• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
Euro Cup 2024: ಫ್ರಾನ್ಸ್​ಗೆ ಸೋಲುಣಿಸಿ ಫೈನಲ್​ಗೆ ಎಂಟ್ರಿ ಕೊಟ್ಟ ಸ್ಪೇನ್

Euro Cup 2024: ಫ್ರಾನ್ಸ್​ಗೆ ಸೋಲುಣಿಸಿ ಫೈನಲ್​ಗೆ ಎಂಟ್ರಿ ಕೊಟ್ಟ ಸ್ಪೇನ್

July 10, 2024
ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

March 21, 2026
ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

March 20, 2026
ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

March 18, 2026
ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

March 18, 2026
ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

March 18, 2026
ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

March 17, 2026
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 17, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

March 16, 2026
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

March 16, 2026
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

March 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, March 22, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಜೇನು ನೊಣ ಕಡಿತಕ್ಕೆ ಮೃತ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ಪುತ್ತೂರು: ರಿಕ್ಷಾ – ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ ಗಾಯ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ವರ್ಣಕುಂಚ ಕಮರ್ಷಿಯಲ್ ಆರ್ಟಿಸ್ಟ್ ಅಸೋಸಿಯೇಶನ್ (ರಿ.)ಪುತ್ತೂರು- ನಗರದ ಪ್ರಮುಖ ರಸ್ತೆಗಳ ಹಂಪುಗಳಿಗೆ ಬಿಳಿ ಬಣ್ಣ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಪುತ್ತೂರಿನಲ್ಲಿ ಮೆಡಿಕಲ್ ಹಾಸ್ಪಿಟಲ್ ನಿರ್ಮಾಣಕ್ಕೆ ಸರಕಾರದಿಂದ ಅಧಿಕೃತ ಆದೇಶ, ಅನುದಾನ ಮಂಜೂರು – ಸೇಡಿಯಾಪುನಲ್ಲೇ ನಿರ್ಮಾಣವಾಗಲಿದೆ 300 ಬೆಡ್‌ನ ಆಸ್ಪತ್ರೆ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ  ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮಹಿಳಾ ದಿನಾಚರಣೆ ತೇಜಸ್ವಿನಿ ಪೂಜಾರಿ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ಸನ್ಮಾನ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

Euro Cup 2024: ಫ್ರಾನ್ಸ್​ಗೆ ಸೋಲುಣಿಸಿ ಫೈನಲ್​ಗೆ ಎಂಟ್ರಿ ಕೊಟ್ಟ ಸ್ಪೇನ್

by ಪ್ರಜಾಧ್ವನಿ ನ್ಯೂಸ್
July 10, 2024
in ಅಂತರಾಷ್ಟ್ರೀಯ, ಕ್ರೀಡೆ
0
Euro Cup 2024: ಫ್ರಾನ್ಸ್​ಗೆ ಸೋಲುಣಿಸಿ ಫೈನಲ್​ಗೆ ಎಂಟ್ರಿ ಕೊಟ್ಟ ಸ್ಪೇನ್
6
SHARES
16
VIEWS
ShareShareShare

ಜರ್ಮನಿಯ ಅಲಿಯಾನ್ಸ್ ಅರೆನಾ ಸ್ಟೇಡಿಯಂನಲ್ಲಿ ನಡೆದ  ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಫ್ರಾನ್ಸ್ ತಂಡಕ್ಕೆ ಸೋಲುಣಿಸಿ ಸ್ಪೇನ್ ಫೈನಲ್​ಗೆ ಪ್ರವೇಶಿಸಿದೆ. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಉಭಯ ತಂಡಗಳಿಂದ ಉತ್ತಮ ಪೈಪೋಟಿ ಕಂಡು ಬಂತು. ಅದರಲ್ಲೂ ಆರಂಭದಲ್ಲೇ ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದ ಫ್ರಾನ್ಸ್ ತಂಡದ ಮುನ್ಪಡೆ ಆಟಗಾರರು ಸತತವಾಗಿ ಸ್ಪೇನ್​ ಗೋಲಿನತ್ತ ದಾಳಿ ನಡೆಸಿದ್ದರು. ಪರಿಣಾಮ 8ನೇ ನಿಮಿಷದಲ್ಲಿ ಲೆಫ್ಟ್ ಕಾರ್ನರ್​ನಿಂದ ಕಿಲಿಯನ್ ಎಂಬಾಪ್ಪೆ ನೀಡಿದ ಅತ್ಯುತ್ತಮ ಪಾಸ್ ಅನ್ನು ಹೆಡ್ ಮಾಡುವ ಮೂಲಕ ರಾಂಡಲ್ ಕೊಲೊ ಮುವಾನಿ ಗೋಲಾಗಿ ಪರಿವರ್ತಿಸಿದರು.

ಆರಂಭದಲ್ಲೇ 1-0 ಮುನ್ನಡೆ ಪಡೆದ ಫ್ರಾನ್ಸ್ ತಂಡವು ಆಕ್ರಮಣಕಾರಿ ಆಟಕ್ಕೆ ಒತ್ತು ನೀಡಿದರೆ, ಸ್ಪೇನ್ ಉತ್ತಮ ಹೊಂದಾಣಿಕೆ ಆಟ ಪ್ರದರ್ಶಿಸಿದರು. ಅದರಲ್ಲೂ ಸಣ್ಣ ಪಾಸ್​ಗಳ ಮೂಲಕವೇ ಫ್ರಾನ್ಸ್ ರಕ್ಷಣಾ ಕೋಟೆ ಬೇಧಿಸಲು ಯತ್ನಿಸಿದ ಸ್ಪೇನ್ ಪಡೆಗೆ ಕೊನೆಗೂ 21ನೇ ನಿಮಿಷದಲ್ಲಿ ಯಶಸ್ಸು ಲಭಿಸಿತು.

ಪಂದ್ಯದ 21ನೇ ನಿಮಿಷದಲ್ಲಿ 16 ವರ್ಷದ ಹದಿಹರೆಯದ ಆಟಗಾರ ಲ್ಯಾಮಿನ್ ಯಮಲ್ ಅತ್ಯುತ್ತಮ ಲಾಂಗ್ ಕಿಕ್​ನೊಂದಿಗೆ ಚೆಂಡನ್ನು ಗೋಲು ಬಳೆಯೊಳಗೆ ತಲುಪಿಸಿದರು. ಈ ಮೂಲಕ ಸ್ಪೇನ್ ತಂಡವು 1-1 ಅಂತರದಿಂದ ಸಮಬಲ ಸಾಧಿಸಿತು.

ashwinistudioputtur

ಜಾಹೀರಾತು

camera center ad

ಜಾಹೀರಾತು

ಸ್ಕೋರ್​ಗಳು ಸಮಗೊಳ್ಳುತ್ತಿದ್ದಂತೆ ಹೊಸ ಹುರುಪಿನಲ್ಲಿ ಕಾಣಿಸಿಕೊಮಡ ಸ್ಪೇನ್ ತಂಡವು ಆಕರ್ಷಕ ಪಾಸ್​ಗಳೊಂದಿಗೆ ಫ್ರಾನ್ಸ್ ಗೋಲಿನತ್ತ ಸತತ ದಾಳಿ ನಡೆಸಿದರು. ಈ ದಾಳಿ ನಡುವೆ 25ನೇ ನಿಮಿಷದಲ್ಲಿ ಸಿಕ್ಕ ಅತ್ಯುತ್ತಮ ಅವಕಾಶವನ್ನು ಗೋಲಾಗಿ ಪರಿವರ್ತಿಸುವಲ್ಲಿ ಡ್ಯಾನಿ ಒಲ್ಮೊ ಯಶಸ್ವಿಯಾದರು. ಈ ಮೂಲಕ ಮೊದಲಾರ್ಧದಲ್ಲಿ 2-1 ಅಂತರದಿಂದ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಸ್ಪೇನ್ ತಂಡ ಯಶಸ್ವಿಯಾಯಿತು.

Muliya

ಜಾಹೀರಾತು

vishnu studio

ಜಾಹೀರಾತು

ಇನ್ನು ದ್ವಿತೀಯಾರ್ಧದಲ್ಲಿ ಕಿಲಿಯನ್ ಎಂಬಾಪ್ಪೆ ಹಾಗೂ ರಾಂಡಲ್ ಕೊಲೊ ಮುವಾನಿಯನ್ನು ಕಟ್ಟಿ ಹಾಕಲೆಂದೇ ವಿಶೇಷ ರಣತಂತ್ರದೊಂದಿಗೆ ಕಣಕ್ಕಿಳಿದ ಸ್ಪೇನ್ ರಕ್ಷಣಾ ಪಡೆಯು ಫ್ರಾನ್ಸ್ ತಂಡವನ್ನು ಗೋಲುಗಳಿಸುವಲ್ಲಿ ತಡೆಯುವಲ್ಲಿ ಸಂಪೂರ್ಣವಾಗಿ ಯಶಸ್ವಿಯಾದರು.

ಇದರ ನಡುವೆ 86ನೇ ನಿಮಿಷದಲ್ಲಿ ಸಿಕ್ಕ ಅತ್ಯುತ್ತಮ ಅವಕಾಶವನ್ನು ಗೋಲಾಗಿ ಪರಿವರ್ತಿಸುವಲ್ಲಿ ಕಿಲಿಯನ್ ಎಂಬಾಪ್ಪೆ ವಿಫಲವಾದರು. ಕೊನೆಯ ನಿಮಿಷಗಳ ವೇಳೆ ಕಂಡು ಬಂದ ಜಿದ್ದಾಜಿದ್ದಿನ ಹೋರಾಟದ ನಡುವೆ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ ಸ್ಪೇನ್ ತಂಡವು ಅಂತಿಮವಾಗಿ 2-1 ಗೋಲುಗಳ ಅಂತರದಿಂದ ಗೆದ್ದು ಫೈನಲ್​ಗೆ ಪ್ರವೇಶಿಸಿದೆ.

ಈ ಗೆಲುವಿನೊಂದಿಗೆ ಸ್ಪೇನ್ ತಂಡವು 12 ವರ್ಷಗಳ ಬಳಿಕ ಯುರೋ ಕಪ್​ಗೆ ಫೈನಲ್​ಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದೆ. ಇದಕ್ಕೂ ಮುನ್ನ 2012 ರಲ್ಲಿ ಯುರೋ ಕಪ್ ಫೈನಲ್ ಆಡಿತ್ತು. ಅಂದು ಇಟಲಿ ತಂಡವನ್ನು 4-0 ಅಂತರದಿಂದ ಮಣಿಸಿ ಸ್ಪೇನ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಇದೀಗ ಹನ್ನೆರಡು ವರ್ಷಗಳ ಬಳಿಕ ಸ್ಪೇನ್ ತಂಡವು ಮತ್ತೆ ಫೈನಲ್​ಗೆ ಎಂಟ್ರಿ ಕೊಟ್ಟಿದೆ. ಅಲ್ಲದೆ ಇಂಗ್ಲೆಂಡ್ ಮತ್ತು ನೆದರ್​ಲೆಂಡ್ಸ್ ನಡುವಣ ಪಂದ್ಯದಲ್ಲಿ ಗೆಲ್ಲುವ ತಂಡದ ವಿರುದ್ಧ ಫೈನಲ್​ ಆಡಲಿದೆ.

Poorna squash

ಜಾಹೀರಾತು

SendShare2Share
Previous Post

ಜಪಾನ್‌, ದಕ್ಷಿಣ ಕೊರಿಯಾದಿಂದ 6,450 ಕೋಟಿ ರಾಜ್ಯದಲ್ಲಿ ಹೂಡಿಕೆ: ಎಂಬಿ ಪಾಟೀಲ್

Next Post

ಪುತ್ತೂರು: ನಿಪ್ಪಾನ್ ಪೈಂಟ್ಸ್‌ನ ಮಳಿಗೆ ಗಜಾನನ ಟ್ರೆಡರ್ಸ್ ಸ್ಥಳಾಂತರಗೊಂಡು ಶುಭಾರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ನಿಪ್ಪಾನ್ ಪೈಂಟ್ಸ್‌ನ ಮಳಿಗೆ ಗಜಾನನ ಟ್ರೆಡರ್ಸ್ ಸ್ಥಳಾಂತರಗೊಂಡು ಶುಭಾರಂಭ

ಪುತ್ತೂರು: ನಿಪ್ಪಾನ್ ಪೈಂಟ್ಸ್‌ನ ಮಳಿಗೆ ಗಜಾನನ ಟ್ರೆಡರ್ಸ್ ಸ್ಥಳಾಂತರಗೊಂಡು ಶುಭಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..