• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ  ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

July 6, 2024
ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

October 18, 2025
ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

October 18, 2025
ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

October 18, 2025
ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

October 18, 2025
ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

October 18, 2025
ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ

ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ

October 19, 2025
‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

October 18, 2025
ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ:  ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ: ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

October 18, 2025
ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

October 18, 2025
ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

October 18, 2025
ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

October 17, 2025

ನಾಳೆ (ಅ.18): ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ

October 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, October 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

    ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

    ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

    ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

    ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

    ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

    ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

    ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

    ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

    ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

    ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ

    ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ

    ‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

    ‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

    ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ:  ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

    ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ: ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

    ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

    ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

by ಪ್ರಜಾಧ್ವನಿ ನ್ಯೂಸ್
July 6, 2024
in ಅಂತರಾಷ್ಟ್ರೀಯ, ರಾಜಕೀಯ, ರಾಷ್ಟ್ರೀಯ
0
28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ  ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು
16
SHARES
47
VIEWS
ShareShareShare

ಲಂಡನ್: ಬ್ರಿಟನ್‌ ಸಂಸತ್‌ ಚುನಾವಣೆ ಯಲ್ಲಿ ಲೇಬರ್‌ ಪಕ್ಷವು  ಅಭೂತಪೂರ್ವ ಗೆಲುವು ಸಾಧಿಸಿದ್ದು, ಪಕ್ಷದ ವರಿಷ್ಠ ಕೀರ್‌ ಸ್ಟಾರ್ಮರ್‌  ಅವರು ಬ್ರಿಟನ್‌ ಪ್ರಧಾನಿಯಾಗಿ  ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ದಾಖಲೆಯ 28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಈ ಪೈಕಿ ಸಿಖ್‌ ಸಮುದಾಯದವರು ಸಿಂಹಪಾಲು ಹೊಂದಿದ್ದಾರೆ.

ಬ್ರಿಟನ್‌ ಸಂಸತ್ತಿಗೆ ಆಯ್ಕೆಯಾದ 28 ಭಾರತೀಯ ಪೈಕಿ 12 ಮಂದಿ ಸಿಖ್‌ ಸಮುದಾಯದವರು, 6 ಮಂದಿ ಮಹಿಳೆಯರು ಸೇರಿದ್ದಾರೆ. ಗಮನಾರ್ಹ ಸಂಗತಿ ಎಂದರೆ ಈ ಎಲ್ಲ ಸಿಖ್‌ ಸಂಸದರು ಲೇಬರ್‌ ಪಕ್ಷದವರು. ಈ ಪೈಕಿ 9 ಮಂದಿ ಮೊದಲ ಬಾರಿ ಆಯ್ಕೆಯಾಗಿದ್ದಾರೆ. ಇನ್ನು ಇಬ್ಬರು ಸತತ ಮೂರನೇ ಬಾರಿಗೆ ಆಯ್ಕೆಯಾದರೆ, ಒಬ್ಬರು ಎರಡನೇ ಬಾರಿಗೆ ಸಂಸತ್‌ ಪ್ರವೇಶಿಸುತ್ತಿದ್ದಾರೆ.

ಬ್ರಿಟಿಷ್ ಸಿಖ್ ಸಂಸದರಾದ ಪ್ರೀತ್ ಕೌರ್ ಗಿಲ್ ಮತ್ತು ತನ್ಮನ್ಜೀತ್ ಸಿಂಗ್ ಧೇಸಿ ಕ್ರಮವಾಗಿ ಬರ್ಮಿಂಗ್ಹ್ಯಾಮ್ ಎಡ್ಜ್ಬಾಸ್ಟನ್  ಮತ್ತು ಸ್ಲೌ ನಲ್ಲಿ ಮೂರನೇ ಬಾರಿ ಗೆದ್ದಿದ್ದಾರೆ. ನಾಡಿಯಾ ವಿಟ್ಟೋಮ್ ಸತತ ಎರಡನೇ ಬಾರಿಗೆ ನಾಟಿಂಗ್ಹ್ಯಾಮ್ ಪೂರ್ವ ದಿಂದ ಗೆದ್ದಿದ್ದಾರೆ. ವಿಟ್ಟೋಮ್ ಅವರು 2019ರಲ್ಲಿ ಮೊದಲ ಬಾರಿಗೆ ಆಯ್ಕೆಯಾದಾಗ ಸಂಸತ್ತಿನ ಅತ್ಯಂತ ಕಿರಿಯ ಸಂಸದರಾಗಿದ್ದರು (23 ವರ್ಷ).

ಕಿರಿತ್ ಅಹ್ಲುವಾಲಿಯಾ ಎಂದೂ ಕರೆಯಲ್ಪಡುವ ಕಿರಿತ್ ಎಂಟ್ವಿಸ್ಟಲ್ ಅವರು ಬೋಲ್ಟನ್ ಈಶಾನ್ಯ ದಿಂದ ಸಂಸದರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೋನಿಯಾ ಕುಮಾರ್ ಕೂಡ ಡಡ್ಲಿ  ಕ್ಷೇತ್ರದ ಮೊದಲ ಮಹಿಳಾ ಸಂಸದರಾಗಿ ಆಯ್ಕೆಯಾಗಿದ್ದಾರೆ. ಇನ್ನು ಹಡ್ಡರ್ಸ್ಫೀಲ್ಡ್  ಕ್ಷೇತ್ರದಿಂದ ಹರ್ಪ್ರೀತ್ ಕೌರ್ ಉಪ್ಪಲ್ ಗೆದ್ದು ಮೊದಲ ಬಾರಿಗೆ ಸಂಸತ್ತಿಗೆ ಪ್ರವೇಶಿಸಿದ್ದಾರೆ.

ಕೆನಡಾದ ಬಳಿಕ ಇದೀಗ ಇಂಗ್ಲೆಂಡ್‌ ಸಂಸತ್ತು ಕೂಡ ದಾಖಲೆಯ ಪ್ರಮಾಣದ ಸಿಖ್‌ ಸಂಸದರನ್ನು ಹೊಂದಿದಂತಾಗಿದೆ. ಕೆನಡಾದಲ್ಲಿ 18 ಸಿಖ್ ಸಂಸದರಿದ್ದಾರೆ. ನಿರ್ಗಮಿತ ಪ್ರಧಾನಿ ರಿಷಿ ಸುನಕ್, ಮಾಜಿ ಗೃಹ ಕಾರ್ಯದರ್ಶಿಗಳಾದ ಸುಯೆಲ್ಲಾ ಬ್ರೇವರ್ಮನ್ ಮತ್ತು ಪ್ರೀತಿ ಪಟೇಲ್ ಹಾಗೂ ಗೋವಾ ಮೂಲದ ಕ್ಲೇರ್ ಕುಟಿನ್ಹೊ ಗೆದ್ದ ಇತರ ಪ್ರಮುಖ ಬ್ರಿಟಿಷ್ ಭಾರತೀಯರು.

ಬ್ರಿಟನ್‌ ಪ್ರಧಾನಿಯಾಗಿ ಕೀರ್‌ ಸ್ಟಾರ್ಮರ್‌ ಅವರು ಆಯ್ಕೆಯಾಗುತ್ತಲೇ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಬ್ರಿಟನ್‌ ಸಾರ್ವತ್ರಿಕ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕೀರ್‌ ಸ್ಟಾರ್ಮರ್‌ ಅವರಿಗೆ ಅಭಿನಂದನೆಗಳು. ಮುಂದಿನ ದಿನಗಳಲ್ಲಿ ಭಾರತ-ಬ್ರಿಟನ್‌ ಒಗ್ಗೂಡಿ, ಸಂಬಂಧವನ್ನು ವೃದ್ಧಿಸಿಕೊಂಡು ಉಭಯ ದೇಶಗಳ ಏಳಿಗೆಗೆ ಶ್ರಮಿಸುವ ವಿಶ್ವಾಸವಿದೆ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ. ಹಾಗೆಯೇ, ಇದುವರೆಗೆ ಆಡಳಿತ ನಡೆಸಿದ, ಭಾರತದ ಮೂಲದ ರಿಷಿ ಸುನಕ್‌ ಅವರ ಬಗ್ಗೆಯೂ ಮೋದಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare6Share
Previous Post

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜನತಾ ದರ್ಶನ

Next Post

ಸರ್ಕಾರದ ವಸತಿ ಯೋಜನೆಗಳಡಿ 4 ವರ್ಷದಿಂದ ಒಂದು ಮನೆಯೂ ದಕ್ಕಿಲ್ಲ! ಮನೆ ಕೋರಿ ಅರ್ಜಿ ಸಲ್ಲಿಸಲು ಬಂದವರನ್ನು ಹಿಂದಕ್ಕೆ ಕಳುಹಿಸಲಾಗುತ್ತಿದೆ ; ಸಚಿವ ಗುಂಡೂರಾವ್ ಎದುರಲ್ಲೇ ಅಶೋಕ್ ರೈ ಅಸಮಾಧಾನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ

ಸರ್ಕಾರದ ವಸತಿ ಯೋಜನೆಗಳಡಿ 4 ವರ್ಷದಿಂದ ಒಂದು ಮನೆಯೂ ದಕ್ಕಿಲ್ಲ! ಮನೆ ಕೋರಿ ಅರ್ಜಿ ಸಲ್ಲಿಸಲು ಬಂದವರನ್ನು ಹಿಂದಕ್ಕೆ ಕಳುಹಿಸಲಾಗುತ್ತಿದೆ ; ಸಚಿವ ಗುಂಡೂರಾವ್ ಎದುರಲ್ಲೇ ಅಶೋಕ್ ರೈ ಅಸಮಾಧಾನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..