• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

July 10, 2024
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

November 11, 2025
ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

November 11, 2025
ದೆಹಲಿಯ ಸ್ಫೋಟ: ಆತ್ಮಹತ್ಯಾ ಬಾಂಬರ್ ಫೋಟೋ ಬಿಡುಗಡೆ ಹುಂಡೈ ಐ20 ಕಾರಿನ ಮಾಲೀಕ ಡಾ. ಉಮರ್ ಮೊಹಮ್ಮದ್ ಎಂದು ಶಂಕಿಸಲಾಗಿದೆ

ದೆಹಲಿಯ ಸ್ಫೋಟ: ಆತ್ಮಹತ್ಯಾ ಬಾಂಬರ್ ಫೋಟೋ ಬಿಡುಗಡೆ ಹುಂಡೈ ಐ20 ಕಾರಿನ ಮಾಲೀಕ ಡಾ. ಉಮರ್ ಮೊಹಮ್ಮದ್ ಎಂದು ಶಂಕಿಸಲಾಗಿದೆ

November 11, 2025
ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

November 11, 2025
ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

November 10, 2025
ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

November 10, 2025
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

November 10, 2025
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

November 10, 2025
ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

November 10, 2025
ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

November 10, 2025
ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

ಆರ್‌ಸಿಬಿ ಖರೀದಿಗೆ ಆಸಕ್ತಿ ತೋರಿಸಿದ ಇಬ್ಬರು ಬಿಲಿಯನೇರ್‌ ಕನ್ನಡಿಗ ಉದ್ಯಮಿಗಳು

November 10, 2025
ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

November 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, November 11, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

    ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

    ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

    ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ

    ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

    ಲಾಯಿಲ: (ನ.09) 32 ವರ್ಷಗಳ ಇತಿಹಾಸವಿರುವ ಲಾಯಿಲ ಗ್ರಾಮ ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ಮುಂದಿನ 2 ವರ್ಷದ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ

    ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

    ಕೆಂಪುಕಲ್ಲು ರಾಜಾಧನ ಶೇ. 58.82ರಷ್ಟು ಇಳಿಕೆ; ಗಣಿ ಉದ್ಯಮಿಗಳಿಂದ ಮುಂದುವರಿದ ಸುಲಿಗೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

by ಪ್ರಜಾಧ್ವನಿ ನ್ಯೂಸ್
July 10, 2024
in ಈಶ್ವಮಂಗಲ, ಕುಂಬ್ರ, ಕೃಷಿ, ಪುತ್ತೂರು, ಪ್ರಾದೇಶಿಕ
0
ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ
15
SHARES
44
VIEWS
ShareShareShare

ಕಾವು: ದ.ಕ ಜಿಲ್ಲೆಗೆ ಅಡಿಕೆಯೇ ಆಧಾರಸ್ತಂಭವಾಗಿದೆ, ಅಡಿಕೆ ಇಲ್ಲದಿದ್ರೆ ಜಿಲ್ಲೆಯ ಆರ್ಥಿಕ ವ್ಯವಸ್ಥೆ ಅಲ್ಲೋಲಕಲ್ಲೋಲವಾಗಲಿದೆ, ಪ್ರಸ್ತುತ ಅನೇಕ ಕಾರಣಗಳಿಂದ ಅಡಿಕೆ ಕೃಷಿಕರು ಸಂಕಷ್ಟದಲ್ಲಿದ್ದಾರೆ ಹಾಗಾಗಿ ಅಡಿಕೆಯ ಬಗ್ಗೆ ಸಂಶೋಧನೆ ಮತ್ತು ಅಡಿಕೆಯ ಪರ್ಯಾಯ ಬಳಕೆಯಾದ್ರೆ ಮಾತ್ರ ಅಡಿಕೆಗೆ ಭವಿಷ್ಯವಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಜು.9ರಂದು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಂಗಳೂರು ಕೃಷಿಕರ ಸಹಕಾರಿ ಸಂಘ ‘ಮಾಸ್’ ಇವರಿಂದ ಆರಂಭಗೊಂಡ ಅಡಿಕೆ ಖರೀದಿ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದರು.

ಅಡಿಕೆ ಕೃಷಿ ಉತ್ಪನ್ನವಾಗದೇ ಕಮರ್ಷಿಯಲ್ ಕ್ರಾಪ್ ಆಗಿ ವಿಭಾಗವಾಗಿರುವುದರಿಂದ ಅಡಿಕೆ ಹಳದಿ ರೋಗ ಇನ್ನಿತರ ಸಮಸ್ಯೆಗಳಿಗೆ ಸರಕಾರದಿಂದ ಯಾವುದೇ ಪರಿಹಾರವನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಸ್ತುತ ನಮ್ಮ ರಾಜ್ಯದಲ್ಲಿರುವ 26 ಕಮರ್ಷಿಯಲ್ ಬೆಳೆಗಳನ್ನು ಕೃಷಿ ಉತ್ಪನ್ನವಾಗಿ ಪರಿವರ್ತಿಸುವಂತೆ ರಾಜ್ಯದಿಂದ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಡಿಕೆ ಕೃಷಿ ಉತ್ಪನ್ನವಾದಲ್ಲಿ ಸಾಕಷ್ಟು ಅನುದಾನ, ಪರಿಹಾರವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಅಶೋಕ್ ಕುಮಾರ್ ರೈ ಯವರು ಹೇಳಿದರು.

ನೆಟ್ಟಣದಲ್ಲಿರುವ ಸಿಪಿಸಿಆರ್‌ಐ ಅಡಿಕೆ ಮತ್ತು ತೆಂಗು ಸಂಶೋಧನೆಗೆಂದು ಇರುವ ಸಂಸ್ಥೆಯಾದ್ರೂ ಕೃಷಿಕರಿಗೆ ಯಾವುದೇ ಪ್ರಯೋಜನವಾಗಿಲ್ಲ, ಅಲ್ಲಿರುವ ವಿಜ್ಞಾನಿಗಳು ತಿಂಗಳಿಗೆ ೨ ಲಕ್ಷ ಸಂಬಳ ಪಡೆಯುವುದು ಮಾತ್ರವೇ ಹೊರತು ಏನೂ ಸಂಶೋಧನೆ ಮಾಡುತ್ತಿಲ್ಲ, ಹಾಗಾಗಿ ಅಡಿಕೆಗೆ ಒತ್ತುಕೊಟ್ರೆ ಮಾತ್ರ ನೆಟ್ಟಣದಲ್ಲಿರುವ ಜಾಗಕ್ಕೆ ರಿನಿವಲ್‌ಗೆ ಅವಕಾಶ ಕೊಡುತ್ತೇವೆ ಇಲ್ಲದಿದ್ರೆ ಆ ಜಾಗವನ್ನು ಕೃಷಿ ಇಲಾಖೆಗೆ ಕೊಡಿಸುತ್ತೇವೆ ಎಂದು ಅಶೋಕ್ ಕುಮಾರ್ ರೈ ಹೇಳಿದರು.

ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದ ಮಾಸ್ ಅಧ್ಯಕ್ಷ ಸೀತಾರಾಮ ರೈ ಸವಣೂರುರವರು ಮಾತನಾಡಿ 1970ರಲ್ಲಿ ಅಡಿಕೆಗೆ ರೂ.3 ಆದಾಗ ವಾರಣಾಸಿ ಸುಬ್ರಾಯ ಭಟ್ಟರ ಮೂಲಕ ಕ್ಯಾಂಪ್ಕೋ ಆರಂಭಗೊಂಡಿತು, 2011ರಲ್ಲಿ ಮತ್ತೆ ಅಡಿಕೆ ಧಾರಣೆ ರೂ.30ಕ್ಕೆ ಕುಸಿದಾಗ ಮಾಸ್ ಸಂಸ್ಥೆ ಆರಂಭವಾಗಿ ಪ್ರಸ್ತುತ 9 ಖರೀದಿ ಕೇಂದ್ರಗಳ ಮೂಲಕ ವಾರ್ಷಿಕ ರೂ.167ಕೋಟಿಗೂ ಮಿಕ್ಕಿ ವ್ಯವಹಾರವನ್ನು ನಡೆಸುತ್ತಿದೆ. ಬೈಕಂಪಾಡಿಯಲ್ಲಿ ಪ್ರಧಾನ ಕಛೇರಿ ಹೊಂದಿದ್ದು ಒಟ್ಟು 48 ಜನ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ, ಸುಳ್ಯದಲ್ಲಿ ಅಡಿಕೆ ಗಾರ್ಬಲಿಂಗ್ ತೆರೆಯಲು ಉದ್ದೇಶಿಸಿದ್ದು, ಕಡಬ-ಸುಳ್ಯದಲ್ಲಿ ಅಡಿಕೆ ಖರೀದಿ ಕೇಂದ್ರ ತೆರೆಯಲು ಬೇಡಿಕೆ ಬಂದಿದೆ. ಪರಿಷ್ಕರಿಸಿದ ಅಡಿಕೆಯನ್ನು ನೇರವಾಗಿ ಮಹಾರಾಷ್ಟ್ರ, ಗುಜರಾತ್‌ಗೆ ಮಾರಾಟ ಮಾಡಿ ಹೆಚ್ಚು ಲಾಭಗಳಿಸುವ ಯೋಜನೆಯನ್ನು ಹೊಂದಿದೆ ಎಂದು ಹೇಳಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಮಾಸ್‌ನಲ್ಲಿ ಪ್ರಸ್ತುತ ಅಡಿಕೆ ಖರೀದಿ ದ್ವಿಗುಣಗೊಂಡಿದ್ದು, ಈ ಆರ್ಥಿಕ ವರ್ಷದ 3 ತಿಂಗಳಲ್ಲಿ ಈಗಾಗಲೇ 510 ಕ್ವಿಂಟಾಲ್ ಅಡಿಕೆ ಕಳೆದ ಬಾರಿಗಿಂತ ಜಾಸ್ತಿ ಖರೀದಿ ಆಗಿದೆ, ಸಂಸ್ಥೆಯ ಆರ್ಥಿಕ ಸದೃಢತೆ ಮತ್ತು ಹಣಕಾಸಿನ ಪೂರೈಕೆಗಾಗಿ ರಾಜ್ಯ ಸರಕಾರದಿಂದ 5 ಕೋಟಿ ರೂ. ಷೇರು ಬಂಡವಾಳ ಪಡೆದುಕೊಳ್ಳಲು ಶಾಸಕರ ಮೂಲಕ ಮನವಿ ಮಾಡಿಕೊಳ್ಳಲಾಗಿದೆ ಎಂದು ಸೀತಾರಾಮ ರೈ ಸವಣೂರುರವರು ಹೇಳಿದರು.

ಮಾರುಕಟ್ಟೆ ಬೆಳವಣಿಗೆಗೆ ಸ್ಪರ್ಧೆ ಅಗತ್ಯವಿದೆ, ಮುಂದಿನ ದಿನದಲ್ಲಿ ಪುತ್ತೂರು ಎಪಿಎಂಸಿಯಲ್ಲೂ ಮಾಸ್‌ನ ಅಡಿಕೆ ಗಾರ್ಬಲಿಂಗ್ ಆರಂಭವಾಗಿ ಕ್ಯಾಂಪ್ಕೋ ಮಾದರಿಯಲ್ಲಿ ಅಂತರ್‌ರಾಜ್ಯ ಸಂಸ್ಥೆಯಾಗಿ ಬೆಳೆಯಲಿ ಎಂದು ಶಶಿಕುಮಾರ್ ರೈ ಬಾಲ್ಯೊಟ್ಟುರವರು ಹೇಳಿದರು.

ಸಭಾಧ್ಯಕ್ಷತೆ ವಹಿಸಿದ್ದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯರವರು ಮಾತನಾಡಿ ನಮ್ಮ ಸಂಘದಲ್ಲಿ 1990ರಲ್ಲಿ ಕ್ಯಾಂಪ್ಕೋ ಮೂಲಕ ಅಡಿಕೆ ಖರೀದಿ ಕೇಂದ್ರವನ್ನು ವಾರಣಾಸಿ ಸುಬ್ರಾಯ ಭಟ್‌ರವರು ಉದ್ಘಾಟಿಸಿ 2022ರವರೆಗೆ ಅಡಿಕೆ ಖರೀದಿ ನಡೆಯುತ್ತಿತ್ತು, 2022ರಲ್ಲಿ ಕ್ಯಾಂಪ್ಕೋದವರು ಕಾವುನಲ್ಲೇ ಸ್ವಂತ ಕಟ್ಟಡಕ್ಕೆ ಸ್ಥಳಾಂತರ ಆದ ಕಾರಣ ನಮ್ಮ ಸಂಘದಲ್ಲಿ ಅಡಿಕೆ ಖರೀದಿ ಕೇಂದ್ರ ನಿಂತಿತು, ಆದರೆ ನಮ್ಮ ಸಂಘದ ಸದಸ್ಯರು, ಗ್ರಾಹಕರು ನಮ್ಮ ಸಂಘದಲ್ಲೇ ಅಡಿಕೆ ಖರೀದಿ ಬೇಕೆಂದು ಬೇಡಿಕೆ ಇಟ್ಟ ಸಂದರ್ಭದಲ್ಲಿ ನಾವು ಮಾಸ್ ಸಂಸ್ಥೆಯವರಲ್ಲಿ ಮನವಿ ಮಾಡಿಕೊಂಡಿದ್ದೆವು, ಸೀತಾರಾಮ ರೈಯವರು ಅಧ್ಯಕ್ಷರಾದ ಬಳಿಕ ನಮ್ಮ ಮನವಿಗೆ ಸ್ಪಂದನೆ ಸಿಕ್ಕಿ ಇದೀಗ ಮತ್ತೆ ನಮ್ಮ ಸಂಘದಲ್ಲಿ ಅಡಿಕೆ ಖರೀದಿ ಉದ್ಘಾಟನೆಗೊಂಡಿದೆ, ಹಾಗಾಗಿ ಇದನ್ನು ಉಳಿಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.

ಮಾಸ್‌ನ ಕಾವು ಅಡಿಕೆ ಖರೀದಿ ಕೇಂದ್ರದಲ್ಲಿ ಪ್ರಥಮ ಗ್ರಾಹಕರಾಗಿ ಅಡಿಕೆ ಮಾರಾಟ ಮಾಡಿದ ಶ್ರೀಪತಿ ಮೂಡೆತ್ತಾಯ ನನ್ಯ, ವೆಂಕಟಕೃಷ್ಣ ಭಟ್ ಮಳಿ, ಸತ್ಯನಾರಾಯಣ ಕಡಂಬಳಿಕೆಯವರಿಗೆ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಮಾರಾಟ ಬಿಲ್ ವಿತರಣೆ ಮಾಡಿದರು.

ಮಾಸ್‌ನ ನಿರ್ದೇಶಕರಾದ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಬೆಳ್ಳೆ ಶಿವಾಜಿ ಸುವರ್ಣ, ಸುಧಾ ಎಸ್ ರೈ, ಪುಷ್ಪರಾಜ ಅಡ್ಯಂತಾಯ, ಸಿಇಓ ಟಿ ಮಹಾಬಲೇಶ್ವರ ಭಟ್‌ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪ್ರೀತಿಕಾ ಚಾಕೋಟೆ ಪ್ರಾರ್ಥಿಸಿದರು. ಕಾವು ಪಿಎಸಿಎಸ್‌ನ ಸಿಇಓ ಕೇಶವಮೂರ್ತಿ ಪಿ.ಜಿ. ವಂದಿಸಿದರು. ಸವಣೂರು ಪಿಎಸಿಎಸ್‌ನ ಸಿಇಓ ಚಂದ್ರಶೇಖರ್ ಮತ್ತು ಕಾವು ಪಿಎಸಿಎಸ್‌ನ ಸಿಬ್ಬಂದಿ ಸುನೀಲ್ ನಿದಿಮುಂಡರವರು ಕಾರ್ಯಕ್ರಮ ನಿರ್ವಹಿಸಿದರು. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ಪ್ರವೀಣ್ ರೈ ಮೇನಾಲ, ಲೋಕೇಶ್ ಚಾಕೋಟೆ, ರಾಮಣ್ಣ ನಾಯ್ಕ ಕುದ್ರೋಳಿ, ಶ್ರೀಧರ್ ರಾವ್ ನಿದಿಮುಂಡ, ಶಿವಪ್ರಸಾದ್ ಕೊಚ್ಚಿ, ಲೋಹಿತ್ ಅಮ್ಚಿನಡ್ಕ, ಹೇಮಾವತಿ ಚಾಕೋಟೆ, ಮೋಹನಾಂಗಿ ಬೀಜಂತ್ತಡ್ಕರವರು ಅತಿಥಿಗಳನ್ನು ಗೌರವಿಸಿದರು. ಸಂಘದ ಸಿಬ್ಬಂದಿಗಳು ಸಹಕರಿಸಿದರು.

ಮಾಸ್‌ನ ಕಾವು ಅಡಿಕೆ ಖರೀದಿ ಕೇಂದ್ರದಲ್ಲಿ ಉದ್ಘಾಟನಾ ದಿನದಂದೇ ಅಡಿಕೆ ಕೃಷಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ, ಉದ್ಘಾಟನಾ ದಿನದ ಸಲುವಾಗಿ ಪ್ರತಿ ಕೆ.ಜಿ ಅಡಿಕೆಗೆ ರೂ.2 ಹೆಚ್ಚಳ ದರ ನೀಡಲಾಗಿತ್ತು, ಪ್ರಥಮ ದಿನದಂದು 76 ಗ್ರಾಹಕರಿಂದ ಸುಮಾರು 5.3 ಟನ್‌ನಷ್ಟು ಅಡಿಕೆ ಖರೀದಿ ಆಗಿದೆ, ಹೊಸ ಅಡಿಕೆ ರೂ.387, ಹಳೆ ಅಡಿಕೆ ರೂ.465ಕ್ಕೆ ಖರೀದಿ ಆಗಿದೆ ಎಂದು ಮಾಸ್‌ನ ಮುಖ್ಯ ಮಾರುಕಟ್ಟೆ ಅಧಿಕಾರಿ ಕೆ.ಎಂ ಲೋಕೇಶ್‌ರವರು ಮಾಹಿತಿ ನೀಡಿದ್ದಾರೆ.

SendShare6Share
Previous Post

ಪುತ್ತೂರು: ನಿಪ್ಪಾನ್ ಪೈಂಟ್ಸ್‌ನ ಮಳಿಗೆ ಗಜಾನನ ಟ್ರೆಡರ್ಸ್ ಸ್ಥಳಾಂತರಗೊಂಡು ಶುಭಾರಂಭ

Next Post

ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ

ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..