• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ

ಸರ್ಕಾರದ ವಸತಿ ಯೋಜನೆಗಳಡಿ 4 ವರ್ಷದಿಂದ ಒಂದು ಮನೆಯೂ ದಕ್ಕಿಲ್ಲ! ಮನೆ ಕೋರಿ ಅರ್ಜಿ ಸಲ್ಲಿಸಲು ಬಂದವರನ್ನು ಹಿಂದಕ್ಕೆ ಕಳುಹಿಸಲಾಗುತ್ತಿದೆ ; ಸಚಿವ ಗುಂಡೂರಾವ್ ಎದುರಲ್ಲೇ ಅಶೋಕ್ ರೈ ಅಸಮಾಧಾನ

July 6, 2024
ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

May 31, 2025
ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

ಮಲಗಿದ್ದವರ ಪಾಲಿಗೆ ನರಕವಾದ ಮಳೆ, ಗುಡ್ಡ ಕುಸಿತಕ್ಕೆ ಮೂವರು ಬಲಿ, ನಿರಂತರ ಕಾರ್ಯಾಚರಣೆ ನಡೆಸಿ ನಾಲ್ವರ ರಕ್ಷಣೆ

May 30, 2025
ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯುವ ಸಾಧ್ಯತೆ: ಸಮೀಕ್ಷಾ ವರದಿ

ಕರ್ನಾಟಕ ವಿಧಾನಸಭೆಗೆ ಚುನಾವಣೆ ನಡೆದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯುವ ಸಾಧ್ಯತೆ: ಸಮೀಕ್ಷಾ ವರದಿ

May 30, 2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ದೇರಳೆಕಟ್ಟೆಯಲ್ಲಿ ಕಂಪೌಂಡ್ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ದೇರಳೆಕಟ್ಟೆಯಲ್ಲಿ ಕಂಪೌಂಡ್ ಮನೆ ಮೇಲೆ ಕುಸಿದು ಬಿದ್ದು ಬಾಲಕಿ ಸಾವು

May 30, 2025
ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ  ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

ಭಯೋತ್ಪಾದನೆ ವಿರುದ್ಧ ಭಾರತದ ನಿಲುವಿಗೆ ಗ್ರೀಸ್ ಸಂಪೂರ್ಣ ಬೆಂಬಲ ರಾಜಿರಹಿತ ನೀತಿ ಸ್ಪಷ್ಟಪಡಿಸಿದ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷಗಳ ನಿಯೋಗ

May 29, 2025
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

May 29, 2025
ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ‘ಗರುಡಾ ಗ್ಯಾಂಗ್ ಹೆಡೆಮುರಿ ಕಟ್ಟಿದ ಕಾರವಾರ ಪೊಲೀಸರು

May 29, 2025
ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

May 29, 2025
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

May 28, 2025
ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

May 27, 2025
ಬಿಜೆಪಿಯಿಂದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಆರು ವರ್ಷ ಉಚ್ಚಾಟನೆ.

ಬಿಜೆಪಿಯಿಂದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಆರು ವರ್ಷ ಉಚ್ಚಾಟನೆ.

May 27, 2025
ಮಂಗಳೂರು: ಬಜ್ಪೆಚಲೋ ಪ್ರತಿಭಟನೆ ಸಭೆ.  ಭಾಷಣಕಾರ, ಕಾರ್ಯಕ್ರಮ ಅಯೋಜಕರ ಮೇಲೆ ಪ್ರಕರಣ ದಾಖಲು

ಮಂಗಳೂರು: ಬಜ್ಪೆಚಲೋ ಪ್ರತಿಭಟನೆ ಸಭೆ. ಭಾಷಣಕಾರ, ಕಾರ್ಯಕ್ರಮ ಅಯೋಜಕರ ಮೇಲೆ ಪ್ರಕರಣ ದಾಖಲು

May 26, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, June 1, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಕೋಡಿಂಬಾಡಿ: ಶಾಸಕ ಅಶೋಕ್ ಕುಮಾರ್ ರೈಯವರ ಮನೆಯ ಹಟ್ಟಿ ಸಂಪೂರ್ಣ ಹಾನಿ, ದನ ಸಾವು

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ನೇತೃತ್ವದಲ್ಲಿ 4 ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಹೀಂ ಕೊಲೆ ಪ್ರಕರಣ: ಗೃಹ ಸಚಿವ , ಉಸ್ತುವಾರಿ ಸಚಿವ ಬದಲಾವಣೆಗೆ ಮುಸ್ಲಿಂ ಮುಖಂಡರ ಪಟ್ಟು, ಕಾಂಗ್ರೆಸ್​ಗೆ ಎಚ್ಚರಿಕೆ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಖಡಕ್ ಸೂಚನೆ ಹಿನ್ನಲೆ ಮಾಣಿ, ಉಪ್ಪಿನಂಗಡಿ ಅಂಡರ್ ಪಾಸ್ ಹಾಗೂ ಕಲ್ಲಡ್ಕ ಫ್ಲೈಓವರ್‌ ಒಂದು ಭಾಗ ವಾಹನ ಸಂಚಾರಕ್ಕೆ ಮುಕ್ತ

    ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

    ಬಂಟ್ವಾಳ: ಪಿಕಪ್ ಚಾಲಕನ ಬರ್ಬರವಾಗಿ ಕಡಿದು ಕೊಲೆ.

    ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

    ಕಡಬ ಐಐಸಿಟಿ ಮೊಂಟೆಸ್ಸರಿ ತರಬೇತಿ ಸಂಸ್ಥೆಗೆ ಶೇ.100 ಫಲಿತಾಂಶ

    ಮಂಗಳೂರು:ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ

    ಮಂಗಳೂರು:ಪಿಲಿಕುಳಕ್ಕೆ ಲೋಕಾಯುಕ್ತ ದಾಳಿ

    ಮಾನ್ಸೂನ್ :16 ವರ್ಷಗಳ ಬಳಿಕ ಕೇರಳಕ್ಕೆ ಮುಂಚಿತವಾಗಿಯೇ ಮುಂಗಾರು ಪ್ರವೇಶ

    ಮಾನ್ಸೂನ್ :16 ವರ್ಷಗಳ ಬಳಿಕ ಕೇರಳಕ್ಕೆ ಮುಂಚಿತವಾಗಿಯೇ ಮುಂಗಾರು ಪ್ರವೇಶ

    ಪುತ್ತೂರು ಶ್ರೀ ಮಹಾಲಿಂಗೇಶರ ದೇವರ ಜಾತ್ರೋತ್ಸವ ಹಿನ್ನೆಲೆ ಡ್ರೋಣ್ ನಿರ್ಬಂಧ! ಮುಖ್ಯರಸ್ತೆಗೆ ದೀಪಾಲಂಕಾರ, ಬಸ್ ವ್ಯವಸ್ಥೆ, ಹಿಂದಿನಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ

    ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶುದ್ಧ ಎಳ್ಳೆಣ್ಣೆ ಸಮರ್ಪಣಾ ಸೌಲಭ್ಯಕ್ಕೆ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಸರ್ಕಾರದ ವಸತಿ ಯೋಜನೆಗಳಡಿ 4 ವರ್ಷದಿಂದ ಒಂದು ಮನೆಯೂ ದಕ್ಕಿಲ್ಲ! ಮನೆ ಕೋರಿ ಅರ್ಜಿ ಸಲ್ಲಿಸಲು ಬಂದವರನ್ನು ಹಿಂದಕ್ಕೆ ಕಳುಹಿಸಲಾಗುತ್ತಿದೆ ; ಸಚಿವ ಗುಂಡೂರಾವ್ ಎದುರಲ್ಲೇ ಅಶೋಕ್ ರೈ ಅಸಮಾಧಾನ

by ಪ್ರಜಾಧ್ವನಿ ನ್ಯೂಸ್
July 6, 2024
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಪುತ್ತೂರು: ಬಡವರ ಸೇವೆಯೇ ನನ್ನ ಧ್ಯೇಯ. ಪ್ರತಿ ಮನೆ ಮನಗೆ ಹಕ್ಕು ಪತ್ರ ವಿತರಣೆ ಮಾಡುವುದೇ ನನ್ನ ಗುರಿ. ಕೊಟ್ಟ ಮಾತು ಈಡೇರಿಸುತ್ತೇನೆ :-ಶಾಸಕ ಅಶೋಕ್ ‌ಕುಮಾರ್‌ ರೈ
18
SHARES
50
VIEWS
ShareShareShare

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿವೇಶನ, ಮನೆಯಿಲ್ಲದ ಲಕ್ಷಾಂತರ ಕುಟುಂಬಗಳಿವೆ. ಸ್ವಂತ ಮನೆ ಬೇಕೆಂದು ಗ್ರಾಮ ಪಂಚಾಯಿತಿಗೆ ಮನವಿ ಕೊಟ್ಟರೆ ಪಿಡಿಒಗಳು ಮನೆ ಈಗ ಮಂಜೂರಾಗುವುದಿಲ್ಲ ಎಂದು ಸಾಗಹಾಕುತ್ತಾರೆ. 2021-24ರವರೆಗೆ ಒಂದೇ ಒಂದು ಮನೆ ಈ ಜಿಲ್ಲೆಗೆ ಮಂಜೂರಾಗಿಲ್ಲ. ದಕ್ಷಿ ಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿಲ್ಲಾಪಂಚಾಯಿತಿ ಸಭೆಯಲ್ಲಿ ಈ ಸಮಸ್ಯೆ ಭಾರಿ ಚರ್ಚೆಗೆ ಕಾರಣವಾಗಿ ಸ್ವತಃ ಉಸ್ತುವಾರಿ ಸಚಿವರೇ ಗರಂ ಆದರು.

ಜಾಹೀರಾತು

ಪುತ್ತೂರು ಶಾಸಕ ಅಶೋಕ್‌ ರೈ ಮಾತನಾಡಿ, ದಕ್ಷಿಣ ಕನ್ನಡ ಹೊರತುಪಡಿಸಿ ರಾಜ್ಯದ ಎಲ್ಲ್ಲಜಿಲ್ಲೆಗಳಿಗೂ ವಸತಿ ಯೋಜನೆಗಳು ಮಂಜೂರಾಗಿವೆ. ಆದರೆ 2021-22ರಿಂದ ವಸತಿಗಾಗಿ ದ.ಕ. ಜಿಲ್ಲೆಯಿಂದ ಒಂದೇ ಒಂದು ಬೇಡಿಕೆ ಸಲ್ಲಿಕೆಯಾಗಿಲ್ಲ. ನಾನು ಆಸಕ್ತಿ ವಹಿಸಿ ಇತ್ತೀಚೆಗೆ 250 ಮನೆಗಳನ್ನು ಮಂಜೂರು ಮಾಡಿಸಿದ್ದೇನೆ ಎಂದರು. ಜಿಲ್ಲಾಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಡಾ.ಆನಂದ್‌ ಪ್ರತಿಕ್ರಿಯಿಸಿ, 2018ರ ಅಂಕಿಅಂಶ ಪ್ರಕಾರ 49 ಸಾವಿರಕ್ಕೂ ಅಧಿಕ ವಸತಿ ರಹಿತರಿದ್ದರು .

Padmashree 9980546864

ಜಾಹೀರಾತು

ಅಧಿಕಾರಿಗಳಿಂದ ಸಮರ್ಪಕ ಉತ್ತರ ಸಿಗದಿದ್ದಾಗ ಸಚಿವ ದಿನೇಶ್‌ ಗುಂಡೂರಾವ್‌ ಗರಂ ಆಗಿದ್ದು, 4 ವರ್ಷಗಳಿಂದ ಒಂದೇ ಒಂದು ಮನೆ ಜಿಲ್ಲೆಗೆ ಮಂಜೂರಾಗಿಲ್ಲಎಂದರೆ ಏನರ್ಥ? ಸರಕಾರಿ ಜಾಗವಿದ್ದರೂ ಮನೆ ಕೊಡಲು ಸಾಧ್ಯವಾಗಿಲ್ಲಎಂದಾದರೆ ಅದಕ್ಕೆ ಕಾರಣಕರ್ತರಾದ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದರು.

ಜಿಲ್ಲೆಯಲ್ಲಿ ರೈತರಿಗೆ ಶೂನ್ಯ ಬಡ್ಡಿಯ ಕೃಷಿ ಸಾಲ ಸಹಕಾರಿ ಸಂಘದಲ್ಲಿಸಿಗುತ್ತಿಲ್ಲಎಂದು ಶಾಸಕ ಅಶೋಕ್‌ ರೈ ಹೇಳಿದರು.ಇದಕ್ಕೆ ಸಚಿವರು, ಶೂನ್ಯ ದರದಲ್ಲಿ5 ಲಕ್ಷ ರೂ.ವರೆಗಿನ ಕೃಷಿ ಸಾಲವನ್ನು ವಿತರಿಸಲು ಕೃಷಿ ಸಹಕಾರಿ ಬ್ಯಾಂಕ್‌ಗಳು ಸೂಕ್ತ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು. ಜು.31ರವರೆಗೆ ಬೆಳೆ ವಿಮೆ ಮಾಡಿಸಲು ಅವಕಾಶವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ಮನವಿ ಮಾಡಿದರು. ಕೆಡಿಪಿ ಸಭೆಯಲ್ಲಿ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್, ಜಿಲ್ಲಾಪೊಲೀಸ್‌ ಅಧೀಕ್ಷಕ ಯತೀಶ್‌ ಎನ್‌., ಮಂಗಳೂರು ಅರಣ್ಯ ಉಪಸಂರಕ್ಷಣಾಧಿಕಾರಿ ಆಂಟೋನಿ ಎಸ್‌. ಮರಿಯಪ್ಪ ಉಪಸ್ಥಿತರಿದ್ದರು.

Friends Beke

ಜಾಹೀರಾತು

SendShare7Share
Previous Post

28 ಭಾರತೀಯ ಮೂಲದವರು ಬ್ರಿಟನ್‌ ಸಂಸತ್ತಿಗೆ ಆಯ್ಕೆ; ಈ ಪೈಕಿ 12 ಮಂದಿ ಸಿಖ್‌ ಸಮುದಾಯದವರು

Next Post

ವಿಟ್ಲ: ಪಿಕಪ್ – ಬೈಕ್ ನಡುವೆ ಮಂಗಲಪದವಿನಲ್ಲಿ ಅಪಘಾತ. ಅಪ್ರಾಪ್ತ ಬೈಕ್ ಸವಾರನಿಗೆ ಗಂಭೀರ ಗಾಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಟ್ಲ: ಪಿಕಪ್ – ಬೈಕ್ ನಡುವೆ ಮಂಗಲಪದವಿನಲ್ಲಿ ಅಪಘಾತ. ಅಪ್ರಾಪ್ತ ಬೈಕ್ ಸವಾರನಿಗೆ ಗಂಭೀರ ಗಾಯ

ವಿಟ್ಲ: ಪಿಕಪ್ - ಬೈಕ್ ನಡುವೆ ಮಂಗಲಪದವಿನಲ್ಲಿ ಅಪಘಾತ. ಅಪ್ರಾಪ್ತ ಬೈಕ್ ಸವಾರನಿಗೆ ಗಂಭೀರ ಗಾಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..