• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ : “ಮಾಸ್ ಲಿಮಿಟೆಡ್ ನ ಕಾವು ಅಡಿಕೆ ಖರೀದಿ ಕೇಂದ್ರ” ಉದ್ಘಾಟನೆ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ : “ಮಾಸ್ ಲಿಮಿಟೆಡ್ ನ ಕಾವು ಅಡಿಕೆ ಖರೀದಿ ಕೇಂದ್ರ” ಉದ್ಘಾಟನೆ

July 2, 2024
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 1, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, April 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ : “ಮಾಸ್ ಲಿಮಿಟೆಡ್ ನ ಕಾವು ಅಡಿಕೆ ಖರೀದಿ ಕೇಂದ್ರ” ಉದ್ಘಾಟನೆ

by ಪ್ರಜಾಧ್ವನಿ ನ್ಯೂಸ್
July 2, 2024
in ಕೃಷಿ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಬೆಳ್ಳಾರೆ, ಸುಳ್ಯ
0
ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ : “ಮಾಸ್ ಲಿಮಿಟೆಡ್ ನ ಕಾವು ಅಡಿಕೆ ಖರೀದಿ ಕೇಂದ್ರ” ಉದ್ಘಾಟನೆ
11
SHARES
30
VIEWS
ShareShareShare

ಪುತ್ತೂರು : ಕಾವು ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ.

ಅಡಿಕೆ ದರ ರೂ. 30-35 ರವರೆಗೆ ಕುಸಿದಾಗ, 2001ರಲ್ಲಿ ಜಿಲ್ಲೆಯ ಸಹಕಾರಿಗಳ ಮತ್ತು ಬೆಳೆಗಾರರ ಚಿಂತನೆ ಮೂಲಕ “ಮಾಸ್ ಲಿಮಿಟೆಡ್” ಸಂಸ್ಥೆ ಪ್ರಾರಂಭವಾಯಿತು. “ಸಹಕಾರಿ ರತ್ನ” ಶ್ರೀ ವಾರಣಾಸಿ ಸುಬ್ರಾಯ ಭಟ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ. ಎನ್ ರಾಜೇಂದ್ರ ಕುಮಾರ್ ರವರ ಮಾರ್ಗದರ್ಶನದೊಂದಿಗೆ ಜಿಲ್ಲೆಯ ಸಹಕಾರಿಗಳು ಮತ್ತು ಅಡಿಕೆ ಬೆಳೆಗಾರರು ಸೇರಿ “ಮಾಸ್ ಲಿಮಿಟೆಡ್” ಎಂಬ ಸಂಸ್ಥೆಯನ್ನು ಹುಟ್ಟು ಹಾಕಿದರು.

ನಮ್ಮ ಸಂಸ್ಥೆಯು ಕೃಷಿಕರ ಅಡಿಕೆಯನ್ನು ಉತ್ತಮ ಬೆಲೆಗೆ ಖರೀದಿಸಿ, ಸಂಸ್ಕರಿಸಿ, ಉತ್ತರ ಭಾರತಕ್ಕೆ ಮಾರಾಟ ಮಾಡುವ ಮೂಲಕ ಅಡಿಕೆ ಬೆಲೆಯಲ್ಲಿ ಸ್ಥಿರತೆ ಮತ್ತು ವರ್ಷವಿಡೀ ಕೃಷಿಕರ ಅಡಿಕೆ ಖರೀದಿಗೆ ಮಾರುಕಟ್ಟೆಯನ್ನು ಒದಗಿಸುತ್ತಾ ಇದೆ.

ashwinistudioputtur

ಜಾಹೀರಾತು

ದಿನಾಂಕ 13-03-2024 ರಿಂದ “ಸಹಕಾರಿ ರತ್ನ” ಶ್ರೀ ಕೆ. ಸೀತಾರಾಮ ರೈ, ಸವಣೂರು ರವರು ಸಂಸ್ಥೆಯ ಅಧ್ಯಕ್ಷರಾಗಿ ಮುನ್ನಡೆಸುತ್ತಾ ಇದ್ದಾರೆ. ಸಂಘದ ಕೇಂದ್ರ ಕಛೇರಿಯು ಮಂಗಳೂರಿನ ಬೈಕಂಪಾಡಿಯ ಎ.ಪಿ.ಎಂ.ಸಿ. ಆವರಣದೊಳಗೆ ಇದೆ. ಪ್ರಕೃತ ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಂಸ್ಥೆಯು 10 ಖರೀದಿ ಕೇಂದ್ರಗಳನ್ನು ತೆರೆದಿದ್ದು ಪ್ರತಿದಿನವೂ ಕೃಷಿಕರ, ಸದಸ್ಯರ ಅಡಿಕೆಯನ್ನು ಖರೀದಿಸುತ್ತಿದೆ.

ಕಾವು ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ದಿನಾಂಕ 09-07-2024 ರಂದು ಬೆಳಿಗ್ಗೆ 10.00 ಗಂಟೆಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದೊಂದಿಗೆ ಸಂಘದ ಆವರಣದಲ್ಲಿ ಮಾಸ್ ಲಿಮಿಟೆಡ್ ನ ಕಾವು ಅಡಿಕೆ ಖರೀದಿ ಕೇಂದ್ರ” ಉದ್ಘಾಟನೆಗೊಳ್ಳಲಿದೆ.2

Poorna squash

ಜಾಹೀರಾತು

ಮತ್ತೂರಿನ ಶಾಸಕರಾದ ಸನ್ಮಾನ್ಯ ಶ್ರೀ ಅಶೋಕ್ ಕುಮಾರ್ ರೈ ಯವರು ಅಡಿಕೆ ಖರೀದಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ಶಶಿಕುಮಾ‌ರ್ ರೈ ಬಾಲ್ಗೊಟ್ಟು ಮತ್ತು ಶ್ರೀ ಎಸ್.ಬಿ. ಜಯರಾಮ ರೈ ಯವರು ಹಾಗೂ ಅರ್ಯಡ್ಕ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಶ್ರೀ ಸಂತೋಷ್ ಮಣಿಯಾಣಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಸಭೆಯ ಅಧ್ಯಕ್ಷತೆಯನ್ನು “ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ನನ್ಯ ಅಚ್ಯುತ ಮೂಡೆತ್ತಾಯ ರವರು ವಹಿಸಲಿದ್ದಾರೆ.

ಉದ್ದೇಶಗಳು:-

1. ಮಾಸ್ ಲಿಮಿಟೆಡ್ ಸಂಸ್ಥೆಯ ಕಳೆದ ಸಾಲಿನ ವ್ಯವಹಾರವನ್ನು ದ್ವಿಗುಣಗೊಳಿಸುವ ಉದ್ದೇಶವನ್ನು ಹೊಂದಿದ್ದೇವೆ. ಆದ್ದರಿಂದ ಹೆಚ್ಚು ಅಡಿಕೆ ಖರೀದಿಗೋಸ್ಕರ ಕಾವು ಅಡಿಕೆ ಖರೀದಿ ಕೇಂದ್ರವನ್ನು ಪ್ರಾರಂಭಿಸುತ್ತಿದ್ದೇವೆ.

2. ಇನ್ನೂ ಒಂದೆರಡು ಅಡಿಕೆ ಖರೀದಿ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಇಟ್ಟುಕೊಂಡಿದ್ದೇವೆ.

Muliya

ಜಾಹೀರಾತು

Keshari Durga

ಜಾಹೀರಾತು

3. ಖರೀದಿ ಮಾಡಿದ ಹೆಚ್ಚು ಅಡಿಕೆಗಳನ್ನು ಸಂಸ್ಕರಣೆ ಮಾಡುವ ಬಗ್ಗೆ ಈಗಾಗಲೇ ಇರುವ ನಮ್ಮ ಸುಳ್ಯಶಾಖೆಯಲ್ಲಿ ಎ.ಪಿ.ಎಂ.ಸಿ. ಯವರಿಂದ ಒಂದು ಹೆಚ್ಚುವರಿ ಗೋದಾಮು ಪಡೆದು ಒಂದು ಸುಸಜ್ಜಿತ “ಅಡಿಕೆ ಸಂಸ್ಕರಣೆ ವಿಭಾಗ” ವನ್ನು ಕೂಡಲೇ ಪ್ರಾರಂಭಿಸಲಿದ್ದೇವೆ.

4. ಅಡಿಕೆಯನ್ನು ಖರೀದಿ ಮಾಡುವ ಬಗ್ಗೆ ಪದವೀಧರ ಅಭ್ಯರ್ಥಿಗಳನ್ನು ಸ್ಟೆಪೆಂಡ್ ಸಹಿತ ಟ್ರೈನೀಗಳಾಗಿ ಸೇರಿಸಿ ಅವರಿಗೆ ಅಡಿಕೆಯಲ್ಲಿ ತರಬೇತಿ ನೀಡಿ, ಅವರನ್ನು ಖರೀದಿ ಅಧಿಕಾರಿಗಳಾಗಿ ಮಾಡಲಿದ್ದೇವೆ. ಈ ಬಗ್ಗೆ ಪ್ರಕ್ರಿಯೆಗಳು ಪ್ರಾರಂಭಗೊಂಡಿವೆ

ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಟಿ.ಮಹಾಬಲೇಶ್ವರ ಭಟ್

ಅಧ್ಯಕ್ಷರು ಶ್ರೀ ಕೆ. ಸೀತಾರಾಮ ರೈ, ಸವಣೂರು
ಪತ್ರಿಕಾಗೋಷ್ಠಿಯಲ್ಲಿ ಅಚ್ಚುತ ಮೂಡಿತಾಯ,ಕೋಲ್ಪೆಗುತ್ತು ರಾಜಾರಾಮ ಶೆಟ್ಟಿ,ಮಹಾಬಲೇಶ್ವರ ಭಟ್ ಉಪಸ್ಥಿತರಿದ್ದರು

vishnu studio

ಜಾಹೀರಾತು

camera center ad

ಜಾಹೀರಾತು

SendShare4Share
Previous Post

ಮಂಗಳೂರು ಜೈಲಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ; ಗಂಭೀರವಾಗಿ ಗಾಯ

Next Post

ವಿಟ್ಲ – ಉಪ್ಪಿನಂಗಡಿ ಕಾಂಗ್ರೇಸ್ ಬ್ಲಾಕ್ ಗೆ ಸಾರಥಿ ಯಾರು..?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಟ್ಲ – ಉಪ್ಪಿನಂಗಡಿ ಕಾಂಗ್ರೇಸ್ ಬ್ಲಾಕ್ ಗೆ ಸಾರಥಿ ಯಾರು..?

ವಿಟ್ಲ - ಉಪ್ಪಿನಂಗಡಿ ಕಾಂಗ್ರೇಸ್ ಬ್ಲಾಕ್ ಗೆ ಸಾರಥಿ ಯಾರು..?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..