• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಡ್ಡ ಬಂದ ನಾಯಿ; ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

ಅಡ್ಡ ಬಂದ ನಾಯಿ; ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

June 29, 2024
ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

ಗುಜರಾತ್ ನ ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ.ಟೇಕಪ್ ಆದ ಕೆಲವೇ ಕ್ಷಣಗಳಲ್ಲಿ ನಡೆದ ಭೀಕರ ದುರಂತ

June 12, 2025
ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

June 12, 2025
ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

ಹುಟ್ಟುಹಬ್ಬದ ಪಾರ್ಟಿಗೆಂದು ಕರೆದು ಮೂವರು ಬಾಲಕಿಯರ ಮೇಲೆ ಸ್ನೇಹಿತರಿಂದಲೇ ಅತ್ಯಾಚಾರ

June 12, 2025
‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

‘ಕಾಂತಾರ’ ಚಿತ್ರದ ಮತ್ತೋರ್ವ ಕಲಾವಿದ ಹೃದಯಘಾತದಿಂದ ನಿಧನ

June 12, 2025

ಮಂಗಳೂರು : ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಅಂಗನವಾಡಿ ಕೇಂದ್ರ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಣೆ.

June 12, 2025
ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

June 8, 2025
ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

June 5, 2025
ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

June 5, 2025
RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

RCB ಗೆಲುವಿನ ಸಂಭ್ರಮಾಚರಣೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 10 ಸಾವು

June 4, 2025
ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ  ಖತಂ.

ಜೈಶ್ ಉಗ್ರ ಮೌಲಾನಾ ಅಬ್ದುಲ್ ಅಜೀಜ್ ಪಾಕಿಸ್ತಾನದಲ್ಲಿ ಖತಂ.

June 3, 2025
ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

June 3, 2025
SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

June 3, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 12, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಮನೆಗೆ ಯುಟಿ.ಖಾದರ್ ಭೇಟಿ : ಕುಟುಂಬಸ್ಥರಿಗೆ ಸಾಂತ್ವನ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ಬಜ್ಪೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಕೊಲೆ ಕೇಸ್​ NIAಗೆ

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ನಾಪತ್ತೆಯಾಗಿದ್ದ ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಮೃತದೇಹ ನದಿಯಲ್ಲಿ ಪತ್ತೆ!

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ  ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ಪಿಡಬ್ಲ್ಯುಡಿ ರಸ್ತೆಗೆ 32 ಕೋಟಿ, ಹಾರಾಡಿ ರೈಲ್ವೇ ಸೇತುವೆಗೆ 8 ಕೋಟಿ ಅನುದಾನ ಮಂಜೂರಾತಿಗೆ ಸಚಿವ ಜಾರಕಿಹೊಳಿಗೆ ಅಶೋಕ್ ರೈ ಮನವಿ

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    ತಾಕತ್ತಿದ್ರೆ ಪುತ್ತಿಲರನ್ನು ಗಡಿಪಾರು ಮಾಡಿ ನೋಡಿ ಪೊಲೀಸರಿಗೆ ಯುವಕನ ಸವಾಲು

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    SDPI ಮಾತು ಕೇಳಿ ಸಂಘಪರಿವಾರದ ಪ್ರಮುಖರನ್ನು ಟಾರ್ಗೆಟ್ ಮಾಡಿಸುತ್ತಿರುವ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ;ಅರುಣ್ ಪುತ್ತಿಲ

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಅಡ್ಡ ಬಂದ ನಾಯಿ; ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

by ಪ್ರಜಾಧ್ವನಿ ನ್ಯೂಸ್
June 29, 2024
in ಉಡುಪಿ, ಕ್ರೈಮ್
0
ಅಡ್ಡ ಬಂದ ನಾಯಿ; ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು
84
SHARES
239
VIEWS
ShareShareShare

ಉಡುಪಿ: ವಾಹನಗಳಿಗೆ ನಾಯಿಗಳು ಅಡ್ಡ ಬಂದು ಅಪಘಾತ  ಸಂಭವಿಸುವ ಪ್ರಕರಣಗಳು ಹೆಚ್ಚುತ್ತಿವೆ. ಹಠಾತ್ತಾಗಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್‌ನಿಂದ ಕೆಳಗೆ ಬಿದ್ದು ನವವಿವಾಹಿತೆ ಮೃತಪಟ್ಟಿದ್ದಾಳೆ. ಕಾರ್ಕಳ ತೆಳ್ಳಾರು ನಿವಾಸಿ ನೀಕ್ಷಾ ಮೃತಪಟ್ಟವರು.

ಎರಡು ತಿಂಗಳ ಹಿಂದಷ್ಟೇ ವಿಶಾಲ್ ಎಂಬುವರೊಂದಿಗೆ ನೀಕ್ಷಾ ಮದುವೆಯಾಗಿದ್ದರು. ಮಂಗಳೂರು ತೆರಳುವ ಖಾಸಗಿ ಬಸ್ ಏರಲು ಪತಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದರು. ಉಡುಪಿಯ ಈದು ಗ್ರಾಮದ ಹೊಸ್ಮಾರು ಸೇತುವೆ ಬಳಿ ಬೈಕ್‌ಗೆ ಅಚಾನಕ್‌ ಆಗಿ ಶ್ವಾನ ಅಡ್ಡ ಬಂದಿದೆ.

ಜಾಹೀರಾತು

ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್‌ನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮುಗುಚಿ ಬಿದ್ದಿದ್ದಾರೆ. ಬೈಕ್ ಹಿಂಭಾಗದಲ್ಲಿದ್ದ ನೀಕ್ಷಾ, ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ಗಂಭೀರವಾಗಿದೆ. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಶಾಲ್‌ ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

SendShare34Share
Previous Post

ಗೃಹಲಕ್ಷ್ಮೀ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್‌

Next Post

ತುಳು ಭಾಷೆಗೆ ಗೂಗಲ್ ಸರ್ಚ್ ಇಂಜಿನ್ ಮಾನ್ಯತೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತುಳು ಭಾಷೆಗೆ ಗೂಗಲ್ ಸರ್ಚ್ ಇಂಜಿನ್ ಮಾನ್ಯತೆ

ತುಳು ಭಾಷೆಗೆ ಗೂಗಲ್ ಸರ್ಚ್ ಇಂಜಿನ್ ಮಾನ್ಯತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..