• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಮೃತಪಾಲ್ ಸಿಂಗ್, ಇಂಜಿನಿಯರ್ ರಶೀದ್!

ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಮೃತಪಾಲ್ ಸಿಂಗ್, ಇಂಜಿನಿಯರ್ ರಶೀದ್!

July 5, 2024
2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ  ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

July 4, 2026
ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

July 4, 2026
ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

July 2, 2026
ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಯುವಕನಿಗೆ ಲಾರಿ ಡಿಕ್ಕಿ; ತಲೆ ತುಂಡಾಗಿ ದುರ್ಮರಣ

July 2, 2026
ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

July 2, 2026
ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

July 1, 2026
ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

July 1, 2026
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

July 1, 2026
ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

July 1, 2026
ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

June 30, 2026
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

June 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, July 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ  ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

    2026 ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತರಾದ ಕೇಶವ ಗೌಡ ಅಮೈ ಅವರಿಗೆ ಪುತ್ತೂರು ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ ಸನ್ಮಾನ

    ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

    ದನ ಮಾರಟ ಆರೋಪ – ಕಾರಿಂಜೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮತಿಯಿಂದ ಪ್ರಶಾಂತ್ ನಾಯಕ್ ನೆಲ್ಲಿಗುಡ್ಡೆ ಅವರನ್ನು ಕೈಬಿಡಲು ಹಿಂ.ಜಾ.ವೇ.ಆಗ್ರಹ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಬೆಳ್ತಂಗಡಿ : ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ಪುತ್ತೂರಿನಲ್ಲಿ ಅದ್ದೂರಿಯಾಗಿ ನಡೆದ ‘ಅಪರಾಧಿ ನಾನಲ್ಲ’ ಪ್ರೀಮಿಯರ್ ಶೋ.. ಎಸ್.ಎಲ್.ವಿ. ಕಲರ್ಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಮೃತಪಾಲ್ ಸಿಂಗ್, ಇಂಜಿನಿಯರ್ ರಶೀದ್!

by ಪ್ರಜಾಧ್ವನಿ ನ್ಯೂಸ್
July 5, 2024
in ರಾಜಕೀಯ, ರಾಷ್ಟ್ರೀಯ
0
ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಮೃತಪಾಲ್ ಸಿಂಗ್, ಇಂಜಿನಿಯರ್ ರಶೀದ್!
24
SHARES
68
VIEWS
ShareShareShare

ನವದೆಹಲಿ: ಜೈಲಿನಲ್ಲಿರುವ ಸಿಖ್ ಮೂಲಭೂತವಾದಿ ಧರ್ಮ ಬೋಧಕ ಅಮೃತ ಪಾಲ್ ಸಿಂಗ್ ಹಾಗೂ ಕಾಶ್ಮೀರಿ ನಾಯಕ ಶೇಖ್ ಅಬ್ದುಲ್ ರಶೀದ್ ಶುಕ್ರವಾರ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕಾಗಿ ಸಂಸತ್ ಸಂಕೀರ್ಣ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿತ್ತು.
ಇಂಜಿನಿಯರ್ ರಶೀದ್ ಎಂದೇ ಜನಪ್ರಿಯರಾಗಿರುವ ರಶೀದ್ ಕಾನೂನುಬಾಹಿರ ಚಟುವಟಿಕೆಗಳ  ಕಾಯ್ದೆಯಡಿ ದಾಖಲಾದ ಪ್ರಕರಣದಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿದ್ದರೆ, ಸಿಂಗ್ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಅಪರಾಧಗಳಿಗಾಗಿ ಅಸ್ಸಾಂನ ದಿಬ್ರುಗಢ್ ಜಿಲ್ಲೆಯ ಜೈಲಿನಲ್ಲಿದ್ದಾರೆ.

ಇಂದು ಬೆಳಗ್ಗೆ ಅವರಿಬ್ಬರನ್ನೂ ಭದ್ರತಾ ಸಿಬ್ಬಂದಿ ಸಂಸತ್ತಿನ ಸಂಕೀರ್ಣಕ್ಕೆ ಕರೆತಂದರು. ಎಲ್ಲಾ ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ ಲೋಕಸಭೆಯ ಸ್ಪೀಕರ್ ಅವರ ಕೊಠಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಎಂದು ಮೂಲಗಳು ತಿಳಿಸಿವೆ. ಇತ್ತೀಚಿಗೆ ನಡೆದ ಚುನಾವಣೆಯಲ್ಲಿ 31 ವರ್ಷದ ಅಮೃತ್ ಪಾಲ್ ಸಿಂಗ್ ಪಂಜಾಬ್‌ನ ಖದೂರ್ ಸಾಹಿಬ್ ಮತ್ತು ರಶೀದ್ ಜಮ್ಮು -ಕಾಶ್ಮೀರದ ಬಾರಾಮುಲ್ಲಾದಿಂದ ಪಕ್ಷೇತರ ಅಭ್ಯರ್ಥಿಯಾಗಿ ಗೆದಿದ್ದರು.
ಜೂನ್ 24 ಮತ್ತು 25 ರಂದು ಇತರ ವಿಜೇತ ಅಭ್ಯರ್ಥಿಗಳೊಂದಿಗೆ 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಪ್ರಮಾಣ ವಚನ ಸ್ವೀಕಾರಕ್ಕಾಗಿ ತಿಹಾರ್‌ನಿಂದ ಸಂಸತ್ತಿಗೆ ಪ್ರಯಾಣದ ಸಮಯವನ್ನು ಹೊರತುಪಡಿಸಿ ರಶೀದ್‌ಗೆ ಎರಡು ಗಂಟೆಗಳ ಪೆರೋಲ್ ಮತ್ತು ಅಮೃತ್ ಪಾಲ್ ಸಿಂಗ್‌ಗೆ ಜುಲೈ 5 ರಿಂದ ನಾಲ್ಕು ದಿನಗಳ ಕಸ್ಟಡಿ ಪೆರೋಲ್ ನೀಡಲಾಗಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare10Share
Previous Post

ಮಂಗಳೂರು: ಜಿಲ್ಲಾ ತ್ರೈಮಾಸಿಕ‌ ಕೆಡಿಪಿ ಸಭೆ, ಬೋರ್ವೆಲ್ ಗೆ ವಿದ್ಯುತ್ ಸಂಪರ್ಕ, ಪೃಕೃತಿ ವಿಕೋಪ ಪರಿಹಾರ, ಫ್ಲಾಟಿಂಗ್ ಸಮಸ್ಯೆ, ಅಡಿಕೆ‌ ಹಳದಿ ಹಾಗೂ ಕೊಳೆ ರೋಗ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ: ಅಶೋಕ್ ರೈ

Next Post

ರಾಜ್ಯದ ಎಲ್ಲಾ ಗ್ರಾಮಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಚೇತನರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸರಕಾರ ಕನಿಷ್ಟ ವೇತನ ಜಾರಿಗೊಳಿಸಬೇಕು ಮತ್ತು ಹುದ್ದೆಯನ್ನು ಖಾಯಂಗೊಳಿಸಬೇಕೆಂದು ರಾಜ್ಯ ವಿಶೇಷ ಚೇತನರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಸಮಿತಿ ಅಧ್ಯಕ್ಷ ಪ್ರವೀಣ್ ನಾಯಕ್ ಆಗ್ರಹಿಸಿದ್ದಾರೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯದ ಎಲ್ಲಾ ಗ್ರಾಮಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಚೇತನರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸರಕಾರ ಕನಿಷ್ಟ ವೇತನ ಜಾರಿಗೊಳಿಸಬೇಕು ಮತ್ತು ಹುದ್ದೆಯನ್ನು ಖಾಯಂಗೊಳಿಸಬೇಕೆಂದು ರಾಜ್ಯ ವಿಶೇಷ ಚೇತನರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಸಮಿತಿ ಅಧ್ಯಕ್ಷ ಪ್ರವೀಣ್ ನಾಯಕ್ ಆಗ್ರಹಿಸಿದ್ದಾರೆ.

ರಾಜ್ಯದ ಎಲ್ಲಾ ಗ್ರಾಮಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಚೇತನರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಸರಕಾರ ಕನಿಷ್ಟ ವೇತನ ಜಾರಿಗೊಳಿಸಬೇಕು ಮತ್ತು ಹುದ್ದೆಯನ್ನು ಖಾಯಂಗೊಳಿಸಬೇಕೆಂದು ರಾಜ್ಯ ವಿಶೇಷ ಚೇತನರ ನಗರ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ರಾಜ್ಯ ಸಮಿತಿ ಅಧ್ಯಕ್ಷ ಪ್ರವೀಣ್ ನಾಯಕ್ ಆಗ್ರಹಿಸಿದ್ದಾರೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..