• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಮಧ್ಯಮ ವರ್ಗದ ನಾನು ಸಂಸದನಾಗುವಂತ ಬದಲಾವಣೆ ಮೋದಿಯಿಂದ ಸಾಧ್ಯವಾಗಿದೆ:- ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ        ಒಂದು ಕಾಲದಲ್ಲಿ ಭೂಮಿ ಕಳೆದುಕೊಂಡರು ಸ್ವಂತ ಸ್ವಾಭಿಮಾನದಿಂದ ಬದುಕಿದ ಸಮಾಜವಿದ್ದರೆ ಅದು ಬಂಟ ಸಮಾಜ:- ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

ಮಂಗಳೂರು: ಮಧ್ಯಮ ವರ್ಗದ ನಾನು ಸಂಸದನಾಗುವಂತ ಬದಲಾವಣೆ ಮೋದಿಯಿಂದ ಸಾಧ್ಯವಾಗಿದೆ:- ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒಂದು ಕಾಲದಲ್ಲಿ ಭೂಮಿ ಕಳೆದುಕೊಂಡರು ಸ್ವಂತ ಸ್ವಾಭಿಮಾನದಿಂದ ಬದುಕಿದ ಸಮಾಜವಿದ್ದರೆ ಅದು ಬಂಟ ಸಮಾಜ:- ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

June 22, 2024
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

August 28, 2026
ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

August 28, 2026
ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

August 28, 2026
ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

ಪುತ್ತೂರು : ದರ್ಬೆ ಗಲಾಟೆ ಪ್ರಕರಣದಲ್ಲಿ ಹಿಂಜಾವೇ ಮುಖಂಡ ದಿನೇಶ್ ಪಂಜಿಗ ವಿರುದ್ಧ ಬಲವಂತದ ಕ್ರಮ ಬೇಡ! ಹೈಕೋರ್ಟ್ ಮಹತ್ವದ ಆದೇಶ

August 28, 2026
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆಗಳನ್ನು ತರಲು ಮಹತ್ವದ ಹೆಜ್ಜೆ ಇಟ್ಟ ಸರ್ಕಾರ -ಯು.ಟಿ. ಖಾದರ್​​ಗೆ ಮತ್ತೊಂದು ದೊಡ್ಡ ಜವಾಬ್ದಾರಿ

August 27, 2026
ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಪುತ್ತೂರು : ಆಟೋ ರಿಕ್ಷಾದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

August 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ಪುತೂರು ತಾಲೂಕು ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ದರ್ಬೆ ಗಲಾಟೆ: ಇದನ್ನು ರಾಜಕೀಯ ಮಾಡ್ತಿದ್ದಾರೆ ಬಿಜೆಪಿ, ಕಾಂಗ್ರೆಸ್, ಹಾಗೆಲ್ಲ ಇದನ್ನು ಮುಂದುವರಿಸಲಿಕ್ಕೆ ನಮಗೆ ಇಷ್ಟವಿಲ್ಲ – ಮಂಗಳೂರಿನಲ್ಲಿ ಮುಬಾಶಿರ ಹೇಳಿಕೆ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

    ತುಳುವಿಗೆ ಅಧಿಕೃತ ಭಾಷೆ ಸ್ಥಾನಮಾನ? – ಸಿಎಂಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಮಂಗಳೂರು: ಮಧ್ಯಮ ವರ್ಗದ ನಾನು ಸಂಸದನಾಗುವಂತ ಬದಲಾವಣೆ ಮೋದಿಯಿಂದ ಸಾಧ್ಯವಾಗಿದೆ:- ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒಂದು ಕಾಲದಲ್ಲಿ ಭೂಮಿ ಕಳೆದುಕೊಂಡರು ಸ್ವಂತ ಸ್ವಾಭಿಮಾನದಿಂದ ಬದುಕಿದ ಸಮಾಜವಿದ್ದರೆ ಅದು ಬಂಟ ಸಮಾಜ:- ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

by ಪ್ರಜಾಧ್ವನಿ ನ್ಯೂಸ್
June 22, 2024
in ಉಡುಪಿ, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಮಧ್ಯಮ ವರ್ಗದ ನಾನು ಸಂಸದನಾಗುವಂತ ಬದಲಾವಣೆ ಮೋದಿಯಿಂದ ಸಾಧ್ಯವಾಗಿದೆ:- ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ        ಒಂದು ಕಾಲದಲ್ಲಿ ಭೂಮಿ ಕಳೆದುಕೊಂಡರು ಸ್ವಂತ ಸ್ವಾಭಿಮಾನದಿಂದ ಬದುಕಿದ ಸಮಾಜವಿದ್ದರೆ ಅದು ಬಂಟ ಸಮಾಜ:- ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ
66
SHARES
188
VIEWS
ShareShareShare

ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಕಾರ್ಯಕ್ರಮ ಮಂಗಳೂರು ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು.

Muliya

ಜಾಹೀರಾತು

ಕಾರ್ಯಕ್ರಮವನ್ನು ‌ಉದ್ದೇಶಿಸಿ ಎಂ ಆರ್ ಜಿ ಗ್ರೂಫ್ ಛೇರ್ಮನ್ ಕೆ.ಪ್ರಕಾಶ್ ಶೆಟ್ಟಿ ಮಾತನಾಡಿ, “ಜನಸೇವೆಯೇ ಜನಾರ್ಧನ ಸೇವೆ ಎನ್ನುವ ಸಂಕಲ್ಪವನ್ನು ಮಾಡಿಕೊಂಡು 2018 ರಿಂದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಬಡತನದಲ್ಲೇ ಹುಟ್ಟಿ ಹಂತ ಹಂತವಾಗಿ ಮುಂದಕ್ಕೆ ಬಂದು ನಾನೀಗ ಈ ಮಟ್ಟಕ್ಕೆ ಬೆಳೆದು ನಿಂತಿದ್ದೇನೆ. ಇಂಥಹ ಅರ್ಥಪೂರ್ಣ ಕಾರ್ಯಕ್ರಮ ಮುಂದಕ್ಕೂ ನಡೆಯಬೇಕು. ಅಶಕ್ತರು, ನೊಂದವರು ಸಂಕುಚಿತ ಮನೋಭಾವನೆ ಬಿಟ್ಟು ಹೊರಬನ್ನಿ. ನಾವು ದುಡಿದ ಅಲ್ಪಭಾಗವನ್ನು ಸಮಾಜಕ್ಕೆ ದಾನ ಮಾಡುತ್ತೇವೆ. ಯಾರೂ ಬರುವಾಗ ಏನನ್ನೂ ತರುವುದಿಲ್ಲ ಹೋಗುವಾಗ ಕೊಂಡೊಯ್ಯುವುದು ಕೂಡಾ ಇಲ್ಲ. ಹೀಗಾಗಿ ಸಮಾಜದ ನೊಂದವರಿಗಾಗಿ ಒಳ್ಳೆಯ ಮನಸ್ಸಿನಿಂದ ದಾನ ಮಾಡಿ. ಗೋಲ್ಡ್ ಫಿಂಚ್ ಸಿಟಿಯಲ್ಲಿ ಬೃಹತ್ ಐಟಿ ಸಂಸ್ಥೆ ಸ್ಥಾಪಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಈ ಮೂಲಕ 60,000 ಕ್ಕೂ ಹೆಚ್ಚು ವಿದ್ಯಾವಂತ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಯೋಜನೆ ಹಾಕಿಕೊಂಡಿದ್ದೇನೆ. ಯಾರೂ ಕೆಲಸ ಇಲ್ಲ ಎಂದು ಊರು ಬಿಟ್ಟು ಹೋಗಬೇಡಿ” ಎಂದರು.

ಕಾರ್ಯಕ್ರಮವನ್ನು ‌ಉದ್ದೇಶಿಸಿ ಮಾತಾನಾಡಿದ ಕ್ಯಾಪ್ಟನ್ ಚೌಟ ಸಾಮಾನ್ಯ ಮಧ್ಯಮ ವರ್ಗದಿಂದ ಬಂದ ನನ್ನನ್ನು ನನ್ನ ಸಮಾಜದ ಜೊತೆಗೆ ಪಕ್ಷ ಬೆಳೆಸಿ ಈ‌ ಹಂತಕ್ಕೆ ಬಂದಿದ್ದೇನೆ ಅದರ ಜೊತೆಗೆ ಮೋದಿಯಿಂದ ಬಹುದೊಡ್ಡ ಬದಲಾವಣೆಯಿಂದಾಗಿದೆ ಅಲ್ಲದೇ ಬಾಲ್ಯದಿಂದಲೇ ದೇಶ ಸೇವೆ‌ ಮಾಡುವ ಆಸೆ ಇತ್ತು ಅದರಂತೆ ‌ಸೈನಿಕನಾಗಿ ಆಯ್ಕೆಯಾಗಿದ್ದು ಸಂತಸ ತಂದಿದೆ.‌ ಒರ್ವ ಸಂಸದನಾಗಿ ದಕ್ಷಿಣ ಕನ್ನಡ ‌ಜಿಲ್ಲೆಯನ್ನು ಒಂಬತ್ತು ಯೋಜನೆಯ ಕಾರ್ಯಸೂಚಿಯನ್ವಯ ಮಾರ್ಗದರ್ಶಿ ಮಾದರಿ ಅಭಿವೃದ್ಧಿಯ ಜಿಲ್ಲೆಯನ್ನಾಗಿ ಮಾಡುತ್ತೇನೆ ಎಂದರು.

ಸನ್ಮಾನ ಸ್ವೀಕರಿಸಿ ಮಾತಾನಾಡಿದ ಕೋಟಾ ಶ್ರೀನಿವಾಸ್ ಪೂಜಾರಿ ರಾಜ್ಯದ‌ ಸಚಿವನಾಗಿ ಮೂರು ಬಾರಿ ಆಯ್ಕೆಯಾಗಿದ್ದೇನೆ ಆದರೆ ಆ ಮೂರು ಬಾರಿಯು ಯಾವುದೇ ಅನುದಾನಕ್ಕೆ ನನ್ನನ್ನು ಬೇಟಿಯಾಗದ ಸಮಾಜ ಇದ್ದರೆ ಅದು ಬಂಟ ಸಮಾಜ. ಉಳುವವನೇ ಹೊಳದೊಡೆಯ ಕಾನೂನಿನಲ್ಲಿ ಅತೀ ಹೆಚ್ಚು ಜಾಗ ಕಳೆದುಕೊಂಡವರು ಬಂಟರು ಆಗ ಕಣ್ಣೀರು ಹಾಕದೇ ಧೃತಿಗೆಡದೆ ಸ್ವಂತ ಪರಿಶ್ರಮದಿಂದ ಬೆಳೆದವರು ಬಂಟರು. ಹೊರ ದೇಶ,ಹೊರ ರಾಜ್ಯದಲ್ಲಿ ಬಹುದೊಡ್ಡ ಹೋಟೆಲ್ ಅಥವಾ ಇನ್ನಾವುದೇ ಉದ್ಯಮ ಇದ್ದರೆ ಅದು ಸ್ವಾಭಿಮಾನದಿಂದ ಸ್ವಂತ ಬಲದಿಂದ ದುಡಿದು ಈ ಮಟ್ಟಕ್ಕೆ ಬಂದವರು ಬಂಟರು,ಉದ್ಯಮದಲ್ಲಿ ಮಾತ್ರವಲ್ಲದೇ ದೇಶ ರಕ್ಷಣೆಯ ವಿಷಯ ಬಂದಾಗಲೂ ಮುಂಚೂಣಿಯಲ್ಲಿದ್ದರೆ ನನ್ನ ಚುನಾವಣೆಯನ್ನು ಗೆಲ್ಲಿಸುವಲ್ಲಿ ಬಂಟರ ಸಮಾಜದ ಪಾತ್ರ ಬಹುಮುಖ್ಯ ಅವರಿಗೆ ಅಭಾರಿಯಾಗಿದ್ದೇನೆ ಎಂದು ನುಡಿದರು.

8722552464 Astrloger

ಜಾಹೀರಾತು

ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಪುರಸ್ಕೃತ ಗೊಲ್ಡ್ ಪಿಂಚ್ ಡಾ ಕೆ ಪ್ರಕಾಶ್ ಶೆಟ್ಟಿ, ಸಂಸದರಾದ ಬ್ರಿಜೇಶ್ ಚೌಟ, ಕೋಟ ಶ್ರೀನಿವಾಸ ಪೂಜಾರಿ, ಉದ್ಯಮಿಗಳಾದ ಕುಳೂರು ಕನ್ಯಾನ ಸದಾಶಿವ ಶೆಟ್ಟಿ, ಕರುಣಾಕರ ಶೆಟ್ಟಿ ಮದ್ಯಗುತ್ತು, ಲೆಫ್ಟಿನೆಂಟ್ ಸಾತ್ವಿಕ್ ರೈ ಕಾಸರಗೋಡು ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಐಕಳ ಹರೀಶ್ ಶೆಟ್ಟಿ, ಮಾಲಾಡಿ ಅಜಿತ್ ಕುಮಾರ್ ರೈ , ಡಾ ಎ ಸದಾನಂದ ಶೆಟ್ಟಿ, ಹಲವಾರು ಗಣ್ಯರು ಉಪಸ್ಥಿತರಿದ್ದರು.

SendShare26Share
Previous Post

ಸರಕಾರಿ ಪ್ರೌಢ ಶಾಲೆ ಶಾಂತಿನಗರದಲ್ಲಿ ವಿಶ್ವ ಯೋಗ ದಿನಾಚರಣೆ; ಯೋಗದಿಂದ ದೈನಂದಿನ ಬದುಕು ಸದೃಢವಾಗುತ್ತದೆ

Next Post

ಪುತ್ತೂರು: ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದ ಏಳು ಕುಟುಂಬಗಳಿ ಮರಳಿ ಮಾತೃ ಧರ್ಮಕ್ಕೆ, ಸುಳ್ಯದಲ್ಲಿ ನಡೆಯಿತು ಧರ್ಮ ರಕ್ಷಾ ಯಜ್ಞ : ವಿ.ಹಿಂ.ಪ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದ ಏಳು ಕುಟುಂಬಗಳಿ ಮರಳಿ ಮಾತೃ ಧರ್ಮಕ್ಕೆ, ಸುಳ್ಯದಲ್ಲಿ ನಡೆಯಿತು ಧರ್ಮ ರಕ್ಷಾ ಯಜ್ಞ : ವಿ.ಹಿಂ.ಪ

ಪುತ್ತೂರು: ಕ್ರೈಸ್ತ ಮತಕ್ಕೆ ಮತಾಂತರಗೊಂಡಿದ್ದ ಏಳು ಕುಟುಂಬಗಳಿ ಮರಳಿ ಮಾತೃ ಧರ್ಮಕ್ಕೆ, ಸುಳ್ಯದಲ್ಲಿ ನಡೆಯಿತು ಧರ್ಮ ರಕ್ಷಾ ಯಜ್ಞ : ವಿ.ಹಿಂ.ಪ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..