• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸುಳ್ಯ: ಕೆಡಿಪಿ ಸಭೆಯಲ್ಲಿ  ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ

ಸುಳ್ಯ: ಕೆಡಿಪಿ ಸಭೆಯಲ್ಲಿ  ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ

July 10, 2024
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, April 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಸುಳ್ಯ: ಕೆಡಿಪಿ ಸಭೆಯಲ್ಲಿ  ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
July 10, 2024
in ಕಡಬ, ಜಿಲ್ಲೆ, ದಕ್ಷಿಣ ಕನ್ನಡ, ಬೆಳ್ಳಾರೆ, ಮಂಗಳೂರು, ಸುಬ್ರಹ್ಮಣ್ಯ, ಸುಳ್ಯ
0
ಸುಳ್ಯ: ಕೆಡಿಪಿ ಸಭೆಯಲ್ಲಿ  ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ
90
SHARES
256
VIEWS
ShareShareShare

ಸುಳ್ಯ: ಕೆಡಿಪಿ ಸಭೆಯಲ್ಲಿ  ಸಾರ್ವಜನಿಕ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಡೆಡ್ ಲೈನ್ ನೀಡಿದ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಸುಳ್ಯ ತಾಲೂಕಿಗೆ ಇಂದು ಭೇಟಿ ನೀಡಿದರು

Keshari Durga

ಜಾಹೀರಾತು

ಮೊದಲಿಗೆ ತಾಲೂಕಿನ ಕನ್ನಡ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯಲ್ಲಿ ಭಾಗವಹಿಸಿದ ಸಂಸದರು ಪತ್ರಕರ್ತರು ಪ್ರಜಾಪ್ರಭುತ್ವದ ಎಲ್ಲಾ ಅಂಗಗಳಿಗೆ ಕನ್ನಡಿ ಹಿಡಿದು ಸರಿ ತಪ್ಪುಗಳನ್ನು ಎತ್ತಿ ತೋರಿಸಿ ಸಮಾಜವನ್ನು ತಿದ್ದುವ ಕಾರ್ಯದಲ್ಲಿ ತೊಡಗಿಕೊಂಡಿರುವ ಪತ್ರಿಕೆಗಳು ವರದಿ ಪ್ರಕಟಿಸುವ ವೇಳೆ ಸತ್ಯ,ಧರ್ಮ, ನ್ಯಾಯದ ಅನಾವರಣವಾಗುವಂತಾಗಬೇಕು ಎಂದು ನುಡಿದರು.

ತದನಂತರ ಕೆಡಿಪಿ ಸಭೆಯಲ್ಲಿ ಭಾಗಿಯಾದ ಸಂಸದರು ಪ್ರಗತಿ ಪರಿಶೀಲನಾ ಸಭೆಯ ನಡವಳಿಗೆ ಪಾಲನ ವರದಿಯನ್ನು ಆಲಿಸಿ ಅಧಿಕಾರಿಗಳು ಪ್ರಪ್ರಥಮವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಬೇಕೆಂದು ಸೂಚಿಸಿದರು. ಸಮಸ್ಯೆಗಳ ಸ್ಪಂದನೆಗೆ ಅಧಿಕಾರಿಗಳು ಯಾವ ರೀತಿ ತಯಾರಿ ನಡೆಸಬೇಕೆಂಬ ಬಗ್ಗೆ ಮಾಹಿತಿ ನೀಡಿ ಈ ಕಾರ್ಯಕ್ರಮಕ್ಕೆ ಭಾಗವಹಿಸಲು ಬೇರೆ ಕಾರ್ಯಕ್ರಮಕ್ಕೆ ಬಂದ ಕಾರಣ ಸಾಧ್ಯವಾಗಿದೆ, ಮುಂದಿನ ದಿನಗಳಲ್ಲಿ ಈ ರೀತಿಯ ಕೆಡಿಪಿ ಸಭೆಗಳಲ್ಲಿ ಭಾಗವಹಿಸಿ ಸಂಪೂರ್ಣ ಮಾಹಿತಿ ಪಡೆಯುವುದಾಗಿ ತಿಳಿಸಿದರು. ಸುಳ್ಯದ ಆರೋಗ್ಯ ಕೇಂದ್ರಗಳಲ್ಲಿರುವ ವೈದ್ಯರ ಸಮಸ್ಯೆ, ಜಲ್ ಜೀವನ್ ಮಿಷನ್ ಯೋಜನೆಯಡಿ ನಡೆದಿರುವ ಕಾಮಗಾರಿ, ಸುಳ್ಯದ ಅಂಬೇಡ್ಕರ್ ಭವನದ ಕಾಮಗಾರಿಯ ವಿಳಂಬ ಹೀಗೆ ಹಲವು ಬಾಕಿ ಉಳಿದಿರುವ ಕಾಮಗಾರಿ ಹಾಗೂ ಕ್ರಮಗಳನ್ನು ಆದಷ್ಟು ಬೇಗ ನಡೆಸಿಕೊಡಬೇಕೆಂದು ಅಧಿಕಾರಿಗಳಿಗೆ ಸಂಸದರು ಡೆಡ್ ಲೈನ್ ನೀಡಿದರು, ಅಲ್ಲದೆ ಕೆಲವು ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳುವ ಮಾರ್ಗದರ್ಶನವನ್ನು ಕೂಡ ನೀಡಿದರು.

camera center ad

ಜಾಹೀರಾತು

ಸಭೆಯಲ್ಲಿ ಡೆಂಗ್ಯೂ ವಿಷಯದ ಬಗ್ಗೆ ಚರ್ಚೆ ನಡೆದಿದ್ದು ಇದನ್ನು ಕೇವಲ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಮಾತ್ರ ಬಿಟ್ಟುಕೊಡದೆ ಎಲ್ಲಾ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಗ್ರಾಮಮಟ್ಟದಲ್ಲಿ ಜನಜಾಗೃತಿ ಗೊಳಿಸುವ ಮತ್ತು ಗ್ರಾಮಗಳಿಂದ ರೋಗಿಗಳ ಕುರಿತು ಮಾಹಿತಿ ಸಂಗ್ರಹಿಸುವ ಕೆಲಸ ಕಾರ್ಯಗಳು ಆಗಬೇಕೆಂದು ಸೂಚಿಸಿದರು. ಜ್ವರದ ಬಗ್ಗೆ ಜನರಿಗೆ ಸೂಕ್ತ ಮಾಹಿತಿ ನೀಡಲು ಹಾಗೂ ಜನರಿಗೆ ತ್ವರಿತ ನೆರವು ಪಡೆಯುವ ನಿಟ್ಟಿನಲ್ಲಿ ಕಾಲ್ ಸೆಂಟರ್ ತೆರೆಯಬೇಕು ಎಂದು ಸಂಸದರು ಹಾಗೂ ಸ್ಥಳೀಯ ಶಾಸಕರಾದ ಭಾಗೀರಥಿ ಮುರುಳ್ಯ ಸೂಚಿಸಿದರು.

ashwinistudioputtur

ಜಾಹೀರಾತು

ಕೆಡಿಪಿ ಸಭೆ ನಂತರ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಸಂಸದರು ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ ಸಕಾರಾತ್ಮಕವಾಗಿ ಸ್ಪಂದಿಸಿದರು. ಬೆಳ್ಳಾರೆ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಹೊತ್ತು ವೈದ್ಯರಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು ಅಲ್ಲಿಗೆ ಕಾಯಂ ವೈದ್ಯರ ನೇಮಕವಾಗಬೇಕೆಂದು ಸಾರ್ವಜನಿಕರು ಅಹವಾಲು ನೀಡಿದ್ದು ಇದಕ್ಕೆ ಸ್ಪಂದಿಸಿದ ಸಂಸದರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಲು ಸೂಚನೆ ನೀಡಿದರು.
ಒಟ್ಟಾರೆ ಸಂಸದರ ಸುಳ್ಯ ಕ್ಷೇತ್ರದ ಭೇಟಿ ಜನರಿಗೆ ಒಂದು ಹೊಸ ಭರವಸೆಯನ್ನು ಮೂಡಿಸಿದ್ದು ಸಂಸದರು ಕೂಡ ಶಾಸಕರೊಂದಿಗೆ ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸುತ್ತಿದ್ದಾರೆ ಎಂಬುದು ಇದು ಸುಳ್ಯದ ಅಭಿವೃದ್ಧಿಗೆ ಹೊಸ ಮುನ್ನುಡಿಯಾಗಲಿದೆ ಎಂದು ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿವೆ.

Muliya

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

SendShare36Share
Previous Post

ಚಿತ್ರಕಲೆ, ಕ್ರೀಡೆ ಹೇಳಿಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ!

Next Post

ಮಂಗಳೂರು: ದ ಕ ಜಿಲ್ಲೆಯ ನೂತನ‌ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಛೇರಿ ಕಾರ್ಯಾರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ದ ಕ ಜಿಲ್ಲೆಯ ನೂತನ‌ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಛೇರಿ ಕಾರ್ಯಾರಂಭ

ಮಂಗಳೂರು: ದ ಕ ಜಿಲ್ಲೆಯ ನೂತನ‌ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಕಛೇರಿ ಕಾರ್ಯಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..