• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ : “ಮಾಸ್ ಲಿಮಿಟೆಡ್ ನ ಕಾವು ಅಡಿಕೆ ಖರೀದಿ ಕೇಂದ್ರ” ಉದ್ಘಾಟನೆ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ : “ಮಾಸ್ ಲಿಮಿಟೆಡ್ ನ ಕಾವು ಅಡಿಕೆ ಖರೀದಿ ಕೇಂದ್ರ” ಉದ್ಘಾಟನೆ

July 2, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 10, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, April 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ : “ಮಾಸ್ ಲಿಮಿಟೆಡ್ ನ ಕಾವು ಅಡಿಕೆ ಖರೀದಿ ಕೇಂದ್ರ” ಉದ್ಘಾಟನೆ

by ಪ್ರಜಾಧ್ವನಿ ನ್ಯೂಸ್
July 2, 2024
in ಕೃಷಿ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಬೆಳ್ಳಾರೆ, ಸುಳ್ಯ
0
ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ : “ಮಾಸ್ ಲಿಮಿಟೆಡ್ ನ ಕಾವು ಅಡಿಕೆ ಖರೀದಿ ಕೇಂದ್ರ” ಉದ್ಘಾಟನೆ
11
SHARES
30
VIEWS
ShareShareShare

ಪುತ್ತೂರು : ಕಾವು ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ.

ಅಡಿಕೆ ದರ ರೂ. 30-35 ರವರೆಗೆ ಕುಸಿದಾಗ, 2001ರಲ್ಲಿ ಜಿಲ್ಲೆಯ ಸಹಕಾರಿಗಳ ಮತ್ತು ಬೆಳೆಗಾರರ ಚಿಂತನೆ ಮೂಲಕ “ಮಾಸ್ ಲಿಮಿಟೆಡ್” ಸಂಸ್ಥೆ ಪ್ರಾರಂಭವಾಯಿತು. “ಸಹಕಾರಿ ರತ್ನ” ಶ್ರೀ ವಾರಣಾಸಿ ಸುಬ್ರಾಯ ಭಟ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ. ಎನ್ ರಾಜೇಂದ್ರ ಕುಮಾರ್ ರವರ ಮಾರ್ಗದರ್ಶನದೊಂದಿಗೆ ಜಿಲ್ಲೆಯ ಸಹಕಾರಿಗಳು ಮತ್ತು ಅಡಿಕೆ ಬೆಳೆಗಾರರು ಸೇರಿ “ಮಾಸ್ ಲಿಮಿಟೆಡ್” ಎಂಬ ಸಂಸ್ಥೆಯನ್ನು ಹುಟ್ಟು ಹಾಕಿದರು.

Muliya

ಜಾಹೀರಾತು

ನಮ್ಮ ಸಂಸ್ಥೆಯು ಕೃಷಿಕರ ಅಡಿಕೆಯನ್ನು ಉತ್ತಮ ಬೆಲೆಗೆ ಖರೀದಿಸಿ, ಸಂಸ್ಕರಿಸಿ, ಉತ್ತರ ಭಾರತಕ್ಕೆ ಮಾರಾಟ ಮಾಡುವ ಮೂಲಕ ಅಡಿಕೆ ಬೆಲೆಯಲ್ಲಿ ಸ್ಥಿರತೆ ಮತ್ತು ವರ್ಷವಿಡೀ ಕೃಷಿಕರ ಅಡಿಕೆ ಖರೀದಿಗೆ ಮಾರುಕಟ್ಟೆಯನ್ನು ಒದಗಿಸುತ್ತಾ ಇದೆ.

camera center ad

ಜಾಹೀರಾತು

ದಿನಾಂಕ 13-03-2024 ರಿಂದ “ಸಹಕಾರಿ ರತ್ನ” ಶ್ರೀ ಕೆ. ಸೀತಾರಾಮ ರೈ, ಸವಣೂರು ರವರು ಸಂಸ್ಥೆಯ ಅಧ್ಯಕ್ಷರಾಗಿ ಮುನ್ನಡೆಸುತ್ತಾ ಇದ್ದಾರೆ. ಸಂಘದ ಕೇಂದ್ರ ಕಛೇರಿಯು ಮಂಗಳೂರಿನ ಬೈಕಂಪಾಡಿಯ ಎ.ಪಿ.ಎಂ.ಸಿ. ಆವರಣದೊಳಗೆ ಇದೆ. ಪ್ರಕೃತ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಂಸ್ಥೆಯು 10 ಖರೀದಿ ಕೇಂದ್ರಗಳನ್ನು ತೆರೆದಿದ್ದು ಪ್ರತಿದಿನವೂ ಕೃಷಿಕರ, ಸದಸ್ಯರ ಅಡಿಕೆಯನ್ನು ಖರೀದಿಸುತ್ತಿದೆ.

ಕಾವು ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ದಿನಾಂಕ 09-07-2024 ರಂದು ಬೆಳಿಗ್ಗೆ 10.00 ಗಂಟೆಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ಸಂಘದ ಆವರಣದಲ್ಲಿ ಮಾಸ್ ಲಿಮಿಟೆಡ್ ನ ಕಾವು ಅಡಿಕೆ ಖರೀದಿ ಕೇಂದ್ರ” ಉದ್ಘಾಟನೆಗೊಳ್ಳಲಿದೆ.2

Poorna squash

ಜಾಹೀರಾತು

ಮತ್ತೂರಿನ ಶಾಸಕರಾದ ಸನ್ಮಾನ್ಯ ಶ್ರೀ ಅಶೋಕ್ ಕುಮಾರ್ ರೈ ಯವರು ಅಡಿಕೆ ಖರೀದಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ಶಶಿಕುಮಾ‌ರ್ ರೈ ಬಾಲ್ಗೊಟ್ಟು ಮತ್ತು ಶ್ರೀ ಎಸ್.ಬಿ. ಜಯರಾಮ ರೈ ಯವರು ಹಾಗೂ ಅರ್ಯಡ್ಕ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಶ್ರೀ ಸಂತೋಷ್ ಮಣಿಯಾಣಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಭೆಯ ಅಧ್ಯಕ್ಷತೆಯನ್ನು “ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ನನ್ಯ ಅಚ್ಯುತ ಮೂಡೆತ್ತಾಯ ರವರು ವಹಿಸಲಿದ್ದಾರೆ.

ಉದ್ದೇಶಗಳು:-

Keshari Durga

ಜಾಹೀರಾತು

1. ಮಾಸ್ ಲಿಮಿಟೆಡ್ ಸಂಸ್ಥೆಯ ಕಳೆದ ಸಾಲಿನ ವ್ಯವಹಾರವನ್ನು ದ್ವಿಗುಣಗೊಳಿಸುವ ಉದ್ದೇಶವನ್ನು ಹೊಂದಿದ್ದೇವೆ. ಆದ್ದರಿಂದ ಹೆಚ್ಚು ಅಡಿಕೆ ಖರೀದಿಗೋಸ್ಕರ ಕಾವು ಅಡಿಕೆ ಖರೀದಿ ಕೇಂದ್ರವನ್ನು ಪ್ರಾರಂಭಿಸುತ್ತಿದ್ದೇವೆ.

ashwinistudioputtur

ಜಾಹೀರಾತು

2. ಇನ್ನೂ ಒಂದೆರಡು ಅಡಿಕೆ ಖರೀದಿ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಇಟ್ಟುಕೊಂಡಿದ್ದೇವೆ.

3. ಖರೀದಿ ಮಾಡಿದ ಹೆಚ್ಚು ಅಡಿಕೆಗಳನ್ನು ಸಂಸ್ಕರಣೆ ಮಾಡುವ ಬಗ್ಗೆ ಈಗಾಗಲೇ ಇರುವ ನಮ್ಮ ಸುಳ್ಯಶಾಖೆಯಲ್ಲಿ ಎ.ಪಿ.ಎಂ.ಸಿ. ಯವರಿಂದ ಒಂದು ಹೆಚ್ಚುವರಿ ಗೋದಾಮು ಪಡೆದು ಒಂದು ಸುಸಜ್ಜಿತ “ಅಡಿಕೆ ಸಂಸ್ಕರಣೆ ವಿಭಾಗ” ವನ್ನು ಕೂಡಲೇ ಪ್ರಾರಂಭಿಸಲಿದ್ದೇವೆ.

4. ಅಡಿಕೆಯನ್ನು ಖರೀದಿ ಮಾಡುವ ಬಗ್ಗೆ ಪದವೀಧರ ಅಭ್ಯರ್ಥಿಗಳನ್ನು ಸ್ಟೆಪೆಂಡ್ ಸಹಿತ ಟ್ರೈನೀಗಳಾಗಿ ಸೇರಿಸಿ ಅವರಿಗೆ ಅಡಿಕೆಯಲ್ಲಿ ತರಬೇತಿ ನೀಡಿ, ಅವರನ್ನು ಖರೀದಿ ಅಧಿಕಾರಿಗಳಾಗಿ ಮಾಡಲಿದ್ದೇವೆ. ಈ ಬಗ್ಗೆ ಪ್ರಕ್ರಿಯೆಗಳು ಪ್ರಾರಂಭಗೊಂಡಿವೆ

ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಟಿ.ಮಹಾಬಲೇಶ್ವರ ಭಟ್

vishnu studio

ಜಾಹೀರಾತು

ಅಧ್ಯಕ್ಷರು ಶ್ರೀ ಕೆ. ಸೀತಾರಾಮ ರೈ, ಸವಣೂರು
ಪತ್ರಿಕಾಗೋಷ್ಠಿಯಲ್ಲಿ ಅಚ್ಚುತ ಮೂಡಿತಾಯ,ಕೋಲ್ಪೆಗುತ್ತು ರಾಜಾರಾಮ ಶೆಟ್ಟಿ,ಮಹಾಬಲೇಶ್ವರ ಭಟ್ ಉಪಸ್ಥಿತರಿದ್ದರು

SendShare4Share
Previous Post

ಮಂಗಳೂರು ಜೈಲಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ; ಗಂಭೀರವಾಗಿ ಗಾಯ

Next Post

ವಿಟ್ಲ – ಉಪ್ಪಿನಂಗಡಿ ಕಾಂಗ್ರೇಸ್ ಬ್ಲಾಕ್ ಗೆ ಸಾರಥಿ ಯಾರು..?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಟ್ಲ – ಉಪ್ಪಿನಂಗಡಿ ಕಾಂಗ್ರೇಸ್ ಬ್ಲಾಕ್ ಗೆ ಸಾರಥಿ ಯಾರು..?

ವಿಟ್ಲ - ಉಪ್ಪಿನಂಗಡಿ ಕಾಂಗ್ರೇಸ್ ಬ್ಲಾಕ್ ಗೆ ಸಾರಥಿ ಯಾರು..?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..