• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಚಾರ್ಮಾಡಿ : ಪೋಲಿಸ್ ವಾರ್ನಿಂಗ್ ಲೆಕ್ಕಿಸದೆ ಜಲಪಾತಕ್ಕಿಲಿದ ಯುವಕರು, ಬಟ್ಟೆ ಹೊತ್ತೊಯ್ಯದ ಪೊಲೀಸರು. ಬಟ್ಟೆಯಿಲ್ಲದೇ ಯುವಕರು ಕಂಗಾಲು

ಚಾರ್ಮಾಡಿ : ಪೋಲಿಸ್ ವಾರ್ನಿಂಗ್ ಲೆಕ್ಕಿಸದೆ ಜಲಪಾತಕ್ಕಿಲಿದ ಯುವಕರು, ಬಟ್ಟೆ ಹೊತ್ತೊಯ್ಯದ ಪೊಲೀಸರು. ಬಟ್ಟೆಯಿಲ್ಲದೇ ಯುವಕರು ಕಂಗಾಲು

July 10, 2024
ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

December 30, 2025
ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

December 30, 2025
ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

December 29, 2025
ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

December 29, 2025
ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

December 30, 2025
ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

December 27, 2025
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

December 27, 2025
ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

December 27, 2025
ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ  ಗಾನವಿ ಪತಿ ಸೂರಜ್ ಸೂಸೈಡ್!

ನವವಿವಾಹಿತೆ ಆತ್ಮಹತ್ಯೆ ಪ್ರಕರಣ: ನಾಗಪುರದಲ್ಲಿ ಗಾನವಿ ಪತಿ ಸೂರಜ್ ಸೂಸೈಡ್!

December 27, 2025
ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

December 27, 2025
ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

ಗುರುವಾಯನಕೆರೆ ಎಕ್ಸೆಲ್ ಖಾಸಗಿ ವಿದ್ಯಾಸಂಸ್ಥೆಯ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಬ್ರೇಕ್

December 27, 2025
ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

December 25, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 31, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಮೊಗ್ರು :ಮುಗೇರಡ್ಕ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ, ಸಾಧಕರಿಗೆ ಸನ್ಮಾನ,ಆಟೋಟ ಸ್ಪರ್ಧೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಬೆಳಂದೂರು ಅಬೀರ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ ಕಾರ್ಯಕ್ರಮ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಸವಣೂರು – ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ  ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

    ಪುತ್ತೂರಿನಲ್ಲಿ ಸ್ಪೀಡ್ ಲಿಮಿಟ್: ಟ್ರಾಫಿಕ್ ಪೊಲೀಸರ ಕಾರ್ಯಾಚರಣೆ, ವೇಗ ಮಿತಿಯನ್ನು ಮೀರಿದರೆ ದಂಡ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ಬಾಂಗ್ಲಾದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹತ್ಯೆ : ವಿಹಿಂಪ, ಬಜರಂಗದಳದಿಂದ ಆಕ್ರೋಶ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ ; ಅರುಣ್ ಪುತ್ತಿಲ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉಪ್ಪಿನಂಗಡಿ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಸತ್ಯ ಸಾಯಿ ಸೇವಾ ಸಮಿತಿ ವತಿಯಿಂದ 28ನೇ ಉಚಿತ ವೈದ್ಯಕೀಯ ಶಿಬಿರ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

    ಉರುವಾಲು ಗ್ರಾಮ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ-ಸಮಾಲೋಚನಾ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಚಿಕ್ಕಮಗಳೂರು

ಚಾರ್ಮಾಡಿ : ಪೋಲಿಸ್ ವಾರ್ನಿಂಗ್ ಲೆಕ್ಕಿಸದೆ ಜಲಪಾತಕ್ಕಿಲಿದ ಯುವಕರು, ಬಟ್ಟೆ ಹೊತ್ತೊಯ್ಯದ ಪೊಲೀಸರು. ಬಟ್ಟೆಯಿಲ್ಲದೇ ಯುವಕರು ಕಂಗಾಲು

by ಪ್ರಜಾಧ್ವನಿ ನ್ಯೂಸ್
July 10, 2024
in ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧರ್ಮಸ್ಥಳ, ನಮ್ಮ ಪ್ರವಾಸ, ಮಂಗಳೂರು
0
ಚಾರ್ಮಾಡಿ : ಪೋಲಿಸ್ ವಾರ್ನಿಂಗ್ ಲೆಕ್ಕಿಸದೆ ಜಲಪಾತಕ್ಕಿಲಿದ ಯುವಕರು, ಬಟ್ಟೆ ಹೊತ್ತೊಯ್ಯದ ಪೊಲೀಸರು. ಬಟ್ಟೆಯಿಲ್ಲದೇ ಯುವಕರು ಕಂಗಾಲು
383
SHARES
1.1k
VIEWS
ShareShareShare

ಜಿಟಿ ಜಿಟಿ ಮಳೆಯ ಜೊತೆಗೆ ಚುಮು ಚುಮು ಚಳಿಯಲ್ಲಿ ಒಂದು ರೌಂಡ್ ಸುತ್ತಾಟ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ಕೆಲಸಕೊಂದು ನೆಪ ಹೇಳಿ ರಜೆ ಹಾಕಿ ಗೆಳೆಯರೆಲ್ಲ ಸೇರಿ ಟ್ರೀಪ್ ಮಾಡುವ ಮಜವೇ ಬೇರೆ. ಅದರಂತೆ ಇತ್ತೀಚಿನ ದಿನಗಳಲ್ಲಿ ಈ ರಿಲ್ಸ್ ವಿಡಿಯೋ ಪೋಟೋ ಶೂಟ್ ಹುಚ್ಚಾಟ ಹೆಚ್ಚಾಗಿದೆ.

ಬೇರೆ ಬೇರೆ ಪ್ರವಾಸಿ ತಾಣಗಳು ಇಂದು ಗೂಗಲ್ ಮೂಲಕ ನಮಗೆ ತಿಳಿಯುತ್ತದೆ. ಯಾವ ಪ್ರವಾಸ ಮೋಜು ಮಸ್ತಿಗಳಿದ್ದರು ಜಾಗರೂಕತೆ ಅತೀ‌ ಮುಖ್ಯ. ಅದರಂತೆ ಚಾರ್ಮಾಡಿ ನಿಷೇಧಿತ ಪ್ರದೇಶದಲ್ಲಿ ಬಂಡೆ ಹತ್ತಿ ಪ್ರವಾಸಿಗರು ಹುಚ್ಚಾಟ ನಡೆಸುತ್ತಿದ್ದರು. ಆ ಪ್ರದೇಶಕ್ಕೆ ಹೋಗದಂತೆ ಪೊಲೀಸರು ಎಷ್ಟು ವಾರ್ನಿಂಗ್ ನೀಡಿದರೂ ಪ್ರವಾಸಿಗರು ಮತ್ತೆ ಮತ್ತೆ ಇಲ್ಲಿ ಹುಚ್ಚಾಟ ಮಾಡುತ್ತಲೇ ಇದ್ದಾರೆ.

ಹೀಗಾಗಿ ಜಲಪಾತದ ಬಳಿ ಸ್ನಾನ ಮಾಡುತ್ತಿದ್ದ ಪ್ರವಾಸಿಗರಿಗೆ ಪೊಲೀಸರು ವಾರ್ನಿಂಗ್ ನೀಡಿದರು ಕ್ಯಾರೆ ಎನ್ನದಾಗ ಬಿಸಿ ಮುಟ್ಟಿಸಲು ಅವರ ಬಟ್ಟೆಗಳನ್ನು ಎತ್ತಿಕೊಂಡು ಹೋಗಿ ತಮ್ಮ ಗಸ್ತು ವಾಹನಕ್ಕೆ ತುಂಬಿದ್ದಾರೆ.

ಸಾಂದರ್ಭಿಕ ಚಿತ್ರ: gunakar

ಆರಂಭದಲ್ಲಿ ಪೊಲೀಸರ ಹಿಂದೆ ಬರೀ ಚಡ್ಡಿಯಲ್ಲೇ ಓಡಾಡಿದ ಪ್ರವಾಸಿಗರು ಸರ್… ಸರ್… ಬಟ್ಟೆಕೊಡಿ ಎಂದು ಬೇಡಿಕೊಂಡು ಕ್ಷಮೆ ಕೇಳಿದ್ದಾರೆ. ಆದರೆ ಪೊಲೀಸರು ಸತಾಯಿಸಿದಾಗ ಕೋಪಗೊಂಡು ಪೊಲೀಸರ ಜೊತೆಯೇ ಜಗಳಕ್ಕೆ ನಿಂತಿದ್ದಾರೆ. ಈ ವೇಳೆ ಪೊಲೀಸರು ಬಟ್ಟೆ ಕೊಡಲು ಸಾಧ್ಯವಿಲ್ಲ ಎಂದು ನೇರವಾಗಿ ಹೇಳಿದ್ದು, ಪೊಲೀಸರಿಗೆ ಆವಾಜ್ ಹಾಕಿದ್ದ ಪ್ರವಾಸಿಗ ಯುವಕರು ಬಟ್ಟೆ ಇಲ್ಲದೇ ಪೇಚಿಗೆ ಸಿಲುಕಿದ್ದಾರೆ.

camera center ad

ಜಾಹೀರಾತು

ಸ್ವಲ್ಪ ಹೊತ್ತಿನ ನಂತರ ಖಡಕ್ ವಾರ್ನಿಂಗ್ ನೀಡಿದ ಪೊಲೀಸರು ಬಟ್ಟೆ ಕೊಟ್ಟು ಪ್ರವಾಸಿಗರನ್ನು ಸ್ಥಳದಿಂದ ಕಳುಹಿಸಿದ್ದಾರೆ. ಬಣಕಲ್ ಗಸ್ತು ಪೊಲೀಸರು ಚಾರ್ಮಾಡಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು ನಿಷೇಧಿತ ಪ್ರದೇಶದಲ್ಲಿ ಓಡಾಡುತ್ತಿರುವ ಯುವಕರಿಗೆ ಬಿಸಿಮುಟ್ಟಿಸುತ್ತಿದ್ದಾರೆ.

ಪೋಲಿಸರು ತಮ್ಮ  ಕರ್ತವ್ಯ, ಜವಾಬ್ದಾರಿ ಜೊತೆಗೆ ಸಾರ್ವಜನಿಕರ ರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದರೆ. ಆದರೆ ಪ್ರವಾಸಿಗರು ಮೋಜು ಮಸ್ತಿಯ ಮಧ್ಯೆ ಎಚ್ಚರಿಕೆಯನ್ನು ಮರೆತಿರುತ್ತರೆ. ಯಾರೆ ಪ್ರವಾಸಿಗರು ಬರಲಿ ತಮ್ಮ ಜಾಗರೂಕತೆಯಿಂದ ಇರಲಿ ಮತ್ತು‌ ಪೋಲಿಸರ ನಿರ್ದೇಶನ ಪಾಲಿಸಲಿ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

SendShare153Share
Previous Post

ಮಂಗಳೂರು: ಚಡ್ಡಿ ಗ್ಯಾಂಗ್ ಬಂಧನ. ಸ್ಥಳ ಮಹಜರು ವೇಳೆ ಪರಾರಿಯಾಗಲು ಯತ್ನ. ಪೋಲಿಸರಿಂದ ಶೂಟ್ ಔಟ್

Next Post

ಮಂಗಳೂರು: ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ ಶಾಸಕ ಭರತ್ ಶೆಟ್ಟಿ ವಿರುದ್ದ ಕೇಸ್ ದಾಖಲು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ ಶಾಸಕ ಭರತ್ ಶೆಟ್ಟಿ ವಿರುದ್ದ ಕೇಸ್ ದಾಖಲು

ಮಂಗಳೂರು: ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ ಶಾಸಕ ಭರತ್ ಶೆಟ್ಟಿ ವಿರುದ್ದ ಕೇಸ್ ದಾಖಲು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..