• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ

ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ

June 25, 2024
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

June 13, 2026
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

June 13, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

June 13, 2026
ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

June 13, 2026
ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

June 13, 2026
ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

June 13, 2026
ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

June 12, 2026
ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಬಳಕೆ : ಸತ್ಯ ಹೇಳಲು ನನಗೆ ಧೈರ್ಯವಿಲ್ಲ ಎಂದ ಬಿಜೆಪಿ ಮಾಜಿ ಸಂಸದ

June 12, 2026
ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಕೆ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

June 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದಲ್ಲಿ ಯಾವುದೇ ಭ್ರಷ್ಟಾಚಾರ ಇಲ್ಲದೆ ಸ್ವಚ್ಛ ರಾಜಕಾರಣವನ್ನು ಮಾಡಿ ತೋರಿಸಿದ್ದಾರೆ: ಕಿಶೋರ್ ಕುಮಾರ್ ಪುತ್ತೂರು

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ

by ಪ್ರಜಾಧ್ವನಿ ನ್ಯೂಸ್
June 25, 2024
in ಈಶ್ವಮಂಗಲ, ಪುತ್ತೂರು, ಬೆಂಗಳೂರು, ರಾಜ್ಯ
0
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ
44
SHARES
126
VIEWS
ShareShareShare

ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ
ಪುತ್ತೂರು: ಚುನಾವಣಾ ಪ್ರಚಾರದ ವೇಳೆ ನನ್ನ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಎಂದು‌ತಪ್ಪಲಾರೆ ಗ್ರಾಮದ‌ಪ್ರತೀ‌ ಮನೆ ಮನೆಗೂ ಹಕ್ಕು ಪತ್ರ ತಲುಪಿಸುವ ಕೆಲಸವನ್ನು ಮಾಡಿಯೇ ಸಿದ್ದ ಇದರಲ್ಲಿ ಯಾವುದೇ ವೆತ್ಯಾಸಗಳೇ ಇಲ್ಲ ಎಂದು ಶಾಸಕ ಅಶೋಕ್ ರೈ ಹೇಳಿದರು.
ಅವರು ನೆಟ್ಡಣಿಗೆ ಮುಡ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಅಕ್ರಮ ಸಕ್ರಮ ಬೈಠಕ್ ಹಾಗೂ ಹಕ್ಕು‌ಪತ್ರ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಅಕ್ರಮ ಸಕ್ರಮ ಹಕ್ಕು ಪತ್ರ ವಿತರಣೆಗೆ ಚಾಲನೆ ನೀಡಲಾಗಿದೆ. ಒಟ್ಟು 13000 ಅರ್ಜಿಗಳು ಇದೆ. ಇವೆಲ್ಲವನ್ನೂ ಹಂತ ಹಂತವಾಗಿ ವಿಲೇವಾರಿ ಮಾಡಿಯೇ ಮಾಡುತ್ತೇವೆ. ನನ್ನ ಅರ್ಜಿ ಏನಾಗಬಹುದೋ ಎಂಬ ಭಯ ಯಾರಿಗೂ ಬೇಡ ಖಂಡಿತವಾಗಿಯೂ ನಿಮಗೆ ಹಕ್ಕು‌ಪತ್ರ ಸಿಕ್ಕೇ ಸಿಗ್ತದೆ ಅನುಮಾನವೇ ಬೇಡ ಎಂದು ಹೇಳಿದರು.

ಅಕ್ರಮ ಸಕ್ರಮ/ 94 ಸಿ ಕೊಡುವುದೇ ನನ್ನ ಮುಖ್ಯ ಉದ್ದೇಶವಾಗಿತ್ತು:
ನಾನು ರಾಜಕೀಯಕ್ಕೆ ಬರುವ ಮೊದಲು ಅಕ್ರಮ ಸಕ್ರಮ ಮತ್ತು 94 ಸಿ ಮತ್ತು ಸಿಸಿ ಇದರಲ್ಲಿನ ಭೃಷ್ಟಾಚಾರತೆಯ ಬಗ್ಗೆ ಗೊತ್ತಿತ್ತು. ನಾನು ಶಾಸಕನಾದರೆ ಇವೆಲ್ಲವನ್ನೂ ಭೃಷ್ಟಾಚಾರವಿಲ್ಲದೆ ವಿಲೇವಾರಿ‌ಮಾಡುತ್ತಿದ್ದೆ ,ಬಡವರಿಗೆ ಸಹಾಯ ಮಾಡುತ್ತಿದ್ದೆ ಎಂಬ ಆಸೆ ಇತ್ತು. ಈಗ ನಾನು ಶಾಸಕನಾಗಿದ್ದೇನೆ ಆವತ್ತು ನಾನು ವ್ಯಕ್ತಪಡಿಸಿದ ಆಸೆಯನ್ನು ನಾನೇ ಈಡೇರಿಸಲಿದ್ದೇನೆ. ನಾನು ಎಂದೂ ಭೃಷ್ಟಾಚಾರದ ವಿರುದ್ದವೇ ಇದರಲ್ಲಿ ರಾಜಿಯೇ ಇಲ್ಲ ಎಂದು‌ಶಾಸಕರು ಹೇಳಿದರು.

ಕರ್ನಾಟಕದ ಪ್ರಥಮ ಭೈಠಕ್:
ಇದುವರೆಗೆ ರಾಜ್ಯದಲ್ಲಿ ಎಲ್ಲೂ ಅಕ್ರಮ ಸಕ್ರಮ ಭೈಠಕ್ ನಡೆದಿಲ್ಲ ಮೊದಲ ಬಾರಿಗೆ ಪುತ್ತೂರಿನಲ್ಲಿ ಬೈಠಕ್ ನಡೆದ ಆರಂಭದ ಅಂಗವಾಗಿ 12 ಕಡತಗಳನ್ನು ವಿಲೇವಾರಿ ಮಾಡಲಾಗುತ್ತದೆ. ಕಂದಾಯ ಸಚಿವರ ಬಳಿ ಒತ್ತಡ ತಂದು ಈ ಕಾರ್ಯವನ್ನು ಮಾಡುತ್ತಿದ್ದೇನೆ. 94 ಸಿ ಹಕ್ಕು ಪತ್ರ ಅರ್ಜಿ ಹಾಕಿದ ಎಲ್ಲರಿಗೂ ದೊರೆಯಲಿದೆ ಎಂದು ಹೇಳಿದರು. ಒಟ್ಟು‌19 ಮಂದಿಗೆ 94 ಸಿ ಹಕ್ಕು ಪತ್ರವನ್ನು ವಿತರಣೆ ಮಾಡುತ್ತಿದ್ದೇವೆ ಎಂದು ಶಾಸಕರು ತಿಳಿಸಿದ್ದು ಇದುವರೆಗೆ ಒಟ್ಡು 2400 ಹಕ್ಕು ಪತ್ರ ವಿತರಣೆ ನಡೆದಿದೆ ಎಂದು ಶಾಸಕರು ಹೇಳಿದರು.

ashwinistudioputtur

ಜಾಹೀರಾತು

 

ತಹಶಿಲ್ದಾರನ್ನು ನಾನೇ ಕರೆಸಿದ್ದು:
ಈಗಿನ ತಹಶಿಲ್ದಾರನ್ನು ನಮಗೆ ಕೊಡಿ‌ಎಂದು ಕಂದಾಯ‌ಸಚಿವರ ಬಳಿ ಒತ್ತಡ ತಂದು ಕರೆಸಿದ್ದೇನೆ. ಇವರು ತಹಶಿಲ್ದಾರ್ ಆಗಿದ್ದ ವೇಳೆ 28000 ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಿದ್ದರು ಅದಕ್ಕಾಗಿ ಅವರನ್ನು ಕರೆಸಿದ್ದೇನೆ.‌ಮುಂದೆ ಅವರು ಪುತ್ತೂರು ತಾಲೂಕಿನಲ್ಲಿ ಬಾಕಿ ಇರುವ ಎಲ್ಲಾ ಕಡತಗಳನ್ನಹ ಸಮರ್ಪಕವಾಗಿ ವಿಲೇವಾರಿ ಮಾಡಲಿದ್ದಾರೆ ಎಂದು ಹೇಳಿದರು.

ರಾಜಕೀಯ ಮಾಡಲ್ಲ:
ಅಕ್ರಮ ಸಕ್ರಮ 94 ಸಿ ಹಕ್ಕು ಪತ್ರ ವಿತರಣೆ ಮಾಡುವಾಗ ರಾಜಕೀಯ ಮಾಡಲ್ಲ ಅದರ ಅಗತ್ಯವೂ ನನಗಿಲ್ಲ. ನಾನು ಶಾಸಕನಾದ ಮೇಲೆ ರಾಜಧರ್ಮ ಪಾಲಿಸಬೇಕು ,ರಾಜಧರ್ಮ ಪಾಲನೆ ಮಾಡದವರಾದರೆ ಜನಪ್ರತಿನಿಧಿಯಾಗಿ ಅರ್ಥವಿಲ್ಲ. ಅರ್ಹ ಎಲ್ಲರಿಗೂ ಹಕ್ಕು ಪತ್ರ ಕೊಡುವುದೇ ನನ್ನ ಉದ್ದೇಶವಾಗಿದೆ ಎಂದು ಹೇಳಿದರು.

ಲಂಚ ತಗೊಂಡ್ರೆ ಹೇಳಿ:  ಅಕ್ರಮ ಸಕ್ರಮ ಫೈಲು ವಿಲೇವಾರಿ‌ಮಾಡುವಾಗ ಯಾರಾದ್ರು ಲಂಚ ಕೇಳಿದ್ರೆ ತಕ್ಷಣ ನನ್ನ‌ಗಮನಕ್ಕೆ ತನ್ನಿ .ಯಾವುದೇ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇನೆ ಎಂದು ಶಾಸಕರು ತಿಳಿಸಿದರು.

ವೋಟು ಹಾಕಲು ಮರೆಯಬೇಡಿ
ಬಹಳ ಕಷ್ಟಪಟ್ಟು‌ಸರಕಾರದ‌ಮೇಲೆ ಒತ್ತಡ ತಂದು ನಾನು ನನ್ನ ಕ್ಷೇತ್ರದ ಜನರ‌ಕಷ್ಟಗಳಿಗೆ‌ ಸ್ಪಂದನೆ ನೀಡಿದ್ದೇನೆ. ನಾನು ಯಾವುದೇ ಭೃಷ್ಟಾಚಾರಿಯಲ್ಲ, ಈ ಹಿಂದೆ ಅಕ್ರಮ ಸಕ್ರಮದಲ್ಲಿ‌ಏನೆಲ್ಲಾ ನಡೆಯುತ್ತಿತ್ತು ಈ ಬಾರಿ ಅದು ಇದು ನಡೆಯುವುದಿಲ್ಲ, ಅದೂ ಇದು‌ಮಾಡಲು‌ ಬಿಡುವುದೇ ಇಲ್ಲ.‌ನನಗೆ ಒಂದು ವೋಟು ಕೊಟ್ಟು ಕೃತಜ್ಞತೆ ಸಲ್ಲಿಸಿ ಎಂದು‌ಶಾಸಕರು‌ ಮನವಿ‌ಮಾಡಿದರು.

Keshari Durga

ಜಾಹೀರಾತು

 

ತಹಶಿಲ್ದಾರ್ ಪುರಂದರ್ ರವರು ಮಾತನಾಡಿ‌ಕರ್ನಾಟಕದಲ್ಲೇ ಮೊದಲ ಅಕ್ರಮ‌ಸಕ್ರಮ ಬೈಠಕ್ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಆರಂಭವಾಗಿದೆ.
ಕೃಷಿಗಾಗಿ ಸರಕಾರ‌ನೀಡಿರುವ ಭೂಮಿಯನ್ನು ಸಕ್ರಮ ಮಾಡುವುದು ಬೈಟಕ್ ಉದ್ದೇಶವಾಗಿದೆ. ಈ ಬಾರಿ ಆನ್ ಲೈನ್ ಮೂಲಕ ಅರ್ಜಿ ವಿಲೇವಾರಿ ಮಾಡಲಾಗುತ್ತದೆ. ಪಾರದರ್ಶಕವಾಗಿ ಇಲ್ಲಿ ಎಲ್ಲವೂ ನಡೆಯುತ್ತಿದೆ. ಅಕ್ರಮ ಸಕ್ರಮದಲ್ಲಿ ಅಕ್ರಮಕ್ಕೆ ಯಾವುದೇ ಅವಕಾಶವಿಲ್ಲ.
12 ಕಡತಗಳು‌ಆರಂಭದಲ್ಲಿ‌ ನೀಡಲಾಗುತ್ತದೆ.‌13000 ಅರ್ಜಿಗಳು ಬಾಕಿ ಇದೆ. ಅಕ್ರಮ‌ಸಕ್ರಮ ಮಂಜೂರಾದ ಬಳಿಕ ಹಕ್ಕು ಪತ್ರ ನೀಡಲಾಗುತ್ತದೆ ಆ ಬಳಿಕ ಫ್ಲಾಟಿಂಗ್ ನಂತರ ಆರ್ ಟಿ ಸಿ ನೀಡಲಾಗುತ್ತದೆ. ಅರ್ಹ ಪ್ರಕರಣಗಳನ್ನು ಇತ್ಯರ್ಥ ಮಾಡಲು ಮಾತ್ರ ಅವಕಾಶವಿದೆ. 94 ಸಿ ಹಕ್ಕು ಪತ್ರವನ್ನು ನೀಡಲಾಗುತ್ತದೆ ಎಂದು ಹೇಳಿದರು

Muliya

ಜಾಹೀರಾತು

ಅಕ್ರಮ ಸಕ್ರಮಕ್ಕೆ ಹೊಸ ಆ್ಯಾಪ್
ಇದು ಬಿಜೆಪಿ‌ಸರಕಾರದ ಕೊಡುಗೆ

ಇಷ್ಟು ವರ್ಷಗಳಲ್ಲಿ‌ ಅಕ್ರಮ ಸಕ್ರಮ ಕಡತಗಳು ಮ್ಯಾನುವಲ್ ಆಗಿಯೇ ಮಾಡಲಾಗುತ್ತಿತ್ತು ಇದನ್ನು ಕಳೆದ ಅವಧಿಯ ಬಿಜೆಪಿ ಸರಕಾರ ಅ್ಯಾಪ್ ಜಾರಿಗೆ ತಂದಿದ್ದು ಅದರ‌ಮೂಲಕ ಅಕ್ರಮ ಸಕ್ರಮ ಸಿಟ್ಟಿಂಗ್ ನಡೆಸಲಾಗುತ್ತದೆ. ಹೊಸ ಅ್ಯಾಪ್ ನಿಂದ ಜನರಿಗೆ ತೊಂದರೆಯಾಗುತ್ತದೆಯಾದರೂ ಸರಕಾರಿ‌ಭೂಮಿಯನ್ನು ಉಳಿಸಿಕೊಳ್ಳುವ ನಿಟ್ಡಿನಲ್ಲೂ ಈ ಕಾನೂನು ಸಹಕಾರಿಯಾಗಲಿದೆ ಎಂದ ಸಮಿತಿ‌ ಸದಸ್ಯ ಮಹಮದ್ ಬಡಗನ್ನೂರು ಹೇಳಿದರು.
ಹೊಸ ಅ್ಯಾಪ್ ಮೂಲಕ ಅಕ್ರಮ ಸಕ್ರಮ ಕಡತಗಳನ್ನು ವಿಲೇವಾರಿ‌ಮಾಡಲು ತುಂಬಾ ಕಷ್ಡ ಇದೆ ಎಂಬುದು ಎಲ್ಲರಿಗೂ ಗೊತ್ತಿದೆ.‌ ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಕರ್ನಾಟಕದಲ್ಲೇ ಪ್ರಥಮ ಬಾರಿಗೆ ಇಂದು ಪುತ್ತೂರು ಕ್ಷೇತ್ರದಲ್ಲಿ ಅಕ್ರಮ‌ಸಕ್ರಮ ಬೈಠಕ್ ನಡೆಯುತ್ತಿರುವುದು ಶಾಸಕರ ಅಭಿವೃದ್ದಿ ಕಾಳಜಿಗೆ ಸಾಕ್ಷಿಯಾಗಿದೆ. ಇರುವ ಎಲ್ಲಾ‌ ಅರ್ಜಿಗಳು ವಿಲೇವಾರಿಯಾಗಬೇಕು ಎಂಬುದು ಶಾಸಕರ ಉದ್ದೇಶವಾಗಿದೆ. ಮುಂದೆ ಹಂತ ಹಂತವಾಗಿ ಬೈಠಕ್ ಪ್ರತೀ ಗ್ರಾಮದಲ್ಲೂ ನಡೆಯಲಿದೆ ಎಂದು ಹೇಳಿದರು. ನೆಟ್ಡಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷೆ ಫೌಝಿಯಾ ರವರು ಮಾತನಾಡಿ ಅಕ್ರಮ ಸಕ್ರಮ ಬೈಠಕ್ ಒಳ್ಳೆಯ ಯೋಜನೆಯಾಗಿದೆ . ಸರಕಾರ‌ಜನ ಪರ ಇದೆ ಮತ್ತು ಶಾಸಕರು ಬಡವರ ಎಂಬುದಕ್ಕೆ ಇಂಥಹ ಯೋಜನೆಗಳೇ ಸಾಕ್ಷಿಯಾಗಿದೆ ಎಂದು ಹೇಳಿದರು. ಗ್ರಾಪಂ ಆಡಳಿತಾಧಿಕಾರಿ ರಾಧಾಕೃಷ್ಣ ಸ್ವಾಗತಿಸಿದರು, ವೇದಿಕೆಯಲ್ಲಿ‌ ಶಾಸಕರಾದ ಅಶೋಕ್ ರೈ, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ‌ಮಹಮ್ಮದ್ ಬಡಗನ್ನೂರು, ರಾಮಣ್ಣ ಪಿಲಿಂಜ, ರೂಪರೇಖ ಆಳ್ವ, ಗ್ರಾಪಂ ಅಧ್ಯಕ್ಷೆ ಫೌಝಿಯಾ, ಉಪಾಧ್ಯಕ್ಷ ರಾಮ‌ಕೆ ಮೇನಾಲ ಉಪಸ್ಥಿತರಿದ್ದರು.

SendShare18Share
Previous Post

ದೆಹಲಿ: ಪ್ರಮಾಣ ವಚನ ಸ್ವೀಕರಿಸುವ ವೇಳೆ ‘ಜೈ ಪ್ಯಾಲೆಸ್ತೀನ್’ ಎಂದ ಸಂಸದ ಅಸಾದುದ್ದೀನ್ ಓವೈಸಿ ಕೇಸ್​ ದಾಖಲು

Next Post

ನಗರಸಭೆ ಜಲಸಿರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ – ಶಾಸಕರು ಸಭೆಗೆ ಬರುವುದು ತಡವಾಯಿತೆಂದು ಬಿಜೆಪಿ‌ ಸದಸ್ಯರಿಂದ ಸಭಾತ್ಯಾಗ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಗರಸಭೆ ಜಲಸಿರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ – ಶಾಸಕರು ಸಭೆಗೆ ಬರುವುದು ತಡವಾಯಿತೆಂದು ಬಿಜೆಪಿ‌ ಸದಸ್ಯರಿಂದ ಸಭಾತ್ಯಾಗ

ನಗರಸಭೆ ಜಲಸಿರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ – ಶಾಸಕರು ಸಭೆಗೆ ಬರುವುದು ತಡವಾಯಿತೆಂದು ಬಿಜೆಪಿ‌ ಸದಸ್ಯರಿಂದ ಸಭಾತ್ಯಾಗ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..