• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಲಪಾತದಲ್ಲಿ ಹಠಾತ್ ಪ್ರವಾಹ: ಒಂದೇ ಕುಟುಂಬದ ಐವರು ನೀರು ಪಾಲು.

ಜಲಪಾತದಲ್ಲಿ ಹಠಾತ್ ಪ್ರವಾಹ: ಒಂದೇ ಕುಟುಂಬದ ಐವರು ನೀರು ಪಾಲು.

July 1, 2024
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

May 14, 2026
ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

ಹಿಜಾಬ್: ಕಾಂಗ್ರೆಸ್ ಸರ್ಕಾರದ ಮತ್ತೊಮ್ಮೆ ತನ್ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ- ಸುನಿಲ್ ಕುಮಾರ್

May 14, 2026
ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

May 14, 2026
ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

ಕೇರಳದ ನೂತನ ಮುಖ್ಯಮಂತ್ರಿ ಆಗಿ ವಿ.ಡಿ.ಸತೀಶನ್ ಆಯ್ಕೆ

May 14, 2026
ಕನ್ನಡ ಚಿತ್ರರಂಗದ ಜನಪ್ರಿಯ ನಟ  ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಜನಪ್ರಿಯ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ

May 13, 2026
ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

ಹೈಡ್ರೋವಿಡ್ ಗಾಂಜಾ ಅಕ್ರಮ ಮಾರಾಟ – ವಿದ್ಯಾರ್ಥಿನಿ ಬಂಧನ

May 13, 2026
ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

May 12, 2026
ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3 ರಂದು ನಡೆಸಲಾದ ನೀಟ್‌ ಯುಜಿ ಪರೀಕ್ಷೆ ರದ್ದು

May 12, 2026
ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

May 12, 2026
ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

May 12, 2026
ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

ರಾಜ್ಯಾದ್ಯಂತ ಮದ್ಯದಂಗಡಿ ಮುಚ್ಚಲು ತಮಿಳುನಾಡಿನ ನೂತನ CM ವಿಜಯ್‌ ಆದೇಶ!

May 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ  – ಶಾಸಕ ಹರೀಶ್ ಪೂಂಜ

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ  ವಾರ್ಷಿಕ ಆದಾಯ 167 ಕೋಟಿ

    ರಾಜ್ಯದ ಅತೀ ಶ್ರೀಮಂತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಮೃತ್ಯುಂಜಯ ಸೂಕ್ತ ಜಪ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜಿಗೆ (ಡಿ.ಪಿ.ಆರ್) ಯೋಜನಾ ವರದಿ ತಯಾರಿಸಲು ಅನುಮತಿ ನೀಡಲು ಶಾಸಕ ಅಶೋಕ್ ರೈ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಜಲಪಾತದಲ್ಲಿ ಹಠಾತ್ ಪ್ರವಾಹ: ಒಂದೇ ಕುಟುಂಬದ ಐವರು ನೀರು ಪಾಲು.

ಪುಣೆಯ ವನ್ವಾಡಿ ಸಯ್ಯದ್ ನಗರದ ನಿವಾಸಿ ಅನ್ಸಾರಿ ಕುಟುಂಬ

by ಪ್ರಜಾಧ್ವನಿ ನ್ಯೂಸ್
July 1, 2024
in ಅಂತರರಾಜ್ಯ, ಕ್ರೈಮ್
0
ಜಲಪಾತದಲ್ಲಿ ಹಠಾತ್ ಪ್ರವಾಹ: ಒಂದೇ ಕುಟುಂಬದ ಐವರು ನೀರು ಪಾಲು.
443
SHARES
1.3k
VIEWS
ShareShareShare

ಮುಂಬೈ: ಲೋನಾವಾಲಾದ ಭೂಶಿ ಡ್ಯಾಂಗೆ ಪ್ರವಾಸಕ್ಕೆ ಬಂದಿದ್ದ ಓರ್ವ ಮಹಿಳೆ ಹಾಗೂ ನಾಲ್ವರು ಅಪ್ರಾಪ್ತರು ಹಠಾತ್‌ ಪ್ರವಾಹಕ್ಕೆ ಸಿಕ್ಕಿ ನೀರಿನಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ.

Keshari Durga

ಜಾಹೀರಾತು

ಪ್ರವಾಸಕ್ಕೆ ಬಂದಿದ್ದ ವೇಳೆ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ನೀರಿನ ಹರಿವು ಹಠಾತ್ ಹೆಚ್ಚಾಗಿದ್ದು, 36 ವರ್ಷದ ಓರ್ವ ಮಹಿಳೆ, ಇಬ್ಬರು ಬಾಲಕಿಯರು ಹಾಗೂ ಇಬ್ಬರು ಬಾಲಕರು ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದಾರೆ. ಮೂವರ ಶವ ಪತ್ತೆಯಾಗಿದ್ದು, ಇಬ್ಬರ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟವರೆಲ್ಲಾ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಅವರೆಲ್ಲ ಜೂ.30ರ ಮಧ್ಯಾಹ್ನ ಅಣೆಕಟ್ಟಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ಸುಮಾರು 1:30ಕ್ಕೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಲಪಾತದಲ್ಲಿ ಕೊಚ್ಚಿಹೋದ ಶಾಹಿಸ್ತಾ ಅನ್ಸಾರಿ, ಅಮಿಮಾ ಅನ್ಸಾರಿ ಮತ್ತು ಉಮೇರಾ ಅನ್ಸಾರಿ ಈ ಮೂವರ ಮೃತದೇಹಗಳು ಸಿಕ್ಕಿವೆ. ಇನ್ನೂ 9 ವರ್ಷದ ಮರಿಯಾ ಸೈಯದ್ ಹಾಗೂ 4 ವರ್ಷದ ಅದ್ನಾನ್ ಅನ್ಸಾರಿ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ.

ಈ ಹಿಂದೆ ಏಪ್ರಿಲ್‍ನಲ್ಲಿ ಕರ್ನಾಟಕದ ರಾಮನಗರ ಜಿಲ್ಲೆಯ ಕಾವೇರಿ ನದಿಯ ಸಂಗಮದಲ್ಲಿ ಮೂವರು ವಿದ್ಯಾರ್ಥಿನಿಯರು ಸೇರಿದಂತೆ ಐವರು ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದರು. ವಿದ್ಯಾರ್ಥಿಗಳು ಈಜಾಡುತ್ತಿದ್ದ ವೇಳೆ ಈ ಘಟನೆ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

Muliya

ಜಾಹೀರಾತು

Fashion street 9902633624

ಜಾಹೀರಾತು

Sathyasayi Hospital

ಜಾಹೀರಾತು

SendShare177Share
Previous Post

ಮಾಣಿಲ: ಸ್ವಾಮಿ ವಿವೇಕಾನಂದ ತತ್ವದರ್ಶನಗಳೇ ಮೂಲಕ ಮುನ್ನಡೆಯುವ ಮಾತೃಭೂಮಿ ವೇದಿಕೆ ನಮಗೆ ಮಾದರಿ: ಅರುಣ್ ಪುತ್ತಿಲ

Next Post

ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್ : ಚಾಕುವಿನಿಂದ ಇರಿದು ಎಸ್ಕೇಪ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್ : ಚಾಕುವಿನಿಂದ ಇರಿದು ಎಸ್ಕೇಪ್

ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್ : ಚಾಕುವಿನಿಂದ ಇರಿದು ಎಸ್ಕೇಪ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..