• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಜಾನ್ ಸೀನ ರಸ್ಲಿಂಗ್ ವೃತ್ತಿಜೀವನಕ್ಕೆ ದಿಢೀರ್​ ವಿದಾಯ ಘೋಷಣೆ

ಜಾನ್ ಸೀನ ರಸ್ಲಿಂಗ್ ವೃತ್ತಿಜೀವನಕ್ಕೆ ದಿಢೀರ್​ ವಿದಾಯ ಘೋಷಣೆ

July 7, 2024
ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

October 25, 2025
ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ ಎನ್‌ಸಿ

ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ ಎನ್‌ಸಿ

October 25, 2025
ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು  ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ

ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ

October 25, 2025
ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

October 25, 2025
ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

October 23, 2025
ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

October 23, 2025
ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಆಚರಣೆ

October 23, 2025
ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

October 22, 2025
ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

October 23, 2025
ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

October 22, 2025
ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

October 22, 2025
ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

October 22, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 26, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

    ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

    ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

    ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

    ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

    ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

    ರಶೀದಿ ಮಾಡಿಸಿ ಪೂಜೆ ಮಾಡಿಸಿ ಹಣ ಕೊಡದೆ ಶ್ರೀ ಮಹಾಲಿಂಗೇಶ್ವರ ದೇವರಿಗೆ ವಂಚನೆ ಮಾಡಿದ ಮಾಜಿ ಶಾಸಕ ಸಂಜೀವ ಮಠಂದೂರು: ಶಾಸಕ ಅಶೋಕ್ ರೈ ಗಂಭೀರ ಆರೋಪ

    ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

    ಗೋಪೂಜೆಯಂದೇ ಗೋಹಂತಕರಿಗೆ ಗುಂಡೇಟು ನಡೆಸಿದ ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆ – ಅರುಣ್ ಕುಮಾರ್ ಪುತ್ತಿಲ

    ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

    ಕೇರಳಕ್ಕೆ ಅಕ್ರಮ ಗೋವು ಸಾಗಾಟ. ಈಶ್ವರಮಂಗಲದಲ್ಲಿ ಬೆಳ್ಳಂಬೆಳಗೆ ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ – ಅಕ್ರಮ ಜಾನುವಾರು ಸಾಗಾಟದ ಆರೋಪಿ ಕಾಲಿಗೆ ಗುಂಡೇಟು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಜಾನ್ ಸೀನ ರಸ್ಲಿಂಗ್ ವೃತ್ತಿಜೀವನಕ್ಕೆ ದಿಢೀರ್​ ವಿದಾಯ ಘೋಷಣೆ

by ಪ್ರಜಾಧ್ವನಿ ನ್ಯೂಸ್
July 7, 2024
in ಅಂತರಾಷ್ಟ್ರೀಯ, ಕ್ರೀಡೆ
0
ಜಾನ್ ಸೀನ ರಸ್ಲಿಂಗ್ ವೃತ್ತಿಜೀವನಕ್ಕೆ ದಿಢೀರ್​ ವಿದಾಯ ಘೋಷಣೆ
9
SHARES
26
VIEWS
ShareShareShare

ನ್ಯೂಯಾರ್ಕ್​: ‘ನೆವರ್‌ ಗೀವ್‌ ಅಪ್‌’ ಎಂಬ ಘೋಷವಾಕ್ಯದೊಂದಿಗೆ ಡಬ್ಲ್ಯೂ ಡಬ್ಲ್ಯೂಇ ಬಾಕ್ಸಿಂಗ್​ ರಿಂಗ್​ನಲ್ಲಿ 16 ಬಾರಿ ಚಾಂಪಿಯನ್​ ಪಟ್ಟ ಅಲಂಕರಿಸಿದ್ದ ಖ್ಯಾತ ರಸ್ಲರ್​ ಜಾನ್​ ಸೀನ ಅವರು ತಮ್ಮ ಬಾಕ್ಸಿಂಗ್​ ವೇತ್ತಿ ಜೀವನಕ್ಕೆ ತೆರೆ ಎಳೆಯಲು ಸಿದ್ಧರಾಗಿದ್ದಾರೆ. ಟೊರೊಂಟಒದಲ್ಲಿ ನಡೆದ ಮನಿ​ ಇನ್​ ದಿ ಬ್ಯಾಂಕ್​ ಟೂರ್ನಿಯಲ್ಲಿ ತನ್ನ ನಿವೃತ್ತಿ ಪ್ರಕಟಿಸಿದ್ದಾರೆ. ಜಾನ್​ ಸೀನ ನಮ್ಮಲ್ಲಿ ಹಲವರ ಬಾಲ್ಯದ ಹೀರೋ ಆಗಿರುವುದು ಕೂಡ ರೋಮಾಂಚಕ ಸಾಧನೆಯೇ ಸರಿ!

‘ದಿ ಲಾಸ್ಟ್ ಟೈಮ್ ಈಸ್ ನೌ” ಎಂದು ಬರೆದ ಟಿ-ಶರ್ಟ್​ ಧರಿಸಿ ಸೀನಾ ತನ್ನ ನಿವೃತ್ತಿಯನ್ನು ಪ್ರಕಟಿಸಿದರು. ಈ ವರ್ಷ ನಡೆಯುವ 2024ರ ರಾಯಲ್ ರಂಬಲ್, ಎಲಿಮಿನೇಶನ್ ಚೇಂಬರ್ ಮತ್ತು ರಸಲ್ ಮೇನಿಯಾ 41ರಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ಮುಂದಿನ ವರ್ಷ ನಿವೃತ್ತಿಯಾಗಲಿದ್ದಾರೆ. 2002ರಲ್ಲಿ ಡಬ್ಲ್ಯೂ ಡಬ್ಲ್ಯೂಇ ಕಂಪನಿಗೆ ಸೇರಿದ ಜಾನ್ ಸೀನ 13 ಬಾರಿ ಡಬ್ಲ್ಯೂ ಡಬ್ಲ್ಯೂಇ ಟೈಟಲ್, ಮೂರು ಬಾರಿ ಹೆವಿವೈಟ್ ಚಾಂಪಿಯನ್ ಶಿಪ್ ಮತ್ತು ಎರಡು ಬಾರಿ ರಾಯಲ್ ರಂಬಲ್ ಗೆಲುವು ಸಾಧಿಸಿದ್ದಾರೆ.

1977 ಏಪ್ರಿಲ್ 23ರಂದು ಅಮೆರಿಕದಲ್ಲಿ ಜನಿಸಿದ ಜಾನ್ ಸೀನಾ ರೆಸ್ಲರ್ ಆಗುವ ಕನಸು ಕೂಡ ಕಂಡವರಲ್ಲ! ಅವರ ಕನಸು ಏನಿದ್ದರೂ ಬಾಡಿ ಬಿಲ್ಡಿಂಗ್ ಮತ್ತು ಸಿನಿಮಾದಲ್ಲಿ ನಟನೆ ಮಾತ್ರ ಆಗಿತ್ತು. ಆರು ಅಡಿ ಒಂದು ಇಂಚು ಎತ್ತರದ ಮತ್ತು 114 ಕಿಲೋಗ್ರಾಂ ತೂಕ ಇದ್ದ ಜಾನ್ ಸೀನಾ ಜಿಮ್ ತರಬೇತಿಯ ಮೂಲಕ ಕಟ್ಟುಮಸ್ತಾದ ಮತ್ತು ಹುರಿಮಾಡಿದ ಬಾಡಿ ಬಿಲ್ಡಿಂಗ್ ಮಾಡಿಕೊಂಡಿದ್ದ.

ಎಂದಿಗೂ ಸೋಲನ್ನು ಒಪ್ಪಿಕೊಳ್ಳದೆ ಇರುವ ಸ್ಟ್ರಾಂಗ್ ಮೈಂಡ್ ಸೆಟ್ ಹೊಂದಿರುವ ಆತ ರೆಸ್ಲಿಂಗ್ ರಿಂಗ್ ಪ್ರವೇಶ ಮಾಡಿದ್ದು ಆಕಸ್ಮಿಕ! 1999ರ ನವೆಂಬರ್ ತಿಂಗಳ ಹೊತ್ತಿಗೆ ಯಾರದ್ದೋ ಸವಾಲನ್ನು ಸ್ವೀಕಾರ ಮಾಡಿ ರೆಸ್ಲಿಂಗ್ ಬೆಲ್ಟ್ ಧರಿಸಿದ ಜಾನ್ ಸೀನಾ ಮೊದಲ ಪಂದ್ಯದಲ್ಲಿಯೇ ಸೋತು ಸುಣ್ಣ ಆಗಿದ್ದ! ಸೋತದ್ದು ಮಾತ್ರವಲ್ಲ ತನ್ನ ಎರಡೂ ದವಡೆಗಳನ್ನು ಮುರಿದುಕೊಂಡಿದ್ದ.

ಅಂತಾರಾಷ್ಟ್ರೀಯ ರೆಸ್ಲಿಂಗ್ ಫೆಡರೇಶನ್ (WWF) ಜೊತೆ ಒಪ್ಪಂದ ಮಾಡಿಕೊಂಡ ನಂತರ ಸೀನಾ ವೃತ್ತಿಪರ ರೆಸ್ಲರ್ ಆಗಿ ಬದಲಾದನು. ಆತನ ಅತ್ಯಂತ ಬಲಯುತ ಪಂಚ್‌ಗಳು, ಚಿರತೆಯ ವೇಗದ ಚಲನೆ, ಎಂತಹ ಬಲಿಷ್ಠ ಪಟುಗಳನ್ನು ಕೂಡ ಕೆಡವಿ ಸಿಂಹನಾದ ಮಾಡುವ ತಾಕತ್ತು, ಶಕ್ತಿಯುತ ಪಟ್ಟುಗಳು………..ಹೀಗೆ ಜಾನ್ ಸೀನಾ ಕೆಲವೇ ತಿಂಗಳಲ್ಲಿ ರೆಸ್ಲಿಂಗ್ ಬಾದಷಾ ಆಗಿ ಬದಲಾದ. ಅತಿರಥ ಮಹಾರಥ ಪಟುಗಳನ್ನು ಸೋಲಿಸಿ ದಾಖಲೆಯ ಮೇಲೆ ದಾಖಲೆಯನ್ನು ಬರೆದ.

ಬ್ರೂಕ್ ಲೆಸ್ನಾರ್, ರಾಂಡಿ ಆರ್ಟನ್, ಶಾನ್ ಮೈಕೆಲ್, ಬಟಿಸ್ಟಾ, ಅಂಡರ್ ಟೇಕರ್, ಬಿಗ್ ಶಾ ಇವರೆಲ್ಲ ಸೀನಾ ಕೈಯ್ಯಲ್ಲಿ ಒಂದಲ್ಲ ಒಂದು ಬಾರಿ ಸೋಲು ಉಂಡವರೆ ಆಗಿದ್ದಾರೆ! ಬೇರೆಯವರ ಆಟಕ್ಕಿಂತ ಸೀನಾ ಆಟ ತುಂಬಾ ಭಿನ್ನ ಆಗಿರುತ್ತದೆ. ಆತನು ಆರಂಭದಲ್ಲಿ ಆಕ್ರಮಣವನ್ನು ಮಾಡುವುದಿಲ್ಲ. ಆದರೆ ಆಟ ಕುದುರಿದ ಹಾಗೆ ಅವನು ಹೆಚ್ಚು ಆಕ್ರಮಣಕ್ಕೆ ಇಳಿಯುತ್ತಾನೆ. ಎಷ್ಟು ಬಾರಿ ಕೆಳಗೆ ಬಿದ್ದರೂ ಅರ್ಧ ಕ್ಷಣದಲ್ಲಿ ಮತ್ತೆ ಎದ್ದುಬರುವುದು ಆತನ ಶಕ್ತಿ!

ಹೆಚ್ಚು ಸ್ಪರ್ಧಾತ್ಮಕ ಆದ ಮತ್ತು ಅಪಾಯಕಾರಿಯೆ ಆದ ‘ರೆಸ್ಟಲ್ ಮೇನಿಯಾ’ ಎಂಬ ವಾರ್ಷಿಕ ಇವೆಂಟಿನಲ್ಲಿ ಸೀನಾ ಕಳೆದ ಇಪ್ಪತ್ತು ವರ್ಷಗಳ ಅವಧಿಯಲ್ಲಿ ಸೋತಿರುವ ಉದಾಹರಣೆ ಹೆಚ್ಚು ದೊರೆಯುವುದಿಲ್ಲ. ಆತನ ನಗು ಮತ್ತು ಆಟಿಟ್ಯುಡ್ ಯಾರ ಮನಸ್ಸನ್ನಾದರೂ ಸೆಳೆಯದೆ ಇರಲು ಸಾಧ್ಯವಿಲ್ಲ!

HPR Institute Of Nursing And Paramedical Sciences & Friends Beke

ಜಾಹೀರಾತು

SendShare4Share
Previous Post

ಪುತ್ತೂರು : ಒಕ್ಕಲಿಗ ಗೌಡ ಮಹಿಳಾ ಸಂಘದ ಆಶ್ರಯದಲ್ಲಿ ನಡೆಯುವ ಆಟಿ ಹಬ್ಬ , ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರ ಬಿಡುಗಡೆ

Next Post

ಕರಾವಳಿ ಮಲೆನಾಡು ಪ್ರದೇಶದಲ್ಲಿ ವರುಣನ ಅಬ್ಬರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ; ಸಮುದ್ರಕ್ಕೆ ಇಳಿಯದಂತೆ ಸೂಚನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರಾವಳಿ ಮಲೆನಾಡು ಪ್ರದೇಶದಲ್ಲಿ ವರುಣನ ಅಬ್ಬರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ; ಸಮುದ್ರಕ್ಕೆ ಇಳಿಯದಂತೆ ಸೂಚನೆ

ಕರಾವಳಿ ಮಲೆನಾಡು ಪ್ರದೇಶದಲ್ಲಿ ವರುಣನ ಅಬ್ಬರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ; ಸಮುದ್ರಕ್ಕೆ ಇಳಿಯದಂತೆ ಸೂಚನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..