• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಾಣಿಲ: ಸ್ವಾಮಿ ವಿವೇಕಾನಂದ ತತ್ವದರ್ಶನಗಳೇ ಮೂಲಕ ಮುನ್ನಡೆಯುವ ಮಾತೃಭೂಮಿ ವೇದಿಕೆ ನಮಗೆ ಮಾದರಿ: ಅರುಣ್ ಪುತ್ತಿಲ

ಮಾಣಿಲ: ಸ್ವಾಮಿ ವಿವೇಕಾನಂದ ತತ್ವದರ್ಶನಗಳೇ ಮೂಲಕ ಮುನ್ನಡೆಯುವ ಮಾತೃಭೂಮಿ ವೇದಿಕೆ ನಮಗೆ ಮಾದರಿ: ಅರುಣ್ ಪುತ್ತಿಲ

June 30, 2024
ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

March 2, 2026
ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

March 2, 2026
ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

February 28, 2026
ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

February 28, 2026
ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

February 27, 2026
ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

February 27, 2026
ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

February 27, 2026
ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

February 27, 2026
ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

February 27, 2026
ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

February 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ವಿಟ್ಲ

ಮಾಣಿಲ: ಸ್ವಾಮಿ ವಿವೇಕಾನಂದ ತತ್ವದರ್ಶನಗಳೇ ಮೂಲಕ ಮುನ್ನಡೆಯುವ ಮಾತೃಭೂಮಿ ವೇದಿಕೆ ನಮಗೆ ಮಾದರಿ: ಅರುಣ್ ಪುತ್ತಿಲ

by ಪ್ರಜಾಧ್ವನಿ ನ್ಯೂಸ್
June 30, 2024
in ವಿಟ್ಲ
0
ಮಾಣಿಲ: ಸ್ವಾಮಿ ವಿವೇಕಾನಂದ ತತ್ವದರ್ಶನಗಳೇ ಮೂಲಕ ಮುನ್ನಡೆಯುವ ಮಾತೃಭೂಮಿ ವೇದಿಕೆ ನಮಗೆ ಮಾದರಿ: ಅರುಣ್ ಪುತ್ತಿಲ
125
SHARES
356
VIEWS
ShareShareShare

ಸ್ವಾಮಿ ವಿವೇಕಾನಂದರ ತತ್ವದರ್ಶನಗಳನ್ನು ಹೊಂದಿಟ್ಟುಕೊಂಡು ಸಂಘದ ಪ್ರೇರಣೆಯ ಜೊತೆಗೆ ಸಮಾನ ಮನಸ್ಕ ಯುವಕರ ತಂಡ ಒಂದು ಇಂದು ಮಾಡುತ್ತಿರುವ ನಮಗೆಲ್ಲರಿಗೂ ಮಾದರಿ ಎಂದು ಸಾಮಾಜಿಕ ಕಾರ್ಯಕರ್ತರು ಮಾತೃಭೂಮಿಯ ವೇದಿಕೆಯ ಮಾರ್ಗದರ್ಶಕರು ಆಗಿರುವ ಅರುಣ್ ಕುಮಾರ್ ಪುತ್ತಿಲ ಅವರು ಹೇಳಿದರು.

ಅವರು ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೂರುವ ಇಲ್ಲಿ ಮಾತೃಭೂಮಿ ಯುವ ವೇದಿಕೆ (ರಿ.) ಮಾನಿಲ ಇವರು ಆಯೋಜಿಸಿರುವ ಉಚಿತ ಪುಸ್ತಕ ವಿತರಣಾ ಮತ್ತು ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು ಇಂದಿನ ದಿನಮಾನಗಳಲ್ಲಿ ಸರಕಾರದ ಕೆಲವೊಂದು ಯೋಜನೆಗಳು ಮಕ್ಕಳಿಗೆ ಸರಿಯಾಗಿ ಪೂರೈಕೆಯಾಗದೆ ಇದ್ದರೂ ಇಂತಹ ಯುವ ಸಮಾಜ ಮಾಡುತ್ತಿರುವಂತಹ ಕೆಲಸ ಕಾರ್ಯಗಳು ಸಾಧನೆವಾಗಿದೆ ಎಂದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ನಮ್ಮ ಕುಡ್ಲ ವಾಹಿನಿಯ ನಿರೂಪಕರು ಮತ್ತು ವಾರ್ತಾ ವಾಚಕರು ಆಗಿರುವ ಡಾ ಪ್ರಿಯ ಹರೀಶ್ ಅವರು ಮಕ್ಕಳನ್ನು ಹುರಿದುಂಬಿಸುವುದರ ಜೊತೆಗೆ ಮಕ್ಕಳು ಜೀವನದಲ್ಲಿ ಪರಿಶ್ರಮದ ಮುಖಾಂತರ ಗೆಲ್ಲಬೇಕು ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

Muliya

ಜಾಹೀರಾತು

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಮಾತೃಭೂಮಿ ಯುವ ವೇದಿಕೆಯ ಅಧ್ಯಕ್ಷರಾದ ರಂಜಿತ್ ಕುಮಾರ್ ಮಜೂರು ಮಕ್ಕಳು ಸಂಸ್ಕಾರಯುತ ಗುಣಗಳನ್ನು ಬೆಳೆಸಿಕೊಂಡು ಸತ್ಪ್ರಜೆಗಳಾಗಿ ಬೆಳೆಸುವಲ್ಲಿ ಪೋಷಕರ ಪಾತ್ರ ಮಹತ್ತರವಾದುದು ಎಂದರು.

ಈ ಸಂದರ್ಭದಲ್ಲಿ ಇಲ್ಲಿನ ಎಸ್ ಎಸ್ ಎಲ್ ಸಿ ಯಲ್ಲಿ ಮಹತ್ತರ ಸಾಧನೆಗೈದ ಸರಕಾರಿ ಪ್ರೌಢ ಶಾಲೆ ಮಾಣಿಲ ಇಲ್ಲಿನ ವಿದ್ಯಾರ್ಥಿಗಳಾದ ಕು ದೀಕ್ಷಿತ ಕು ಕೀರ್ತನ ಎಸ್ ಕುಲಾಲ್ ಹಾಗೂ ಮನೀಶ್ ಕುಮಾರ್ ಇವರನ್ನು ‌ಸಂನ್ಮಾನಿಸಲಾಯಿತು. ಕು. ಸಮೀಕ್ಷಾ ಇವರು ವೈಯಕ್ತಿಕ ಗೀತೆಯನ್ನು ಹಾಡಿದರು. ರವಿ ಮಾಣಿಲ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾತೃಭೂಮಿ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಕೊಂಕೋಡು ಇವರು ಸ್ವಾಗತಿಸಿ ಸಂಚಾಲಕರಾದ ಸುದೇಶ್ ಮಾಣಿಲ ವಂದಿಸಿದರು. ಕು. ತೀರ್ಥನಾ, ಕು. ಸ್ಮಿತಾ, ಕು. ಲಾವಣ್ಯ ಪ್ರಾರ್ಥಿಸಿ, ಉಪನ್ಯಾಸಕರಾದ ಶ್ರೀಮತಿ ಜಯಲಕ್ಷ್ಮಿ ಇವರು ಕಾರ್ಯಕ್ರಮ ನಿರೂಪಿಸಿದರು.

Poorna squash

ಜಾಹೀರಾತು

vishnu studio

ಜಾಹೀರಾತು

SendShare50Share
Previous Post

ಕೊಡಗಿನ ಗ್ಲಾಸ್‌ ಸ್ಕೈ ವಾಕ್‌ ಬ್ರಿಡ್ಜ್‌ ಸೆಪ್ಟೆಂಬರ್‌ 15ರವರೆಗೆ ಬಂದ್.

Next Post

ಜಲಪಾತದಲ್ಲಿ ಹಠಾತ್ ಪ್ರವಾಹ: ಒಂದೇ ಕುಟುಂಬದ ಐವರು ನೀರು ಪಾಲು.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜಲಪಾತದಲ್ಲಿ ಹಠಾತ್ ಪ್ರವಾಹ: ಒಂದೇ ಕುಟುಂಬದ ಐವರು ನೀರು ಪಾಲು.

ಜಲಪಾತದಲ್ಲಿ ಹಠಾತ್ ಪ್ರವಾಹ: ಒಂದೇ ಕುಟುಂಬದ ಐವರು ನೀರು ಪಾಲು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..