• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಣಿಲ: ಸ್ವಾಮಿ ವಿವೇಕಾನಂದ ತತ್ವದರ್ಶನಗಳೇ ಮೂಲಕ ಮುನ್ನಡೆಯುವ ಮಾತೃಭೂಮಿ ವೇದಿಕೆ ನಮಗೆ ಮಾದರಿ: ಅರುಣ್ ಪುತ್ತಿಲ

ಮಾಣಿಲ: ಸ್ವಾಮಿ ವಿವೇಕಾನಂದ ತತ್ವದರ್ಶನಗಳೇ ಮೂಲಕ ಮುನ್ನಡೆಯುವ ಮಾತೃಭೂಮಿ ವೇದಿಕೆ ನಮಗೆ ಮಾದರಿ: ಅರುಣ್ ಪುತ್ತಿಲ

June 30, 2024
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

December 10, 2025
ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

December 10, 2025
ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

December 10, 2025

ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

December 10, 2025
ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

December 10, 2025
ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

December 10, 2025
ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

December 10, 2025
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

December 10, 2025
ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ  ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

December 10, 2025
ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟು ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟು ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ

December 10, 2025
ದೇಶದ ಸೈನ್ಯದಲ್ಲಿ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ

ದೇಶದ ಸೈನ್ಯದಲ್ಲಿ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬಂದಾರು ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ

December 10, 2025
ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ

December 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 10, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

    ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

    ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

    ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

    ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

    ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

    ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

    ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

    ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ  ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

    ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮೊಗ್ರು ಗ್ರಾಮ ಮುಗೇರಡ್ಕ ಶ್ರೀ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

    ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟು ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ

    ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಾಲಿಬಾಲ್ ಕ್ರೀಡಾಪಟು ಕು.ರಕ್ಷಿತಾ ಜೆ.ಎಸ್ ಸಾಧನಾ ಶ್ರೀ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ವಿಟ್ಲ

ಮಾಣಿಲ: ಸ್ವಾಮಿ ವಿವೇಕಾನಂದ ತತ್ವದರ್ಶನಗಳೇ ಮೂಲಕ ಮುನ್ನಡೆಯುವ ಮಾತೃಭೂಮಿ ವೇದಿಕೆ ನಮಗೆ ಮಾದರಿ: ಅರುಣ್ ಪುತ್ತಿಲ

by ಪ್ರಜಾಧ್ವನಿ ನ್ಯೂಸ್
June 30, 2024
in ವಿಟ್ಲ
0
ಮಾಣಿಲ: ಸ್ವಾಮಿ ವಿವೇಕಾನಂದ ತತ್ವದರ್ಶನಗಳೇ ಮೂಲಕ ಮುನ್ನಡೆಯುವ ಮಾತೃಭೂಮಿ ವೇದಿಕೆ ನಮಗೆ ಮಾದರಿ: ಅರುಣ್ ಪುತ್ತಿಲ
123
SHARES
350
VIEWS
ShareShareShare

ಸ್ವಾಮಿ ವಿವೇಕಾನಂದರ ತತ್ವದರ್ಶನಗಳನ್ನು ಹೊಂದಿಟ್ಟುಕೊಂಡು ಸಂಘದ ಪ್ರೇರಣೆಯ ಜೊತೆಗೆ ಸಮಾನ ಮನಸ್ಕ ಯುವಕರ ತಂಡ ಒಂದು ಇಂದು ಮಾಡುತ್ತಿರುವ ನಮಗೆಲ್ಲರಿಗೂ ಮಾದರಿ ಎಂದು ಸಾಮಾಜಿಕ ಕಾರ್ಯಕರ್ತರು ಮಾತೃಭೂಮಿಯ ವೇದಿಕೆಯ ಮಾರ್ಗದರ್ಶಕರು ಆಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದರು.

ಅವರು ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೂರುವ ಇಲ್ಲಿ ಮಾತೃಭೂಮಿ ಯುವ ವೇದಿಕೆ (ರಿ.) ಮಾನಿಲ ಇವರು ಆಯೋಜಿಸಿರುವ ಉಚಿತ ಪುಸ್ತಕ ವಿತರಣಾ ಮತ್ತು ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು ಇಂದಿನ ದಿನಮಾನಗಳಲ್ಲಿ ಸರಕಾರದ ಕೆಲವೊಂದು ಯೋಜನೆಗಳು ಮಕ್ಕಳಿಗೆ ಸರಿಯಾಗಿ ಪೂರೈಕೆಯಾಗದೆ ಇದ್ದರೂ ಇಂತಹ ಯುವ ಸಮಾಜ ಮಾಡುತ್ತಿರುವಂತಹ ಕೆಲಸ ಕಾರ್ಯಗಳು ಸಾಧನೆವಾಗಿದೆ ಎಂದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ನಮ್ಮ ಕುಡ್ಲ ವಾಹಿನಿಯ ನಿರೂಪಕರು ಮತ್ತು ವಾರ್ತಾ ವಾಚಕರು ಆಗಿರುವ ಡಾ ಪ್ರಿಯ ಹರೀಶ್ ಅವರು ಮಕ್ಕಳನ್ನು ಹುರಿದುಂಬಿಸುವುದರ ಜೊತೆಗೆ ಮಕ್ಕಳು ಜೀವನದಲ್ಲಿ ಪರಿಶ್ರಮದ ಮುಖಾಂತರ ಗೆಲ್ಲಬೇಕು ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಾತೃಭೂಮಿ ಯುವ ವೇದಿಕೆಯ ಅಧ್ಯಕ್ಷರಾದ ರಂಜಿತ್ ಕುಮಾರ್ ಮಜೂರು ಮಕ್ಕಳು ಸಂಸ್ಕಾರಯುತ ಗುಣಗಳನ್ನು ಬೆಳೆಸಿಕೊಂಡು ಸತ್ಪ್ರಜೆಗಳಾಗಿ ಬೆಳೆಸುವಲ್ಲಿ ಪೋಷಕರ ಪಾತ್ರ ಮಹತ್ತರವಾದುದು ಎಂದರು.

ಈ ಸಂದರ್ಭದಲ್ಲಿ ಇಲ್ಲಿನ ಎಸ್ ಎಸ್ ಎಲ್ ಸಿ ಯಲ್ಲಿ ಮಹತ್ತರ ಸಾಧನೆಗೈದ ಸರಕಾರಿ ಪ್ರೌಢ ಶಾಲೆ ಮಾಣಿಲ ಇಲ್ಲಿನ ವಿದ್ಯಾರ್ಥಿಗಳಾದ ಕು ದೀಕ್ಷಿತ ಕು ಕೀರ್ತನ ಎಸ್ ಕುಲಾಲ್ ಹಾಗೂ ಮನೀಶ್ ಕುಮಾರ್ ಇವರನ್ನು ‌ಸಂನ್ಮಾನಿಸಲಾಯಿತು. ಕು. ಸಮೀಕ್ಷಾ ಇವರು ವೈಯಕ್ತಿಕ ಗೀತೆಯನ್ನು ಹಾಡಿದರು. ರವಿ ಮಾಣಿಲ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾತೃಭೂಮಿ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಕೊಂಕೋಡು ಇವರು ಸ್ವಾಗತಿಸಿ ಸಂಚಾಲಕರಾದ ಸುದೇಶ್ ಮಾಣಿಲ ವಂದಿಸಿದರು. ಕು. ತೀರ್ಥನಾ, ಕು. ಸ್ಮಿತಾ, ಕು. ಲಾವಣ್ಯ ಪ್ರಾರ್ಥಿಸಿ, ಉಪನ್ಯಾಸಕರಾದ ಶ್ರೀಮತಿ ಜಯಲಕ್ಷ್ಮಿ ಇವರು ಕಾರ್ಯಕ್ರಮ ನಿರೂಪಿಸಿದರು.

SendShare49Share
Previous Post

ಕೊಡಗಿನ ಗ್ಲಾಸ್‌ ಸ್ಕೈ ವಾಕ್‌ ಬ್ರಿಡ್ಜ್‌ ಸೆಪ್ಟೆಂಬರ್‌ 15ರವರೆಗೆ ಬಂದ್.

Next Post

ಜಲಪಾತದಲ್ಲಿ ಹಠಾತ್ ಪ್ರವಾಹ: ಒಂದೇ ಕುಟುಂಬದ ಐವರು ನೀರು ಪಾಲು.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜಲಪಾತದಲ್ಲಿ ಹಠಾತ್ ಪ್ರವಾಹ: ಒಂದೇ ಕುಟುಂಬದ ಐವರು ನೀರು ಪಾಲು.

ಜಲಪಾತದಲ್ಲಿ ಹಠಾತ್ ಪ್ರವಾಹ: ಒಂದೇ ಕುಟುಂಬದ ಐವರು ನೀರು ಪಾಲು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..