• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ

ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ

July 10, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ

by ಪ್ರಜಾಧ್ವನಿ ನ್ಯೂಸ್
July 10, 2024
in ಉಡುಪಿ, ದಕ್ಷಿಣ ಕನ್ನಡ, ಮಂಗಳೂರು
0
ಮಂಗಳೂರು: ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗಲು ಭರತ್ ಶೆಟ್ಟಿ ಟೆರರಿಸ್ಟ. ಹಾಗಾದರೆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ: ಮಂಜುನಾಥ್ ಭಂಡಾರಿ ಪ್ರಶ್ನೆ
28
SHARES
80
VIEWS
ShareShareShare

ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ರಾಹುಲ್ ಗಾಂಧಿ ಬಗ್ಗೆ ನಾಲಿಗೆ ಹರಿಬಿಟ್ಟಿರುವ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭರತ್ ಶೆಟ್ಟಿಗೆ ರಾಹುಲ್ ಗಾಂಧಿಯ ಬಳಿಗೆ ಹೋಗುವುದು ಬಿಡಿ, ಒಬ್ಬ ಸಾಮಾನ್ಯ ಕಾಂಗ್ರೆಸ್ ಕಾರ್ಯಕರ್ತನ ಬಳಿಗೆ ಹೋಗಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷದ ನಾಯಕರು ಮತ್ತು ಕಾರ್ಯಕರ್ತರ ಬಗ್ಗೆ ಮಾತನಾಡಬೇಕಾದರೆ ಎಚ್ಚರಿಕೆ ಇರಲಿ, ಭರತ್ ಶೆಟ್ಟಿ ಇದೇ ರೀತಿ ಮಾತನಾಡುತ್ತಾ ಹೋದರೆ ಪೊಲೀಸರು ಭರತ್ ಶೆಟ್ಟಿ ಬಳಿಗೆ ಹೋಗಿ ಸರಿಯಾದ ಉಪಚಾರ ಮಾಡುತ್ತಾರೆ ಎಂದರು. ಸಮಯ ಬಂದಾಗ ಶಸ್ತ್ರಾಸ್ತ್ರ ತೆಗೆಯುತ್ತೇವೆ ಎಂದು ಭರತ್ ಶೆಟ್ಟಿ ಹೇಳಿದ್ದಾರೆ, ಹಾಗಾದರೆ ಆ ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ ಎಂದು ಪೊಲೀಸರು ತಪಾಸಣೆ ಮಾಡಬೇಕು, ಅನುಮತಿ ಇಲ್ಲದೇ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಳ್ಳುವುದು ಅಪರಾಧ, ಹಾಗಾಗಿ ಪೊಲೀಸರು ಭರತ್ ಶೆಟ್ಟಿಯವರ ಹೇಳಿಕೆ ಬಗ್ಗೆ ಅವರನ್ನು ವಿಚಾರಣೆ ಮಾಡಬೇಕು. ಮೈಕ್ ಸಿಕ್ಕಿದಾಗ ಕಾರ್ಯಕರ್ತ ಚಪ್ಪಾಳೆ ಪಡೆಯಲು ಈ ರೀತಿಯ ಹೇಳಿಕೆ ಕೊಡುತ್ತಾರೆ ಎಂದು ಮಂಜುನಾಥ್ ಭಂಡಾರಿ ಆಗ್ರಹಿಸಿದರು.

Muliya

ಜಾಹೀರಾತು

ರಾಹುಲ್ ಗಾಂಧಿಗೆ ಮೋದಿಯವರು ಬಾಲಕ ಬುದ್ಧಿ ಎಂದು ಹೇಳಿದ ಬಳಿಕ ಬಿಜೆಪಿಯವರು ಬಾಲ ಬಿಚ್ಚುತ್ತಿದ್ದಾರೆ, ಬಿಜೆಪಿಯವರಿಗೆ ವಿರೋಧ ಪಕ್ಷ ಬೇಡ, ಸರ್ವಾಧಿಕಾರವೇ ಬೇಕಿತ್ತು, ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಿದ್ದನ್ನು ಅರಗಿಸಿಕೊಳ್ಳಲಾಗದೆ ಬಿಜೆಪಿಯವರು ಸ್ಥಿಮಿತಿ ಕಳೆದುಕೊಂಡಿದ್ದಾರೆ ಎಂದರು. ಬಿಜೆಪಿಯವರು ಕೇವಲ ರಾಹುಲ್ ಗಾಂಧಿ ಬಗ್ಗೆಯೇ ಮಾತಾಡುತ್ತಾರೆ, ರಾಹುಲ್ ಗಾಂಧಿ ಬಗ್ಗೆ ಇವರಿಗೆ ಎಷ್ಟು ಭಯ ಇದೆ ಎಂದು ಅದರಲ್ಲೇ ಗೊತ್ತಾಗುತ್ತದೆ ವಿರೋಧ ಪಕ್ಷದ ನಾಯಕನಿಗೆ ಗೌರವ ನೀಡಲು ಮೊದಲು ಬಿಜೆಪಿಯವರು ಕಲಿಯಲಿ ಎಂದಿದ್ದಾರೆ.

8722552464 Astrloger

ಜಾಹೀರಾತು

ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ‌ ಶಾಸಕರ ವರ್ತನೆಗಳಿಂದ ನಮಗೆ ಕರಾವಳಿಯ ಶಾಸಕರು ಎನಿಸಿಕೊಳ್ಳಲು ನಾಚಿಕೆಯಾಗುತ್ತಿದೆ ಎಂದು ಹೇಳಿದ ಅವರು, ರಾಜ್ಯದಲ್ಲಿ‌ ಕಾಂಗ್ರೆಸ್ ಸರ್ಕಾರ ಇರುವುದನ್ನು ಅರಗಿಸಿಕೊಳ್ಳಲಾಗದೆ ಬಿಜೆಪಿಯವರು ಗಲಭೆ ಮಾಡುವ ಸಂಚು ಮಾಡುತ್ತಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡುವವರು ಬಿಜೆಪಿಯವರು ಎಂದು ಆರೋಪಿಸಿದರು‌.

ಸುದ್ದಿಗೋಷ್ಠಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆನ್ ಪಿಂಟೋ, NSUI ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಸೇರಿ ಇತರರು ಉಪಸ್ಥಿತರಿದ್ದರು.

SendShare11Share
Previous Post

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

Next Post

ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ.  ಲವ್ ಜಿಹಾದ್ ಶಂಕೆ

ಮಂಗಳೂರು: ಹಿಂದೂ ಯುವತಿ ಮುಸ್ಲಿಂ ಯುವಕ ಅಶ್ಪಕ್ ಜೊತೆ ಪತ್ತೆ. ಲವ್ ಜಿಹಾದ್ ಶಂಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..