಲು,10 ಸಾವಿರ ದಂಡ

August 5, 2026
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 6, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

    ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿ: ಮೃತ ನಿಶಾನಾ ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು – ಶಾಸಕ ಅಶೋಕ್ ರೈ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರ ಶ್ರೀಧಾಮ ಮಾಣಿಲಕೆ ಪುತ್ತೂರಿನ ಭಕ್ತಾದಿಗಳಿಂದ ಆಗೋಸ್ಟ್ 9ರಂದು ‘ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಬೆಳ್ತಂಗಡಿ: ಹತ್ಯಡ್ಕದಲ್ಲಿ ಮತ್ತೆ ಕಾಡಾನೆ ದಾಳಿ ಕೃಷಿ ಹಾನಿ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಿ- ರಾಜ್ಯ ಸರ್ಕಾರ ಜನರ ಪರವಾಗಿ ದೃಢ ನಿಲುವು ತಾಳಬೇಕು-:ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ಸಂಘಟನಾ ಸಭೆ

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳ ಇಂದು ಕೋರ್ಟ್‌ಗೆ ಹಾಜರು ಪೊಲೀಸರಿಂದ ಸಿದ್ಧತೆ!

by ಪ್ರಜಾಧ್ವನಿ ನ್ಯೂಸ್
June 22, 2024
in ಕ್ರೈಮ್
0
ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳ ಇಂದು ಕೋರ್ಟ್‌ಗೆ ಹಾಜರು ಪೊಲೀಸರಿಂದ ಸಿದ್ಧತೆ!
14
SHARES
40
VIEWS
ShareShareShare

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳನ್ನು ಇಂದು ಕೋರ್ಟ್‌ಗೆ ಹಾಜರು ಪಡಿಸಲಿರುವ ಪೊಲೀಸರು ಅದಕ್ಕಾಗಿ ಸಿದ್ಧತೆ ಕೈಗೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಸಂಬಂಧ ಕಳೆದ 12 ದಿನಗಳಿಂದ ಎಲ್ಲ 17 ಆರೋಪಿಗಳ ವಿಚಾರಣೆ ನಡೆಸಿರುವ ಪೊಲೀಸರು ಈಗಾಗಲೇ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಂತರ ಕೃತ್ಯಕ್ಕೆ ಸಂಬಂಧಿಸಿದ ಹಲವೆಡೆ ಮಹಜರು ಪ್ರಕ್ರಿಯೆ ನಡೆಸಿ, ಕೊಲೆಗೆ ಸಂಬಂಧಿಸಿದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನೂ ಸಂಗ್ರಹಿಸಿದ್ದಾರೆ.

ಕೊಲೆ ನಡೆದ ಆರ್.ಆರ್‌.ನಗರ ಶೆಡ್ ಬಳಿಯಿರುವ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ, ಮೃತದೇಹ ಪತ್ತೆಯಾದ ಜಾಗ, ಆರೋಪಿಗಳು ಚಲನವಲನ ನಡೆಸಿದ್ದ ಜಾಗಗಳಲ್ಲಿನ ಸಾಕ್ಷ್ಯ ಕಲೆ ಹಾಕಿದ್ದಾರೆ. ಈಗಾಗಲೇ ಕೃತ್ಯಕ್ಕೆ ಬಳಸಿದ್ದ ವಸ್ತುಗಳು ಸೀಜ್ ಮಾಡಲಾಗಿದೆ. ಕೃತ್ಯ ನಡೆದ ದಿನ ಆರೋಪಿಗಳ ಸಂಪರ್ಕದಲ್ಲಿದ್ದ ನಟ ಚಿಕ್ಕಣ್ಣ, ದರ್ಶನ್ ಪತ್ನಿ ವಿಜಯಲಕ್ಷ್ಮೀ ಮತ್ತಿತರರ ಹೇಳಿಕೆಗಳನ್ನೂ ದಾಖಲಿಸಲಾಗಿದೆ.

8722552464 Astrloger

ಜಾಹೀರಾತು

ಡಿ ಗ್ಯಾಂಗ್ ಕೊಲೆಯ ಆರೋಪ ಸಾಬೀತು ಪಡಿಸಲು ಪ್ರತಿಯೊಂದು ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಗಳ ಬಟ್ಟೆಗಳು, ರಕ್ತ ಮತ್ತು ಕೂದಲಿನ ಮಾದರಿ ಪಡೆದು ಎಫ್ಎಸ್ಎಲ್‌ಗೆ ರವಾನಿಸಿದ್ದಾರೆ. ಆರೋಪಿಗಳ ಮೊಬೈಲ್ ಫೋನ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದ್ದು, ಮೊಬೈಲ್ ಡೇಟಾ ರಿಟ್ರೀವ್ ಮಾಡಿ ತನಿಖೆ ಕೈಗೊಳ್ಳಲಾಗಿದೆ. ತನಿಖೆ ವಿಚಾರವಾಗಿ ಖುದ್ದು ಕಮಿಷನರ್ ದಯಾನಂದ್ ನಿಗಾ ವಹಿಸಿದ್ದು, ಪ್ರತಿದಿನ ತನಿಖೆ ‌ವರದಿ ಪಡೆದು‌ ಚಾರ್ಜ್ ಶೀಟ್ ತಯಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ದರ್ಶನ್‌ ಜೈಲಿಗೆ ಹೋಗುತ್ತಾರಾ ಎನ್ನುವ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare6Share
Previous Post

ಮಂಗಳೂರು; ಕರುನಾಡು ಜನರ ಅತ್ಯಂತ ಫೇವರೆಟ್‌ ಶ್ರೀಮಂತ ಸಾಂಸ್ಕೃತಿಕ ಪರಂಪರೆ ಸಂಪತ್ತು ನೈಸರ್ಗಿಕ ಸೌಂದರ್ಯ ಪುರಾತನ ದೇವಾಲಯ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತದೆ.

Next Post

ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರು ಹಂತಕರು ಅರೆಸ್ಟ್‌!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರು ಹಂತಕರು ಅರೆಸ್ಟ್‌!

ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರು ಹಂತಕರು ಅರೆಸ್ಟ್‌!

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..