• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ‘ನವಯುಗ – ನವಪಥ’ ಇಂಟರ್ನ್ ವಿಥ್ ಕ್ಯಾಪ್ಟನ್’ ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ

ಮಂಗಳೂರು: ‘ನವಯುಗ – ನವಪಥ’ ಇಂಟರ್ನ್ ವಿಥ್ ಕ್ಯಾಪ್ಟನ್’ ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ

July 4, 2024
ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

July 9, 2025
ಕೆಂಪು ಕಲ್ಲು‌ಗಣಿಗಾರಿಕೆ ಟೈಟ್ ಕಾನೂನನ್ನು ಸಡಿಲಿಕೆ ಮಾಡಿ: ಗೃಹ‌ಸಚಿವರಲ್ಲಿ ಅಶೋಕ್ ರೈ ಮನವಿ

ಕೆಂಪು ಕಲ್ಲು‌ಗಣಿಗಾರಿಕೆ ಟೈಟ್ ಕಾನೂನನ್ನು ಸಡಿಲಿಕೆ ಮಾಡಿ: ಗೃಹ‌ಸಚಿವರಲ್ಲಿ ಅಶೋಕ್ ರೈ ಮನವಿ

July 9, 2025
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

July 9, 2025
ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

July 9, 2025
ಪುತ್ತೂರು: ಕೋಡಿಯಾಡಿ ಗುತ್ತಿನ ಬೆಡಗಿ ತ್ರಿಶಾ ಜೈನ್ ಕಾಂತಾರ-1 ಮೂಲಕ ಚಿತ್ರರಂಗಕ್ಕೆ

ಪುತ್ತೂರು: ಕೋಡಿಯಾಡಿ ಗುತ್ತಿನ ಬೆಡಗಿ ತ್ರಿಶಾ ಜೈನ್ ಕಾಂತಾರ-1 ಮೂಲಕ ಚಿತ್ರರಂಗಕ್ಕೆ

July 9, 2025
ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

ಪುತ್ತೂರು: ಬಿಜೆಪಿಯ 150ಕ್ಕೂ ಮಿಕ್ಕಿ ಕಾರ್ಯಕರ್ತರು ಹಲವು ನಾಯಕರೂ ಶೀಘ್ರ ಸೇರ್ಪಡೆ : ಅಶೋಕ್‌ ಕುಮಾರ್‌ ರೈ

July 8, 2025
ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

July 7, 2025
ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

July 6, 2025
ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

July 6, 2025
ಹಿಂದೂ ದೇವರಿಗೆ ಅಪಮಾನ ಅನ್ಯಕೋಮಿನ ಕಿಡಿಗೇಡಿಗಳು ಅಂದರ್

ಹಿಂದೂ ದೇವರಿಗೆ ಅಪಮಾನ ಅನ್ಯಕೋಮಿನ ಕಿಡಿಗೇಡಿಗಳು ಅಂದರ್

July 6, 2025
ಜಿಲ್ಲೆಯಲ್ಲಿಯೂ ಹೃದಯಘಾತ ಪ್ರಕರಣ ಹೆಚ್ಚಳ: ಜಿಲ್ಲಾ ಆರೋಗ್ಯ ಅಧಿಕಾರಿ

ಜಿಲ್ಲೆಯಲ್ಲಿಯೂ ಹೃದಯಘಾತ ಪ್ರಕರಣ ಹೆಚ್ಚಳ: ಜಿಲ್ಲಾ ಆರೋಗ್ಯ ಅಧಿಕಾರಿ

July 6, 2025
ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

July 6, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 9, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

    ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

    ಕೆಂಪು ಕಲ್ಲು‌ಗಣಿಗಾರಿಕೆ ಟೈಟ್ ಕಾನೂನನ್ನು ಸಡಿಲಿಕೆ ಮಾಡಿ: ಗೃಹ‌ಸಚಿವರಲ್ಲಿ ಅಶೋಕ್ ರೈ ಮನವಿ

    ಕೆಂಪು ಕಲ್ಲು‌ಗಣಿಗಾರಿಕೆ ಟೈಟ್ ಕಾನೂನನ್ನು ಸಡಿಲಿಕೆ ಮಾಡಿ: ಗೃಹ‌ಸಚಿವರಲ್ಲಿ ಅಶೋಕ್ ರೈ ಮನವಿ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ವನಮಹೋತ್ಸವ, ಪರಿಸರ ಜಾಗೃತಿ ಹಾಗೂ ಸ್ವಚ್ಛತಾ ಅಭಿಯಾನ, ವಿದ್ಯಾರ್ಥಿಗಳಿಗೆ ಗಿಡಗಳ ವಿತರಣೆ

    ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

    ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಉಪ್ಪಿನಂಗಡಿ ಬ್ಲಾಕ್ ನಿಂದ ಪೊಲೀಸರಿಗೆ ದೂರು

    ನಾಳೆ ಫೆ 11 ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರ ಕರಸೇವೆ :ಶಾಸಕ ಅಶೋಕ್ ಕುಮಾರ್ ರೈ ಬಾಗಿ

    ಪುತ್ತೂರು: ಬಿಜೆಪಿಯ 150ಕ್ಕೂ ಮಿಕ್ಕಿ ಕಾರ್ಯಕರ್ತರು ಹಲವು ನಾಯಕರೂ ಶೀಘ್ರ ಸೇರ್ಪಡೆ : ಅಶೋಕ್‌ ಕುಮಾರ್‌ ರೈ

    ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

    ಪುತ್ತೂರು: ರಾಜ್ಯ ಸರಕಾರದ ವಿರುದ್ಧ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ

    ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

    ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ

    ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವರಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

    ಮದುವೆಯಾಗುವುದಾಗಿ ನಂಬಿಸಿ ವಂಚನೆ ಪ್ರಕರಣ : ಶ್ರೀ ಕೃಷ್ಣ ಜೆ ರಾವ್ ವಶಕ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು: ‘ನವಯುಗ – ನವಪಥ’ ಇಂಟರ್ನ್ ವಿಥ್ ಕ್ಯಾಪ್ಟನ್’ ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ

by ಪ್ರಜಾಧ್ವನಿ ನ್ಯೂಸ್
July 4, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಷ್ಟ್ರೀಯ
0
ಮಂಗಳೂರು: ‘ನವಯುಗ – ನವಪಥ’ ಇಂಟರ್ನ್ ವಿಥ್ ಕ್ಯಾಪ್ಟನ್’ ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ
51
SHARES
147
VIEWS
ShareShareShare

ಇಂಟರ್ನ್ ವಿಥ್ ಕ್ಯಾಪ್ಟನ್’ ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ

DHKSHIN 8792898692

ಜಾಹೀರಾತು

ಚುನಾವಣೆಯ ಪೂರ್ವದಲ್ಲಿ ತನಗೆ ತಾನೇ ಹಾಕಿಕೊಂಡಿದ್ದ ‘ನವಯುಗ – ನವಪಥ’ ದ ಕಾರ್ಯಸೂಚಿಯನ್ನು ಪೂರೈಸಲು ಈಗಾಗಲೇ ಹಲವಾರು ಯೋಜನೆಗಳನ್ನು ರೂಪಿಸಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇದೀಗ ಕ್ಯಾಪ್ಟನ್ಸ್ ಪಲ್ಟನ್ ಎಂಬ ಕಲ್ಪನೆಯೊಂದಿಗೆ ‘ಇಂಟರ್ನ್ ವಿಥ್ ಕ್ಯಾಪ್ಟನ್’ ಎಂಬ ನೂತನ ಕಾರ್ಯಕ್ರಮದ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ.

ಏನಿದು ಇಂಟರ್ನ್‌ ವಿಥ್ ಕ್ಯಾಪ್ಟನ್ ?

ಇಂಟರ್ನ್ ವಿಥ್ ಕ್ಯಾಪ್ಟನ್ ಸಾಮಾಜಿಕ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿರುವ ಯುವ ಮನಸ್ಸುಗಳಿಗೆ ನಿರ್ಮಿಸಲಾದ ಒಂದು ವೇದಿಕೆ ಎಂದು ಕರೆಯಬಹುದು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೇಕಾದ ಅರ್ಹತೆಗಳು ಹೀಗಿವೆ, ಅಭ್ಯರ್ಥಿಗಳು 21 ರಿಂದ 28 ವರ್ಷದೊಳಗಿನವರಾಗಿದ್ದು ಪದವಿ ಅಥವಾ ಉನ್ನತ ಪದವಿಯನ್ನು ಪಡೆದಿರಬೇಕು.‌ ಸಂಸದರ ಜೊತೆ ಮೂರು ತಿಂಗಳು ಕೆಲಸ ಮಾಡುವ ಕಾಲಾವಕಾಶವಿದ್ದು ಕನ್ನಡ, ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಹಿಡಿತ ಹೊಂದಿರಬೇಕು.

ಇಂಟರ್ನ್‌ಶಿಪ್‌ಗೆ ಅರ್ಜಿ ಸಲ್ಲಿಸುವ ಮುಖಾಂತರ ಅಭಿವೃದ್ಧಿಶೀಲ ದಕ್ಷಿಣ ಕನ್ನಡ ಜಿಲ್ಲೆಯನ್ನು ನಿರ್ಮಾಣ ಮಾಡಲು ಮತ್ತು ಈ ದೃಷ್ಟಿಯಲ್ಲಿ ಕೆಲಸ ಮಾಡಲು ಬಯಸುವ ಯುವ ಮನಸ್ಸುಗಳು ಈ ಅವಕಾಶದ ಸದ್ಬಳಕೆ ಮಾಡಬೇಕು ಎಂದು ಸಂಸದರು ಕೇಳಿಕೊಂಡಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare20Share
Previous Post

ಮಂಗಳೂರು: ‘ನವಯುಗ – ನವಪಥ’ ಇಂಟರ್ನ್ ವಿಥ್ ಕ್ಯಾಪ್ಟನ್’ ಇಲ್ಲಿದೆ ಸಂಸದರ ಜೊತೆ ನಿಕಟವಾಗಿ ಕೆಲಸ ಮಾಡುವ ಅವಕಾಶ

Next Post

ಬೆಂಗಳೂರು: ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಸಚಿವ ಸತೀಶ್ ಜಾರಕಿಹೊಳಿ ಬೇಟಿಯಾದ ಅಶೋಕ್ ರೈ. ಗ್ರಾಮೀಣ ಭಾಗದ ಅಭಿವೃದ್ಧಿಗೆ ಮಾನ್ಯತೆ ನೀಡುವಂತೆ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಸಚಿವ ಸತೀಶ್ ಜಾರಕಿಹೊಳಿ ಬೇಟಿಯಾದ ಅಶೋಕ್ ರೈ. ಗ್ರಾಮೀಣ ಭಾಗದ ಅಭಿವೃದ್ಧಿಗೆ ಮಾನ್ಯತೆ ನೀಡುವಂತೆ ಮನವಿ

ಬೆಂಗಳೂರು: ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಸಚಿವ ಸತೀಶ್ ಜಾರಕಿಹೊಳಿ ಬೇಟಿಯಾದ ಅಶೋಕ್ ರೈ. ಗ್ರಾಮೀಣ ಭಾಗದ ಅಭಿವೃದ್ಧಿಗೆ ಮಾನ್ಯತೆ ನೀಡುವಂತೆ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..