• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

July 2, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಳ್ಳಾಲ

ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

by ಪ್ರಜಾಧ್ವನಿ ನ್ಯೂಸ್
July 2, 2024
in ಉಳ್ಳಾಲ, ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ಮಂಗಳೂರು, ಮಡಿಕೇರಿ, ರಾಜಕೀಯ, ರಾಜ್ಯ
0
ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ : ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ
34
SHARES
98
VIEWS
ShareShareShare

ಪಕ್ಷದ ವಿರುದ್ಧ ಮಾತನಾಡುವವರಿಗೆ ಮಣೆ ಹಾಕಿ, ಅಶಿಸ್ತಿಗೆ ವಕಾಶ ಕೊಟ್ಟಿದ್ದರಿಂದಲೇ ಬಿಜೆಪಿ ಶಿಥಿಲಗೊಳ್ಳುತ್ತಿದೆ. ಬೇರೆ ಪಕ್ಷದಂತೆ ಬಿಜೆಪಿ ಆಗಬಾರದು. ನಾನು ಪಕ್ಷ ಶುದ್ಧೀಕರಣದ ದಾರಿಯಲ್ಲಿದ್ದೇನೆ. ಅದಕ್ಕಾಗಿ ಗುಂಪು ಕಟ್ಟುವುದಿಲ್ಲ. ಪಕ್ಷ ದ್ರೋಹವನ್ನೂ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಹೇಳಿದರು.

ಸೋಮವಾರ ಬೆಂಗಳೂರಿನ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಫ‌ಲಿತಾಂಶ ಸಿಕ್ಕಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆಯಾದಾಗಲೇ ಗಂಭೀರವಾಗಿ ಪರಿಗಣಿಸಬೇಕಿತ್ತು. ಕಾರ್ಯಕರ್ತರನ್ನು ಹುರಿದುಂಬಿಸುವ ಬದಲು ಮೋದಿ ಹೆಸರಿನಲ್ಲಿ ಅತಿಯಾದ ಆತ್ಮವಿಶ್ವಾಸದಿಂದ 9 ಸ್ಥಾನ ಕಳೆದುಕೊಂಡಿದ್ದೇವೆ ಎಂದರು.

8722552464 Astrloger

ಜಾಹೀರಾತು

ಕಾಂಗ್ರೆಸ್‌ ಪ್ರಬಲವಾಗಿ ಕಾರ್ಯಾಚರಣೆಗಿಳಿದಿದೆ ಎಂಬುದನ್ನು ಊಹಿಸಲು ನಾನೂ ಸೇರಿದಂತೆ ರಾಜ್ಯದ ಸಂಘಟನೆಯವರು ವಿಫ‌ಲರಾಗಿದ್ದೇವೆ. ಜೆಡಿಎಸ್‌ ಜತೆಗಿದ್ದ ಕಾರಣದಿಂದ ಗೆದ್ದಿದ್ದೇವೆ ಎಂದು ಜನ ಮಾತನಾಡಲಾರಂಭಿಸಿದ್ದಾರೆ. ಇದು ಬಿಜೆಪಿ ಸಂಘಟನೆಗೆ ಸವಾಲು. ಎಲ್ಲ ಕಡೆ ಮತಗಳ ಅಂತರ ಕಡಿಮೆ ಆಗಿರುವುದು ನಮಗೆ ಎಚ್ಚರಿಕೆಯ ಸಂದೇಶ ಎಂದರು.

ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಪ್ರಚಾರ ಇಲ್ಲದೆ ತಳಮಟ್ಟದಲ್ಲಿ ಕೆಲಸ ಮಾಡಬೇಕು. ಯಾರನ್ನೋ ಕೂರಿಸಿದರೆ ಸಂಘಟನೆ ಆಗುವುದಿಲ್ಲ. ನಾನು ರಾಜ್ಯಾಧ್ಯಕ್ಷರ ಬಗ್ಗೆ ಮಾತ್ರ ಮಾತನಾಡುತ್ತಿಲ್ಲ. ಅವರು ಮೊನ್ನೆ ಮೊನ್ನೆ ಬಂದಿದ್ದಾರೆ. ಅವರು ಬಂದ ಕೂಡಲೇ ಚುನಾವಣೆಯೂ ಬಂದಿದೆ. ನಾಯಕತ್ವ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಚಾರ್ಜ್‌ಶೀಟ್‌ ಎಲ್ಲಿ ಹೋಗಬೇಕೋ ಅಲ್ಲಿ ಹೋಗುತ್ತದೆ. ನಾವೆಲ್ಲಾ ಎ3 ಅಥವಾ ಎ 4 ಆಗಿರಬಹುದು. ಜು. 4ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕಾರಿಣಿಯಲ್ಲಿ ಇವೆಲ್ಲವೂ ಚರ್ಚೆ ಆಗಬೇಕು ಎಂದರು.

ನಾನು ರಾಜ್ಯಾಧ್ಯಕ್ಷನಿದ್ದಾಗ ಪಕ್ಷದ ವಿರುದ್ಧ ಮಾತನಾಡಿದ್ದ ಜನಾರ್ದನ ರೆಡ್ಡಿ, ರೇಣುಕಾಚಾರ್ಯ, ಯತ್ನಾಳ್‌ ವಿರುದ್ಧ ಕೇಂದ್ರದ ಒಪ್ಪಿಗೆ ಪಡೆದು ಅಮಾನತು ಮಾಡಿದ್ದೆ. ಇದರಿಂದ ಪಕ್ಷ ಬೆಳೆಯಲು ಅನುಕೂಲ ಆಯಿತು. ಈಗ ಈ ಕೆಲಸ ಆಗುತ್ತಿಲ್ಲ. ಚೇಲಾಗಳನ್ನು ಬಿಟ್ಟು ಪಕ್ಷಕ್ಕಾಗಿ ಕೆಲಸ ಮಾಡುವ ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದರೆ ಎಲ್ಲವೂ ಸರಿ ಹೋಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಧಾನಸಭೆ ವಿಪಕ್ಷದ ನಾಯಕರಾಗಿರುವ ಆರ್‌. ಅಶೋಕ್‌ ವಿರುದ್ಧವೂ ಅಸಮಾಧಾನ ಹೊರಹಾಕಿದ ಡಿವಿಎಸ್‌, ಸಿದ್ದರಾಮಯ್ಯ ಅವರನ್ನು ಎದುರಿಸಲು ಸಾಮಾನ್ಯರಿಂದ ಸಾಧ್ಯವಿಲ್ಲ. ವಿಪಕ್ಷ ನಾಯಕ ಆದವರು ಅಧ್ಯಯನ ಮಾಡಬೇಕು. ಕೇವಲ ಜಗಳ ಮಾಡುವುದಲ್ಲ. ಓಡಾಟದಿಂದ ಪಕ್ಷದ ನಾಯಕರಾಗಿ ಬೆಳೆಯಬಹುದೇ ಹೊರತು, ವಿಪಕ್ಷ ನಾಯಕ ಆಗಲಾರರು. ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಅಧ್ಯಯನ, ಅಂಕಿ-ಅಂಶ ಹಾಗೂ ಸೂಕ್ತ ಸಮಯದಲ್ಲಿ ಪ್ರತಿರೋಧ ಒಡ್ಡುವ ನಾಯಕರ ಆವಶ್ಯಕತೆ ಇದೆ ಎಂದರು.

ಇತ್ತೀಚೆಗೆ ಕಾಂಗ್ರೆಸ್‌ ನಾಯಕರೊಬ್ಬರು ನನ್ನನ್ನು ಅವರ ಪಕ್ಷಕ್ಕೆ ಕರೆದಿದ್ದರು. ನಾಲ್ಕು ಪ್ಯಾಂಟ್‌, ಶರ್ಟ್‌ ಮಾತ್ರ ತನ್ನಿ. 28ರಲ್ಲಿ ಒಂದು ಕಡೆ ನಿಲ್ಲಿಸಿ ಗೆಲ್ಲಿಸುತ್ತೇವೆ ಎಂದು ಆಹ್ವಾನ ಕೊಟ್ಟಿದ್ದರು. ನಾನು ಮತ್ತೂಬ್ಬ ಜಗದೀಶ್‌ ಶೆಟ್ಟರ್‌ ಆಗಲು ಸಿದ್ಧನಿಲ್ಲ ಎಂದು ನೇರವಾಗಿ ಹೇಳಿದ್ದೆ ಎಂದು ಸದಾನಂದ ಗೌಡ ಹೇಳಿದರು.

Muliya

ಜಾಹೀರಾತು

ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನದ ಶ್ರೀ ಕುಮಾರ ಚಂದ್ರ ಶೇಖರನಾಥ ಸ್ವಾಮೀಜಿ ಪರ ಬ್ಯಾಟ್‌ ಬೀಸಿದ ಡಿವಿಎಸ್‌, ಸಚಿವ ರಾಜಣ್ಣ ಅವರಿಗೆ ಒಂದು ಮಾತು ಹೇಳಲು ಇಷ್ಟಪಡುತ್ತೇನೆ. ಇಲ್ಲಿ ಸರಕಾರ ಬೀಳುತ್ತದೆ, ಅವರಲ್ಲಿ ಸ್ವಾಮೀಜಿ ಆಗುತ್ತಾರಾ ನೋಡಲಿ. ಕಾವಿ ಬಟ್ಟೆ ಬೇಕಾದರೆ ನಾವೇ ಕೊಡುತ್ತೇವೆ, ಶಿಷ್ಯತ್ವ ಸ್ವೀಕಾರ ಮಾಡುತ್ತಾರಾ ಎಂದು ಸವಾಲು ಹಾಕಿದರು.

SendShare14Share
Previous Post

ಅಡಿಕೆಗೆ ರೈತರು ವಿಮೆ ಪ್ರೀಮಿಯಂ ಕಟ್ಟಲು ಜು.31 ಕೊನೆಯ ದಿನ

Next Post

ಪುತ್ತೂರು: ಟ್ರಾಫಿಕ್ ಪೋಲಿಸರೇ ನಿಮ್ಮ ಕಾನೂನಿನಲ್ಲಿ ಬಡವರಿಗೊಂದು, ಶ್ರೀಮಂತರಿಗೊಂದು ಎಂಬ ತಾರತಮ್ಯ ಇದೆಯೇ…?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಟ್ರಾಫಿಕ್ ಪೋಲಿಸರೇ ನಿಮ್ಮ ಕಾನೂನಿನಲ್ಲಿ ಬಡವರಿಗೊಂದು, ಶ್ರೀಮಂತರಿಗೊಂದು ಎಂಬ ತಾರತಮ್ಯ ಇದೆಯೇ…?

ಪುತ್ತೂರು: ಟ್ರಾಫಿಕ್ ಪೋಲಿಸರೇ ನಿಮ್ಮ ಕಾನೂನಿನಲ್ಲಿ ಬಡವರಿಗೊಂದು, ಶ್ರೀಮಂತರಿಗೊಂದು ಎಂಬ ತಾರತಮ್ಯ ಇದೆಯೇ...?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..