• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ  ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

July 11, 2024
ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಗರು ಕರಾವಳಿಗೆ ಕಾಲಿಡುತ್ತಿದ್ದಿದ್ದು ಹೊಡಿ, ಬಡಿ ಎಂಬ ಪ್ರಚೋದನೆಯ ಭಾಷಣ ಕುಟ್ಟುವುದಕ್ಕೆ ಮಾತ್ರ -ಗೃಹ ಸಚಿವ ಪ್ರಿಯಾಂಕ್ ಖರ್ಗೆ

September 19, 2026
ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

ಪೆರ್ನೆ: ಫೋನ್ ಕರೆಯಲ್ಲಿ ವೈವಾಹಿಕ ಕಲಹ – ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮೂರು ವರ್ಷದ ಮಗು ಸಾವು

September 19, 2026
ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

September 19, 2026
ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

September 19, 2026
ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

September 19, 2026
ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

September 19, 2026
ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

September 19, 2026
ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2026
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

September 17, 2026
ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

September 17, 2026
ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

September 17, 2026
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, September 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ಮಂಗಳೂರು ಸ್ಕೌಟ್ಸ್ & ಗೈಡ್ಸ್ ಆಯೋಜಿಸಿದ್ದ ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯಲ್ಲಿ ಜಾಲ್ಸೂರು ವಿನೋಭಾನಗರ ವಿವೇಕಾನಂದ ವಿದ್ಯಾಸಂಸ್ಥೆಯ ಬುಲ್ ಬುಲ್ ತಂಡಕ್ಕೆ ತೃತೀಯ ಬಹುಮಾನ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ತುಳು ರಾಜ್ಯದ 2ನೇ ಅಧಿಕೃತ ಭಾಷಾ ಸ್ಥಾನಮಾನದ ತೀರ್ಮಾನ : ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು : ಬೊಳುವಾರು ಸರ್ಕಲ್ ಹಾಗೂ ಬಸ್ ತಂಗುದಾಣಕ್ಕೆ ಶಿಲಾನ್ಯಾಸ – ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ :ಅಶೋಕ್ ರೈ

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಕೃಷ್ಣನಗರ ಬಡಾವು ನಿವಾಸಿ ಯುವಕ ಸಾವು

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪುತ್ತೂರು: ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಮೇಲು ಸಹಿತ 8 ಆರೋಪಿಗಳಿಗೆ ಜಾಮೀನು ಮಂಜೂರು

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ  ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರು ಸಚಿವ ಸಂಪುಟ ಸಭೆ: ಮುಖ್ಯಮಂತ್ರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ ತುಳು ಅಧ್ಯತೆಯ ಜೊತೆಗೆ ಪುತ್ತೂರಿನ ಬೇಡಿಕೆಗಳಿಗೆ ಅನುಮೋದನೆಗೆ ಮನವಿ

    ಮಂಗಳೂರಿನಲ್ಲಿ  ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

    ಮಂಗಳೂರಿನಲ್ಲಿ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ-ಪುತ್ತೂರು ಮೆಡಿಕಲ್ ಕಾಲೇಜು ಸ್ಥಾಪನೆಗೆ ಆಡಳಿತ ಅನುಮೋದನೆ: ಕಾಂಗ್ರೆಸ್ ನಿಂದ ವಿಜಯರಥದಲ್ಲಿ ಕುಳ್ಳಿರಿಸಿ ಮಂಗಳೂರು ನಗರದಲ್ಲಿ ಸಂಭ್ರಮಾಚರಣೆ :-ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
July 11, 2024
in ಅಂತರರಾಜ್ಯ, ಜಿಲ್ಲೆ, ದಕ್ಷಿಣ ಕನ್ನಡ, ಬೆಂಗಳೂರು, ಮಂಗಳೂರು, ರಾಷ್ಟ್ರೀಯ
0
ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ  ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

xr:d:DAGB15fyAkU:2,j:3371368557224422723,t:24040815

64
SHARES
183
VIEWS
ShareShareShare

ದಕ್ಷಿಣ ಕನ್ನಡದ ನಾಗರಿಕರ ಪರವಾಗಿ ಮತ್ತು ವಿಶೇಷವಾಗಿ ರೈಲು ಪ್ರಯಾಣಿಕರ ಪರವಾಗಿ, ನಮ್ಮ ಜಿಲ್ಲೆಯ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣರನ್ನು ಮಂಗಳೂರಿನಲ್ಲಿ ಸಭೆ ನಡೆಸುವಂತೆ ಪತ್ರ ಬರೆದು ವಿನಂತಿಸಲಾಗಿದೆ.

ಈ ಸಭೆಯಲ್ಲಿ ಪ್ರಮುಖ ಎರಡು ವಿಷಯಗಳ ಕುರಿತು ಚರ್ಚೆ ನಡೆಸುವ ಉದ್ದೇಶವಿದೆ.

ಕೊಂಕಣ ರೈಲ್ವೆ ಮತ್ತು ಭಾರತೀಯ ರೈಲ್ವೆಯ ವಿಲೀನ: ಇದು ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆ. ಕೊಂಕಣ ರೈಲ್ವೆ ನಿಗಮ ಲಿಮಿಟೆಡ್ (ಕೆಆರ್‌ಸಿಎಲ್) ಸ್ವತಂತ್ರ ಸಂಸ್ಥೆಯಾಗಿ ಎದುರಿಸುತ್ತಿರುವ ಹಣಕಾಸು ಅಡಚಣೆಗಳನ್ನು, ಇತರ ವಲಯಗಳಿಂದ ಮುಖ್ಯ ರೈಲ್ವೆ ಮೂಲಸೌಕರ್ಯಗಳ ಅವಲಂಬನೆಯನ್ನು ನಿವಾರಿಸಲು, ಈ ವಿಲೀನ ಅತೀ ಅವಶ್ಯವಾಗಿದೆ.

ಮಂಗಳೂರು-ಬೆಂಗಳೂರು ರೈಲ್ವೆ ಮಾರ್ಗದ ಉನ್ನತೀಕರಣ: ಶಿರಾಡಿ ಘಾಟ್ ಭಾಗದ ಕಾರ್ಯಯೋಜನಾ ಅಧ್ಯಯನ ಅಗತ್ಯವಿದ್ದು, ಇದರಿಂದ ಮಂಗಳೂರು ಮತ್ತು ಬೆಂಗಳೂರು ನಡುವಿನ ಸರಕು ಮತ್ತು ಪ್ರಯಾಣಿಕರ ಸಾಗಣೆ ಸುಗಮಗೊಳ್ಳುತ್ತದೆ. ಈ ನಡುವೆ, ಸುಬ್ರಹ್ಮಣ್ಯದಿಂದ ಸಕಲೇಶಪುರದ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಗಾಗಿ ಅಗತ್ಯ ಸೈಡಿಂಗ್ ಒದಗಿಸಲು ಕ್ರಮಗಳನ್ನು ಕೈಗೊಳ್ಳುವುದು.

ಉಳಿದಂತೆ ನಡೆಯುತ್ತಿರುವ ರೈಲ್ವೆ ಕಾಮಗಾರಿಗಳ ಪರಿಶೀಲನೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಯ ಬಗ್ಗೆ ಚರ್ಚೆ.

ಜಿಲ್ಲೆಯ ಎಲ್ಲಾ ಶಾಸಕರು,
Southern Railways, Southern Western Railways, Konkan Railway, Mangalore City Corporation, District Administration, PWD Department, Forest Department ಮತ್ತಿತರ ಸಂಬಂಧಿತ ಇಲಾಖೆಗಳನ್ನು ಒಟ್ಟು ಸೇರಿಸಿ ಮಂಗಳೂರಿನಲ್ಲಿ ಸಭೆಯನ್ನು ಮಾಡಲು ಉದ್ದೇಶಿಸಿದ್ದು ಈ ಸಭೆಯಲ್ಲಿ ಮಾನ್ಯ ಸಚಿವರು ಉಪಸ್ಥಿತರಿರುವಂತೆ ವಿನಂತಿಸಿ ಅವರ ಸಮಯಕ್ಕಾಗಿ ಪತ್ರ ಬರೆಯಲಾಗಿದೆ.

8722552464 Astrloger

ಜಾಹೀರಾತು

ಜಾಹೀರಾತು

SendShare26Share
Previous Post

ಬೆಂಗಳೂರು: ರಾಜ್ಯವೇ ಖುಷಿ ಪಡೋ ಸುದ್ದಿ ಖ್ಯಾತಿಯ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ

Next Post

ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 KSRTC ಬಸ್ ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ರೆಡ್ಡಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 KSRTC ಬಸ್ ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ರೆಡ್ಡಿ

ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 KSRTC ಬಸ್ ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ರೆಡ್ಡಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..