• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು -ಕುಂಬ್ರ- ಕೌಡಿಚ್ಚಾರ್ ಸಿಟಿ ಬಸ್‌ಗೆ ಚಾಲನೆ  ಪುತ್ತೂರು ಕ್ಷೇತ್ರ ಪ್ರತೀ ರಂಗದಲ್ಲೂ ಅಭಿವೃದ್ದಿ ಹೊಂದುತ್ತಿದೆ: ಕಾವು ಹೇಮನಾಥ ಶೆಟ್ಟಿ

ಪುತ್ತೂರು -ಕುಂಬ್ರ- ಕೌಡಿಚ್ಚಾರ್ ಸಿಟಿ ಬಸ್‌ಗೆ ಚಾಲನೆ ಪುತ್ತೂರು ಕ್ಷೇತ್ರ ಪ್ರತೀ ರಂಗದಲ್ಲೂ ಅಭಿವೃದ್ದಿ ಹೊಂದುತ್ತಿದೆ: ಕಾವು ಹೇಮನಾಥ ಶೆಟ್ಟಿ

June 28, 2024
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

February 2, 2026
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

February 1, 2026
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

February 1, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

February 1, 2026
ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

January 30, 2026
ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

ಗಾಯನಕ್ಕೆ ವಿದಾಯ ಹೇಳಿ ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಪಕ್ಷ ಸ್ಥಾಪನೆಗೆ ಮುಂದಾದ ಅರಿಜಿತ್ ಸಿಂಗ್

January 30, 2026
ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

January 29, 2026
ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ: ಸಂವಿಧಾನ ಉಲ್ಲಂಘಿಸುವ ಶಕ್ತಿಗಳನ್ನು ತಡೆಯುವ ಕೆಲಸ ಮಾಧ್ಯಮಗಳಿಂದಾಗಬೇಕು- ಶಾಸಕ ಅಶೋಕ್ ರೈ

January 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, February 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಪುತ್ತೂರು -ಕುಂಬ್ರ- ಕೌಡಿಚ್ಚಾರ್ ಸಿಟಿ ಬಸ್‌ಗೆ ಚಾಲನೆ ಪುತ್ತೂರು ಕ್ಷೇತ್ರ ಪ್ರತೀ ರಂಗದಲ್ಲೂ ಅಭಿವೃದ್ದಿ ಹೊಂದುತ್ತಿದೆ: ಕಾವು ಹೇಮನಾಥ ಶೆಟ್ಟಿ

by ಪ್ರಜಾಧ್ವನಿ ನ್ಯೂಸ್
June 28, 2024
in ಇತರೆ, ಕುಂಬ್ರ, ಪುತ್ತೂರು, ಪ್ರಾದೇಶಿಕ
0
ಪುತ್ತೂರು -ಕುಂಬ್ರ- ಕೌಡಿಚ್ಚಾರ್ ಸಿಟಿ ಬಸ್‌ಗೆ ಚಾಲನೆ  ಪುತ್ತೂರು ಕ್ಷೇತ್ರ ಪ್ರತೀ ರಂಗದಲ್ಲೂ ಅಭಿವೃದ್ದಿ ಹೊಂದುತ್ತಿದೆ: ಕಾವು ಹೇಮನಾಥ ಶೆಟ್ಟಿ
8
SHARES
23
VIEWS
ShareShareShare

ಪುತ್ತೂರು -ಕುಂಬ್ರ- ಕೌಡಿಚ್ಚಾರ್ ಸಿಟಿ ಬಸ್‌ಗೆ ಚಾಲನೆ

camera center ad

ಜಾಹೀರಾತು

Poorna squash

ಜಾಹೀರಾತು

ಪುತ್ತೂರು ಕ್ಷೇತ್ರ ಪ್ರತೀ ರಂಗದಲ್ಲೂ ಅಭಿವೃದ್ದಿ ಹೊಂದುತ್ತಿದೆ: ಕಾವು ಹೇಮನಾಥ ಶೆಟ್ಟಿ

ಪುತ್ತೂರು; ಅಶೋಕ್ ರೈಯವರು ಶಾಸಕರಾಗಿ ಆಯ್ಕೆಯಾದ ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಲೇ ಇದ್ದು ಪ್ರತೀ ರಂಗದಲ್ಲೂ ಇದನ್ನು ಕಾಣಲು ಸಾಧ್ಯವಾಗಿದೆ ಎಂದು ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿಯವರು ಹೇಳಿದರು.

ಅವರು ಪುತ್ತೂರು- ಕೌಡಿಚ್ಚಾರ್ ಸಿಟಿ ಬಸ್ ವ್ಯವಸ್ಥೆಗೆ ಕೌಡಿಚ್ಚಾರ್‌ನಲ್ಲಿ ಚಾಲನೆ ನೀಡಿ ಮಾತನಾಡಿದರು.

ಕೌಡಿಚ್ಚಾರ್‌ಗೆ ಸಿಟಿ ಬಸ್ ವ್ಯವಸ್ಥೆ ಆಗಬೇಕು , ಇಲ್ಲಿ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ, ಕಾರ್ಮಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಶಾಸಕರಿಗೆ ತಿಳಿಸಿ ಸಿಟಿ ಬಸ್ ವ್ಯವಸ್ಥೆ ಮಾಡುವ ಮೂಲಕ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಕೆಲದಿನಗಳ ಹಿಂದೆ ಮನವಿ ಮಾಡಿದ್ದೆವು ಮನವಿಯನ್ನು ಪುರಸ್ಕರಿಸಿದ ಶಾಸಕರು ಕೆಲವೇ ದಿನಗಳಲ್ಲಿ ಬಸ್ಸಿನ ವ್ಯವಸ್ಥೆ ಮಾಡಿದ್ದಾರೆ ಇದಕ್ಕಾಗಿ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಪುತ್ತೂರು ಕ್ಷೇತ್ರಕ್ಕೆ ಈಗಾಗಲೇ ಶಾಸಕರು ೧೫೦೦ ಕೋಟಿ ರೂ ಅನುದಾನವನ್ನು ತಂದಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಶಾಸಕರು ಬಡವರ ಬಂಧುವಾಗಿ ಪ್ರಸಿದ್ದಿಪಡೆಯುತ್ತಿದ್ದಾರೆ. ಹಲವು ವರ್ಷಗಳಿಂದ ಕೌಡಿಚ್ಚಾರ್‌ಗೆ ಸಿಟಿ ಬಸ್ ಬೇಕು ಎಂಬ ಬೇಡಿಕೆ ಇತ್ತು ಅದನ್ನು ಈಡೇರಿಸಲು ಯಾರಿದಂಲೂ ಸಾಧ್ಯವಾಗಿಲ್ಲ. ಇಚ್ಚಾಶಕ್ತಿ ಇದ್ದರೆ ಯಾವುದೇ ಕೆಲಸವನ್ನು ಮಾಡಬಹುದು ಎಂಬುದಕ್ಕೆ ಇದೊಂದು ಸ್ಪಷ್ಟ ಉಧಾಹರಣೆಯಾಗಿದೆ ಎಂದು ಕಾವು ಹೇಮನಾಥ ಶೆಟ್ಟಿ ಹೇಳಿದರು.

ಯಾರದೋ ಮಗುವಿಗೆ ಅಪ್ಪನಾಗಲು ಹೋಗಬೇಡಿ

ಕೌಡಿಚ್ಚಾರ್‌ಗೆ ಸಿಟಿ ಬಸ್ ವ್ಯವಸ್ಥೆಯಾಗಲು ನಾವು ಕಾರಣ ಎಂದು ಕೆಲವರು ವ್ಯಾಟ್ಸಪ್‌ನಲ್ಲಿ ಹಾಕಿದ್ದನ್ನು ನಾನು ನೋಡಿದ್ದೇನೆ, ಯಾರೋ ಮಡಿದ ಕೆಲಸವನ್ನು ನಾವೇ ಮಾಡಿದ್ದು ಎಂದು ಹೇಳಲು ನಾಚಿಕೆಯಿಲ್ಲದ, ಮಾನ ಮರ್ಯಾದೆ ಇಲ್ಲದ ಕೆಲವರು ಈ ರೀತಿಯ ಪೋಸ್ಟ್‌ಗಳನ್ನು ಹಾಕಿದ್ದಾರೆ. ಯಾರದೋ ಮಗುವಿಗೆ ಅಪ್ಪನಾಗಲು ಹೋಗಬೇಡಿ.

ಅರಿಯಡ್ಕ ಗ್ರಾಪಂ ನವರಿಗೆ ಸಿಟಿ ಬಸ್ ವ್ಯವಸ್ಥೆ ಮಾಡಲು ಈ ಹಿಂದೆ ಯಾಕೆ ಸಾಧ್ಯವಾಗಿಲ್ಲ, ಎಲ್ಲವೂ ನಿಮ್ಮದೇ ಕೈಯ್ಯಲ್ಲಿದ್ದಾಗ ಮಾಡಲು ಯಾಕೆ ಸಾಧ್ಯವಾಗಿಲ್ಲ, ಈಗ ಕಾಂಗ್ರೆಸ್ ಶಾಸಕರಿದ್ದಾರೆ, ಕಾಂಗ್ರೆಸ್ ಸರಕಾರ ಇದೆ ನಾವು ಮಾಡಿದ ಕೆಲಸವನ್ನು ಬೆಂಬಲಿಸಿ ಅದನ್ನು ಬಿಟ್ಟು ಜನರಿಗೆ ತಪ್ಪು ಮಾಹಿತಿ ನೀಡಿ ಮರ್ಯಾದೆ ಕಳೇದುಕೊಳ್ಳಬೇಡಿ ಎಂದು ಕಾವು ಹೇಮನಾಥ ಶೆಟ್ಟಿಯವರು ಬಿಜೆಪಿಗೆ ಪರೋಕ್ಷ ಟಾಂಗ್ ನೀಡಿದರು.

 

ಅಮ್ಚಿನಡ್ಕಕ್ಕೆ ಶೀಘ್ರವೇ ಸಿಟಿ ಬಸ್

ಅಮ್ಚಿಡನ್ಕದವರೆಗೂ ಶೀಘ್ರವೇ ಸಿಟಿ ಬಸ್ ವ್ಯವಸ್ಥೆ ಮಾಡಲಾಗುತ್ತದೆ, ಈ ಬಗ್ಗೆ ಈಗಾಗಲೇ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಕಾಂಗ್ರೆಸ್ ಸರಕಾರ, ಕಾಂಗ್ರೆಸ್ ಶಾಸಕರಿದ್ದಲ್ಲಿ ಎಲ್ಲ ಕೆಲಸಗಳೂ ಆಗುತ್ತದೆ ಎಂಬ ನಂಬಿಕೆ ಜನ ಸಾಮಾನ್ಯರಲ್ಲಿ ಇದೆ. ನಾವು ಬಡವರ ಕಷ್ಟಗಳಿಗೆ ಸಪಂದಿಸುವ ಮನಸ್ಸುಳ್ಳವರು ನಾವು ಧರ್ಮ ಧರ್ಮಗಳ ನಡುವೆ ಕಂದಕ ಸೃಷ್ಟಿಸುವ ಜಾಯಾಮಾನದವರಲ್ಲ ನಾವು ಎಂದೆಂದೂ ಅಭಿವೃದ್ದಿ ಪರವಾಗಿಯೇ ಇರುವವರು ಎಂದು ಕಾವು ಹೇಮನಾಥ ಶೆಟ್ಟಿ ತಿಳಿಸಿದರು.

 

ಗ್ಯಾರಂಟಿ ಉಚಿತ ಸಿಟಿಬಸ್ ಖಚಿತ

ಸಿಟಿ ಬಸ್ ಎರಡು ದಿನದಲ್ಲಿ ನಿಲ್ಲುತ್ತದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಮಾಡಿದ ಯೋಜನೆ ಯಾವುದೂ ನಿಲ್ಲುವುದಿಲ್ಲ, ಗ್ಯಾರಂಟಿ ಯೋಜನೆಯ ಬಗ್ಗೆಯೂ ಬಿಜೆಪಿ ನಿಲ್ಲುತ್ತದೆ ಎಂದು ಅಪಪ್ರಚಾರ ಮಾಡಿದ್ದರು ಅದು ನಿಲ್ಲಲಿಲ್ಲ. ಗ್ಯಾರಂಟಿ ಉಚಿತ ಸಿಟಿ ಬಸ್ ಇನ್ನು ಖಚಿತವಾಗಿಯೂ ಬಂದೇ ಬರುತ್ತದೆ. ಮಹಿಳಾ ಪ್ರಯಾನಿಕರಿಗೆ ಉಚಿತ ಪ್ರಯಾಣವಿದೆ. ಆಧಾರ್ ಕಾರ್ಡು ಹಿಡಿದು ಎಲ್ಲರೂ ಪ್ರಯಾನಿಸಬಹುದು. ಗ್ಯಾರಂಟಿ ಯೋಜನೆಯನ್ನು ಅಪಹಾಸ್ಯ ಮಾಡಿದವರೂ ಉಚಿತವಾಗಿ ಬಸ್ಸಲ್ಲಿ ಪ್ರಯಾಣ ಮಾಡಬಹುದು ಎಂದು ಅರಿಯಡ್ಕ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಇಕ್ಬಾಲ್ ಹುಸೇನ್ ಕೌಡಿಚ್ಚಾರ್ ಹೇಳಿದರು.

ಬಸ್ ಕೊಟ್ಟದ್ದು ಶಾಸಕ ಅಶೋಕ್ ರೈ

ashwinistudioputtur

ಜಾಹೀರಾತು

ಕೌಡಿಚ್ಚಾರ್‌ಗೆ ಸಿಟಿ ಬಸ್ ವ್ಯವಸ್ಥೆ ಕಲ್ಪಿಸಿದ್ದು ಶಾಸಕ ಅಶೋಕ್ ರೈಯವರು. ಕುಂಬ್ರದ ವರೆಗೆ ಇದ್ದ ಬಸ್ಸನ್ನು ಇಲ್ಲಿಯವರೆಗೆ ಬಂದು ಹೋಗುವಂತೆ ನಾನು ಮತ್ತು ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರಿಯವರು ಮನವಿ ಮಾಡಿದ್ದರ ಪರಿಣಾಮ ಬಸ್ಸು ಬಂದಿದೆ ವಿನ ಯಾವುದೇ ನಿರ್ಣಯ ಮಾಡಿದ್ದರ ಪ್ರಭಾವ ಅಲ್ಲ. ಅರಿಯಡ್ಕ ಗ್ರಾಪಂ ನ ಕೆಲವು ಸದಸ್ಯರು ಸಿಟಿ ಬಸ್ ವ್ಯವಸ್ಥೆಯನ್ನು ಕಂಡು ಮರುಗಿದ್ದಾರೆ, ಅವರಿಗೆ ಇಷ್ಟು ದಿನ ಮಾಡ್ಲಿಕ್ಕೆ ಸಾಧ್ಯವಾಗಿಲ್ಲ ನಾವು ಮಾಡಿದ್ದನ್ನು ಸ್ವಾಗತಿಸಿ ಬಸ್ಸಲ್ಲಿ ಪ್ರಯಾಣಿಸಲಿ ಎಂದು ಇಕ್ಬಾಲ್ ಹುಸೇನ್ ಹೇಳಿದರು.

Muliya

ಜಾಹೀರಾತು

ನಾವು ಮಾಡಿದ್ದನ್ನು ಉದ್ಘಾಟನೆ ಮಾಡಲು ನಮಗೆ ಗೊತ್ತಿದೆ: ಅಶೋಕ್ ಪೂಜಾರಿ

ಸಿಟಿ ಬಸ್ ಕಾಂಗ್ರೆಸ್ ಶಾಸಕರು ಮಾಡಿದ ವ್ಯವಸ್ಥೆ ಅದನ್ನು ಉದ್ಘಾಟನೆ ಮಾಡಲು ಕಾಂಗ್ರೆಸ್ಸಿಗರಾದ ನಮಗೆ ಗೊತ್ತಿದೆ. ನಮ್ಮ ಶಾಸಕರು ಮಾಡಿದ್ದನ್ನು ಯಾರೋ ಉದ್ಘಾಟನೆ ಮಾಡುವುದು ಬೇಡ ಮತ್ತು ಅದರ ಲಾಭವನ್ನು ಪಡೆದುಕೊಳ್ಳುವ ಯತ್ನ ಮಾಡುವುದು ಬೇಡ ಎಂದು ಒಳಮೊಗ್ರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಪೂಜಾರಿ ಹೇಳಿದರು. ಈ ಹಿಂದೆ ನಿಮ್ಮ ಸರಕಾರ ಇತ್ತು ನಿಮ್ಮ ಶಾಸರಕೇ ಇದ್ದರು ಆವಾಗ ಸಿಟಿ ಬಸ್ ವ್ಯವಸ್ಥೆ ಮಾಡ್ಲಿಕ್ಕೆ ನಿಮ್ಮಿಂದ ಸಾಧ್ಯವಾಗಿಲ್ಲ. ಬಿಜೆಪಿ ವಿರೋಧ ಪಕ್ಷದಲ್ಲೇ ಇರಲು ಲಾಯಕ್ಕು ಎಂದು ಹೇಳಿದರು.

ನಾವು ಬಸ್ ಬಿಟ್ಟಿದ್ದೇವೆ ಬಿಜೆಪಿಯವರು ರೈಲೇ ಬಿಟ್ಟದ್ದು

ನಾವು ವಿದ್ಯಾರ್ಥಿಗಳ, ಸಾರ್ವಜನಿಕರ ಸಂಕಷ್ಟವನ್ನು ಅರಿತು ಅವರಿಗೆ ಪ್ರಯೋಜನವಾಗಲೆಂದು ಸಿಟಿ ಬಸ್ ಬಿಟ್ಟಿದ್ದೇವೆ ಆದರೆ ಬಿಜೆಪಿಯವರು ಇಷ್ಟು ವರ್ಷ ಅದು ಮಾಡುತ್ತೇವೆ ಇದು ಮಾಡುತ್ತೇವೆ ಎಂದು ರೈಲೇ ಬಿಟ್ಟಿದ್ದು ವಿನ ಜನಪರ ಕೆಲಸ ಯಾವುದನ್ನೂ ಮಾಡಲಿಲ್ಲ. ಪಂಚಾಯತ್‌ನಲ್ಲೇ ಸರಿಯಗಿ ಆಡಳಿತ ನಡೆಸಲು ಸಾಧ್ಯವಾಗದ ಇವರು ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುವುದು ಹೇಗೆ ಎಂದು ಅಶೋಕ್ ಪೂಜಾರಿ ಬೊಳ್ಳಾಡಿ ಪ್ರಶ್ನಿಸಿದರು.

ಪಟಾಕಿ ಸಿಡಿಸಿ ಸಂಭ್ರಮ

ಬಸ್ಸು ಕೌಡಿಚ್ಚಾರ್ ತಲುಪುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಬಸ್ಸಿಗೆ ಹೂವಿನ ಹಾರ ಹಾಕಿದರು. ತೆಂಗಿನ ಕಾಯಿ ಒಡೆಯುವ ಮೂಲಕ ಸ್ವಾಗತ ಮಾಡಿದರು. ಕೌಡಿಚ್ಚಾರ್‌ನಿಂದ ಶೇಕಮಲೆ ತನಕ ಬಸ್ಸಿನಲ್ಲಿ ಟಿಕೆಟ್ ನೀಡಿ ಪ್ರಯಾಣ ಮಾಡಿದರು. ಬಸ್ಸಿನಲ್ಲಿದ್ದವರು ಶಾಸಕರಿಗೆ ಹಾಗೂ ಕಾಂಗ್ರೆಸ್ ನಾಯಕರುಗಳಿಗೆ ಜ್ಯಕಾರ ಘೋಷಣೆ ಕೂಗಿದರು.

ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಗ್ರಾಪಂ ಸದಸ್ಯೆ ಜಯಂತಿ ಪಟ್ಟುಮೂಲೆ, ವಿನುತಾ, ಒಳಮೊಗ್ರು ಗ್ರಾಪಂ ಸದಸ್ಯರಾದ ಶೀನಪ್ಪ ನಾಯ್ಕ್, ಕಾಂಗ್ರೆಸ್ ಮುಖಂಡರುಗಳಾದ ರಾಜೀವ ರೈ ಕುತ್ಯಾಡಿ, ಶಿವರಾಮ ಮಣಿಯಾಣಿ, ಚಂಧ್ರಶೇಖರ ಮಣಿಯಾಣಿ ಕುರಿಂಜ, ಸುಂದರ ಮುಂಡಕೊಚ್ಚಿ, ರವಿಮುಡಂಕೊಚ್ಚಿ, ಶೀನಪ್ಪ ಮುಂಡಕೊಚ್ಚಿ, ಬಶೀರ್ ಕೌಡಿಚ್ಚಾರ್, ಮಹಮ್ಮದ್ ಬೊಳ್ಳಾಡಿ, ಇಸ್ಮಾಯಿಲ್ ಹಾಜಿ ಕೌಡಿಚ್ಚಾರ್, ವಿಠಲ್ ನಾಯ್ಕ್ ಬಳ್ಳಿಕಾನ, ಗಂಗಾಧರ ಪಾಠಾಳಿ ಪಟ್ಟುಮೂಲೆ, ಅನ್ನಪೂರ್ಣಿಮಾ ರೈ ಕುತ್ಯಾಡಿ,ಹನೀಫ್ ಶೇಕಮಲೆ, ರಫೀಕ್ ದರ್ಖಾಸು, ಕೇಶವ ಶೇಕಮಲೆ,ರವಿ ಜಾರತ್ತಾರು, ಶಿವರಾಮ ಮಣಿಯಾಣಿ ಪೊನ್ನತ್ತಲಕ,ಇಸ್ಮಾಯಿಲ್ ಹೊಸಗದ್ದೆ, ಬದ್ರು ಪರ್ಪುಂಜ, ಜೀವನ್ ಕುರಿಂಜ, ಚಂದ್ರ ಮಣಿಯಾಣಿ ಕುಂಟಾಪು ಮೊದಲಾದವರು ಉಪಸ್ಥಿತರಿದ್ದರು.

SendShare3Share
Previous Post

ದೆಹಲಿ ವಿಮಾನ ನಿಲ್ದಾಣ ಟರ್ಮಿನಲ್-1 ಛಾವಣಿ ಕುಸಿತ, ಓರ್ವ ಸಾವು, 7 ಮಂದಿಗೆ ಗಾಯ, ವಿಮಾನ ಹಾರಾಟ ರದ್ದು

Next Post

ವಿಟ್ಲ: ಕುಡ್ತಮುಗೇರ್ ಬೊಲ್ಪದೆಯಲ್ಲಿ ಕಾಡುಕೋಣ ಪ್ರತ್ಯಕ್ಷ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

ವಿಟ್ಲ: ಕುಡ್ತಮುಗೇರ್ ಬೊಲ್ಪದೆಯಲ್ಲಿ ಕಾಡುಕೋಣ ಪ್ರತ್ಯಕ್ಷ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..