• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ

ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ

July 11, 2024
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 6, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, December 7, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ನಮ್ಮ ಪ್ರವಾಸ

ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ

by ಪ್ರಜಾಧ್ವನಿ ನ್ಯೂಸ್
July 11, 2024
in ನಮ್ಮ ಪ್ರವಾಸ, ರಾಜ್ಯ, ಹಾಸನ
0
ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಅರಣ್ಯ ಇಲಾಖೆ ಆದೇಶ
51
SHARES
146
VIEWS
ShareShareShare

ಸಕಲೇಶಪುರ : ಇತ್ತೀಚಿಗೆ ಖಾಸಗಿ ವಾಹನಗಳನ್ನು ಬೆಟ್ಟಕ್ಕೆ ಕೊಂಡೊಯ್ಯುತ್ತಿದ್ದ ವೇಳೆ ಸ್ಥಳೀಯ ವಾಹನಗಳ ಚಾಲಕರು ಪ್ರವಾಸಿಗರ ಮೇಲೆ ಹಲ್ಲೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದೆ.

ಸ್ಥಳೀಯರು ಮತ್ತು ಪ್ರವಾಸಿಗರ ನಡುವೆ ಆಗಾಗ ನಡೆಯುತ್ತಿದ್ದ ಜಗಳಕ್ಕೆ ಕಡಿವಾಣ ಹಾಕಿ ಪ್ರಕೃತಿಯನ್ನು ರಕ್ಷಿಸಲು ಇಲಾಖೆ ಈ ಕ್ರಮ ಕೈಗೊಂಡಿದೆ ಎನ್ನಲಾಗಿದೆ. ಪಟ್ಲ ಬೆಟ್ಟ ಸಕಲೇಶಪುರ ಪಟ್ಟಣದಿಂದ 40 ಕಿಮೀ ದೂರದಲ್ಲಿದೆ.

ಪ್ರವಾಸೋದ್ಯಮ ಮತ್ತು ಅರಣ್ಯ ಇಲಾಖೆಗಳು ಜಂಟಿ ಸಮೀಕ್ಷೆ ನಡೆಸಿ ಪ್ರವಾಸಿಗರ ಹಿತದೃಷ್ಟಿಯಿಂದ ಮಾರ್ಗಸೂಚಿಗಳನ್ನು ರೂಪಿಸಲು ಚಿಂತನೆ ನಡೆಸಲಾಗುತ್ತಿದೆ. ಭವಿಷ್ಯದಲ್ಲಿ ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಆನ್‌ಲೈನ್ ಬುಕಿಂಗ್ ವ್ಯವಸ್ಥೆ ಪರಿಚಯಿಸಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್ ತಿಳಿಸಿದ್ದಾರೆ ಎಂದು ವರದಿಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಪ್ರವಾಸಿಗರೊಬ್ಬರಿಗೆ ಸ್ವಂತ ವಾಹನದಲ್ಲಿ ಗಿರಿಧಾಮಕ್ಕೆ ಭೇಟಿ ನೀಡಿದ್ದಕ್ಕೆ ಸ್ಥಳೀಯರು ಹಲ್ಲೆ ನಡೆಸಿದ್ದರು. ಘಟನೆ ಸಂಬಂಧ ಯಸಳೂರು ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಗ್ರಾಮಸ್ಥರು ಹೇಳುವ ಪ್ರಕಾರ, ಪಟ್ಲ ಬೆಟ್ಟ ಪ್ರದೇಶದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯ ವಾಹನಗಳ ಚಾಲಕರ ನಡುವೆ ಜಗಳ ಸಾಮಾನ್ಯವಾಗಿದೆ. ಆದರೆ, ಜನರು ಸ್ಥಳೀಯರಿಗೆ ಹೆದರಿ ದೂರು ದಾಖಲಿಸಲು ಹಿಂದೆ ಸರಿಯುವುದರಿಂದ ಇದು ಈವರೆಗೆ ಗಮನಕ್ಕೆ ಬಂದಿಲ್ಲ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಉಲ್ಲೇಖಿಸಿದೆ. ಏತನ್ಮಧ್ಯೆ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಘಟನೆಯ ಬಗ್ಗೆ ಡಿಸಿಎಫ್‌ನಿಂದ ವಿವರವಾದ ವರದಿಯನ್ನು ಕೇಳಿದ್ದಾರೆ.

ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಲ ಬೆಟ್ಟವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಮುಂದಾಗಿದೆ ಎಂದು ಜಿಲ್ಲಾಧಿಕಾರಿ ಸಿ ಸತ್ಯಭಾಮಾ ತಿಳಿಸಿದ್ದಾರೆ. ಹೀಗಾಗಿ ಈ ಪ್ರಕ್ರಿಯೆಯ ನಂತರ ಪ್ರವಾಸಿಗರಿಗೆ ಬೆಟ್ಟಕ್ಕೆ ಅವಕಾಶ ದೊರೆಯುವ ಸಾಧ್ಯತೆ ಇದೆ.

ಈ ಮಧ್ಯೆ, ಪ್ರವಾಸಿಗರು ಸ್ವಂತ ವಾಹನಗಳನ್ನು ಬೆಟ್ಟದ ತುದಿಗೆ ಕೊಂಡೊಯ್ದು ಗಿರಿಧಾಮವನ್ನು ಹಾಳು ಮಾಡಿದ್ದಾರೆ ಎಂದು ಬೆಟ್ಟದ ತಪ್ಪಲಿನಲ್ಲಿರುವ ಪಟ್ಲ ಗ್ರಾಮದ ರವಿಕುಮಾರ್ ಆರೋಪಿಸಿದ್ದಾರೆ. ಪ್ರವಾಸಿ ತಾಣಗಳ ನಿರ್ವಹಣೆಗೆ ಮಾರ್ಗಸೂಚಿ ರೂಪಿಸಿ ಸ್ಥಳೀಯಾಡಳಿತಕ್ಕೆ ನಿರ್ದೇಶನ ನೀಡುವುದು ಉತ್ತಮ ಎಂದು ಅವರು ಹೇಳಿದ್ದಾರೆ.

SendShare20Share
Previous Post

ಪುತ್ತೂರು; ಭಾರತೀಯ ಜನತಾ ಪಾರ್ಟಿ ಇದರ ವತಿಯಿಂದ ಡೆಂಗ್ಯೂ ಜ್ವರ ನಿಯಂತ್ರಣದ ಕುರಿತು ಜನ ಜಾಗೃತಿ ಜಾಥ

Next Post

ಅಜೆಕಾರು ಬಾರ್‌ನಲ್ಲಿದೆ ಕುಡುಕರಿಗೆ ಉಚಿತ ಆಟೋ ವ್ಯವಸ್ಥೆ ; ಕುಡಿದು ಟೈಟ್​​ ಆದ್ರೆ ನೋ ಪ್ರಾಬ್ಲಮ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಜೆಕಾರು ಬಾರ್‌ನಲ್ಲಿದೆ ಕುಡುಕರಿಗೆ ಉಚಿತ ಆಟೋ ವ್ಯವಸ್ಥೆ ; ಕುಡಿದು ಟೈಟ್​​ ಆದ್ರೆ ನೋ ಪ್ರಾಬ್ಲಮ್

ಅಜೆಕಾರು ಬಾರ್‌ನಲ್ಲಿದೆ ಕುಡುಕರಿಗೆ ಉಚಿತ ಆಟೋ ವ್ಯವಸ್ಥೆ ; ಕುಡಿದು ಟೈಟ್​​ ಆದ್ರೆ ನೋ ಪ್ರಾಬ್ಲಮ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..