• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ

ಪುತ್ತೂರು: ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ

July 5, 2024
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 6, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, December 7, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪುತ್ತೂರು: ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
July 5, 2024
in ಉದ್ಯೋಗ - ಶಿಕ್ಷಣ, ಪುತ್ತೂರು
0
ಪುತ್ತೂರು: ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಕಾರ್ಯಕ್ರಮ
13
SHARES
37
VIEWS
ShareShareShare

ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಜುಲೈ 3ರಂದು ಶಾಲಾ ಸಭಾಂಗಣದಲ್ಲಿ ನೆರವೇರಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಪುತ್ತೂರು ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್ ರವರು ಮಾತನಾಡಿ ಇಂದಿನ ಎಳೆಯರು ನಾಡಿನ ನಾಳಿನ ನಾಯಕರು. ಆ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಅವರಿಗೆ ಪ್ರಜಾಪ್ರಭುತ್ವದ ನೈಜ ಅನುಭವ, ಮತದಾನದ ಅವಶ್ಯಕತೆ ಹಾಗೂ ಸಂವಿಧಾನ ಬಗೆಗಿನ ಗೌರವ ಶಾಲಾ ಸಂಸತ್ತಿನ ಚಟುವಟಿಕೆಗಳ ಮೂಲಕ ಮೂಡಿಸಬೇಕಾಗಿದೆ.ಪ್ರಜಾಪ್ರಭುತ್ವದ ಆತ್ಮವೇ ಮತದಾನ, ನಾಯಕತ್ವದ ಜವಾಬ್ದಾರಿ ಕರ್ತವ್ಯದ ಕಾಳಜಿ ಮಕ್ಕಳಲ್ಲಿ ಜಾಗೃತಗೊಳ್ಳಲಿ ಎಂದರು.
ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಶಾಂತಿ ಆಗ್ನೇಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಮಕ್ಕಳಿಗೆ ಪ್ರಮಾಣವಚನ ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು.
ಶಿಕ್ಷಕಿಯರಾದ ಶ್ರೀಮತಿ ಜೆನಿಫರ್ ಮೊರಾಸ್ ಸ್ವಾಗತಿಸಿ, ಭಗಿನಿ ರೀಮಾ ಬಿ.ಎಸ್ ರವರು ವಂದಿಸಿದರು. ಶ್ರೀಮತಿ ಹೇಮಲತಾ ಮತ್ತು ಶ್ರೀಮತಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare5Share
Previous Post

ಬೆಂಗಳೂರು: ಲೋಕೋಪಯೋಗಿ ಮತ್ತು ಸಣ್ಣ ನೀರಾವರಿ ಸಚಿವ ಸತೀಶ್ ಜಾರಕಿಹೊಳಿ ಬೇಟಿಯಾದ ಅಶೋಕ್ ರೈ. ಗ್ರಾಮೀಣ ಭಾಗದ ಅಭಿವೃದ್ಧಿಗೆ ಮಾನ್ಯತೆ ನೀಡುವಂತೆ ಮನವಿ

Next Post

ಪುತ್ತೂರು: ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇಧ, ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇಧ, ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

ಪುತ್ತೂರು: ಚೆಲ್ಯಡ್ಕ ಸೇತುವೆಯ ಸಂಚಾರ ನಿಷೇಧ, ಒಳಮೊಗ್ರು ಬಿಜೆಪಿ ಶಕ್ತಿಕೇಂದ್ರದಿಂದ ಸಂಸದರಿಗೆ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..