• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದ ಪ್ರತಿಭಟನೆ ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದ ಪ್ರತಿಭಟನೆ ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

June 27, 2024
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 6, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, December 7, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದ ಪ್ರತಿಭಟನೆ ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

by ಪ್ರಜಾಧ್ವನಿ ನ್ಯೂಸ್
June 27, 2024
in ದಕ್ಷಿಣ ಕನ್ನಡ, ಬೆಳ್ತಂಗಡಿ, ರಾಜ್ಯ, ರಾಷ್ಟ್ರೀಯ
0
ಬೆಳ್ತಂಗಡಿ : ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದ ಪ್ರತಿಭಟನೆ ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ
30
SHARES
86
VIEWS
ShareShareShare

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿತರಾಗಿದ್ದ ಬಿಜೆಪಿ ಯುವಮೋರ್ಚಾದ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿ ಪರ ಪ್ರತಿಭಟನೆ ನಡೆಸಿದ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಸಿದ ಆರೋಪದಡಿ ಎರಡು ಪ್ರತ್ಯೇಕ ಕೇಸ್‌ಗೆ ಸಂಬಂಧ ಪಟ್ಟಂತೆ ಶಾಸಕ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಧರ್ಮಸ್ಥಳ ಸೇರಿ ಹಲವು ಪ್ರತಿಭಟನಾಕಾರರ ಮೇಲೆ ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಪ್ರಥಮ ಕೇಸ್‌ನಲ್ಲಿ 28 ಮಂದಿ ಮತ್ತು ಎರಡನೇ ಕೇಸ್‌ನಲ್ಲಿ 37 ಮಂದಿಗೆ ಪ್ರತ್ಯೇಕವಾಗಿ ಸಮನ್ಸ್ ಜಾರಿ ಮಾಡಲಾಗಿದ್ದು, ಜುಲೈ 10ರಂದು ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ನ ನ್ಯಾಯಾಧೀಶರ ಎದುರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಮೇ.18 ರಂದು ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಗರ್ಡಾಡಿ, ರಾಜೇಶ್ ಎಂ.ಕೆ. ನಿಡ್ಡಾಜೆ ಕಳೆಂಜ, ಜಗದೀಶ ಕನ್ನಾಜೆ ಲಾಯಿಲ, ಚಂದ್ರಹಾಸ ದಾಸ್ ಬದ್ಯಾರು ಕುವೆಟ್ಟು, ಪ್ರಕಾಶ್ ಆಚಾರಿ ಕೈಪುಲೋಡಿ ಲಾಯಿಲ, ಸಂದೀಪ್ ರೈ ಮುಂಡ್ರುಪ್ಪಾಡಿ ಧರ್ಮಸ್ಥಳ, ನಿತೇಶ್ ಶೆಟ್ಟಿ ಕೆಂಚೊಟ್ಟು ಓಡಿಲ್ನಾಳ, ಪವನ್ ಶೆಟ್ಟಿ ಅಜಿತ್ ನಗರ ಉಜಿರೆ, ಪ್ರದೀಪ್ ಶೆಟ್ಟಿ ಗುರುವಾಯನಕೆರೆ, ಪ್ರದೀಪ್ ಶೆಟ್ಟಿ ಪಾಡ್ಯಾರ ಮಜಲು ಬರಾಯ ಕುವೆಟ್ಟು, ರಂಜಿತ್ ಶೆಟ್ಟಿ ಮದ್ದಡ್ಕ, ರಿಜೇಶ್ ಮಂದಾರಗಿರಿ ಶಿವಾಜಿನಗರ ಕುವೆಟ್ಟು, ಅವಿನಾಶ್ ಮಂದಾರಗಿರಿ ಶಿವಾಜಿನಗರ ಕುವೆಟ್ಟು, ಸೂರ್ಯಚಂದ್ರ ಪ್ರಸಾದ್ ಯಾನೆ ಚಂದನ್ ಕಾಮತ್ ಅಜಕುರಿ ಧರ್ಮಸ್ಥಳ, ಸಂತೋಷ್ ಕುಮಾರ್ ಜೈನ್ ಕನ್ನಡಿಕಟ್ಟೆ ಪಡಂಗಡಿ, ಪುಷ್ಪರಾಜ್ ಶೆಟ್ಟಿ ಶಕ್ತಿನಗರ ಕುವೆಟ್ಟು, ಶ್ರೀನಿವಾಸ ರಾವ್ ದೊಂಡೋಲೆ ಧರ್ಮಸ್ಥಳ, ರಾಜ್ ಪ್ರಕಾಶ್ ಶೆಟ್ಟಿ ಪಡ್ಡೆಲು, ಗಣೇಶ್ ಲಾಯಿಲ, ವಾಸು ಪಡ್ಲಾಡಿ, ವಿಠಲ ಆಚಾರ್ಯ ಬರಾಯ ಕುವೆಟ್ಟು, ಗಣೇಶ್ ಕೆ.ಕೊಡಪತ್ತಾಯ ಸಾಮೆದಕಲಪು ಪುದುವೆಟ್ಟು, ವಿಕಾಸ್ ಶೆಟ್ಟಿ ಗುರುವಾಯನಕೆರೆ ಕುವೆಟ್ಟು, ರವಿನಂದನ್ ನಟ್ಟಿಬೈಲು ಉಪ್ಪಿನಂಗಡಿ, ಸುಖೇಶ್ ಪುದ್ದ ಕಡಿಯೇಲು, ಮೇಲಂತಬೆಟ್ಟು, ನವೀನ್ ಕುಲಾಲ್ ಶಿವಾಜಿನಗರ ಗುರುವಾಯನಕೆರೆ ಕುವೆಟ್ಟು, ಪದ್ಮನಾಭ ಶೆಟ್ಟಿ ಹಲ್ಲಂದೋಡಿ ಪಡಂಗಡಿ ಮತ್ತು ಶಂಕರ ಸಪಲ್ಯ ಗುಂಪಲಾಜೆ ದರ್ಕಾಸು ಪಣೆಜಾಲು ಎಂಬವರಿಗೆ ಸಮನ್ಸ್ ಜಾರಿಯಾಗಿರುವ ಜೊತೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಗರ್ಡಾಡಿ, ಜಯಾನಂದ ಗೌಡ ಕುತ್ಯಾರು, ರಾಜೇಶ್ ಎಂ.ಕೆ. ಕಳೆಂಜ, ನವೀನ್ ನೆರಿಯ, ಚಂದ್ರಹಾಸ ಕಾವು, ಜಗದೀಶ್ ಲಾಯಿಲ, ಗಿರೀಶ್ ಡೊಂಗ್ರೆ ಲಾಯಿಲ, ಉಮೇಶ್ ಕುಲಾಲ್ ಕುವೆಟ್ಟು, ಯಶವಂತ ಗೌಡ ಬೆಳಾಲು, ದಿನೇಶ್ ಪೂಜಾರಿ ಚಾರ್ಮಾಡಿ, ಶಶಿಧರ್ ಕಲ್ಮಂಜ, ಗಣೇಶ್ ಕೆ.ಪುದುವೆಟ್ಟು, ರವಿನಂದನ್ ನಟ್ಟಿಬೈಲು ಉಪ್ಪಿನಂಗಡಿ, ರಂಜಿತ್ ಶೆಟ್ಟಿ ಮದ್ದಡ್ಕ, ಅವಿನಾಶ್ ಗುರುವಾಯನಕೆರೆ, ರಿಜೇಶ್ ಗುರುವಾಯನಕೆರೆ, ಸುಧೀರ್, ಶಂಕರ ಸಪಲ್ಯ ಗುಂಪಲಾಜೆ, ಸುಖೇಶ್ ಚಾರ್ಮಾಡಿ, ಪದ್ಮನಾಭ ಶೆಟ್ಟಿ ಪಡಂಗಡಿ, ಮೇಲಂತಬೆಟ್ಟು, ನವೀನ್ ಕುಲಾಲ್ ಗುರುವಾಯನಕೆರೆ, ವಿಕಾಸ್ ಶೆಟ್ಟಿ ಗುರುವಾಯನಕೆರೆ, ಸಂತೋಷ್ ಕುಮಾರ್ ಜಿ ಕನ್ನಡಿಕಟ್ಟೆ, ಸೂರ್ಯಚಂದ್ರ ಧರ್ಮಸ್ಥಳ, ಪ್ರದೀಪ್ ಶೆಟ್ಟಿ ಕುವೆಟ್ಟು, ಪುಷ್ಪರಾಜ್ ಶೆಟ್ಟಿ ಶಕ್ತಿನಗರ, ರಾಜ್ ಪ್ರಕಾಶ್ ಶೆಟ್ಟಿ ಓಡಿಲ್ನಾಳ, ವಿಠಲ ಆಚಾರ್ಯ ಕುವೆಟ್ಟು, ಶ್ರೀನಿವಾಸ ರಾವ್ ಧರ್ಮಸ್ಥಳ, ಗಣೇಶ್ ಲಾಯಿಲ, ರಂಜಿತ್ ಶೆಟ್ಟಿ ಮಲವಂತಿಗೆ, ರತನ್ ಶೆಟ್ಟಿ ಮಲವಂತಿಗೆ, ಪ್ರಕಾಶ್ ಆಚಾರಿ ಲಾಯಿಲ, -ನಿತೇಶ್ ಶೆಟ್ಟಿ ಓಡಿಲ್ನಾಳ, ಪ್ರದೀಪ್ ಶೆಟ್ಟಿ ಗುರುವಾಯನಕೆರೆ, ಸಂದೀಪ್ ರೈ ಧರ್ಮಸ್ಥಳ, ಪವನ್ ಶೆಟ್ಟಿ ಉಜಿರೆ, ಶ್ರೀರಾಜ್ ಶೆಟ್ಟಿ ಗುರುವಾಯನಕೆರೆ ಮತ್ತು ಭರತ್‌ ಶೆಟ್ಟಿ ಅರಸಿನಮಕ್ಕಿ ಎಂಬವರಿಗೆ ಸಮನ್ಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಅದಲ್ಲದೇ ಪ್ರತಿಭಟನ‌ ಸಭೆಯಲ್ಲಿ ಪ್ರಮುಖ ಬಿಜೆಪಿ ನಾಯಕರ ಉಪಸ್ಥಿತರಿದ್ದು ನಂತರದ ದಿನಗಳಲ್ಲಿ ಹರೀಶ್ ಪೂಂಜರ ಬಂಧಿಸುವ ಬಗ್ಗೆ ಬಾರಿ ಚರ್ಚೆಗಳು ನಡೆದಿದ್ದವು.ನಳೀನ್ ಕುಮಾರ್ ನೇತೃತ್ವದಲ್ಲಿ ಹರೀಶ ಪೂಂಜರನ್ನು ಠಾಣೆಗೆ ಕಳುಹಿಸಿ ಜಾಮೀನು ಪಡೆದುಕೊಂಡಿದ್ದರು.

SendShare12Share
Previous Post

ತಮಿಳುನಾಡು: DMK ನಾಯಕನ ವಿರುದ್ಧ 01 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಅಣ್ಣಾಮಲೈ

Next Post

ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ! ಬ್ಯಾನ್​ ಆಗುತ್ತಾ ಪಾನಿಪುರಿ?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ! ಬ್ಯಾನ್​ ಆಗುತ್ತಾ ಪಾನಿಪುರಿ?

ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ! ಬ್ಯಾನ್​ ಆಗುತ್ತಾ ಪಾನಿಪುರಿ?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..