• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರು ಹಂತಕರು ಅರೆಸ್ಟ್‌!

ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರು ಹಂತಕರು ಅರೆಸ್ಟ್‌!

June 22, 2024
ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

September 20, 2026
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

September 19, 2026
ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

September 19, 2026
ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

September 19, 2026
ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

September 19, 2026
ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

September 19, 2026
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

September 17, 2026
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

September 17, 2026
ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

September 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, September 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಪುತ್ತೂರು: ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಧ್ವನಿವರ್ಧಕ ಬಳಕೆಗೆ ಸಂಬಂಧಿಸಿದಂತೆ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರು ಹಂತಕರು ಅರೆಸ್ಟ್‌!

by ಪ್ರಜಾಧ್ವನಿ ನ್ಯೂಸ್
June 22, 2024
in ಕ್ರೈಮ್, ರಾಜ್ಯ
0
ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯ ಬರ್ಬರ ಹತ್ಯೆ – ಐವರು ಹಂತಕರು ಅರೆಸ್ಟ್‌!
16
SHARES
47
VIEWS
ShareShareShare

ಯಾದಗಿರಿ: ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಅರಣ್ಯಾಧಿಕಾರಿಯೊಬ್ಬರನ್ನು  ಬರ್ಬರವಾಗಿ ಕೊಲೆಗೈದಿರುವ ಘಟನೆ ಯಾದಗಿರಿಯಲ್ಲಿ  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ

ಇದೇ ತಿಂಗಳ ಜೂನ್ 5ರಂದು ಯಾದಗಿರಿ ಜಿಲ್ಲೆ ಶಹಾಪೂರ  ಪಟ್ಟಣದ ಮೋಟಗಿ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ  ಕೊಲೆ ನಡೆದಿದೆ, ಆದ್ರೆ ತಡವಾಗಿ ಬೆಳಕಿಗೆ ಬಂದಿದೆ. ಮಹೇಶ್ ಕನಕಟ್ಟಿ ಬರ್ಬರ ಹತ್ಯೆಯಾದ ಶಹಾಪೂರ ಅರಣ್ಯಾಧಿಕಾರಿ ಆಗಿದ್ದಾರೆ

ಜಾಹೀರಾತು

ಕುಡಿದ ಅಮಲಿನಲ್ಲಿ ಹಂತಕರು ಕ್ಷುಲ್ಲಕ ಕಾರಣಕ್ಕೆ ಕೊಲೆಗೈದು ಈಗ ಪೊಲೀಸರ ಅತಿಥಿಯಾಗಿದ್ದಾರೆ. ರಾಜು, ರೇಖು ನಾಯ್ಕ್, ತಾರಾ ಸಿಂಗ್, ನರಸಿಂಗ್ ಹಾಗೂ ಪ್ರಕಾಶ ಬಂಧಿತ ಕೊಲೆ ಆರೋಪಿಗಳಾಗಿದ್ದಾರೆ

8722552464 Astrloger

ಜಾಹೀರಾತು

ಅಂದು ನಡೆದಿದ್ದೇನು?
ಇದೇ ತಿಂಗಳ ಜೂನ್ 5ರಂದು ಎಂದಿನಂತೆ ಮೋಟಗಿ ರೆಸ್ಟೋರೆಂಟ್‌ಗೆ ಮಹೇಶ್ ಕನಕಟ್ಟಿ ಊಟಕ್ಕೆ ತೆರಳಿದ್ದರು. ಈ ವೇಳೆ ಆರೋಪಿಗಳು ಕುಡಿದು ಚೀರಾಡುತ್ತಿದ್ದರು. ಅವರನ್ನ ತಡೆಯಲು ಹೋದಾಗ, ಮಹೇಶ್ ಹಾಗೂ ದುಷ್ಕರ್ಮಿಗಳ ನಡುವೆ ವಾಗ್ದಾದ ನಡೆದಿದೆ. ಕೊನೆಗೆ ಕುಡಿದ ಮತ್ತಿನಲ್ಲಿದ್ದ ಹಂತಕರು ಬಡಿಗೆಯಿಂದ ಹೊಡೆದು, ಕಾಲಿನಿಂದ ಜಾಡಿಸಿ ಒದ್ದು ಅಧಿಕಾರಿಯನ್ನ ಕೊಂದೇಬಿಟ್ಟು, ಎಸ್ಕೇಪ್ ಆಗಿದ್ದಾರೆ.

ಮರುದಿನ ರೆಸ್ಟೋರೆಂಟ್‌ ಬಳಿ ಬಿಸಾಡಿದ್ದ ಮಹೇಶ್ ಅವರ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದರು. ಈ ನಡುವೆ ಮೃತ ಮಹೇಶ್ ಪತ್ನಿ ಕೊಲೆ ಆರೋಪ ಮಾಡಿದ್ದರು. ಇದರಿಂದ ಅನುಮಾನಗೊಂಡ ಪೊಲೀಸರು ರೆಸ್ಟೋರೆಂಟ್‌ನ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಕೊಲೆ ಮಾಡಿರುವುದು ಗೊತ್ತಾಗಿದೆ. ಸದ್ಯ ಐವರು ಆರೋಪಿಗಳ ಹೆಡೆಮುರಿ ಕಟ್ಟಿರುವ ಪೊಲೀಸರು, ಹಂತಕರ ವಿರುದ್ಧ ಶಹಾಪೂರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

SendShare6Share
Previous Post

ದರ್ಶನ್ ಸೇರಿ 4 ಜನ ಬಂಧಿತ ಆರೋಪಿಗಳ ಇಂದು ಕೋರ್ಟ್‌ಗೆ ಹಾಜರು ಪೊಲೀಸರಿಂದ ಸಿದ್ಧತೆ!

Next Post

ಜನರಿಗೆ ಪರಿಚಯವಾಗಲು ಬಿಎಸ್​ವೈ, ಬಿಜೆಪಿ ಕಾರಣ! ಹಾಡಿಹೊಗಳಿದ ಹೆಚ್​ಡಿ ಕುಮಾರಸ್ವಾಮಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜನರಿಗೆ ಪರಿಚಯವಾಗಲು ಬಿಎಸ್​ವೈ, ಬಿಜೆಪಿ ಕಾರಣ! ಹಾಡಿಹೊಗಳಿದ ಹೆಚ್​ಡಿ ಕುಮಾರಸ್ವಾಮಿ

ಜನರಿಗೆ ಪರಿಚಯವಾಗಲು ಬಿಎಸ್​ವೈ, ಬಿಜೆಪಿ ಕಾರಣ! ಹಾಡಿಹೊಗಳಿದ ಹೆಚ್​ಡಿ ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..