• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿ ಸಿಖ್‌ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಜೀವ ಬೆದರಿಕೆ

ಬಿಜೆಪಿ ಸಿಖ್‌ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಜೀವ ಬೆದರಿಕೆ

July 10, 2024

ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

December 19, 2025
ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

December 19, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

December 18, 2025
ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

December 17, 2025
ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

December 17, 2025
ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

December 17, 2025
ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

ಡ್ಯಾನ್ಸ್ ಮಾಡಲು ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರ: ಯೂಟ್ಯೂಬ್ ಸ್ಟಾರ್ ವಿರುದ್ಧ ಪೋಕ್ಸೋ ಕೇಸ್

December 17, 2025
ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

December 17, 2025
ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ  ವೀರೇಂದ್ರ ಹೆಗ್ಗಡೆಯವರ ಭೇಟಿ

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

December 17, 2025
ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

December 17, 2025
ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

ಪುತ್ತೂರಿಗೆ ಆಗಮಿಸಿದ ಈಶ ಫೌಂಡೇಶನ ಆದಿ ಯೋಗಿ ರಥ

December 17, 2025
ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು  ಆರೋಪ

ಪುತ್ತೂರು: ಶಾಸಕರು ತಮ್ಮ ಆಪ್ತ ಗುತ್ತಿಗೆದಾರರಿಗೆ ಕಾಮಗಾರಿ ನೀಡುವಂತೆ ಪೌರಾಯುಕ್ತರ ಮೇಲೆ ಒತ್ತಡ ಹೇರುತ್ತಿದ್ದಾರೆ : ಸುಂದರ ಪೂಜಾರಿ ಬಡಾವು ಆರೋಪ

December 16, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, December 19, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ

    ಜ.2: “ಆರಿಗೊ” ಗರೋಡಿಯಲ್ಲಿ ನೇಮೋತ್ಸವ; ಡಿ.23ರಂದು ಗೊನೆ ಮುಹೂರ್ತ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಡಿಸೆಂಬರ್ 31ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಪುತ್ತೂರು: ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳಾಗಿ ವಿರೂಪಾಕ್ಷ ಭಟ್, ನಾಗೇಶ್ ಕೆಮ್ಮಾಯಿ ನೇಮಕ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

    ಬೆಳ್ತಂಗಡಿ ತಾಲೂಕು 19 ನೇಯ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಯಕ್ಷಗಾನ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಸಂಘಟಕ ಬಿ. ಭುಜಬಲಿ ಧರ್ಮಸ್ಥಳ

    ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

    ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳು ನಾಶವಾಗಿದ್ದು ರೈತರು ಕಂಗೆಟಿದ್ದಾರೆ-ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ನೀತಿಯನ್ನು ಖಂಡಿಸಿ ಕಾನೂನು ಹೋರಾಟ : ಜಯಾನಂದ ಕಲ್ಲಾಪು

    ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

    ಹೊಸ ವರ್ಷಾಚರಣೆ: ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್‌ಗೆ ಮಾರ್ಗಸೂಚಿ ಪ್ರಕಟ – ಪೊಲೀಸ್‌ ಗೈಡ್‌ಲೈನ್ಸ್‌

    ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ  ವೀರೇಂದ್ರ ಹೆಗ್ಗಡೆಯವರ ಭೇಟಿ

    ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

    ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

    ಡಿ 20. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರ ಜನಸ್ಪಂದನಾ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬಿಜೆಪಿ ಸಿಖ್‌ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಜೀವ ಬೆದರಿಕೆ

by ಪ್ರಜಾಧ್ವನಿ ನ್ಯೂಸ್
July 10, 2024
in ಅಂತರರಾಜ್ಯ, ರಾಜಕೀಯ, ರಾಷ್ಟ್ರೀಯ
0
ಬಿಜೆಪಿ ಸಿಖ್‌ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಜೀವ ಬೆದರಿಕೆ
12
SHARES
35
VIEWS
ShareShareShare

ಚಂಡಿಗಢ: ದೇಶದಲ್ಲಿ ಖಲಿಸ್ತಾನಿ ಉಗ್ರರ  ಹಾವಳಿ ಮತ್ತೆ ಆರಂಭವಾಗಿದೆ. ಚಂಡಿಗಢದ ನಾಲ್ವರು ಸಿಖ್‌ ಬಿಜೆಪಿ ನಾಯಕರಿಗೆ ಖಲಿಸ್ತಾನಿ ಉಗ್ರರಿಂದ ಕೊಲೆ ಜೀವ ಬೆದರಿಕೆಯ ಕರೆ ಬಂದಿದೆ. ಬಿಜೆಪಿಯೊಂದಿಗೆ ನಂಟು ಹೊಂದಿದ್ದಕ್ಕಾಗಿ ಖಲಿಸ್ತಾನಿ ಭಯೋತ್ಪಾದಕರಿಂದ ಕೊಲೆ ಬೆದರಿಕೆ ಬಂದಿದೆ ಎಂದು ಸಿಖ್‌ ನಾಯಕರು ತಿಳಿಸಿದ್ದಾರೆ.

camera center

ಜಾಹೀರಾತು

ಚಂಡಿಗಢದಲ್ಲಿರುವ ಬಿಜೆಪಿ ಕಚೇರಿಗೆ ಕೊಲೆ ಬೆದರಿಕೆ ಪತ್ರವನ್ನು ಕಳುಹಿಸಲಾಗಿದ್ದು, ಅದರೊಂದಿಗೆ ಕೆಲವು ಸಂಶಯಾಸ್ಪದ ವಸ್ತುಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಿಜೆಪಿ ಸಿಖ್‌ ನಾಯಕರು ಬಿಜೆಪಿ ತೊರೆಯಬೇಕು ಅಥವಾ ಸಾಯಲು ಸಿದ್ಧರಾಗಬೇಕು ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ. ಪತ್ರದಲ್ಲಿ ಖಲಿಸ್ತಾನ್ ಮತ್ತು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳನ್ನು ಸಹ ಬರೆಯಲಾಗಿದೆ.

ಮಾಧ್ಯಮ ವರದಿಗಳ ಪ್ರಕಾರ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ, ಬಿಜೆಪಿ ಸಿಖ್ ಸಮನ್ವಯ ಸಮಿತಿ ಮತ್ತು ರಾಷ್ಟ್ರೀಯ ರೈಲ್ವೆ ಸಮಿತಿ ಸದಸ್ಯ ತೇಜಿಂದರ್ ಸಿಂಗ್ ಸರನ್ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪರ್ಮಿಂದರ್ ಸಿಂಗ್ ಬ್ರಾರ್ ಅವರಿಗೆ ಬೆದರಿಕೆಗಳು ಬಂದಿವೆ. ಇದಲ್ಲದೆ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸುಲು ಅವರಿಗೂ ಬೆದರಿಕೆ ಹಾಕಲಾಗಿದೆ. ಬೆದರಿಕೆಗಳ ಬಗ್ಗೆ ಬಿಜೆಪಿ ನಾಯಕರು ಚಂಡಿಗಢ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಪಂಜಾಬ್ ಮತ್ತು ಚಂಡಿಗಢದ ಡಿಜಿಪಿ ಕೂಡ ಈ ಪ್ರಕರಣವನ್ನು ಪರಿಶೀಲಿಸಲಿದ್ದಾರೆ.

ಬಿಜೆಪಿ ನಾಯಕರಾದ ಪರ್ಮಿಂದರ್ ಸಿಂಗ್ ಬ್ರಾರ್ ಮತ್ತು ತೇಜಿಂದರ್ ಸರನ್ ಅವರಿಗೆ ಎಚ್ಚರಿಕೆ ನೀಡಲಾಗಿದೆ. “ನೀವು ಸಿಖರು ಮತ್ತು ನೀವು ಸಿಖ್ ಪೇಟವನ್ನು ಧರಿಸುತ್ತೀರಿ ಎಂದು ನಾವು ಈ ಹಿಂದೆ ಸೋಷಿಯಲ್‌ ಮೀಡಿಯಾದಲ್ಲಿ ನಿಮಗೆ ಎಚ್ಚರಿಕೆ ನೀಡಿದ್ದೆವು. ನೀವು ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಜತೆಗೂಡಿ ಸಿಖರು ಮತ್ತು ಪಂಜಾಬ್ ಜನರಿಗೆ ದ್ರೋಹ ಬಗೆದಿದ್ದೀರಿ. ನೀವುಆರ್‌ಎಸ್‌ಎಸ್‌ನೊಂದಿಗೆ ಸಿಖ್ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದೀರಿ. ನೀವು ಬಿಜೆಪಿಯನ್ನು ತೊರೆಯಿರಿ ಇಲ್ಲದಿದ್ದರೆ ನಿಮ್ಮನ್ನು ಕೊಲೆ ಮಾಡುತ್ತೇವೆʼʼ ಎಂದು ಬೆದರಿಕೆ ಹಾಕಲಾಗಿದೆ.

“ನೀವು ಬಿಜೆಪಿಯೊಂದಿಗೆ ಸೇರಿ ರೈತರ ಚಳವಳಿಗೆ ಅಡ್ಡಿಪಡಿಸುವ ಕೆಲಸ ಮಾಡಿದ್ದೀರಿ. ನೀವು ಸಿಖ್ ಧರ್ಮಕ್ಕೆ ದ್ರೋಹ ಎಸಗುತ್ತಿದ್ದೀರಿ. ನೀವು ಬಿಜೆಪಿ-ಆರ್‌ಎಸ್‌ಎಸ್‌ ಸಹಾಯದಿಂದ ಪಂಜಾಬ್ ಜನರನ್ನು ದಾರಿ ತಪ್ಪಿಸುತ್ತಿದ್ದೀರಿ ಮತ್ತು ಬಿಜೆಪಿಗೆ ಸೇರುವಂತೆ ಜನರನ್ನು ಒತ್ತಾಯಿಸುತ್ತಿದ್ದೀರಿ. ಅಲ್ಲದೆ ನೀವು ಸಿಖರು ಮತ್ತು ಮುಸ್ಲಿಮರ ನಡುವಿನ ಸಂಬಂಧವನ್ನು ಹಾಳು ಮಾಡಲು ಪ್ರಯತ್ನಿಸುತ್ತೀರಿ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಿಮ್ಮನ್ನು ಬಳಸಿ ನಂತರ ಹೊರ ಹಾಕುತ್ತದೆ. ಸಿಖರು ಮತ್ತು ಪಂಜಾಬ್‌ ಅನ್ನು ನಾಶ ಮಾಡಲು ಅನೇಕರು ಬಂದರು ಮತ್ತು ಅವರನ್ನು ಓಡಿಸಲಾಯಿತು. ಸಿಖರಾಗಲೀ ಪಂಜಾಬ್‌ ಆಗಲಿ ನಾಶವಾಗಲಿಲ್ಲʼʼ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ashwinistudioputtur

ಜಾಹೀರಾತು

ಪತ್ರ ಇಲ್ಲಿಗೆ ಮುಗಿದಿಲ್ಲ. ಮುಂದುವರಿದು, “ಚಂಡಿಗಢದಲ್ಲಿ ಕುಳಿತು ಬಿಜೆಪಿ ನಾಯಕರು ನಮ್ಮ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಮತ್ತು ನಾವು ಶೀಘ್ರದಲ್ಲೇ ಇದಕ್ಕೆ ಸೇಡು ತೀರಿಸಿಕೊಳ್ಳುತ್ತೇವೆ. ಮಂಜಿಂದರ್ ಸಿರ್ಸಾ ಕೂಡ ಆರ್‌ಎಸ್‌ಎಸ್‌ ಭಾಷೆಯಲ್ಲಿ ಮಾತನಾಡುತ್ತಾರೆ. ನಾವು ಅವರಿಗೆ ಪಾಠ ಕಲಿಸುತ್ತೇವೆ. ನಾವು ಅವನನ್ನು ಎಂದಿಗೂ ಬಿಡುವುದಿಲ್ಲ. ನಾವು ಶೀಘ್ರದಲ್ಲೇ ದೆಹಲಿ ಡಿಎಸ್‌ಜಿಎಂಸಿಯ ಗುರುದ್ವಾರಗಳನ್ನು ಬಿಜೆಪಿಯಿಂದ ಮುಕ್ತಗೊಳಿಸುತ್ತೇವೆ. ನಿಮ್ಮಂತಹ ಅನೇಕ ದೇಶದ್ರೋಹಿಗಳು, ಬಿಜೆಪಿ ಸರ್ಕಾರದೊಂದಿಗೆ ಸೇರಿ ಕೆನಡಾ, ಪಾಕಿಸ್ತಾನ ಮತ್ತು ಭಾರತದಲ್ಲಿ ನಮ್ಮ ಸಹೋದರರನ್ನು ಕೊಂದಿದ್ದಾರೆ ಮತ್ತು ನಾವು ಸೇಡು ತೀರಿಸಿಕೊಳ್ಳುತ್ತೇವೆ” ಎಂದು ಬರೆಯಲಾಗಿದೆ.

ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸುಲು ಅವರಿಗೆ ಶೀಘ್ರದಲ್ಲೇ ಪಂಜಾಬ್ ತೊರೆಯುವಂತೆ ನಾವು ಎಚ್ಚರಿಕೆ ನೀಡುತ್ತೇವೆʼʼ ಎಂದಿರುವ ಪತ್ರದ ಕೊನೆಯಲ್ಲಿ ಪತ್ರದ ಕೊನೆಯಲ್ಲಿ ಖಲಿಸ್ತಾನ್ ಜಿಂದಾಬಾದ್, ಪಾಕಿಸ್ತಾನ್ ಜಿಂದಾಬಾದ್, ಹರ್ದೀಪ್ ನಿಜ್ಜರ್ ಜಿಂದಾಬಾದ್, ಅವತಾರ್ ಸಿಂಗ್ ಖಾಂಡಾ ಜಿಂದಾಬಾದ್, ಪರಮ್ಜಿತ್ ಸಿಂಗ್ ಪಂಜ್ವಾಡ್ ಜಿಂದಾಬಾದ್, ಮೌಲಾನಾ ರಹೀಮ್ ಉಲ್ಲಾ ತಾರಿಕ್ ಜಿಂದಾಬಾದ್, ಪಿರ್ ಬಶೀರ್ ಅಹ್ಮದ್ ಜಿಂದಾಬಾದ್, ಮೌಲಾನಾ ಜಿಆರ್ ರೆಹಮಾನ್ ಜಿಂದಾಬಾದ್ ಮುಂತಾದ ಘೋಷಣೆಗಳನ್ನು ಬರೆಯಲಾಗಿದೆ.

 

SendShare5Share
Previous Post

ಮಂಗಳೂರು: ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ ಶಾಸಕ ಭರತ್ ಶೆಟ್ಟಿ ವಿರುದ್ದ ಕೇಸ್ ದಾಖಲು

Next Post

ಜಪಾನ್‌, ದಕ್ಷಿಣ ಕೊರಿಯಾದಿಂದ 6,450 ಕೋಟಿ ರಾಜ್ಯದಲ್ಲಿ ಹೂಡಿಕೆ: ಎಂಬಿ ಪಾಟೀಲ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜಪಾನ್‌, ದಕ್ಷಿಣ ಕೊರಿಯಾದಿಂದ 6,450 ಕೋಟಿ ರಾಜ್ಯದಲ್ಲಿ ಹೂಡಿಕೆ: ಎಂಬಿ ಪಾಟೀಲ್

ಜಪಾನ್‌, ದಕ್ಷಿಣ ಕೊರಿಯಾದಿಂದ 6,450 ಕೋಟಿ ರಾಜ್ಯದಲ್ಲಿ ಹೂಡಿಕೆ: ಎಂಬಿ ಪಾಟೀಲ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..