• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಿಯೋ ಬೆನ್ನಲ್ಲೇ ಏರ್ಟೆಲ್​ನಿಂದಲೂ ಬೆಲೆ ಹೆಚ್ಚಳ; ಗ್ರಾಹಕರ ಕೈಸುಡಲಿದೆ ಮೊಬೈಲ್ ಬಿಲ್

ಜಿಯೋ ಬೆನ್ನಲ್ಲೇ ಏರ್ಟೆಲ್​ನಿಂದಲೂ ಬೆಲೆ ಹೆಚ್ಚಳ; ಗ್ರಾಹಕರ ಕೈಸುಡಲಿದೆ ಮೊಬೈಲ್ ಬಿಲ್

June 28, 2024
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

September 10, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2026
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

September 9, 2026
ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಸೌದಿ ಮೇಲೆ ಕ್ಷಿಪಣಿ ದಾಳಿ: ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ ಗುಡುಗು

September 9, 2026
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

September 9, 2026
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

September 9, 2026
ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

September 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಜಿಯೋ ಬೆನ್ನಲ್ಲೇ ಏರ್ಟೆಲ್​ನಿಂದಲೂ ಬೆಲೆ ಹೆಚ್ಚಳ; ಗ್ರಾಹಕರ ಕೈಸುಡಲಿದೆ ಮೊಬೈಲ್ ಬಿಲ್

by ಪ್ರಜಾಧ್ವನಿ ನ್ಯೂಸ್
June 28, 2024
in ಇತರೆ, ಪುತ್ತೂರು, ಮಂಗಳೂರು
0
ಜಿಯೋ ಬೆನ್ನಲ್ಲೇ ಏರ್ಟೆಲ್​ನಿಂದಲೂ ಬೆಲೆ ಹೆಚ್ಚಳ; ಗ್ರಾಹಕರ ಕೈಸುಡಲಿದೆ ಮೊಬೈಲ್ ಬಿಲ್
9
SHARES
26
VIEWS
ShareShareShare

ನವದೆಹಲಿ : ಹತ್ತು ವರ್ಷಗಳ ಹಿಂದೆ ರಿಲಾಯನ್ಸ್ ಜಿಯೋ ಅಗ್ಗದ ದರಕ್ಕೆ ಮೊಬೈಲ್ ಮತ್ತು ಡಾಟಾ ನೀಡಿ ಬೆಲೆ ಸಮರಕ್ಕೆ ಅಡಿ ಇಟ್ಟಿತ್ತು. ಇದೀಗ ಬೆಲೆ ಏರಿಕೆಯಲ್ಲೂ ಮುಂದಾಳತ್ವ ವಹಿಸಿದೆ. ಮುಕೇಶ್ ಅಂಬಾನಿ ಮಾಲಕತ್ವದ ರಿಲಾಯನ್ಸ್ ಜಿಯೋ ನಿನ್ನೆ ವಿವಿಧ ಪ್ಲಾನ್​ಗಳಿಗೆ ಶೇ. 27ರವರೆಗೂ ಬೆಲೆ ಏರಿಕೆ ಮಾಡಿದೆ. ಇದರ ಬೆನ್ನಲ್ಲೇ ಏರ್ಟೆಲ್ ಕೂಡ ಶೇ. 21ರವರೆಗೂ ಬೆಲೆ ಏರಿಸಲು ನಿರ್ಧರಿಸಿದೆ. ಎರಡೂ ಟೆಲಿಕಾಂ ಆಪರೇಟರ್​ಗಳ ಹೊಸ ದರಗಳು ಜುಲೈ 3ರಿಂದ ಜಾರಿಗೆ ಬರಲಿವೆ.

ರಿಲಾಯನ್ಸ್ ಜಿಯೋದ ದರ ಏರಿಕೆ ಶೇ. 12ರಿಂದ ಆರಂಭವಾಗಿ ಶೇ. 27ರವರೆಗೂ ಇದೆ. ಏರ್ಟೆಲ್​ನ ಏರಿಕೆಯು ಶೇ. 11ರಿಂದ ಆರಂಭವಾಗಿ ಶೇ. 21ರವರೆಗೂ ಇದೆ.

8722552464 Astrloger

ಜಾಹೀರಾತು

ಜಾಹೀರಾತು

ಏರ್ಟೆಲ್​ನ ಪರಿಷ್ಕೃತ ಪ್ರೀಪೇಯ್ಡ್ ಪ್ಲಾನ್​ಗಳು (ಜುಲೈ 3ರಿಂದ ಜಾರಿ)

ಅನ್​ಲಿಮಿಟೆಡ್ ವಾಯ್ಸ್ ಪ್ಲಾನ್:

  • 179ರಿಂದ 199 ರೂಗೆ ಹೆಚ್ಚಳ (28 ದಿನ ವ್ಯಾಲಿಡಿಟಿ)
  • 455ರಿಂದ 509 ರೂಗೆ ಹೆಚ್ಚಳ (84 ದಿನ ವ್ಯಾಲಿಡಿಟಿ)
  • 1,799 ರೂನಿಂದ 1,999 ರೂಗೆ ಹೆಚ್ಚಳ (365 ದಿನ ವ್ಯಾಲಿಡಿಟಿ)
  • ಏರ್ಟೆಲ್ ಪ್ರೀಪೇಡ್ ನಿತ್ಯದ ಡಾಟಾ ಪ್ಲಾನ್​ಗಳು
  • 265 ರೂನಿಂದ 299 ರೂಗೆ ಹೆಚ್ಚಳ (28 ದಿನ ವ್ಯಾಲಿಡಿಟಿ)
  • 299 ರೂನಿಂದ 349 ರೂಗೆ ಹೆಚ್ಚಳ (28 ದಿನ ವ್ಯಾಲಿಡಿಟಿ)
  • 359ರೂನಿಂದ 409 ರೂಗೆ ಹೆಚ್ಚಳ (28 ದಿನ ವ್ಯಾಲಿಡಿಟಿ)
  • 399ರೂನಿಂದ 449 ರೂಗೆ ಹೆಚ್ಚಳ (28 ದಿನ ವ್ಯಾಲಿಡಿಟಿ)
  • 479ರೂನಿಂದ 579 ರೂಗೆ ಹೆಚ್ಚಳ (56 ದಿನ ವ್ಯಾಲಿಡಿಟಿ)
  • 549 ರೂನಿಂದ 649 ರೂಗೆ ಹೆಚ್ಚಳ (56 ದಿನ ವ್ಯಾಲಿಡಿಟಿ)
  • 719 ರೂನಿಂದ 859 ರೂಗೆ ಹೆಚ್ಚಳ (84 ದಿನ ವ್ಯಾಲಿಡಿಟಿ)
  • 839ರೂನಿಂದ 979 ರೂಗೆ ಬೆಲೆ ಹೆಚ್ಚಳ (84 ದಿನ ವ್ಯಾಲಿಡಿಟಿ)
  • 2,999ರೂನಿಂದ 3,599 ರೂಗೆ ಹೆಚ್ಚಳ (365 ದಿನ ವ್ಯಾಲಿಡಿಟಿ)

ಏರ್ಟೆಲ್ ಪರಿಷ್ಕೃತ ಡಾಟಾ ಆಡಾನ್​ಗಳ ದರ

  • ಒಂದು ಜಿಬಿ ಹೆಚ್ಚುವರಿ ಡಾಟಾಗೆ 19ರೂನಿಂದ 22ರೂಗೆ ಹೆಚ್ಚಳ (1 ದಿನ ವ್ಯಾಲಿಡಿಟಿ)
  • ಎರಡು ಜಿಬಿ ಹೆಚ್ಚುವರಿ ಡಾಟಾ ದರ 29 ರೂನಿಂದ 33 ರೂಗೆ ಹೆಚ್ಚಳ (1 ದಿನ ವ್ಯಾಲಿಡಿಟಿ)
  • ನಾಲ್ಕು ಜಿಬಿ ಹೆಚ್ಚುವರಿ ಡಾಟಾಗೆ 65ರೂನಿಂದ 77 ರೂಗೆ ಬೆಲೆ ಹೆಚ್ಚಳ (ಪ್ಲಾನ್ ಕಾಲಮಿತಿಯವರೆಗೂ ವ್ಯಾಲಿಡಿಟಿ)
  • ಏರ್ಟೆಲ್ ಪೋಸ್ಟ್​ಪೇಡ್ ಪರಿಷ್ಕೃತ ದರ

    • 399 ರೂ ಪ್ಲಾನ್ ಬೆಲೆ 449 ರೂಗೆ ಏರಿಕೆ
    • 499 ರೂ ಪ್ಲಾನ್ ಬೆಲೆ 549 ರೂಗೆ ಏರಿಕೆ
    • 599 ರೂ ಪ್ಲಾನ್ ಬೆಲೆ 699 ರೂಗೆ ಏರಿಕೆ
    • 999 ರೂ ಪ್ಲಾನ್ ಬೆಲೆ 1,199 ರೂಗೆ ಏರಿಕೆ
SendShare4Share
Previous Post

ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದ ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

Next Post

ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..