• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಪ್ಪಿನಂಗಡಿ: ಸಮುದಾಯ ಆರೋಗ್ಯ ಕೇಂದ್ರ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೆಕು: ಶಾಸಕ ಅಶೋಕ್ ರೈ ಸೂಚನೆ

ಉಪ್ಪಿನಂಗಡಿ: ಸಮುದಾಯ ಆರೋಗ್ಯ ಕೇಂದ್ರ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೆಕು: ಶಾಸಕ ಅಶೋಕ್ ರೈ ಸೂಚನೆ

June 30, 2024
ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

August 12, 2026
ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

August 12, 2026
ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

August 12, 2026
ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

August 12, 2026
ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

August 11, 2026
ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

August 11, 2026
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ದೋಲ್ಪಾಡಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಮಂತ್ರಾಲಯಕ್ಕೆ ತೆರಳಿದ್ದ ಪುತ್ತೂರು ಮೂಲದ ಉದ್ಯಮಿ ಸಂದೀಪ್ ಶೆಟ್ಟಿ ಹೃದಯಾಘಾತಕ್ಕೆ ಬಲಿ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯ ಕೂಟೇಲು – ಸುಬ್ರಹ್ಮಣ್ಯ ಕ್ರಾಸ್ ಬಳಿಯ ಹೈವೇ ರಸ್ತೆಯ ಕುರಿತಾದ ಗೊಂದಲ ಚೌಟರ ಗಮನಕ್ಕೆ – ತಕ್ಷಣ ಸ್ಪಂದಿಸಿದ ಸಂಸದ ಕ್ಯಾ ಬ್ರಿಜೇಶ್ ಚೌಟ

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಉಜಿರೆ ನೀರಚಿಲುಮೆಯಲ್ಲಿ ಕೆಎಸ್ಆರ್ಟಿಸಿ ಬಸ್-ಬೈಕ್ ಡಿಕ್ಕಿ: ಯುವಕ ಮೃತ್ಯು

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಉಪ್ಪಿನಂಗಡಿ: ಸಮುದಾಯ ಆರೋಗ್ಯ ಕೇಂದ್ರ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೆಕು: ಶಾಸಕ ಅಶೋಕ್ ರೈ ಸೂಚನೆ

by ಪ್ರಜಾಧ್ವನಿ ನ್ಯೂಸ್
June 30, 2024
in ಉಪ್ಪಿನಂಗಡಿ, ಪುತ್ತೂರು
0
ಉಪ್ಪಿನಂಗಡಿ: ಸಮುದಾಯ ಆರೋಗ್ಯ ಕೇಂದ್ರ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೆಕು: ಶಾಸಕ ಅಶೋಕ್ ರೈ ಸೂಚನೆ
68
SHARES
193
VIEWS
ShareShareShare

ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರ,ಆರೋಗ್ಯ ರಕ್ಷಾ ಸಮಿತಿ ಸಭೆ

ಸಮುದಾಯ ಆರೋಗ್ಯ ಕೇಂದ್ರ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೆಕು: ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ಸಮುದಾಯ ಆರೋಗ್ಯ ಕೇಂದ್ರಗಳು ಜನ ಸ್ನೇಹಿಯಾಗುವ ಮೂಲಕ ಜನರಿಗೆ ಹತ್ತಿರವಾಗಬೇಕು, ಚಿಕಿತ್ಸೆಗೆ ಬರುವ ಪ್ರತೀಯೊಬ್ಬ ನಾಗರಿಕನಿಗೂ ಉತ್ತಮ ಸೇವೆ ಸಿಗಬೇಕು, ಯಾವುದೇ ಲೋಪ ದೋಷಗಳು ಬಾರದಂತೆ ಎಚ್ಚರವಹಿಸಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.

ಅವರು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿದರು.

ಆರೋಗ್ಯ ಕೇಂದ್ರದಲ್ಲಿನ ಸಿಬಂದಿಗಳಿಗೆ ರಕ್ಷಾ ಸಮಿತಿಗೆ ಮಹತ್ತರವಾದ ಜವಾಬ್ದಾರಿ ಇದೆ. ಕೇಂದ್ರಕ್ಕೆ ಬರುವ ಪ್ರತೀಯೊಬ್ಬ ರೋಗಿಗೂ ಸಾಂತ್ವನ ದೊರೆಯಬೇಕು. ಸೌಲಭ್ಯ ಇಲ್ಲ, ವೈದ್ಯರಿರಲಿಲ್ಲ ಎಂಬ ದೂರುಗಳು ಬರಬಾರದು. ಜನರೊಂದಿಗೆ ಬೆರೆಯುವ ಮೂಲಕ ಜನ ಸೇವೆಯನ್ನು ಮಾಡಬೇಕು ಎಂದು ಹೇಳಿದರು.

ರಕ್ಷಾ ಸಮಿತಿಯವರು ಏನು ಮಾಡಬೇಕು?

ಆರೋಗ್ಯ ರಕ್ಷಾಸಮಿತಿಯವರಿಗೆ ಕೇಂದ್ರದಲ್ಲಿ ಮಹತ್ತರವಾದ ಜವಾಬ್ದಾರಿ ಇದೆ. ಇಲ್ಲಿನ ಕೊರತೆಗಳನ್ನು ನೀಗಿಸುವಲ್ಲಿಮುತುವರ್ಜಿ ವಹಿಸಿ ಕೆಲಸ ಮಾಡಬೇಕು. ಕೇಂದ್ರಕ್ಕೆ ಬರುವ ಪ್ರತೀಯೊಬ್ಬರಿಗೂ ಉತ್ತಮ ಸೇವೆ ದೊರೆಯುವಂತೆ ಮಾಡಬೇಕು. ಸ್ಥಳೀಯ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ಆರೋಗ್ಯಕ್ಕೆ ಸಂಬಂದಿಸಿದಂತೆ ಕ್ಯಾಂಪ್ ಗಳನ್ನು ಮಾಡಿ ಜನರಿಗೆ ಸೇವೆ ನೀಡಬೇಕು. ಜನ ಈ ಕೇಂದ್ರದಿಂದ ಏನು ಬಯಸುತ್ತಾರೋ ಅದನ್ನು ಕೊಡಿಸುವಲ್ಲಿ ಪ್ರಯತ್ನ ಮಾಡಬೇಕು ಎಂದು ಹೇಳಿದರು. ಇಲ್ಲಿಏನೆಲ್ಲಾ ಸೌಲಭ್ಯಗಳು ಬೇಕೋ ಅದನ್ನು ಪಡೆದುಕೊಳ್ಳುವ ಕೆಲಸವನ್ನುಮಾಡಬೇಕು ಎಂದು ಶಾಸಕರು ಹೇಳಿದರು.

ಉಪ್ಪಿನಂಗಡಿಗೆ ಡಯಾಲಿಸಿಸ್ ಕೇಂದ್ರ

ಉಪ್ಪಿನಂಗಡಿಗೆ ಡಯಾಲಿಸಿಸ್ ಕೇಂದ್ತಕ್ಕೆ ಮಂಜೂರಾತಿ ದೊರಕಿದ್ದುಮುಂದಿನದಿನಗಳಲ್ಲಿ ಡಯಾಲಿಸಿಸ್ ಕೇಂದ್ರ ಉಪ್ಪಿನಂಗಡಿ ಸಮುದಾಯ ಕೇಂದ್ರದಲ್ಲಿ ಪ್ರಾರಂಭವಾಗಲಿದೆ ಎಂದು ಶಾಸಕರು ಹೇಳಿದರು. ಶಸ್ತ್ರ ಚಿಕಿತ್ಸಾ ಕೊಠಡಿಯ ಮಂಜೂರು ಮಾಡುವ ಬಗ್ಗೆ ಆರೋಗ್ಯ ಸಚಿವರ ಜೊತೆ ಮಾತನಾಡಿದ್ದೇನೆ ಮತ್ತು ಇದಕ್ಕಾಗಿ ಪ್ರಸ್ತಾವವನೆಯನ್ನು ಕಳುಹಿಸಲಾಗಿದೆ. ಉಪ್ಪಿನಂಗಡಿ ಬೆಳೆಯುತ್ತಿರುವ ಪಟ್ಟಣವಾದ್ದರಿಂದ ಇಲ್ಲಿ ಸುಸಜ್ಜಿತ ಸಮುದಾಯ ಆರೋಗ್ಯ ಕೇಂದ್ರದ ಅಗತ್ಯವಿದೆ. ಚಿಕಿತ್ಸೆಗೆಂದು ಬರುವ ರೋಗಿಗಳಿಗೆ ಇಲ್ಲಿ ಯಾವುದೂ ಇಲ್ಲ ಎಂಬ ಮನೋಭಾವ ಬರಬಾರದು ಎಂದು ಶಾಸಕರು ಹೇಳಿದರು.

Muliya

ಜಾಹೀರಾತು

 

 

ಅಂಬುಲೆನ್ಸ್ ತಿಂಗಳಿಗೆ ೩ ಸೇವೆ?

ಉಪ್ಪಿನಂಗಡಿಯಲ್ಲಿರುವ ಅಂಬುಲೆನ್ಸ್ ಒಂದು ತಿಂಗಳಲ್ಲಿಮೂರು ಸಾರಿ ಓಡಿದೆ ಸಾಕಾ? ಸರಕಾರ ಉಚಿತವಾಗಿ ಈ ಸೇವೆಯನ್ನು ಜನರಿಗೆ ನೀಡಿದೆ. ಜನರು ತುರ್ತು ಸಂದರ್ಭದಲ್ಲಿ ಜನ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಉಚಿತ ಅಂಬುಲೆನ್ಸ್ ವ್ಯವಸ್ಥೆಯ ಬಗ್ಗೆ ಜನರಿಗೆ ತಿಳಿಸಬೇಕು ಎಂದು ಶಾಸಕರು ಹೇಳಿದರು. ಸಮುದಾಯ ಆರೋಗ್ಯ ಕೇಂದ್ರದ ಬಳಿ ಎರಡು ಆಂಬುಲೆನ್ಸ್ ಇದ್ದು ಇದು ಜನರ ಸೇವೆಗೆಂದು ಸರಕಾರ ನೀಡಿದೆ. ನಾನು ಇಲ್ಲಿಗೆಂದು ಸುಮಾರು ೧೮ ಲಕ್ಷ ವೆಚ್ಚದ ಹೊಸ ಅಂಬುಲೆನ್ಸ್ ಒದಗಿಸಿದ್ದೇನೆ ಅದು ಎಲ್ಲರಿಗೂ ಉಚಿತವಾಗಿಯೇ ಇರುತ್ತದೆ. ಯಾವುದೇ ಆಸ್ಪತ್ರೆಗೆ ತೆರಳುವುದಾದರೂ ಜನ ಇದನ್ನು ಬಳಸಿಕೊಳ್ಳಿ ಎಂದು ಶಾಸಕರು ಹೇಳಿದರು.

 

ಅಗತ್ಯ ಬಿದ್ದರೆ ಜನೌಷಧಿ ಕೇಂದ್ರ ತೆರವು

ಸಮುದಾಯ ಆರೋಗ್ಯ ಕೇಂದ್ರಕ್ಕೆ ಸೇರಿದ ಕಟ್ಟಡದಲ್ಲಿ ಉಚಿತವಾಗಿ ಜನೌಷಧಿ ಕೇಂದ್ರಕ್ಕೆ ಕೊಠಡಿಯನ್ನು ನೀಡಿದ್ದು ಸರಿಯಲ್ಲ. ಇದು ಸರಕಾರದ ಸೊತ್ತು. ಆರೋಗ್ಯ ಕೇಂದ್ರಕ್ಕೆ ಡಯಾಲಿಸಿಸ್ ಕೇಂದ್ರ ಆರಂಭವಾಗುವ ಕಾರಣಕ್ಕೆ ಜನೌಷಧಿ ಕೇಂದ್ರವನ್ನು ತೆರವು ಮಾಡುವಂತೆ ವೈದ್ಯರಿಗೆ ಶಾಸಕರು ಸೂಚನೆಯನ್ನು ನೀಡಿದರು.

 

ಉಪ್ಪಿನಂಗಡಿಗೆ ಇಂದಿರಾ ಕ್ಯಾಂಟೀನ್ ಬೇಕು

ಉಪ್ಪಿನಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಿ ಎಂದು ವೈದ್ಯಾಧಿಕಾರಿ ಕೃಷ್ಣಾನಂದ ಶಾಸಕರಲ್ಲಿ ಮನವಿ ಮಾಡಿದರು. ಈಗಾಗಲೇ ವಿಟ್ಲಕ್ಕೆ ಇಂದಿರಾ ಕ್ಯಾಂಟೀನ್ ಮಂಜೂರಾಗಿದೆ ಮುಂದಿನ ದಿನಗಳಲ್ಲಿ ಪರಿಶೀಲನೆ ಮಾಡುವ ಎಂದು ಶಾಸಕರು ತಿಳಿಸಿದರು.

8722552464 Astrloger

ಜಾಹೀರಾತು

ತಾಳ್ಮೆಯಿಂದ ವರ್ತಿಸಿ

ಜನರು ನೋವನ್ನು ಹೊತ್ತುಕೊಂಡು ಆರೋಗ್ಯ ಕೇಂದ್ರಕ್ಕೆ ಬರುತ್ತಾರೆ. ಅವರು ಇಲ್ಲಿಗೆ ಬರುವಾಗ ತುಂಬಾ ಟೆನ್ಸ್ಯನ್‌ನಲ್ಲಿ ಇರುತ್ತಾರೆ ಆ ವೇಳೆ ಕೆಲವರು ಎನೇನೋ ಮಾತನಾಡಬಹುದು ಆ ವೇಳೆ ಇಲ್ಲಿನ ಸಿಬಂದಿಗಳಾಗಲಿ, ರಕ್ಷಾ ಸಮಿತಿಯರವರಾಗಲಿ ತಾಳ್ಮೆ ಕಳೆದುಕೊಳ್ಳದೆ ಸಂಯಮದಿಂದ ವರ್ತಿಸಬೇಕು. ಅನಗತ್ಯವಾಗಿ ಕಿರುಕುಳ ನೀಡಿದ್ದಲ್ಲಿ ಅಂಥವರ ವಿರುದ್ದ ಪೊಲೀಸರಿಗೆ ದೂರು ಕೊಡಿ ಎಂದು ಶಾಸಕರು ತಿಳಿಸಿದರು.

ಈ ಸಂದರ್ಭದಲ್ಲಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ಕೆ ಬಿ , ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ಸಿದ್ದಿಕ್ ಕೆಂಪಿ, ಜಯಶೀಲ, ಆನಂದ, ಹಾದಿ ಕೆಂಪಿ, _ಫಾರೂಕ್ ಜಿಂದಗಿ, ವೈದ್ಯರುಗಳಾದ ಡಾ.ಸ್ಮಿತಾ,ಡಾ ಮನೋಜ್ ಉಪಸ್ಥಿತರಿದ್ದರು. ಸಿಬಂದಿ ರೇಖಾ ಸ್ವಾಗತಿಸಿದರು, ಗೀತಾ ವಂದಿಸಿದರು. ಪ್ರವೀಣ್ ಮತಾಯಿಸ್ ಕಾರ್ಯಕ್ರಮ‌ನಿರೂಪಿಸಿದರು

SendShare27Share
Previous Post

ಪುತ್ತೂರು: ಉತ್ತಮ ವ್ಯಕ್ತಿಯಾದರೆ ಅಗಲಿದ ಬಳಿಕವೂ ಗೌರವ ದೊರೆಯುತ್ತದೆ ಎಂಬುದಕ್ಕೆ ಪ್ರಕಾಶ್ ಪುರುಷರಕಟ್ಟೆ ನಿದರ್ಶನವಾಗಿದ್ದಾರೆ: ಶಾಸಕ ಅಶೋಕ್ ರೈ

Next Post

ರಾಮಕುಂಜ: ರಾಮಕುಂಜ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆ.ಒರ್ವನ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಮಕುಂಜ: ರಾಮಕುಂಜ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆ.ಒರ್ವನ ಬಂಧನ

ರಾಮಕುಂಜ: ರಾಮಕುಂಜ ಅಮೈ ಎಂಬಲ್ಲಿ ಗೋ ಮಾಂಸ ಪತ್ತೆ.ಒರ್ವನ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..