• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ‘ಭೋಲೆ ಸತ್ಸಂಗ’ ಧಾರ್ಮಿಕ ಸಭೆ  ಕಾಲ್ತುಳಿತಕ್ಕೆ 130 ಬಲಿ!

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ‘ಭೋಲೆ ಸತ್ಸಂಗ’ ಧಾರ್ಮಿಕ ಸಭೆ ಕಾಲ್ತುಳಿತಕ್ಕೆ 130 ಬಲಿ!

July 3, 2024
ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

May 16, 2025
ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

May 16, 2025
ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

May 11, 2025
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

May 7, 2025
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

May 7, 2025
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

May 6, 2025
ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

    ಪುತ್ತೂರಿಗೆ ಹೆಚ್ಚುವರಿ 5 ಕೆಪಿಎಸ್ ಸ್ಕೂಲ್: ಶಾಸಕ ಅಶೋಕ್ ರೈ

    ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

    ಸುಹಾಸ್ ಶೆಟ್ಟಿಯವರನ್ನು ಕೊಲೆ ಮಾಡಿದ ದುಷ್ಕರ್ಮಿಗಳು ದೊಡ್ಡ ಸಾಧನೆ ಮಾಡಿಲ್ಲ : ಭರತ್ ಕುಮ್ಡೇಲು

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ. ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಷ್ಟ್ರೀಯ

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ‘ಭೋಲೆ ಸತ್ಸಂಗ’ ಧಾರ್ಮಿಕ ಸಭೆ ಕಾಲ್ತುಳಿತಕ್ಕೆ 130 ಬಲಿ!

by ಪ್ರಜಾಧ್ವನಿ ನ್ಯೂಸ್
July 3, 2024
in ರಾಷ್ಟ್ರೀಯ
0
ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ‘ಭೋಲೆ ಸತ್ಸಂಗ’ ಧಾರ್ಮಿಕ ಸಭೆ  ಕಾಲ್ತುಳಿತಕ್ಕೆ 130 ಬಲಿ!
8
SHARES
23
VIEWS
ShareShareShare

ಉತ್ತರ ಪ್ರದೇಶದ ಎಟಾ ಮೂಲದವರಾದ ಭೋಲೆ ಬಾಬಾ ಅಲಿಯಾಸ್‌ ನಾರಾಯಣ ಸಾಕರ್ ಹರಿ ಅವರು ಹತ್ರಾಸ್ ಜಿಲ್ಲೆಯ ಗ್ರಾಮವೊಂದರಲ್ಲಿ ‘ಭೋಲೆ ಸತ್ಸಂಗ’ ಹೆಸರಿನ ಏರ್ಪಡಿಸಿದ್ದರು. ಸಭೆಗೆ ಮಿತಿಮೀರಿ ಜನರು ಸೇರಿದ್ದರು. ಕೆಲವರು ಭೋಲೆ ಬಾಬಾ ಅವರನ್ನು ಹತ್ತಿರದಿಂದ ನೋಡಿ ಅವರು ಪಾದ ಇಟ್ಟ ಸ್ಥಳದ ಪಾದ ಧೂಳಿಯನ್ನು ಸಂಗ್ರಹಿಸಲು ಮುಗಿಬಿದ್ದರು. ಆಗ ನೂಕುನುಗ್ಗಲು ಉಂಟಾಗಿದೆ.

Padmashree 9980546864

ಜಾಹೀರಾತು

ಜಾಹೀರಾತು

ಜಿಲ್ಲಾಡಳಿತ ನೀಡಿದ ಅನುಮತಿಯ ಮಿತಿ ಮೀರಿ ಜನರನ್ನು ಸೇರಿಸಲಾಗಿತ್ತು. ಹೀಗಾಗಿ ಸ್ಥಳದಲ್ಲಿ  ಉಸಿರುಕಟ್ಟುವ ವಾತಾವರಣ ಹಾಗೂ ನೂಕುನುಗ್ಗಲು ಉಂಟಾಗಿ ಮಕ್ಕಳು, ಮಹಿಳೆಯರು ಸೇರಿ ಅನೇಕ ಜನರು ಒಬ್ಬರ ಮೇಲೊಬ್ಬರು ಬಿದ್ದು ಪ್ರಾಣ ಬಿಟ್ಟಿದ್ದಾರೆ. ಭೋಲೆ ಬಾಬಾ ಉತ್ತರ ಪ್ರದೇಶದ ಇಟಹಾ ಜಿಲ್ಲೆಯ ಪಿಟಲಿ ತಾಲ್ಲೂಕಿನ ಬಹದ್ದೂರ್ ಎಂಬ ಗ್ರಾಮಕ್ಕೆ ಸೇರಿದವರು. ಇವರು ಸ್ವಯಂ ಘೋಷಿತ ದೇವ ಮಾನವ. ನಾರಾಯಣ್​​​​ ಸಕಾರ್​​ ಹರಿ  ಅಲಿಯಾಸ್​​​ ಸಕಾರ್​​ ವಿಶ್ವ ಹರಿ ಅಲಿಯಾಸ್​ ಭೋಲೆ ಬಾಬಾ ಎಂದು ಖ್ಯಾತಿ ಪಡೆದವರು.
ಈ ಹಿಂದೆ ಇಂಟಲಿಜೆನ್ಸ್​ ಬ್ಯೂರೋದಲ್ಲಿ  ಅಧಿಕಾರಿಯಾಗಿದ್ದ ಭೋಲೆ ಬಾಬಾ 26 ವರ್ಷಗಳ ಹಿಂದೆಯೇ ಈ ಸರ್ಕಾರಿ ಉದ್ಯೋಗ ತ್ಯಜಿಸಿದ. ಬಳಿಕ ಧಾರ್ಮಿಕ ಗುರುವಾದ ಇವರು ಪ್ರತಿ ಮಂಗಳವಾರ ಉತ್ತರ ಪ್ರದೇಶ, ರಾಜಸ್ಥಾನ ಸೇರಿ ವಿವಿಧೆಡೆ ಸತ್ಸಂಗ ನಡೆಸುತ್ತಿದ್ದರು. ಪ್ರತಿ ಬಾರಿಯೂ ಇವರ ಕಾರ್ಯಕ್ರಮಕ್ಕೆ ಸಾವಿರಾರು ಜನ ಸೇರುತ್ತಿದ್ದರು. ಆದರೆ ಈ ಬಾರಿ ಲಕ್ಷಾಂತರ ಜನ ಸೇರಿದ್ದರಿಂದ ಈ ಘಟನೆ ಸಂಭವಿಸಿದೆ.

ಘಟನೆಯ ತೀವ್ರತೆಯ ಬಗ್ಗೆ ಪ್ರತಿಕ್ರಿಯಿಸಿದ ಹತ್ರಾಸ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಉಮೇಶ್ ಕುಮಾರ್ ತ್ರಿಪಾಠಿ ಈ ದುರ್ಘಟನೆಯಲ್ಲಿ ಸತ್ತವರಲ್ಲಿ ಹೆಚ್ಚಿನವರು ಮಹಿಳೆಯರೇ ಆಗಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಮ್ಲಜನಕದ ಕೊರತೆಯಿಂದ ಕಾಲ್ತುಳಿತ ಉಂಟಾಗಿರಬಹುದು ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಗಾಯಾಳುಗಳಲ್ಲಿ ಹಲವರ ಪರಿಸ್ಥಿತಿ ತೀವ್ರ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಭೀತಿ ಆವರಿಸಿದೆ ಎಂದು ಹೇಳಿದ್ದಾರೆ.
ಇನ್ನು ಈ ಘಟನೆಯ ಬಗ್ಗೆ ಘಟನೆಯ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಘಟನಾ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ವೈದ್ಯಕೀಯ ನೆರವು ನೀಡುವಂತೆ ಸೂಚನೆ ನೀಡಿರುವ ಅವರು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

Friends Beke

ಜಾಹೀರಾತು

SendShare3Share
Previous Post

ವಿಶ್ವ ಹಿಂದೂ ಪರಿಷತ್ತಿನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ

Next Post

ಮಂಗಳೂರು: ಬಹುಮಹಡಿ ಕಾಮಗಾರಿ ವೇಳೆ ಮಣ್ಣು ಕುಸಿತ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಬಹುಮಹಡಿ ಕಾಮಗಾರಿ ವೇಳೆ ಮಣ್ಣು ಕುಸಿತ

ಮಂಗಳೂರು: ಬಹುಮಹಡಿ ಕಾಮಗಾರಿ ವೇಳೆ ಮಣ್ಣು ಕುಸಿತ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..