• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

June 28, 2024
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

August 3, 2026
ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

August 3, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

August 3, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

August 3, 2026
ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

August 3, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ ಬರಲು ಸಿದ್ದರಾದ ಶರತ್ , ನಿಹಾಲ್

August 3, 2026
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

August 1, 2026
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

August 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ

by ಪ್ರಜಾಧ್ವನಿ ನ್ಯೂಸ್
June 28, 2024
in ಕ್ರೈಮ್, ರಾಜ್ಯ
0
ದತ್ತನ ದರ್ಶನಕ್ಕೆ ಆಗಮಿಸಿದ ಭಕ್ತನ ಬರ್ಬರ ಹತ್ಯೆ
68
SHARES
195
VIEWS
ShareShareShare

ಕಲಬುರಗಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ  ನಡೆದಿದೆ. ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಘಟನೆ ನಡೆದಿದೆ. ಮಹೇಶ್ ಕೊಲಾಟೆ (28) ಬರ್ಬರವಾಗಿ ಕೊಲೆಯಾದವನು.

ಮಹಾರಾಷ್ಟ್ರದ ಪುಣೆಯಿಂದ ಗಾಣಗಾಪುರ ದತ್ತನ ದರ್ಶನಕ್ಕೆ ಮಹೇಶ್‌ ಆಗಮಿಸಿದ್ದ. ಗಾಣಗಾಪುರದ ಸಂಗಮದ ಪಕ್ಕದಲ್ಲಿರುವ ಜಮೀನಿನಲ್ಲಿ ಮಹೇಶ್‌ನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.

ಮಹೇಶ್ ಕಳೆದ ಎರಡು ತಿಂಗಳಿಂದ ಊರು ಬಿಟ್ಟು ಬಂದಿದ್ದ ಎನ್ನಲಾಗಿದೆ. ಮನೆಯವರಿಗೂ ಹೇಳದೆ ಮನೆ ಬಿಟ್ಟಿದ್ದ ಮಹೇಶ್‌ ದೇವಸ್ಥಾನಗಳಿಗೆ ಅಲೆದಾಡುತ್ತಿದ್ದ. ಮೊನ್ನೆ ಗಾಣಾಗಪುರಕ್ಕೆ ಬಂದಿರುವುದಾಗಿ ಹೇಳಿದ್ದ ಮಹೇಶ್ ಬಳಿಕ ಕೊಲೆಯಾಗಿ ಹೋಗಿದ್ದ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಹಂತಕರು ಯಾರು? ಯಾಕಾಗಿ ಹತ್ಯೆ ಮಾಡಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ. ದೇವಲ್ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare27Share
Previous Post

ಜಿಯೋ ಬೆನ್ನಲ್ಲೇ ಏರ್ಟೆಲ್​ನಿಂದಲೂ ಬೆಲೆ ಹೆಚ್ಚಳ; ಗ್ರಾಹಕರ ಕೈಸುಡಲಿದೆ ಮೊಬೈಲ್ ಬಿಲ್

Next Post

ಭಾರಿ ಮಳೆ: ಮೂರು ತಿಂಗಳ ಹಿಂದೆ ಉದ್ಘಾಟನೆಯಾದ ಜಬಲ್‌ಪುರ ವಿಮಾನ ನಿಲ್ದಾಣದ ಮೇಲ್ಫಾವಣಿ ಕುಸಿತ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಭಾರಿ ಮಳೆ: ಮೂರು ತಿಂಗಳ ಹಿಂದೆ ಉದ್ಘಾಟನೆಯಾದ ಜಬಲ್‌ಪುರ ವಿಮಾನ ನಿಲ್ದಾಣದ ಮೇಲ್ಫಾವಣಿ ಕುಸಿತ!

ಭಾರಿ ಮಳೆ: ಮೂರು ತಿಂಗಳ ಹಿಂದೆ ಉದ್ಘಾಟನೆಯಾದ ಜಬಲ್‌ಪುರ ವಿಮಾನ ನಿಲ್ದಾಣದ ಮೇಲ್ಫಾವಣಿ ಕುಸಿತ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..