• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚಡ್ಡಿ ಗ್ಯಾಂಗ್ ನ ಚಡ್ಡಿ ಜಾರಿಸಿದ ಪೊಲೀಸರು : ಮಿಂಚಿನ ಕಾರ್ಯಾಚರಣೆ ಕೃತ್ಯ ನಡೆದು 5 ಗಂಟೆಯೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

ಚಡ್ಡಿ ಗ್ಯಾಂಗ್ ನ ಚಡ್ಡಿ ಜಾರಿಸಿದ ಪೊಲೀಸರು : ಮಿಂಚಿನ ಕಾರ್ಯಾಚರಣೆ ಕೃತ್ಯ ನಡೆದು 5 ಗಂಟೆಯೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

July 9, 2024
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಚಡ್ಡಿ ಗ್ಯಾಂಗ್ ನ ಚಡ್ಡಿ ಜಾರಿಸಿದ ಪೊಲೀಸರು : ಮಿಂಚಿನ ಕಾರ್ಯಾಚರಣೆ ಕೃತ್ಯ ನಡೆದು 5 ಗಂಟೆಯೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು

by ಪ್ರಜಾಧ್ವನಿ ನ್ಯೂಸ್
July 9, 2024
in ಅಂತರರಾಜ್ಯ, ಉಡುಪಿ, ಕ್ರೈಮ್, ದಕ್ಷಿಣ ಕನ್ನಡ, ರಾಜ್ಯ
0
ಚಡ್ಡಿ ಗ್ಯಾಂಗ್ ನ ಚಡ್ಡಿ ಜಾರಿಸಿದ ಪೊಲೀಸರು : ಮಿಂಚಿನ ಕಾರ್ಯಾಚರಣೆ ಕೃತ್ಯ ನಡೆದು 5 ಗಂಟೆಯೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು
194
SHARES
553
VIEWS
ShareShareShare

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿಯಲ್ಲಿ ಮಂಗಳವಾರ ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ಮನೆ ದರೋಡೆ ನಡೆಸಿದ ನಾಲ್ವರು (ಚಡ್ಡಿ ಗ್ಯಾಂಗ್) ಆರೋಪಿಗಳನ್ನು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಧ್ಯಪ್ರದೇಶದ ಗುಣಾ ಜಿಲ್ಲೆಯ ರಗೋಗರ್ ತಾಲೂಕು ವಿಶ್ವನಗರದ ರಾಜು ಸಿಂಗ್ವಾನಿಯ (24), ಭೂಪಾಲ್, ಗುಲಾಬ್ಗಂಜ್‌ನ ಮಯೂರ್ (30), ಆಶೋಕನಗರ ಮಾಧವ್ಗಡ್ ನಿವಾಸಿ ಬಾಲಿ (22), ಗುಣಾ ಜಿಲ್ಲೆಯ ವಿಕ್ಕಿ (21) ಬಂಧಿತರು.

ಪ್ರಕರಣದ ವಿವರ: ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎಂಬವರ ಮನೆಯ ಕಿಟಕಿಯ ಗ್ರಿಲ್ ಅನ್ನು ತುಂಡರಿಸಿ ಒಳ ಪ್ರವೇಶಿಸಿತ್ತು. ವಿಕ್ಟರ್ ಮೆಂಡೋನ್ಸಾ ಹಾಗೂ ಅವರ ಪತ್ನಿ ಪ್ಯಾಟ್ರಿಸಿಯಾ ಮೆಂಡೋನ್ಸ ರವರಿಗೆ ಹಲ್ಲೆ ನಡೆಸಿ, ಬೊಬ್ಬೆ ಹಾಕದಂತೆ ಹಾಗೂ ಫೋನ್ ಮಾಡದಂತೆ ಬೆದರಿಸಿ ಮನೆಯಲ್ಲಿದ್ದ 3 ಮೊಬೈಲ್ ಫೋನ್ ಗಳನ್ನು ನೆಲಕ್ಕೆ ಬಡಿದು ಜಖಂಗೊಳಿಸಿ ಕಪಾಟಿನ ಲಾಕರ್ ಒಳಗೆ ಇರಿಸಿದ್ದ ಸುಮಾರು 12 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ವಜ್ರದ ಆಭರಣ, ಸ್ಯಾಮ್ ಸಂಗ್ ಮೊಬೈಲ್ ಫೋನ್ ಮತ್ತು 1 ಲಕ್ಷ ರೂ. ಮೌಲ್ಯದ 10 ಬ್ರಾಂಡೆಡ್ ವಾಚ್ ಗಳು, 3000 ರೂ. ನಗದು ಸುಲಿಗೆ ಮಾಡಿ, ಮನೆಯ ವೆರಾಂಡದಲ್ಲಿದ್ದ ಕಾರಿನ ಸಮೇತ ಪರಾರಿಯಾಗಿದ್ದರು.

ಮಿಂಚಿನ ಕಾರ್ಯಾಚರಣೆ: ಪ್ರಕರಣ ನಡೆದ ಮಾಹಿತಿ ಬಂದ ಕೂಡಲೇ ಉರ್ವಾ ಠಾಣೆಯ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯವರು ತಕ್ಷಣ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳು ಕಾರಿನೊಂದಿಗೆ ಪರಾರಿಯಾಗಿದ್ದ ಮಾಹಿತಿಯನ್ನು ನಗರ ನಿಸ್ತಂತು ಕೊಠಡಿಗೆ ನೀಡಿದ್ದು, ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದ ಕಳವು ಮಾಡಲ್ಪಟ್ಟ ಕಾರನ್ನು ಪತ್ತೆಮಾಡಿ ವಶಕ್ಕೆ ಪಡೆದು ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆ.ಎಸ್.ಅರ್.ಟಿ.ಸಿ ಬಸ್ಸಿನಲ್ಲಿ ಶಂಕಿತ ಆರೋಪಿಗಳು ಮಂಗಳೂರು ಕಡೆಗೆ ಪ್ರಯಾಣಿಸಿದ್ದು ಕಂಡು ಬಂದಿತ್ತು.

8722552464 Astrloger

ಜಾಹೀರಾತು

ಕೆ.ಎಸ್.ಅರ್.ಟಿ.ಸಿ ಅಧಿಕಾರಿಗಳನ್ನು ಸಂಪರ್ಕಿಸಿ, ಬೆಳಗಿನ ಜಾವ ಮುಲ್ಕಿ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್ಸುಗಳ ಮಾಹಿತಿ ಪಡೆಯಲಾಗಿ ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಕೆ.ಎಸ್.ಅರ್.ಟಿ.ಸಿ ಬಸ್ಸಿನ ನಿರ್ವಾಹಕರು ಅವರ ಬಸ್ಸಿನಲ್ಲಿ ಮುಲ್ಕಿಯಿಂದ 4 ಜನರು ಒಟ್ಟಿಗೆ ಪ್ರಯಾಣಿಸಿದ ಮಾಹಿತಿ ತಿಳಿಸಿದ್ದಾರೆ. ಈ ವ್ಯಕ್ತಿಗಳು ಅವರಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ತಿಳಿಸಿದ್ದು, ಅವರ ಮಾಹಿತಿಯಂತೆ ತಕ್ಷಣ ಮಂಗಳೂರಿನಿಂದ ಬೆಂಗಳೂರಿಗೆ ಹೋದ ಬಸ್ಸಿನ ಬಗ್ಗೆ ವಿವರ ಪಡೆದು, ಬಸ್ಸು ನಂಬ್ರ ಕೆಎ-19-ಎಫ್-3575 ದ ನಿರ್ವಾಹಕರನ್ನು ಸಂಪರ್ಕಿಸಿ ಅವರು ತಿಳಿಸಿದ ಮಾಹಿತಿಯಂತೆ ವಿಷಯವನ್ನು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ತಿಳಿಸಲಾಯಿತು. ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಈ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿ ಪ್ರಯಾಣಿಸುತ್ತಿದ್ದ 4 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿ ಅವರುಗಳು ಕೃತ್ಯವೆಸಗಿದ ಬಗ್ಗೆ ಒಪ್ಪಿದ್ದಾರೆ. ಅವರ ವಶದಲ್ಲಿದ್ದ ಮಂಗಳೂರು ನಗರದಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ವಶಪಡಿಸಿ ಉರ್ವಾ ಪೊಲೀಸ್ ಅಧಿಕಾರಿಗಳಿಗೆ ವಶಕ್ಕೆ ನೀಡಿರುತ್ತಾರೆ. ಉರ್ವ ಪೊಲೀಸರು ಮುಂದಿನ ತನಿಖೆ ನಡೆಸಲಿದ್ದಾರೆ.

ಪ್ರಕರಣದಲ್ಲಿ ವಶಕ್ಕೆ ಪಡೆದುಕೊಂಡಿರುವ ಆರೋಪಿಗಳ ವಿವರ:

1) ರಾಜು ಸಿಂಗ್ವಾನಿಯ (24 ವರ್ಷ), ತಂದೆ: ಕೋಮಲ್ ಸಿಂಗ್ವಾನಿಯ, ವಾಸ: ವಿಶ್ವನಗರ, ಧನ್ಯವಾದ್ ಪಿ.ಎಸ್, ರಗೋಗರ್ ತಾಲೂಕು, ಗುಣಾ ಜಿಲ್ಲೆ, ಮಧ್ಯ ಪ್ರದೇಶ.

Muliya

ಜಾಹೀರಾತು

2) ಮಯೂರ್ (30 ವರ್ಷ), ತಂದೆ: ಮನೋಹರ್, ವಾ: ಗುಲಾಬ್ಗಂಜ್, ಭೂಪಾಲ್, ಮಧ್ಯಪ್ರದೇಶ.

3) ಬಾಲಿ (22 ವರ್ಷ), ತಂದೆ: ವಿಷ್ಣು, ವಾಸ: ಮಾಧವ್ಗಡ್, ಆಶೋಕನಗರ, ಮಧ್ಯ ಪ್ರದೇಶ

Rosemac1823788744

ಜಾಹೀರಾತು

4) ವಿಕ್ಕಿ (21 ವರ್ಷ), ತಂದೆ: ವಿಕ್ರಂ, ವಾಸ: ಜಗನ್ಪುರ್ ಚಾಕ್, ಕೋತ್ವಾಲಿ ಪಿ.ಎಸ್, ಗುಣಾ ಜಿಲ್ಲೆ, ಮಧ್ಯ ಪ್ರದೇಶ.

ಈ ಮಿಂಚಿನ ಕಾರ್ಯಾಚರಣೆಯನ್ನು ಕೃತ್ಯ ನಡೆದ ಕೇವಲ 5 ಗಂಟೆ ಗಳ ಒಳಗೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದು
ಈ ಕಾರ್ಯಾಚರಣೆಯನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗ್ರವಾಲ್ ಐಪಿಎಸ್ ರವರ ಮಾರ್ಗದರ್ಶನದಂತೆ, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಶ್ರೀ ಸಿದ್ದಾರ್ಥ್ ಗೋಯಲ್ ಐಪಿಎಸ್ ಹಾಗೂ ಅಪರಾಧ ವಿಭಾಗದ ಡಿಸಿಪಿ ಶ್ರೀ.ಬಿ.ಪಿ ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಮಂಗಳೂರು ಕೇಂದ್ರ ವಿಭಾಗದ ಎಸಿಪಿ ಶ್ರೀ ಪ್ರತಾಪ್ ಸಿಂಗ್ ತೋರಟ್, ಉರ್ವಾ ಠಾಣೆಯ ನಿರೀಕ್ಷಕರಾದ ಶ್ರೀಮತಿ ಭಾರತೀ ಜಿ. ರವರ ನೇತೃತ್ವದಲ್ಲಿ ಉರ್ವಾ ಪೊಲೀಸ್ ಠಾಣೆಯ ಎಸ್.ಐ ಹರೀಶ ಹೆಚ್.ವಿ , ಅನಿತಾ ಹೆಚ್.ಬಿ, ಎ.ಎಸ್.ಐ ವಿನಯ್ ಕುಮಾರ್, ವೇಣುಗೋಪಾಲ್ ಸಿಬ್ಬಂದಿಗಳಾದ ಪುಷ್ಪರಾಜ್, ಪ್ರಮೋದ್, ನಾರಾಯಣ, ಸತೀಶ್, ಪೀಟರ್, ರಾಮಚಂದ್ರ ವೆಂಕಟೇಶ್, ಅಭಿಷೇಕ್, ಪ್ರಜ್ವಲ್ ರವರು ನಡೆಸಿರುತ್ತಾರೆ. ಈ ಶೀಘ್ರ ಪತ್ತೆ ಕಾರ್ಯಕ್ಕೆ ಹಾಸನ ಜಿಲ್ಲೆಯ ಪೊಲೀಸ್ ಅಧೀಕ್ಷಕರು ಶ್ರೀಮತಿ ಮಹಮ್ಮದ್ ಸುಜೀತಾ ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ತಮ್ಮಯ್ಯ ಎಮ್ .ಕೆ , ಸಕಲೇಶಪುರ ಉಪ ವಿಭಾಗದ ಡಿವೈಎಸ್ಪಿ ಶ್ರೀ ಪ್ರಮೋದ್ ಬಿ., ಸಕಲೇಶಪುರ ನಗರ ಪಿ.ಎಸ್.ಐ ಶ್ರೀ ಪ್ರಮೋದ್ ಕೆ.ಎಸ್ ಮತ್ತು ಗ್ರಾಮಾಂತರ ಠಾಣೆಯ ಪಿ.ಎಸ್.ಐ ಸದಾಶಿವ ತಿಪ್ಪರೆಡ್ಡಿ, ಸಿಬ್ಬಂದಿಗಳಾದ ಖಾದರ್ ಆಲಿ, ಸುನಿಲ್, ಜಗದೀಶ್, ಯೋಗಿಶ್, ಮೂಲ್ಕಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ವಿನಾಯಕ್ ಬಾವಿಕಟ್ಟೆ, ಸಿಬ್ಬಂದಿಗಳಾದ ಹರೀಶೇಖರ್ ಎ.ಎಸ್.ಐ ಕಿಶೋರ್ ಕೋಟ್ಯಾನ್ , ಚಂದ್ರಶೇಖರ್ ಹಾಗೂ ಶಶಿಧರ್ರವರು ಸಹಕರಿಸಿರುತ್ತಾರೆ

SendShare78Share
Previous Post

ಹಿಟ್ ಅಂಡ್ ರನ್ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Next Post

ಸಿದ್ದರಾಮಯ್ಯ 10 ಖಡಕ್ ಸೂಚನೆ; ಅಧಿಕಾರಿಗಳಿಗೆ ಚುರುಕಿನ ಆಡಳಿತಕ್ಕೆ 3 ತಿಂಗಳ ಗಡುವು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯ ಸರ್ಕಾರಕ್ಕೆ ಒಂದು ವರ್ಷ ಕನಸು ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ಸಿದ್ದರಾಮಯ್ಯ 10 ಖಡಕ್ ಸೂಚನೆ; ಅಧಿಕಾರಿಗಳಿಗೆ ಚುರುಕಿನ ಆಡಳಿತಕ್ಕೆ 3 ತಿಂಗಳ ಗಡುವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..