• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ

ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ

July 10, 2024
ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

January 15, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

January 15, 2026
ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

January 15, 2026
ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

January 13, 2026
ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

January 13, 2026
ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

January 13, 2026
ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

January 15, 2026
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

January 12, 2026
ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ  ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ   ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

ಉಪ್ಪಿನಂಗಡಿ ವಲಯದ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪದಾಧಿಕಾರಿಗಳ ಆಯ್ಕೆ ಅಧ್ಯಕ್ಷರಾಗಿ ನೀತಿನ್ ತಾರಿತ್ತಡಿ ಪ್ರದಾನ ಕಾರ್ಯದರ್ಶಿಯಾಗಿ ಹರೀಶ್ ಪಟ್ಲ

January 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಪುತ್ತೂರು: ಹೃದಯಾಘಾತದಿಂದ ಸರ್ವೆ ಗ್ರಾಮದ ಯುವಕ ನಿಧನ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ  ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಒಕ್ಕೂಟದವರಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೋರಿಂಜ ಇಲ್ಲಿಯ ವಾರ್ಷಿಕ ಜಾತ್ರೆಯ ಪ್ರಯುಕ್ತ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ

by ಪ್ರಜಾಧ್ವನಿ ನ್ಯೂಸ್
July 10, 2024
in ಉಡುಪಿ, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ
28
SHARES
79
VIEWS
ShareShareShare

ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ರಾಹುಲ್ ಗಾಂಧಿ ಬಗ್ಗೆ ನಾಲಿಗೆ ಹರಿಬಿಟ್ಟಿರುವ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭರತ್ ಶೆಟ್ಟಿಗೆ ರಾಹುಲ್ ಗಾಂಧಿಯ ಬಳಿಗೆ ಹೋಗುವುದು ಬಿಡಿ, ಒಬ್ಬ ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತನ ಬಳಿಗೆ ಹೋಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಬಗ್ಗೆ ಮಾತನಾಡಬೇಕಾದರೆ ಎಚ್ಚರಿಕೆ ಇರಲಿ, ಭರತ್ ಶೆಟ್ಟಿ ಇದೇ ರೀತಿ ಮಾತನಾಡುತ್ತಾ ಹೋದರೆ ಪೊಲೀಸರು ಭರತ್ ಶೆಟ್ಟಿ ಬಳಿಗೆ ಹೋಗಿ ಸರಿಯಾದ ಉಪಚಾರ ಮಾಡುತ್ತಾರೆ ಎಂದರು. ಸಮಯ ಬಂದಾಗ ಶಸ್ತ್ರಾಸ್ತ್ರ ತೆಗೆಯುತ್ತೇವೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ, ಹಾಗಾದರೆ ಆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ ಎಂದು ಪೊಲೀಸರು ತಪಾಸಣೆ ಮಾಡಬೇಕು, ಅನುಮತಿ ಇಲ್ಲದೇ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳುವುದು ಅಪರಾಧ, ಹಾಗಾಗಿ ಪೊಲೀಸರು ಭರತ್ ಶೆಟ್ಟಿಯವರ ಹೇಳಿಕೆ ಬಗ್ಗೆ ಅವರನ್ನು ವಿಚಾರಣೆ ಮಾಡಬೇಕು. ಮೈಕ್ ಸಿಕ್ಕಿದಾಗ ಕಾರ್ಯಕರ್ತ ಚಪ್ಪಾಳೆ ಪಡೆಯಲು ಈ ರೀತಿಯ ಹೇಳಿಕೆ ಕೊಡುತ್ತಾರೆ ಎಂದು ಮಂಜುನಾಥ್ ಭಂಡಾರಿ ಆಗ್ರಹಿಸಿದರು.

ashwinistudioputtur

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

ರಾಹುಲ್ ಗಾಂಧಿಗೆ ಮೋದಿಯವರು ಬಾಲಕ ಬುದ್ಧಿ ಎಂದು ಹೇಳಿದ ಬಳಿಕ ಬಿಜೆಪಿಯವರು ಬಾಲ ಬಿಚ್ಚುತ್ತಿದ್ದಾರೆ, ಬಿಜೆಪಿಯವರಿಗೆ ವಿರೋಧ ಪಕ್ಷ ಬೇಡ, ಸರ್ವಾಧಿಕಾರವೇ ಬೇಕಿತ್ತು, ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಿದ್ದನ್ನು ಅರಗಿಸಿಕೊಳ್ಳಲಾಗದೆ ಬಿಜೆಪಿಯವರು ಸ್ಥಿಮಿತಿ ಕಳೆದುಕೊಂಡಿದ್ದಾರೆ ಎಂದರು. ಬಿಜೆಪಿಯವರು ಕೇವಲ ರಾಹುಲ್ ಗಾಂಧಿ ಬಗ್ಗೆಯೇ ಮಾತಾಡುತ್ತಾರೆ, ರಾಹುಲ್ ಗಾಂಧಿ ಬಗ್ಗೆ ಇವರಿಗೆ ಎಷ್ಟು ಭಯ ಇದೆ ಎಂದು ಅದರಲ್ಲೇ ಗೊತ್ತಾಗುತ್ತದೆ ವಿರೋಧ ಪಕ್ಷದ ನಾಯಕನಿಗೆ ಗೌರವ ನೀಡಲು ಮೊದಲು ಬಿಜೆಪಿಯವರು ಕಲಿಯಲಿ ಎಂದಿದ್ದಾರೆ.

ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ‌ ಶಾಸಕರ ವರ್ತನೆಗಳಿಂದ ನಮಗೆ ಕರಾವಳಿಯ ಶಾಸಕರು ಎನಿಸಿಕೊಳ್ಳಲು ನಾಚಿಕೆಯಾಗುತ್ತಿದೆ ಎಂದು ಹೇಳಿದ ಅವರು, ರಾಜ್ಯದಲ್ಲಿ‌ ಕಾಂಗ್ರೆಸ್ ಸರ್ಕಾರ ಇರುವುದನ್ನು ಅರಗಿಸಿಕೊಳ್ಳಲಾಗದೆ ಬಿಜೆಪಿಯವರು ಗಲಭೆ ಮಾಡುವ ಸಂಚು ಮಾಡುತ್ತಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡುವವರು ಬಿಜೆಪಿಯವರು ಎಂದು ಆರೋಪಿಸಿದರು‌.

ಸುದ್ದಿಗೋಷ್ಠಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆನ್ ಪಿಂಟೋ, NSUI ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಸೇರಿ ಇತರರು ಉಪಸ್ಥಿತರಿದ್ದರು.

camera center ad

ಜಾಹೀರಾತು

SendShare11Share
Previous Post

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

Next Post

ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ.  ಲವ್ ಜಿಹಾದ್ ಶಂಕೆ

ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..