• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ  ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

July 11, 2024
ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

September 16, 2025
ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?

ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?

September 16, 2025
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

September 15, 2025
ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

September 16, 2025
ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

September 16, 2025
ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್

ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್

September 16, 2025
RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

September 15, 2025
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

September 15, 2025
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

September 15, 2025
ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

September 15, 2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

September 16, 2025
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

September 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

    ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

    ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಆರಂಬೋಡಿ ಗ್ರಾಮದ ಬೂತ್ ಪ್ರಗತಿ ಸಭೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
July 11, 2024
in ಅಂತರರಾಜ್ಯ, ಜಿಲ್ಲೆ, ದಕ್ಷಿಣ ಕನ್ನಡ, ಬೆಂಗಳೂರು, ಮಂಗಳೂರು, ರಾಷ್ಟ್ರೀಯ
0
ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ  ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

xr:d:DAGB15fyAkU:2,j:3371368557224422723,t:24040815

63
SHARES
180
VIEWS
ShareShareShare

ದಕ್ಷಿಣ ಕನ್ನಡದ ನಾಗರಿಕರ ಪರವಾಗಿ ಮತ್ತು ವಿಶೇಷವಾಗಿ ರೈಲು ಪ್ರಯಾಣಿಕರ ಪರವಾಗಿ, ನಮ್ಮ ಜಿಲ್ಲೆಯ ರೈಲ್ವೆ ಸಮಸ್ಯೆಗಳನ್ನು ಪರಿಹರಿಸಲು ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣರನ್ನು ಮಂಗಳೂರಿನಲ್ಲಿ ಸಭೆ ನಡೆಸುವಂತೆ ಪತ್ರ ಬರೆದು ವಿನಂತಿಸಲಾಗಿದೆ.

ಈ ಸಭೆಯಲ್ಲಿ ಪ್ರಮುಖ ಎರಡು ವಿಷಯಗಳ ಕುರಿತು ಚರ್ಚೆ ನಡೆಸುವ ಉದ್ದೇಶವಿದೆ.

ಕೊಂಕಣ ರೈಲ್ವೆ ಮತ್ತು ಭಾರತೀಯ ರೈಲ್ವೆಯ ವಿಲೀನ: ಇದು ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆ. ಕೊಂಕಣ ರೈಲ್ವೆ ನಿಗಮ ಲಿಮಿಟೆಡ್ (ಕೆಆರ್‌ಸಿಎಲ್) ಸ್ವತಂತ್ರ ಸಂಸ್ಥೆಯಾಗಿ ಎದುರಿಸುತ್ತಿರುವ ಹಣಕಾಸು ಅಡಚಣೆಗಳನ್ನು, ಇತರ ವಲಯಗಳಿಂದ ಮುಖ್ಯ ರೈಲ್ವೆ ಮೂಲಸೌಕರ್ಯಗಳ ಅವಲಂಬನೆಯನ್ನು ನಿವಾರಿಸಲು, ಈ ವಿಲೀನ ಅತೀ ಅವಶ್ಯವಾಗಿದೆ.

ಮಂಗಳೂರು-ಬೆಂಗಳೂರು ರೈಲ್ವೆ ಮಾರ್ಗದ ಉನ್ನತೀಕರಣ: ಶಿರಾಡಿ ಘಾಟ್ ಭಾಗದ ಕಾರ್ಯಯೋಜನಾ ಅಧ್ಯಯನ ಅಗತ್ಯವಿದ್ದು, ಇದರಿಂದ ಮಂಗಳೂರು ಮತ್ತು ಬೆಂಗಳೂರು ನಡುವಿನ ಸರಕು ಮತ್ತು ಪ್ರಯಾಣಿಕರ ಸಾಗಣೆ ಸುಗಮಗೊಳ್ಳುತ್ತದೆ. ಈ ನಡುವೆ, ಸುಬ್ರಹ್ಮಣ್ಯದಿಂದ ಸಕಲೇಶಪುರದ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಗಾಗಿ ಅಗತ್ಯ ಸೈಡಿಂಗ್ ಒದಗಿಸಲು ಕ್ರಮಗಳನ್ನು ಕೈಗೊಳ್ಳುವುದು.

HPR Institute Of Nursing And Paramedical Sciences & Friends Beke

ಜಾಹೀರಾತು

ಉಳಿದಂತೆ ನಡೆಯುತ್ತಿರುವ ರೈಲ್ವೆ ಕಾಮಗಾರಿಗಳ ಪರಿಶೀಲನೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಯ ಬಗ್ಗೆ ಚರ್ಚೆ.

ಜಿಲ್ಲೆಯ ಎಲ್ಲಾ ಶಾಸಕರು,
Southern Railways, Southern Western Railways, Konkan Railway, Mangalore City Corporation, District Administration, PWD Department, Forest Department ಮತ್ತಿತರ ಸಂಬಂಧಿತ ಇಲಾಖೆಗಳನ್ನು ಒಟ್ಟು ಸೇರಿಸಿ ಮಂಗಳೂರಿನಲ್ಲಿ ಸಭೆಯನ್ನು ಮಾಡಲು ಉದ್ದೇಶಿಸಿದ್ದು ಈ ಸಭೆಯಲ್ಲಿ ಮಾನ್ಯ ಸಚಿವರು ಉಪಸ್ಥಿತರಿರುವಂತೆ ವಿನಂತಿಸಿ ಅವರ ಸಮಯಕ್ಕಾಗಿ ಪತ್ರ ಬರೆಯಲಾಗಿದೆ.

SendShare25Share
Previous Post

ಬೆಂಗಳೂರು: ರಾಜ್ಯವೇ ಖುಷಿ ಪಡೋ ಸುದ್ದಿ ಖ್ಯಾತಿಯ ನಿರೂಪಕಿ ದಿವ್ಯ ವಸಂತ ಕೇರಳದಲ್ಲಿ ಬಂಧನ

Next Post

ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 KSRTC ಬಸ್ ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ರೆಡ್ಡಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 KSRTC ಬಸ್ ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ರೆಡ್ಡಿ

ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 KSRTC ಬಸ್ ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ರೆಡ್ಡಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..