• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಣ್ಣಾಮಲೈ ಯುಕೆ ಫೆಲೋಶಿಪ್‌ ಆಯ್ಕೆ ಸದ್ಯದಲ್ಲೇ ಲಂಡನ್‌ಗೆ ;ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ!?

ಅಣ್ಣಾಮಲೈ ಯುಕೆ ಫೆಲೋಶಿಪ್‌ ಆಯ್ಕೆ ಸದ್ಯದಲ್ಲೇ ಲಂಡನ್‌ಗೆ ;ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ!?

July 2, 2024
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

August 7, 2026
ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

August 7, 2026
ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 7, 2026
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

August 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

    ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಅಣ್ಣಾಮಲೈ ಯುಕೆ ಫೆಲೋಶಿಪ್‌ ಆಯ್ಕೆ ಸದ್ಯದಲ್ಲೇ ಲಂಡನ್‌ಗೆ ;ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ!?

by ಪ್ರಜಾಧ್ವನಿ ನ್ಯೂಸ್
July 2, 2024
in ಅಂತರರಾಜ್ಯ, ರಾಜಕೀಯ, ರಾಜ್ಯ
0
ಅಣ್ಣಾಮಲೈ ಯುಕೆ ಫೆಲೋಶಿಪ್‌ ಆಯ್ಕೆ ಸದ್ಯದಲ್ಲೇ ಲಂಡನ್‌ಗೆ ;ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ!?
292
SHARES
833
VIEWS
ShareShareShare

ಕೆ. ಅಣ್ಣಾಮಲೈ ಅವರಿಗೆ ಯುಕೆ ಫೆಲೋಶಿಪ್‌ ದೊರೆತಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರೂ ಆಗಿರುವ ಕೆ ಅಣ್ಣಾಮಲೈ ಅವರು ಸದ್ಯದಲ್ಲೇ ಲಂಡನ್‌ಗೆ ತೆರಳಲಿದ್ದಾರೆ. ಯುಕೆ ವಿದೇಶಾಂಗ ಕಚೇರಿಯ ಚೆವೆನಿಂಗ್ ಗುರುಕುಲ ಫೆಲೋಶಿಪ್ ಫಾರ್ ಲೀಡರ್‌ಶಿಪ್ ಮತ್ತು ಎಕ್ಸಲೆನ್ಸ್ ಕಾರ್ಯಕ್ರಮಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಮೂರು ತಿಂಗಳ ಕಾಲ ಅವರು ಅಲ್ಲಿ ನೆಲೆಸಲಿದ್ದಾರೆ.

ಫೆಲೋಶಿಪ್ ಕಾರ್ಯಕ್ರಮವು ಸೆಪ್ಟೆಂಬರ್ ಮಧ್ಯದಲ್ಲಿ ಪ್ರಾರಂಭವಾಗಲಿದ್ದು, ನವೆಂಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಮೂಲಗಳ ಪ್ರಕಾರ ಅಣ್ಣಾಮಲೈ ಅವರು 2024ರ ಲೋಕಸಭೆ ಚುನಾವಣೆಗೆ ಮುನ್ನ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು ಮತ್ತು ಮೇ ತಿಂಗಳಲ್ಲಿ ದೆಹಲಿಯಲ್ಲಿ ಸಂದರ್ಶನಕ್ಕೆ ಹಾಜರಾಗಿದ್ದರು. ಬ್ರಿಟನ್‌ನಲ್ಲಿ ಕೋರ್ಸ್ ಮುಗಿಯುವವರೆಗೆ ತಮ್ಮನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ಹೈಕಮಾಂಡ್‌ಗೆ ಅಣ್ಣಾಮಲೈ ಅವರು ಮನವಿ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಅಣ್ಣಾಮಲೈ ಅವರು ನಾಗರಿಕ ಸೇವೆಯನ್ನು ತೊರೆದ ಅನಂತರ ಅವರು ಪ್ರಾರಂಭಿಸಿದ ಎನ್‌ಜಿಒ ‘ವೀ ದಿ ಲೀಡರ್ಸ್’ ಪ್ರತಿಷ್ಠಾನದ ಸಂಸ್ಥಾಪಕರಾಗಿ ಚೆವೆನಿಂಗ್ ಗುರುಕುಲ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು. ಕಾರ್ಯಕ್ರಮವನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ಆಯೋಜಿಸಿದೆ ಎಂದು ಚೆವೆನಿಂಗ್ ವೆಬ್‌ಸೈಟ್ ತಿಳಿಸಿದೆ.

ಯುಕೆ ವಿದೇಶಾಂಗ ಕಚೇರಿಯು 20 ವರ್ಷಗಳಿಗೂ ಹೆಚ್ಚು ಕಾಲ ಫೆಲೋಶಿಪ್ ಕಾರ್ಯಕ್ರಮವನ್ನು ನಡೆಸುತ್ತಿದೆ. ಯುವ ಸಾಧಕರು ಮತ್ತು ಮಧ್ಯಮ ವೃತ್ತಿಪರರು ಹಾಗೂ ವಿವಿಧ ಹಿನ್ನೆಲೆಯ ವೃತ್ತಿಪರರು ಇಲ್ಲಿ ತಮ್ಮ ನಾಯಕತ್ವ ಸಾಮರ್ಥ್ಯವನ್ನು ಪ್ರದರ್ಶಿಸಬಹುದು ಎಂದು ವೆಬ್‌ಸೈಟ್ ಹೇಳಿದೆ. ಈ ಕುರಿತು ಜುಲೈ 26ರಂದು ಬ್ರಿಟಿಷ್ ಹೈ ಕಮಿಷನ್ ಘೋಷಣೆ ಮಾಡಲಿದ್ದು, ಅಣ್ಣಾಮಲೈ ಸೇರಿ ಸುಮಾರು ಹತ್ತು ವೃತ್ತಿಪರರು ಈ ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

8722552464 Astrloger

ಜಾಹೀರಾತು

ಚೆವೆನಿಂಗ್ ಗುರುಕುಲ ಫೆಲೋಶಿಪ್ 12 ವಾರಗಳ ಕಾರ್ಯಕ್ರಮವಾಗಿದ್ದು, ಇದಕ್ಕಾಗಿ ಪ್ರತಿ ವರ್ಷ 12 ಅಭ್ಯರ್ಥಿಗಳನ್ನು ಭಾರತದಿಂದ ಗುರುಕುಲ ಫೆಲೋಗಳಾಗಿ ಆಯ್ಕೆ ಮಾಡಲಾಗುತ್ತದೆ. 12 ವಾರಗಳ ವಸತಿ ಕೋರ್ಸ್ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ನಡೆಯಲಿದೆ.

Muliya

ಜಾಹೀರಾತು

ಫೆಲೋಶಿಪ್‌ಗೆ ಸಂಬಂಧಿಸಿದ ಒಂದೆರಡು ಪೂರ್ವ-ಉದ್ದೇಶಿತ ಕಾರ್ಯಕ್ರಮಗಳಿಗೆ ಅಣ್ಣಾಮಲೈ ಈಗಾಗಲೇ ಹಾಜರಾಗಿದ್ದಾರೆ ಮತ್ತು ಸೆಪ್ಟೆಂಬರ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಕ್ಕೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಹಂಗಾಮಿ ಅಧ್ಯಕ್ಷರನ್ನು ನೇಮಿಸುವ ನಿರೀಕ್ಷೆಯಿದೆ ಮತ್ತು ಸ್ಥಾನಕ್ಕೆ ಹೆಚ್ಚಿನ ಆಕಾಂಕ್ಷಿಗಳು ಇರುವುದರಿಂದ ತೀವ್ರ ಚರ್ಚೆಗಳು ನಡೆಯುತ್ತಿವೆ. ಇದರ ಜತೆಗೆ ವಿವಾದಗಳಿಗೂ ಕೇಂದ್ರವಾಗಿದ್ದಾರೆ.

ashwinistudioputtur

ಜಾಹೀರಾತು

2023ರಲ್ಲಿ ಅಣ್ಣಾಮಲೈ ಅವರು ನಾಲ್ಕು ಆಡಿಯೋ ಟೇಪ್‌ಗಳ ಸರಣಿಯನ್ನು ಬಿಡುಗಡೆ ಮಾಡಿದರು. ಅದರ ಮೂಲಕ ಅವರು ಡಿಎಂಕೆ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು. ‘ಡಿಎಂಕೆ ಫೈಲ್‌ಗಳು’ ಎಂಬ ಶೀರ್ಷಿಕೆಯಡಿ, ಆಡಿಯೋ ಟೇಪ್‌ಗಳ ಭಾಗ ಒಂದರಲ್ಲಿ ಪಟ್ಟಿ ಮಾಡಲಾದ ಆಸ್ತಿಗಳು 1.34 ಲಕ್ಷ ಕೋಟಿ ರೂಪಾಯಿ ಮೌಲ್ಯದ್ದಾಗಿದೆ. ಇದು ಸ್ಟಾಲಿನ್ ಅವರ ಕುಟುಂಬ ಸದಸ್ಯರು ಮತ್ತು ಇತರ ಹಿರಿಯ ನಾಯಕರು ಸೇರಿದಂತೆ 12 ವ್ಯಕ್ತಿಗಳ ಒಡೆತನದಲ್ಲಿದೆ ಎಂದು ಅವರು ಆರೋಪಿಸಿದ್ದರು. ಅಣ್ಣಾಮಲೈ ಈ ಬಾರಿ ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಅವರ ನಾಯಕತ್ವದಲ್ಲ ಪಕ್ಷ ತಮಿಳುನಾಡಿನಲ್ಲಿ ಶೇಕಡಾವಾರು ಮತ ಗಳಿಕೆಯಲ್ಲಿ ಭಾರಿ ಸಾಧನೆ ಮಾಡಿದೆ

SendShare117Share
Previous Post

ಬಂಟ್ವಾಳ: ಬಿಜೆಪಿ ಮಂಡಲದ ನೂತನ ಕಾರ್ಯದರ್ಶಿಯಾಗಿ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆ

Next Post

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿಗೊಂಡು ಕಾರವಾರ ಜಿಲ್ಲೆಗೆ ವರ್ಗಾವಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿಗೊಂಡು ಕಾರವಾರ ಜಿಲ್ಲೆಗೆ ವರ್ಗಾವಣೆ

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿಗೊಂಡು ಕಾರವಾರ ಜಿಲ್ಲೆಗೆ ವರ್ಗಾವಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..