• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳದ ನಿಯಮದಲ್ಲಿ ಮಹತ್ತರ ಬದಲಾವಣೆ.  ನಿಯಮಗಳು ಈ ವರ್ಷವೇ ಅನ್ವಯವಾಗಬಹುದೇ…!?

ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳದ ನಿಯಮದಲ್ಲಿ ಮಹತ್ತರ ಬದಲಾವಣೆ. ನಿಯಮಗಳು ಈ ವರ್ಷವೇ ಅನ್ವಯವಾಗಬಹುದೇ…!?

July 1, 2024
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

July 25, 2026
ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

July 25, 2026
ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

July 25, 2026
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

July 25, 2026
ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

July 25, 2026
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

July 25, 2026
ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

July 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳದ ನಿಯಮದಲ್ಲಿ ಮಹತ್ತರ ಬದಲಾವಣೆ. ನಿಯಮಗಳು ಈ ವರ್ಷವೇ ಅನ್ವಯವಾಗಬಹುದೇ…!?

by ಪ್ರಜಾಧ್ವನಿ ನ್ಯೂಸ್
July 1, 2024
in ಉಡುಪಿ, ಉಪ್ಪಿನಂಗಡಿ, ಕಾಸರಗೋಡು, ಕುಂದಾಪುರ, ಕ್ರೀಡೆ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಬೆಂಗಳೂರು, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ
0
ಮಂಗಳೂರು: ತುಳುನಾಡ ಜಾನಪದ ಕ್ರೀಡೆ ಕಂಬಳದ ನಿಯಮದಲ್ಲಿ ಮಹತ್ತರ ಬದಲಾವಣೆ.  ನಿಯಮಗಳು ಈ ವರ್ಷವೇ ಅನ್ವಯವಾಗಬಹುದೇ…!?
193
SHARES
552
VIEWS
ShareShareShare

ಕರಾವಳಿಯ ನಂಬಿಕೆ ಆರಾಧನೆಯ ಬಹು ಬೇಡಿಕೆಯ, ಅಭಿಮಾನಿ ಬಳಗ ಹೊಂದಿರುವ ಜಾನಪದ ಕ್ರೀಡೆ ಕಂಬಳ.
ಇದೀಗ ಕಂಬಳದ ನಿಯಮಗಳಲ್ಲಿ ಭಾರೀ ಬದಲಾವಣೆಗೊಳಿಸಿ ಕಂಬಳ ಸಮಿತಿ ನಿರ್ಧರಿಸಿದೆ.

ಇಲ್ಲಿಯವರೆಗೆ ಒಂದು ಕೂಟದಲ್ಲಿ (ಕಂಬಳದಲ್ಲಿ) 5-6 ಜೊತೆ ಕೋಣ ಓಡಿಸಿದ ಕಂಬಳದ ಓಟಗಾರರು ಇನ್ನು ಮುಂದೆ ಗರಿಷ್ಠ 3 ಜತೆ ಕೋಣಗಳನ್ನು ಮಾತ್ರ ಓಡಿಸಬಹುದು. ಅದರಂತೆ ಕರೆಯ “ಗಂತ್‌’ನಲ್ಲಿ ಕೋಣ ಬಿಡುವಲ್ಲೂ ಒಬ್ಬರಿಗೆ 3 ಜೊತೆ ಕೋಣ ಬಿಡಲು ಮಾತ್ರ ಅವಕಾಶ ನೀಡಲಾಗಿದೆ‌.

ashwinistudioputtur

ಜಾಹೀರಾತು

ನಿಗದಿತ ಸಮಯಕ್ಕೆ ಕಂಬಳ ಮುಕ್ತಾಯವಾಗುವುದಿಲ್ಲ ಹಾಗೂ ಓಟಗಾರರ ಆರೋಗ್ಯ ಕಾಳಜಿ ಹಿನ್ನೆಲೆಯಲ್ಲಿ ಇಂತಹ ಮಹತ್ವದ ನಿಯಮವನ್ನು ಜಾರಿಗೊಳಿಸಲು ಜಿಲ್ಲಾ ಕಂಬಳ ಸಮಿತಿ ನಿರ್ಧರಿಸಿದೆ. ಆಗಸ್ಟ್‌ನಲ್ಲಿ ನಡೆಯುವ ಕಂಬಳ ಸಮಿತಿಯ ಮಹಾಸಭೆಯಲ್ಲಿ ಇದಕ್ಕೆ ಒಪ್ಪಿಗೆ ಪಡೆದು ಮುಂದಿನ ಕಂಬಳದಿಂದಲೇ ಜಾರಿಗೆ ಬರುವ ನಿರೀಕ್ಷೆ ಇದೆ.

ಈ ನಿಯಮ ಅವಶ್ಯಕತೆ ಏನೂ.?

ಸದ್ಯ ಒಂದು ಕಂಬಳ ಕೂಟದಲ್ಲಿ ಹಲವು ಜೊತೆ ಕೋಣಗಳನ್ನು ಒಬ್ಬನೇ ಓಡಿಸುವ ಪ್ರಮೇಯವಿದೆ. ಒಮ್ಮೆ ಕರೆಯಲ್ಲಿ ಓಡಿ ತತ್‌ಕ್ಷಣವೇ ಮತ್ತೆ ಆತ ಓಟಕ್ಕೆ ಸಿದ್ಧವಾಗಲು ಸಾಧ್ಯವಾಗುತ್ತಿಲ್ಲ ಹಾಗೂ ಪದಕ ಗೆಲ್ಲುವ ಕೋಣಗಳನ್ನು ಸೀಮಿತ ಓಟಗಾರರೇ ಓಡಿಸುತ್ತಿದ್ದರೆ ಹೊಸ ಓಟಗಾರರಿಗೆ ಅವಕಾಶ ಸಿಗುವುದಿಲ್ಲವೆಂಬುದೇ ಪ್ರಮುಖ ಕಾರಣ.

ಜೊತೆಗೆ “ಗಂತ್‌’ನಲ್ಲಿ ಕೋಣ ಬಿಡುವಲ್ಲಿಯೂ ಹೆಚ್ಚು ಜನರಿರುತ್ತಾರೆ ಹಾಗೂ ಕೆಲವೇ ಮಂದಿ ಹಲವು ಕೋಣಗಳನ್ನು ಬಿಡುತ್ತಾರೆ. ಇಲ್ಲೂ ಹೊಸಬರಿಗೆ ಹೆಚ್ಚು ಅವಕಾಶ ಸಿಗುತ್ತಿಲ್ಲವಾದ್ದರಿಂದ ಹೊಸ ಬದಲಾವಣೆ ಮಾಡಲಾಗಿದೆ.

ಕಳೆದ ಕೆಲವು ಕಡೆ ಕಂಬಳ 2 ದಿನವೂ ಮುಂದುವರಿದಿದ್ದು. ಹೀಗಾಗಿ ಓಟಗಾರ ದೈಹಿಕವಾಗಿ ಬಳಲಿ 5-6 ದಿನಗಳಲ್ಲಿ ಮುಂದಿನ ಕಂಬಳಕ್ಕೆ ಮತ್ತೆ ಚೇತರಿಕೆ ಪಡೆಯುವುದು ಕಷ್ಟ ಸಾಧ್ಯ. ಜೊತೆಗೆ ಹೊಸ ಓಟಗಾರರಿಗೆ ಅವಕಾಶ ಸಿಗಬೇಕು ಎಂದು ಹೊಸ ನಿಯಮಾವಳಿ ಜಾರಿಗೆ ಉದ್ದೇಶಿಸಲಾಗಿದೆ’ ಎಂದು ತೀರ್ಪುಗಾರ ಪ್ರಮುಖರಾದ ವಿಜಯ ಕುಮಾರ್‌ ಕಂಗಿನಮನೆ ಮಾಹಿತಿ ನೀಡಿದ್ದಾರೆ.

“24 ಗಂಟೆಗಳ ಒಳಗೆ ಕಂಬಳ ಮುಗಿಯಬೇಕು ಎಂಬುದು ಎಲ್ಲರ ಚಿಂತನೆ. ಆದರೆ ಕಾರಣಾಂತರದಿಂದ ಇದು ಆಗುತ್ತಿಲ್ಲ. ಒಬ್ಬ ಆಟಗಾರನೇ ಕೆಲವು ಕೋಣಗಳನ್ನು ಓಡಿಸುವ ಕಾರಣ ಸೆಮಿಫೈನಲ್‌ ಹಂತಕ್ಕೆ ಬರುವಾಗ ಓಟಗಾರರು ಒತ್ತಡಕ್ಕೆ ಸಿಲುಕುತ್ತಾರೆ. ಸುಸ್ತಾಗಿ ಮತ್ತೆ ಕರೆಗೆ ಬರುವಾಗ ತಡವಾಗುತ್ತದೆ. ಇದಕ್ಕಾಗಿ ನಿಯಮಾವಳಿ ಅನಿವಾರ್ಯ’ ಎಂದು ಪ್ರಮುಖರಾದ ನವೀನ್‌ಚಂದ್ರ ಆಳ್ವ ತಿರುವೈಲುಗುತ್ತು ತಿಳಿಸಿದ್ದಾರೆ.

ಇದರ ಜೊತೆಗೆ ಓಟಗಾರರ ಸಂಖ್ಯೆ ಕಡಿಮೆ ಇರುವ ಕಾರಣದಿಂದ ಒಬ್ಬರಿಗೆ “3 ಜೊತೆ’ ಎಂಬ ನಿಯಮ ಸೂಕ್ತವಾಗುವುದಿಲ್ಲ. ಹೀಗಾಗಿ ಈ ಬಾರಿಗೆ ಹೆಚ್ಚು ಕೋಣಗಳಿಗೆ ಅವಕಾಶ ನೀಡುವ ಅಗತ್ಯ ಇದೆ ಎಂಬ ವಾದವೂ ಕೇಳಿಬಂದಿದೆ.

ಕಳೆದ ಬಾರಿ ಗುರುಪುರ, ಬಳ್ಕುಂಜ, ಕೊಕ್ಕಾಡಿಗೋಳಿ ಕೊಡಂಗೆ ಸಹಿತ 24 (ಬೆಂಗಳೂರು ಹೊರತುಪಡಿಸಿ) ಕಂಬಳ ಆಗಿದೆ. ನವೆಂಬರ್‌ 18ಕ್ಕೆ ಪ್ರಾರಂಭವಾಗಿತ್ತು. ಆದರೆ ಈ ಬಾರಿ ನವೆಂಬರ್‌ ಮೊದಲ ವಾರದಲ್ಲೇ ಕಂಬಳ ಆರಂಭಿಸಿ ಮಾರ್ಚ್‌ ಕೊನೆಯ ವೇಳೆಗೆ ಎಲ್ಲ ಕಂಬಳ ಮುಗಿಸಬೇಕು ಎಂಬುದು ಈ ಬಾರಿಯ ಲೆಕ್ಕಾಚಾರ.

Muliya

ಜಾಹೀರಾತು

ಏಪ್ರಿಲ್‌ನಲ್ಲಿ ಬಿಸಿಲು ಅಧಿಕವಿರುವಾಗ ಕಂಬಳ ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಬಾರಿ ಶಿರ್ವದಲ್ಲಿ ಹೊಸ ಕಂಬಳ ನಡೆಯುವ ಕಾರಣದಿಂದ ಒಟ್ಟು ಕಂಬಳ ಸಂಖ್ಯೆ 25ಕ್ಕೆ ಏರಿಕೆಯಾಗಲಿದೆ. ಕಳೆದ ವರ್ಷದಂತೆಯೇ ಈ ಬಾರಿಯೂ “ಬೆಂಗಳೂರು ಕಂಬಳ’ ನವೆಂಬರ್‌ ಮಧ್ಯದಲ್ಲಿ ನಡೆಯುವ ನಿರೀಕ್ಷೆಯಿದೆ.

ಸುಮಾರು 4 ವರ್ಷಗಳ ಹಿಂದೆ ಕಂಬಳದಲ್ಲಿ ಇದೇ ನಿಯಮ ಇತ್ತು. ಒಬ್ಬನಿಗೆ 3 ಜತೆ ಕೋಣ ಓಡಿಸಲು ಮಾತ್ರ ಅವಕಾಶವಿತ್ತು. ಕಟ್ಟುನಿಟ್ಟಾಗಿ ಇದು ಜಾರಿಯೂ ಆಗಿತ್ತು. ಆಗ ಬೆಳಗ್ಗೆ ಆಗುವ ಮುನ್ನವೇ ಕಂಬಳ ಮುಕ್ತಾಯವಾಗುತ್ತಿತ್ತು. ಇಂತಹುದೇ ನಿಯಮ ಈ ಬಾರಿಯಿಂದಲೂ ಜಾರಿಯಾದರೆ ಉತ್ತಮ ಎಂಬ ಸಲಹೆ ಬಂದಿದೆ. ಈ ನಿಟ್ಟಿನಲ್ಲಿ ಮುಂದಿನ ಮಹಾಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂಬಳ ಶಿಸ್ತು ಸಮಿತಿ ಅಧ್ಯಕ್ಷರಾದ ಭಾಸ್ಕರ್‌ ಎಸ್‌.ಕೋಟ್ಯಾನ್‌ ಹೇಳಿಕೆ ನೀಡಿದ್ದಾರೆ.

ರಾಮ ಲಕ್ಷಣ ಕಂಬಳ ಸಮಿತಿಯ ಅಧ್ಯಕ್ಷರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ ಅವರ ಅನುಪಸ್ಥಿತಿಯಲ್ಲಿ ಸಂಸದರಾಗಿ ಆಯ್ಕೆಯಾದ ಕಾರಣ ಅಭಿನಂದನೆ ಸಲ್ಲಿಸಲಾಯಿತು.

SendShare77Share
Previous Post

‘ದಂಡ’ ಬದಲು ‘ನ್ಯಾಯ’: ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಅಮಿತ್ ಶಾ ಸುದ್ದಿಗೋಷ್ಠಿ

Next Post

ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..