• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

June 27, 2024
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

July 29, 2026
ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

July 29, 2026
ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

July 29, 2026
ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

July 29, 2026
ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

July 27, 2026
ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

July 27, 2026
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

    ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಪ್ರತಿಷ್ಠಿತ ಕ್ಲಬ್‌ ಬ್ಯಾಸ್ಕೆಟ್‌ಬಾಲ್ ತರಬೇತುದಾರನ ವಿರುದ್ಧ ಪ್ರಕರಣ ದಾಖಲು

    ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು 82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಬಂಟ್ವಾಳ ವೃಧ್ದೆ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ  ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಜುಲೈ 30 ನಾಳೆ: ಪುರುಷರಕಟ್ಟೆ-ಕೂಡುರಸ್ತೆ ದುರಸ್ತಿಗೆ ಆಗ್ರಹಿಸಿ ಪುತ್ತಿಲ ಪರಿವಾರ ನೇತೃತ್ವದಲ್ಲಿ ಪ್ರತಿಭಟನೆ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ಹದಗೆಟ್ಟ ರಸ್ತೆಗೆ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ಶಾಸಕ ಹರೀಶ್ ಪೂಂಜ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತೂರು: ಪುರುಷರಕಟ್ಟೆ ಶಾಂತಿಗೋಡು ರಸ್ತೆಯ ದುರಸ್ತಿ ನಡೆಸುವಂತೆ ಪ್ರತಿಭಟನೆ

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತಿಲ ಪರಿವಾರದ ಪ್ರತಿಭಟನೆಗೆ ನಾವು ಬೆಂಬಲಿಸುತ್ತೆವೆ- ಶಾಸಕರ ದಬ್ಬಾಳಿಕೆಯ ರಾಜಕಾರಣವನ್ನು ಜನ ಗಮನಿಸುತ್ತಿದ್ದಾರೆ: ರಾಜೇಶ್ ಬನ್ನೂರು

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ

ಉತ್ತಮ ಗುಣಮಟ್ಟದ ರಸ್ತೆಗಳನ್ನು ಒದಗಿಸುವಲ್ಲಿ ಬಳಕೆದಾರ ಶುಲ್ಕವನ್ನು ವಿಧಿಸಬೇಕು ಎಂದು ಗಡ್ಕರಿ ಅವರು ಹೇಳಿದ್ದಾರೆ.

by ಪ್ರಜಾಧ್ವನಿ ನ್ಯೂಸ್
June 27, 2024
in ಅಂತರರಾಜ್ಯ, ರಾಜ್ಯ
0
ಕೆಟ್ಟದಾಗಿರುವ ಹೈವೆಗಳಿಗೆ ಟೋಲ್​ ಶುಲ್ಕ ಕಟ್ಟಬೇಡಿ; ನಿತಿನ್​ ಗಡ್ಕರಿ ಸೂಚನೆ
13
SHARES
37
VIEWS
ShareShareShare

ಬೆಂಗಳೂರು: ಕಳಪೆ ಗುಣಮಟ್ಟದ ರಸ್ತೆಗಳಿದ್ದರೆ ವಾಹನಗಳ ಮಾಲೀಕರಿಗೆ ಹೆದ್ದಾರಿ ಅಧಿಕಾರಿಗಳು ಟೋಲ್ ಶುಲ್ಕ ವಿಧಿಸಬಾರದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಬುಧವಾರ ಹೇಳಿದ್ದಾರೆ. ಪ್ರಸಕ್ತ (2024-25) ಹಣಕಾಸು ವರ್ಷದಲ್ಲಿ 5,000 ಕಿ.ಮೀ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪರಿಚಯಿಸಲಾಗುವ ಜಿಪಿಎಸ್​ ಆಧಾರಿತ ಟೋಲ್ ಪಾವತಿ ವ್ಯವಸ್ಥೆಗಳ ಕುರಿತ ಜಾಗತಿಕ ಕಾರ್ಯಾಗಾರದಲ್ಲಿ ಮಾತನಾಡಿದ ಬಿಜೆಪಿ ನಾಯಕ, ” ಗುಣಮಟ್ಟದ ಸೇವೆಯನ್ನು ಒದಗಿಸದಿದ್ದರೆ, ನೀವು ಟೋಲ್ ವಿಧಿಸಬಾರದು” ಎಂದು ಹೇಳಿದ್ದಾರೆ.

ಶುಲ್ಕವನ್ನು ಸಂಗ್ರಹಿಸಲು ಮತ್ತು ನಮ್ಮ ಹಿತಾಸಕ್ತಿಗಳನ್ನು ರಕ್ಷಿಸಲು ನಾವು ಟೋಲ್​​ಗಳನ್ನು ಅಳಡಿಸಿಕೊಂಡು ಹೋಗಲಾಗುತ್ತಿದೆ. ಅದಕ್ಕೆ ಅವಸರ ಮಾಡಲಾಗುತ್ತಿದೆ. ವಾಸ್ತವದಲ್ಲಿ ಉತ್ತಮ ಗುಣಮಟ್ಟದ ರಸ್ತೆಗಳನ್ನು ಒದಗಿಸಿದರೆ ಮಾತ್ರ ಬಳಕೆದಾರ ಶುಲ್ಕ ವಿಧಿಸಬೇಕು. ಗುಂಡಿಗಳು ಮತ್ತು ಮಣ್ಣಿನಿಂದ ಕೂಡಿದ ರಸ್ತೆಗಳಲ್ಲಿ ನೀವು ಟೋಲ್ ವಿಧಿಸಿದರೆ, ಜನರು ಪ್ರತೀಕಾರ ತೀರಿಸಿಕೊಳ್ಳುತ್ತಾರೆ” ಎಂದು ರಸ್ತೆ ಮತ್ತು ಸಾರಿಗೆ ಸಚಿವರು ಹೇಳಿದ್ದಾರೆ.

ಪ್ರಸ್ತುತ ಫಾಸ್ಟ್ತಾಗ್​ ವ್ಯವಸ್ಥೆಯಡಿ ಜಿಎನ್ಎಸ್ಎಸ್ ಆಧಾರಿತ ಎಲೆಕ್ಟ್ರಾನಿಕ್ ಟೋಲ್ ವ್ಯವಸ್ಥೆಯನ್ನು ಪರಿಚಯಿಸಲು ಸರ್ಕಾರಿ ಸ್ವಾಮ್ಯದ ಎನ್ಎಚ್ಎಐ ಉದ್ದೇಶಿಸಿದೆ. ಆರಂಭದಲ್ಲಿ ಆರ್​ಎಫ್​ಐಡಿ ಆಧಾರಿತ ಮತ್ತು ಜಿಎನ್ಎಸ್ಎಸ್ (ಗ್ಲೋಬಲ್ ನ್ಯಾವಿಗೇಷನ್​ ಸ್ಯಾಟ್​ಲೈಟ್​ ಸಿಸ್ಟಮ್​) ಆಧಾರಿತ ಟೋಲ್ ವ್ಯವಸ್ಥೆಗಳ ಮೂಳಕ ಹೈಬ್ರಿಡ್ ವಿಧಾನವನ್ನು ಅಳವಡಿಸಿಕೊಳ್ಳಲಾಗುತ್ತಿದೆ

ಗೌಪ್ಯತೆ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಮೊದಲು ವಾಣಿಜ್ಯ ವಾಹನಗಳಿಗೆ ಮತ್ತು ನಂತರ ಖಾಸಗಿ ವಾಹನಗಳಿಗೆ ಈ ವ್ಯವಸ್ಥೆ ಜಾರಿಗೆ ತರಲು ಎನ್ಎಚ್ಎಐ ಯೋಜಿಸಿದೆ. ವಂಚನೆ ಪತ್ತೆಹಚ್ಚಲು ಚಾಲಕರ ನಡವಳಿಕೆ ವಿಶ್ಲೇಷಣೆ ಮತ್ತು ಬ್ಯಾಕ್ ಎಂಡ್ ಡೇಟಾ ವಿಶ್ಲೇಷಣೆಯೂ ನಡೆಯಲಿದೆ.

ಜಿಎನ್​ಎಸ್​ಎಸ್​ ಮೂಲಕ ಪಾವತಿ ವಿಧಾನಗಳನ್ನು ಪ್ರಿಪೇಯ್ಡ್​​ನಿಂದ ಪೋಸ್ಟ್​​​ಪೇಯ್ಡ್​ಗೆ ಬದಲಾಯಿಸಬಹುದು. ಬ್ಯಾಂಕುಗಳು ಮತ್ತು ಹಣಕಾಸು ಸಂಸ್ಥೆಗಳು ಪ್ರಯಾಣದ ಯೋಜನೆಗಳ ಆಧಾರದ ಮೇಲೆ ತ್ವರಿತ ಸಾಲ ನೀಡಬಹುದು ಎಂದು ಎನ್ಎಚ್ಎಐ ಹೇಳಿದೆ.

Muliya

ಜಾಹೀರಾತು

ಹೈಬ್ರಿಡ್ ವರ್ಷಾಶನ ಮಾದರಿ (ಎಚ್ಎಎಂ) ಅಡಿಯಲ್ಲಿ, ಹೆದ್ದಾರಿ ನಿರ್ಮಾಣವನ್ನು ಹೊಂದಿಕೊಳ್ಳುವ ಮತ್ತು ಮಾರುಕಟ್ಟೆ ಚಾಲಿತವಾಗಿಸಬಹುದು ಎಂದು ಗಡ್ಕರಿ ಮಂಗಳವಾರ ಹೇಳಿದ್ದಾರೆ. “ಗುತ್ತಿಗೆದಾರರು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಬೇಕು ಎಂದು ನಾನು ನಂಬುತ್ತೇನೆ.”

ಹೈಬ್ರಿಡ್ ಆನ್ಯುಟಿ ಮಾಡೆಲ್​ ಅಡಿಯಲ್ಲಿ, ಯೋಜನಾ ವೆಚ್ಚದ ಸುಮಾರು ಶೇಕಡಾ 40 ಸರ್ಕಾರ ಭರಿಸಿದರೆ, ಉಳಿದದ್ದನ್ನು ಗುತ್ತಿಗೆದಾರರು ಭರಿಸುತ್ತಾರೆ. “ಗುತ್ತಿಗೆದಾರರು ಯೋಜನೆಯ ಶೇಕಡಾ 60 ಕ್ಕಿಂತ ಹೆಚ್ಚು ಹೂಡಿಕೆ ಮಾಡಲು ಸಿದ್ಧರಿದ್ದರೆ ಸರ್ಕಾರವು ಅದಕ್ಕೂ ಬದ್ಧವಾಗಿರುತ್ತದೆ. ನಮಗೆ ಬೇಕಾಗಿರುವುದು ಒಪ್ಪಂದ ಮತ್ತು ಚಾಲಿತ ಮಾರುಕಟ್ಟೆ ” ಎಂದು ಗಡ್ಕರಿ ಹೇಳಿದ್ದಾರೆ.

ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (ಜಿಎನ್ಎಸ್ಎಸ್) ಆಧಾರಿತ ಎಲೆಕ್ಟ್ರಾನಿಕ್ ಟೋಲ್ ಸಂಗ್ರಹವನ್ನು ಪರಿಚಯಿಸುವುದರಿಂದ ಭಾರತದ ಒಟ್ಟು ಟೋಲ್ ಆದಾಯವನ್ನು ಕನಿಷ್ಠ 10,000 ಕೋಟಿ ರೂ.ಗೆ ಹೆಚ್ಚಿಸುವ ನಿರೀಕ್ಷೆಯಿದೆ ಎಂದು ಗಡ್ಕರಿ ಹೇಳಿದ್ದಾರೆ, 2023-24ರಲ್ಲಿ, ಭಾರತದಲ್ಲಿ ಒಟ್ಟು ಟೋಲ್ ಸಂಗ್ರಹವು 64,809.86 ಕೋಟಿ ರೂ.ಗೆ ತಲುಪಿದೆ, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡಾ 35 ರಷ್ಟು ಹೆಚ್ಚಳವಾಗಿದೆ.

ashwinistudioputtur

ಜಾಹೀರಾತು

SendShare5Share
Previous Post

ಕೊಡಗು: ಕೆಲಸಕ್ಕೆ ಹೋಗಲು ರೆಡಿಯಾಗುತ್ತಿದ್ದ ಯುವತಿಗೆ ಹೃದಯಾಘಾತ; 24 ವರ್ಷದ ನಿಲಿಕ ಸಾವು!

Next Post

ಬಂಟ್ವಾಳ: ಇರ್ವತ್ತೂರು ಶಾಲೆಯ ಬಾವಿ ಕುಸಿತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಇರ್ವತ್ತೂರು ಶಾಲೆಯ ಬಾವಿ ಕುಸಿತ

ಬಂಟ್ವಾಳ: ಇರ್ವತ್ತೂರು ಶಾಲೆಯ ಬಾವಿ ಕುಸಿತ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..