• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ  ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

July 11, 2024
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ!

July 26, 2026
ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

ಸಿಜೆಐ ಸೂರ್ಯಕಾಂತ್ ಅವರ ‘ಜಿರಳೆ’ ಹೇಳಿಕೆಯೇ ನೀಟ್‌ ವಿರುದ್ಧದ ಹೋರಾಟಕ್ಕೆ ಸ್ಫೂರ್ತಿ ಎಂದ ದೀಪ್ಕೆ!

July 26, 2026
ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

July 25, 2026
ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

July 25, 2026
ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

July 25, 2026
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

July 25, 2026
ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

July 25, 2026
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

July 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, July 27, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
July 11, 2024
in ಅಂತರರಾಜ್ಯ, ಜಿಲ್ಲೆ, ದಕ್ಷಿಣ ಕನ್ನಡ, ಬೆಂಗಳೂರು, ಮಂಗಳೂರು, ರಾಷ್ಟ್ರೀಯ
0
ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ  ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

xr:d:DAGB15fyAkU:2,j:3371368557224422723,t:24040815

64
SHARES
182
VIEWS
ShareShareShare

ದಕ್ಷಿಣ ಕನ್ನಡದ ನಾಗರಿಕರ ಪರವಾಗಿ ಮತ್ತು ವಿಶೇಷವಾಗಿ ರೈಲು ಪ್ರಯಾಣಿಕರ ಪರವಾಗಿ, ನಮ್ಮ ಜಿಲ್ಲೆಯ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣರನ್ನು ಮಂಗಳೂರಿನಲ್ಲಿ ಸಭೆ ನಡೆಸುವಂತೆ ಪತ್ರ ಬರೆದು ವಿನಂತಿಸಲಾಗಿದೆ.

ashwinistudioputtur

ಜಾಹೀರಾತು

ಈ ಸಭೆಯಲ್ಲಿ ಪ್ರಮುಖ ಎರಡು ವಿಷಯಗಳ ಕುರಿತು ಚರ್ಚೆ ನಡೆಸುವ ಉದ್ದೇಶವಿದೆ.

ಕೊಂಕಣ ರೈಲ್ವೆ ಮತ್ತು ಭಾರತೀಯ ರೈಲ್ವೆಯ ವಿಲೀನ: ಇದು ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆ. ಕೊಂಕಣ ರೈಲ್ವೆ ನಿಗಮ ಲಿಮಿಟೆಡ್ (ಕೆಆರ್‌ಸಿಎಲ್) ಸ್ವತಂತ್ರ ಸಂಸ್ಥೆಯಾಗಿ ಎದುರಿಸುತ್ತಿರುವ ಹಣಕಾಸು ಅಡಚಣೆಗಳನ್ನು, ಇತರ ವಲಯಗಳಿಂದ ಮುಖ್ಯ ರೈಲ್ವೆ ಮೂಲಸೌಕರ್ಯಗಳ ಅವಲಂಬನೆಯನ್ನು ನಿವಾರಿಸಲು, ಈ ವಿಲೀನ ಅತೀ ಅವಶ್ಯವಾಗಿದೆ.

ಮಂಗಳೂರು-ಬೆಂಗಳೂರು ರೈಲ್ವೆ ಮಾರ್ಗದ ಉನ್ನತೀಕರಣ: ಶಿರಾಡಿ ಘಾಟ್ ಭಾಗದ ಕಾರ್ಯಯೋಜನಾ ಅಧ್ಯಯನ ಅಗತ್ಯವಿದ್ದು, ಇದರಿಂದ ಮಂಗಳೂರು ಮತ್ತು ಬೆಂಗಳೂರು ನಡುವಿನ ಸರಕು ಮತ್ತು ಪ್ರಯಾಣಿಕರ ಸಾಗಣೆ ಸುಗಮಗೊಳ್ಳುತ್ತದೆ. ಈ ನಡುವೆ, ಸುಬ್ರಹ್ಮಣ್ಯದಿಂದ ಸಕಲೇಶಪುರದ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಗಾಗಿ ಅಗತ್ಯ ಸೈಡಿಂಗ್ ಒದಗಿಸಲು ಕ್ರಮಗಳನ್ನು ಕೈಗೊಳ್ಳುವುದು.

ಉಳಿದಂತೆ ನಡೆಯುತ್ತಿರುವ ರೈಲ್ವೆ ಕಾಮಗಾರಿಗಳ ಪರಿಶೀಲನೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಯ ಬಗ್ಗೆ ಚರ್ಚೆ.

Muliya

ಜಾಹೀರಾತು

ಜಿಲ್ಲೆಯ ಎಲ್ಲಾ ಶಾಸಕರು,
Southern Railways, Southern Western Railways, Konkan Railway, Mangalore City Corporation, District Administration, PWD Department, Forest Department ಮತ್ತಿತರ ಸಂಬಂಧಿತ ಇಲಾಖೆಗಳನ್ನು ಒಟ್ಟು ಸೇರಿಸಿ ಮಂಗಳೂರಿನಲ್ಲಿ ಸಭೆಯನ್ನು ಮಾಡಲು ಉದ್ದೇಶಿಸಿದ್ದು ಈ ಸಭೆಯಲ್ಲಿ ಮಾನ್ಯ ಸಚಿವರು ಉಪಸ್ಥಿತರಿರುವಂತೆ ವಿನಂತಿಸಿ ಅವರ ಸಮಯಕ್ಕಾಗಿ ಪತ್ರ ಬರೆಯಲಾಗಿದೆ.

SendShare26Share
Previous Post

ಬೆಂಗಳೂರು: ರಾಜ್ಯವೇ ಖುಷಿ ಪಡೋ ಸುದ್ದಿ ಖ್ಯಾತಿಯ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ

Next Post

ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 KSRTC ಬಸ್ ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ರೆಡ್ಡಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 KSRTC ಬಸ್ ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ರೆಡ್ಡಿ

ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 KSRTC ಬಸ್ ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ರೆಡ್ಡಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..