• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಣ್ಣಾಮಲೈ ಯುಕೆ ಫೆಲೋಶಿಪ್‌ ಆಯ್ಕೆ ಸದ್ಯದಲ್ಲೇ ಲಂಡನ್‌ಗೆ ;ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ!?

ಅಣ್ಣಾಮಲೈ ಯುಕೆ ಫೆಲೋಶಿಪ್‌ ಆಯ್ಕೆ ಸದ್ಯದಲ್ಲೇ ಲಂಡನ್‌ಗೆ ;ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ!?

July 2, 2024
ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

January 26, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ  36 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ 36 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

January 26, 2026
33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

January 26, 2026
400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ? ಎರಡು ಕಂಟೈನರ್‌ಗಳನ್ನು ಹೈಜಾಕ್‌ ಮಾಡಿ ದರೋಡೆ

400 ಕೋಟಿ ರೂ. ದರೋಡೆ: ಇಷ್ಟೊಂದು ಹಣ ಸೇರಿದ್ಯಾರಿಗೆ? ಎರಡು ಕಂಟೈನರ್‌ಗಳನ್ನು ಹೈಜಾಕ್‌ ಮಾಡಿ ದರೋಡೆ

January 26, 2026
ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್​​​​ಟೇಬಲ್ ಅರೆಸ್ಟ್​​

ಪಿಯುಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪೊಲೀಸ್ ಕಾನ್ಸ್​​​​ಟೇಬಲ್ ಅರೆಸ್ಟ್​​

January 24, 2026
ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

January 24, 2026
ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

January 23, 2026
ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

January 24, 2026
ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

January 23, 2026
ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

January 23, 2026
ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

January 25, 2026
ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

January 22, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, January 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

    ಹಿಂದೂ ಸಂಗಮ ಆಯೋಜನಾ ಸಮಿತಿ ಬೆಳ್ತಂಗಡಿ ತಾಲೂಕು. ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ  36 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ , ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ 36 ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

    33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

    33ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

    ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

    ಜ 24-25ರಂದು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳು ಬಂದ್ – ಡಿ. ಸಿ. ಅದೇಶ

    ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

    ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

    ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

    ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

    ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

    ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಅಣ್ಣಾಮಲೈ ಯುಕೆ ಫೆಲೋಶಿಪ್‌ ಆಯ್ಕೆ ಸದ್ಯದಲ್ಲೇ ಲಂಡನ್‌ಗೆ ;ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ!?

by ಪ್ರಜಾಧ್ವನಿ ನ್ಯೂಸ್
July 2, 2024
in ಅಂತರರಾಜ್ಯ, ರಾಜಕೀಯ, ರಾಜ್ಯ
0
ಅಣ್ಣಾಮಲೈ ಯುಕೆ ಫೆಲೋಶಿಪ್‌ ಆಯ್ಕೆ ಸದ್ಯದಲ್ಲೇ ಲಂಡನ್‌ಗೆ ;ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷತೆಗೆ ರಾಜೀನಾಮೆ!?
291
SHARES
831
VIEWS
ShareShareShare

ಕೆ. ಅಣ್ಣಾಮಲೈ ಅವರಿಗೆ ಯುಕೆ ಫೆಲೋಶಿಪ್‌ ದೊರೆತಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷರೂ ಆಗಿರುವ ಕೆ ಅಣ್ಣಾಮಲೈ ಅವರು ಸದ್ಯದಲ್ಲೇ ಲಂಡನ್‌ಗೆ ತೆರಳಲಿದ್ದಾರೆ. ಯುಕೆ ವಿದೇಶಾಂಗ ಕಚೇರಿಯ ಚೆವೆನಿಂಗ್ ಗುರುಕುಲ ಫೆಲೋಶಿಪ್ ಫಾರ್ ಲೀಡರ್‌ಶಿಪ್ ಮತ್ತು ಎಕ್ಸಲೆನ್ಸ್ ಕಾರ್ಯಕ್ರಮಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ. ಮೂರು ತಿಂಗಳ ಕಾಲ ಅವರು ಅಲ್ಲಿ ನೆಲೆಸಲಿದ್ದಾರೆ.

Muliya

ಜಾಹೀರಾತು

ಫೆಲೋಶಿಪ್ ಕಾರ್ಯಕ್ರಮವು ಸೆಪ್ಟೆಂಬರ್ ಮಧ್ಯದಲ್ಲಿ ಪ್ರಾರಂಭವಾಗಲಿದ್ದು, ನವೆಂಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಮೂಲಗಳ ಪ್ರಕಾರ ಅಣ್ಣಾಮಲೈ ಅವರು 2024ರ ಲೋಕಸಭೆ ಚುನಾವಣೆಗೆ ಮುನ್ನ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು ಮತ್ತು ಮೇ ತಿಂಗಳಲ್ಲಿ ದೆಹಲಿಯಲ್ಲಿ ಸಂದರ್ಶನಕ್ಕೆ ಹಾಜರಾಗಿದ್ದರು. ಬ್ರಿಟನ್‌ನಲ್ಲಿ ಕೋರ್ಸ್ ಮುಗಿಯುವವರೆಗೆ ತಮ್ಮನ್ನು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ಬಿಡುಗಡೆ ಮಾಡುವಂತೆ ಬಿಜೆಪಿ ಹೈಕಮಾಂಡ್‌ಗೆ ಅಣ್ಣಾಮಲೈ ಅವರು ಮನವಿ ಮಾಡಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Poorna squash

ಜಾಹೀರಾತು

ಅಣ್ಣಾಮಲೈ ಅವರು ನಾಗರಿಕ ಸೇವೆಯನ್ನು ತೊರೆದ ಅನಂತರ ಅವರು ಪ್ರಾರಂಭಿಸಿದ ಎನ್‌ಜಿಒ ‘ವೀ ದಿ ಲೀಡರ್ಸ್’ ಪ್ರತಿಷ್ಠಾನದ ಸಂಸ್ಥಾಪಕರಾಗಿ ಚೆವೆನಿಂಗ್ ಗುರುಕುಲ ಫೆಲೋಶಿಪ್ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಿದ್ದರು. ಕಾರ್ಯಕ್ರಮವನ್ನು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯವು ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ಆಯೋಜಿಸಿದೆ ಎಂದು ಚೆವೆನಿಂಗ್ ವೆಬ್‌ಸೈಟ್ ತಿಳಿಸಿದೆ.

ಯುಕೆ ವಿದೇಶಾಂಗ ಕಚೇರಿಯು 20 ವರ್ಷಗಳಿಗೂ ಹೆಚ್ಚು ಕಾಲ ಫೆಲೋಶಿಪ್ ಕಾರ್ಯಕ್ರಮವನ್ನು ನಡೆಸುತ್ತಿದೆ. ಯುವ ಸಾಧಕರು ಮತ್ತು ಮಧ್ಯಮ ವೃತ್ತಿಪರರು ಹಾಗೂ ವಿವಿಧ ಹಿನ್ನೆಲೆಯ ವೃತ್ತಿಪರರು ಇಲ್ಲಿ ತಮ್ಮ ನಾಯಕತ್ವ ಸಾಮರ್ಥ್ಯವನ್ನು ಪ್ರದರ್ಶಿಸಬಹುದು ಎಂದು ವೆಬ್‌ಸೈಟ್ ಹೇಳಿದೆ. ಈ ಕುರಿತು ಜುಲೈ 26ರಂದು ಬ್ರಿಟಿಷ್ ಹೈ ಕಮಿಷನ್ ಘೋಷಣೆ ಮಾಡಲಿದ್ದು, ಅಣ್ಣಾಮಲೈ ಸೇರಿ ಸುಮಾರು ಹತ್ತು ವೃತ್ತಿಪರರು ಈ ಬಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಚೆವೆನಿಂಗ್ ಗುರುಕುಲ ಫೆಲೋಶಿಪ್ 12 ವಾರಗಳ ಕಾರ್ಯಕ್ರಮವಾಗಿದ್ದು, ಇದಕ್ಕಾಗಿ ಪ್ರತಿ ವರ್ಷ 12 ಅಭ್ಯರ್ಥಿಗಳನ್ನು ಭಾರತದಿಂದ ಗುರುಕುಲ ಫೆಲೋಗಳಾಗಿ ಆಯ್ಕೆ ಮಾಡಲಾಗುತ್ತದೆ. 12 ವಾರಗಳ ವಸತಿ ಕೋರ್ಸ್ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ರಾಜಕೀಯ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದಲ್ಲಿ ನಡೆಯಲಿದೆ.

ashwinistudioputtur

ಜಾಹೀರಾತು

ಫೆಲೋಶಿಪ್‌ಗೆ ಸಂಬಂಧಿಸಿದ ಒಂದೆರಡು ಪೂರ್ವ-ಉದ್ದೇಶಿತ ಕಾರ್ಯಕ್ರಮಗಳಿಗೆ ಅಣ್ಣಾಮಲೈ ಈಗಾಗಲೇ ಹಾಜರಾಗಿದ್ದಾರೆ ಮತ್ತು ಸೆಪ್ಟೆಂಬರ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯಕ್ಕೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಏತನ್ಮಧ್ಯೆ, ಬಿಜೆಪಿ ಹೈಕಮಾಂಡ್ ರಾಜ್ಯಕ್ಕೆ ಹಂಗಾಮಿ ಅಧ್ಯಕ್ಷರನ್ನು ನೇಮಿಸುವ ನಿರೀಕ್ಷೆಯಿದೆ ಮತ್ತು ಸ್ಥಾನಕ್ಕೆ ಹೆಚ್ಚಿನ ಆಕಾಂಕ್ಷಿಗಳು ಇರುವುದರಿಂದ ತೀವ್ರ ಚರ್ಚೆಗಳು ನಡೆಯುತ್ತಿವೆ. ಇದರ ಜತೆಗೆ ವಿವಾದಗಳಿಗೂ ಕೇಂದ್ರವಾಗಿದ್ದಾರೆ.

2023ರಲ್ಲಿ ಅಣ್ಣಾಮಲೈ ಅವರು ನಾಲ್ಕು ಆಡಿಯೋ ಟೇಪ್‌ಗಳ ಸರಣಿಯನ್ನು ಬಿಡುಗಡೆ ಮಾಡಿದರು. ಅದರ ಮೂಲಕ ಅವರು ಡಿಎಂಕೆ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು. ‘ಡಿಎಂಕೆ ಫೈಲ್‌ಗಳು’ ಎಂಬ ಶೀರ್ಷಿಕೆಯಡಿ, ಆಡಿಯೋ ಟೇಪ್‌ಗಳ ಭಾಗ ಒಂದರಲ್ಲಿ ಪಟ್ಟಿ ಮಾಡಲಾದ ಆಸ್ತಿಗಳು 1.34 ಲಕ್ಷ ಕೋಟಿ ರೂಪಾಯಿ ಮೌಲ್ಯದ್ದಾಗಿದೆ. ಇದು ಸ್ಟಾಲಿನ್ ಅವರ ಕುಟುಂಬ ಸದಸ್ಯರು ಮತ್ತು ಇತರ ಹಿರಿಯ ನಾಯಕರು ಸೇರಿದಂತೆ 12 ವ್ಯಕ್ತಿಗಳ ಒಡೆತನದಲ್ಲಿದೆ ಎಂದು ಅವರು ಆರೋಪಿಸಿದ್ದರು. ಅಣ್ಣಾಮಲೈ ಈ ಬಾರಿ ಚುನಾವಣೆಯಲ್ಲಿ ಸೋತಿದ್ದಾರೆ. ಆದರೆ ಅವರ ನಾಯಕತ್ವದಲ್ಲ ಪಕ್ಷ ತಮಿಳುನಾಡಿನಲ್ಲಿ ಶೇಕಡಾವಾರು ಮತ ಗಳಿಕೆಯಲ್ಲಿ ಭಾರಿ ಸಾಧನೆ ಮಾಡಿದೆ

camera center ad

ಜಾಹೀರಾತು

SendShare116Share
Previous Post

ಬಂಟ್ವಾಳ: ಬಿಜೆಪಿ ಮಂಡಲದ ನೂತನ ಕಾರ್ಯದರ್ಶಿಯಾಗಿ ರಶ್ಮಿತ್ ಶೆಟ್ಟಿ ಕೈತ್ರೋಡಿ ಆಯ್ಕೆ

Next Post

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿಗೊಂಡು ಕಾರವಾರ ಜಿಲ್ಲೆಗೆ ವರ್ಗಾವಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿಗೊಂಡು ಕಾರವಾರ ಜಿಲ್ಲೆಗೆ ವರ್ಗಾವಣೆ

ಕ್ಯೊಲ ಪಶುಸಂಗೋಪನೆ ಇಲಾಖೆಯ ಅಧೀಕ್ಷಕಿ ರೂಪಾ ಗೌಡ ಕೆ.ಇ. ಸಹಾಯಕ ಆಡಳಿತ ಅಧಿಕಾರಿಯಾಗಿ ಮುಂಬಡ್ತಿಗೊಂಡು ಕಾರವಾರ ಜಿಲ್ಲೆಗೆ ವರ್ಗಾವಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..