• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನಿಪ್ಪಾನ್ ಪೈಂಟ್ಸ್‌ನ ಮಳಿಗೆ ಗಜಾನನ ಟ್ರೆಡರ್ಸ್ ಸ್ಥಳಾಂತರಗೊಂಡು ಶುಭಾರಂಭ

ಪುತ್ತೂರು: ನಿಪ್ಪಾನ್ ಪೈಂಟ್ಸ್‌ನ ಮಳಿಗೆ ಗಜಾನನ ಟ್ರೆಡರ್ಸ್ ಸ್ಥಳಾಂತರಗೊಂಡು ಶುಭಾರಂಭ

July 10, 2024
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

April 30, 2026
ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

April 30, 2026
ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

April 29, 2026
ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

ಬೆಂಗಳೂರುನಲ್ಲಿ ಮಳೆಗೆ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ಸಾವು

April 29, 2026
ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

April 30, 2026
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

April 29, 2026
ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

April 29, 2026
ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

April 30, 2026
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, May 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಹಾಗೂ ಅರುಣ ಸಾರಥಿ ಸಂಘಟನೆ ವತಿಯಿಂದ ಧನಸಹಾಯ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ 5ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಮಾಣಿಲ: ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ 20 ಕೋಟಿ ಮಂಜೂರು: ಕರ್ನಾಟಕ-ಕೇರಳ ಸಂಪರ್ಕಕೊಂಡಿಯಾಗಲಿರುವ ನೂತನ ಸೇತುವೆ- ಕೊಟ್ಟ ಮಾತನ್ನು ಉಳಿಸಿದ ಶಾಸಕ ಅಶೋಕ್ ರೈ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಉಪ್ಪಿನಂಗಡಿ:ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್-ಲಾರಿ ನಡುವೆ ಅಪಘಾತ : ಬೈಕ್ ಸವಾರ ಮೃತ್ಯು- ವಿದ್ಯಾರ್ಥಿನಿ ಗಂಭೀರ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ವತಿಯಿಂದ ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6 ನೇ ಸ್ಥಾನ ಪಡೆದ ಕು. ಪ್ರಾಪ್ತಿ ಗೌಡ ಗೆ ಸನ್ಮಾನ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಏ.30(ನಾಳೆ ): ಮಠಂತಬೆಟ್ಟು ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಜಾತ್ರೋತ್ಸವ

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಪುತ್ತೂರು ಆರೋಗ್ಯದಲ್ಲಿ ಏರುಪೇರಾಗಿ ಮಹಿಳೆ ಮಹಿಳೆ ಮೃತ್ಯು

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪುತ್ತೂರು: ನಿಪ್ಪಾನ್ ಪೈಂಟ್ಸ್‌ನ ಮಳಿಗೆ ಗಜಾನನ ಟ್ರೆಡರ್ಸ್ ಸ್ಥಳಾಂತರಗೊಂಡು ಶುಭಾರಂಭ

ನಿಪ್ಪಾನ್ ಪೈಂಟ್ಸ್‌ನ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ದೊಡ್ಡ ಮಳಿಗೆ ಪ್ರಾರಂಭವಾಗಿದೆ

by ಪ್ರಜಾಧ್ವನಿ ನ್ಯೂಸ್
July 10, 2024
in ಉಪ್ಪಿನಂಗಡಿ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಮಂಗಳೂರು
0
ಪುತ್ತೂರು: ನಿಪ್ಪಾನ್ ಪೈಂಟ್ಸ್‌ನ ಮಳಿಗೆ ಗಜಾನನ ಟ್ರೆಡರ್ಸ್ ಸ್ಥಳಾಂತರಗೊಂಡು ಶುಭಾರಂಭ
43
SHARES
124
VIEWS
ShareShareShare

ಪುತ್ತೂರು: ಏಷ್ಯಾದ ನಂಬರ್ ವನ್ ಪೈಂಟ್ ಎಂಬ ಹೆಗ್ಗಳಿಕೆಗೆ ಪಡೆದಿರುವ ನಿಪ್ಪಾನ್ ಪೈಂಟ್‌ನ ಮಳಿಗೆ ಗಜಾನನ ಟ್ರೇಡರ‍್ಸ್ ಜು.10ರಂದು ಸ್ಥಳಾಂತರಗೊಂಡು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿಯಿರುವ ಪಿಂಟೋ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು.

Muliya

ಜಾಹೀರಾತು

ಮಳಿಗೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಡಾ. ಎಂ.ಕೆ ಪ್ರಸಾದ್ ಮಾತನಾಡಿ, ನಿಪ್ಪಾನ್ ಪೈಂಟ್ ಉತ್ತಮ ಗುಣಮಟ್ಟದ ಪೈಂಟ್ ಆಗಿದ್ದು ಜಪಾನ್ ತಂತ್ರಜ್ಞಾನದಲ್ಲಿ ತಯಾರಾಗಿರುತ್ತದೆ. ಜಪಾನ್ ಏಷ್ಯಾ, ಭಾರತಕ್ಕೆ ಸಹಕಾರ, ಪ್ರೋತ್ಸಾಹ ನೀಡುತ್ತಿದೆ. ಹೀಗಾಗಿ ಎಲ್ಲರೂ ನಿಪ್ಪಾನ್ ಪೈಂಟ್ ಬಳಸಬೇಕು. ಏಷ್ಯಾ ಖಂಡವನ್ನು ಬೆಳೆಸಬೇಕು. ಇತರ ಪೈಂಟ್‌ಗಳಿಗಿಂತ ನಿಪ್ಪಾನ್ ಗುಣಮಟ್ಟದಿಂದ ಕೂಡಿದ್ದು ಮಳೆ, ದೂಳು ಬಂದರೂ ಏನಾಗುವುದಿಲ್ಲ. ಮಾರುತಿ ಕಾರು ಭಾರತದಲ್ಲಿ ತಯಾರಾಗುವಂತೆ ನಿಪ್ಪಾನ್ ಪೈಂಟ್ ಭಾರತದಲ್ಲಿ ತಯಾರಾಗಬೇಕು. ಸಣ್ಣ ಮಳಿಗೆಯಿಂದ ಪ್ರಾರಂಭಗೊಂಡು ಗಜಾನನ ಟ್ರೇಡರ‍್ಸ್ ಇಂದು ಬೃಹತ್ ಮಳಿಗೆಯನ್ನು ಪ್ರಾಂಭಿಸಿದ್ದು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದರು.

ashwinistudioputtur

ಜಾಹೀರಾತು

Fashion street 9902633624

ಜಾಹೀರಾತು

ಮುಖ್ಯ ಅತಿಥಿಯಾಗಿದ್ದ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಹಲವು ವರ್ಷಗಳಿಂದ ಪುತ್ತೂರಿನಲ್ಲಿ ಪೈಂಟ್ ಉದ್ಯಮವನ್ನು ನಡೆಸಿಕೊಂಡು ಪಾರದರ್ಶಕವಾಗಿ ವ್ಯವಹಾರ ನಡೆಸುವ ಮೂಲಕ ಜಿಲ್ಲೆಯ ಜನರ ಮನಸ್ಸು ಗೆದ್ದಿದ್ದು ಬೃಹತ್ ಮಟ್ಟದಲ್ಲಿ ಪ್ರಾರಂಭಿಸಿರುವ ಮಳಿಗೆಗೆ ಪುತ್ತೂರಿನ ಜನತೆಯ ಸಹಕಾರ ದೊರೆಯಲಿ ಎಂದರು.

ಮಾಯಿದೇ ದೇವುಸ್ ಚರ್ಚ್‌ನ ಸಹಾಯಕ ಧರ್ಮಗುರು ಲೋಹಿತ್ ಅಜಯ್ ಮಸ್ಕರೇನಸ್ ಮಾತನಾಡಿ, ಸಣ್ಣ ಮಳಿಗೆಯಲ್ಲಿ ವ್ಯವಹಾರ ಪ್ರಾರಂಭಿಸಿ ಕಳೆದ ಎಂಟು ವರ್ಷಗಳಲ್ಲಿ ಜನತೆಗೆ ಉತ್ತಮ ಸೇವೆ ನೀಡಿವ ಮಳಿಗೆ ಇನ್ನಷ್ಟು ವಿಸ್ತಾರವಾಗಿ ಬೆಳೆಯಲಿ ಎಂದರು.

Scafold Academy

ಜಾಹೀರಾತು

ನಿಪ್ಪಾನ್ ಪೈಂಟ್ಸ್‌ನ ಡಿವಿಜನಲ್ ಸೇಲ್ಸ್ ಮ್ಯಾನೇಜರ್ ಪ್ರಶಾಂತ್ ಕುಂದಾಪುರ ಮಾತನಾಡಿ, ನಿಪ್ಪಾನ್ ಪೈಂಟ್ ದ.ಕ ಜಿಲ್ಲೆಯಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಡೆಕೋರೇಟಿಂಗ್, ವಾಟರ್‌ಪ್ರೂಫಿಂಗ್, ಇಂಡಸ್ಟ್ರೀಯಲ್ ಸೇರಿದಂತೆ ಎಲ್ಲಾ ತರದ ಪೈಂಟ್‌ಗಳಿವೆ. ಪೈಂಟಿಂಗ್ ಸರ್ವೀಸ್, ಪೈಂಟ್ ಆಗುವ ಮೊದಲೇ ಕಟ್ಟಡ ಬಣ್ಣ, ಟಚ್ & ಫೀಲ್ ಪ್ಯಾನಲ್ಸ್ ಹಾಗೂ ಉತ್ಕೃಷ್ಠ ತಂತ್ರಜ್ಞಾನದ ಹೆಸರು ಉತ್ಪನ್ನಗಳು, ಲ್ಯಾಮಿನೇಷನ್, ಆಂಟಿ ಫಂಗಸ್ ಪೈಂಟ್‌ಗಳು ಇಂಟೀರಿಯರ್ ಎಕ್ಸ್ಟೀರಿಯರ್ ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿದೆ. 143 ವರ್ಷಗಳ ಇತಿಹಾಸವಿರುವ ಪೈಂಟ್ ಕಂಪನಿಯಾಗಿದ್ದು, 18 ವರ್ಷಗಳಿಂದ ಭಾರತದಲ್ಲಿದ್ದು ದೇಶದಾದ್ಯಂತ ಎಲ್ಲಾ ಕಡೆ ಲಭ್ಯವಿದೆ. ಪುತ್ತೂರಿನ ಮಳಿಗೆ ದ.ಕ ಜಿಲ್ಲೆಯಲ್ಲಿ ಅತೀ ದೊಡ್ಡ ಶೋ ರೂಂ ಆಗಿದ್ದು ಇಲ್ಲಿ ಕಂಪನಿಯ ಎಲ್ಲಾ ತರದ ಪೈಂಟ್‌ಗಳು ಇಲ್ಲಿದೆ ಎಂದರು.

Keshari Durga

ಜಾಹೀರಾತು

ನಿಪ್ಪಾನ್ ಪೈಂಟ್‌ನ ವ್ಯವಸ್ಥಾಪಕ ಗುಣಪಾಲ ಆಳ್ವ ಮಾತನಾಡಿ, ಅವಿಭಜಿತ ಉಡುಪಿ ಹಾಗೂ ದ.ಕ ಜಿಲ್ಲೆಯಲ್ಲಿ ಪ್ರಥಮವಾಗಿ ಪುತ್ತೂರಿನಲ್ಲಿಯೇ ನಿಪ್ಪಾನ್ ಕಂಪನಿಯ ದೊಡ್ಡ ಮಳಿಗೆ ಪ್ರಾರಂಭವಾಗಿದೆ. ಬೇರೆ ಎಲ್ಲಿಯೂ ಇಷ್ಟು ದೊಡ್ಡ ಶೋ.ರೂಂಗಳಿಲ್ಲ. ಇಂತಹ ಮಳಿಗೆಗಳು ಪುತ್ತೂರು ನಗರ ಬೆಳವಣಿಗೆಗೆ ಸಹಕಾರಿಯಾಗಲಿದೆ. ನಿಪ್ಪಾನ್ ಪೈಂಟ್ ಪುತ್ತೂರಿಗೆ ಈ ಹಿಂದೆಯೇ ಬಂದಿದ್ದರೂ ಇಷ್ಟು ದೊಡ್ಡ ಮಳಿಗೆ ಇದೇ ಪ್ರಥಮ ಬಾರಿಗೆ ಪ್ರಾರಂಭವಾಗಿದೆ. ಇಲ್ಲಿ ಕಂಪನಿಯ ಎಲ್ಲಾ ತರದ ಉತ್ಪನ್ನಗಳು ಒಂದೇ ಕಡೆ ದೊರೆಯಲಿದೆ. ಸಾಕಷ್ಟು ಬಣ್ಣಗಳು ಆಯ್ಕೆಗೆ ಲಭ್ಯವಿದೆ. ನಿಪ್ಪಾನ್ ಕಂಪನಿಯ ಸೇವೆಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅವರು ತಿಳಿಸಿದರು.

ನಿಪ್ಪಾನ್ ಪೈಂಟ್‌ನ ಕಂಪನಿಯಿಂದ ಗಜಾನನ ಟ್ರೇಡರ‍್ಸ್‌ನ ಪಾಲುದಾರರಾದ ಶೌರೀಶ್ ಕುಮಾರ್, ಪದ್ಮನಾಭ ರಾವ್, ಉಪ್ಪಿನಂಗಡಿಯ ಮಳಿಗೆ ಮ್ಹಾಲಕ ಸುರೇಶ್ ದಂಪತಿಯನ್ನು ಸನ್ಮಾನಿಸಿ, ಗೌರವಿಸಿದರು.

Poorna squash

ಜಾಹೀರಾತು

ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಆದರ್ಶ ಆಸ್ಪತ್ರೆಯ ಡಾ.ಸುಬ್ರಾಯ ಭಟ್, ಕುಂಬ್ರ ಕೆಐಸಿಯ ಕಾರ್ಯದರ್ಶಿ ಎ.ಎಂ ಭಾವ ಹಾಜಿ, ಎಪಿಎಂಸಿ ರಸ್ತೆಯ ಸಲಾಫಿ ಮಸ್ಜಿದ್‌ನ ಅಧ್ಯಕ್ಷ ಯಾಹ್ಯಾ, ಆರ್ಥೋಪೆಡಿಕ್ ಸರ್ಜನ್ ಡಾ.ಭಾಸ್ಕರ್ ಎಂ., ಜೆ,ಕೆ ಕನ್‌ಸ್ಟ್ರಕ್ಷನ್‌ನ ಆಡಳಿತ ನಿರ್ದೇಶಕ ಜಯಕುಮಾರ್ ನಾಯರ್, ಕೆ.ಎಂ ಕನ್‌ಸ್ಟ್ರಕ್ಷನ್‌ನ ಆಡಳಿತ ನಿರ್ದೇಶಕ ಕೆ.ಎಂ ಹಂಝ, ನಿಪ್ಪಾನ್ ಪೈಂಟ್ಸ್‌ನ ಉಪ್ಪಿನಂಗಡಿಯ ವಿತರಕ ಗಜಾನನ ಟ್ರೇಡರ‍್ಸ್‌ನ ಸುರೇಶ್ ಕೆ. ಸೇರಿದಂತೆ ಹಲವು ಮಂದಿ ಗಣ್ಯರು ಆಗಮಿಸಿ ಸಂಸ್ಥೆಗಗೆ ಶುಭಹಾರೈಸಿದರು.

SendShare17Share
Previous Post

Euro Cup 2024: ಫ್ರಾನ್ಸ್​ಗೆ ಸೋಲುಣಿಸಿ ಫೈನಲ್​ಗೆ ಎಂಟ್ರಿ ಕೊಟ್ಟ ಸ್ಪೇನ್

Next Post

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..