• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 KSRTC ಬಸ್ ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ರೆಡ್ಡಿ

ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 KSRTC ಬಸ್ ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ರೆಡ್ಡಿ

July 11, 2024
ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

February 28, 2026
ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

February 28, 2026
ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

February 27, 2026
ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

February 27, 2026
ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

February 27, 2026
ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

February 27, 2026
ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

February 27, 2026
ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

February 26, 2026
ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

ಕರಾಡ ಬ್ರಾಹ್ಮಣ ಸಮಾಜಕ್ಕೆ ಬೆಂಗಳೂರಿನಲ್ಲಿ ನಿವೇಶನ; ಪುತ್ತೂರು ಶಾಸಕ ಅಶೋಕ್ ರೈ ಮೂಲಕ ಮನವಿ ಸಲ್ಲಿಸಿದ ಬ್ರಾಹ್ಮಣ ಸಮಾಜ

February 27, 2026
ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ-2026 ಗೌರವಕ್ಕೆ ಭಾಜನರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 26, 2026
ಭಾರತೀಯ ಮಜ್ದೂರ್ ಸಂಘ  ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು  ಪ್ರಧಾನಮಂತ್ರಿಗೆ ಮನವಿ

ಭಾರತೀಯ ಮಜ್ದೂರ್ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ವಿವಿಧ ಕಾರ್ಮಿಕರ ಬೇಡಿಕೆಗಳ ಈಡೇರಿಕಾಗಿ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

February 25, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 28, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಉಪ್ಪಿನಂಗಡಿ ಅಕ್ರಮವಾಗಿ ಗೋಹತ್ಯೆ ಮಾಂಸ ಮಾರಾಟ : ಪ್ರಕರಣ ದಾಖಲು

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಾಸನ ಸಮೀಪ ಭುವನಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಹಿಂದೂ ಫೈರ್ ಬ್ರ್ಯಾಂಡ್ ರಿ ಎಂಟ್ರಿ!:ಅನಂತ್ ಕುಮಾರ್ ಹೆಗಡೆ ಮತ್ತೆ ಸಕ್ರಿಯ ರಾಜಕೀಯಕ್ಕೆ?

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಮೊದಲ ಹಂತದಲ್ಲಿ 300 ಬೆಡ್‌ನ ಪುತ್ತೂರು ಮೆಡಿಕಲ್ ಹಾಸ್ಪಿಟಲ್ ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಪುತ್ತೂರು: ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಅಮಾನತು

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

    ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ ವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ?

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕುಂಬ್ರ

ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 KSRTC ಬಸ್ ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ರೆಡ್ಡಿ

by ಪ್ರಜಾಧ್ವನಿ ನ್ಯೂಸ್
July 11, 2024
in ಕುಂಬ್ರ, ಪುಣಚ, ಪುತ್ತೂರು, ಬೆಂಗಳೂರು, ರಾಜ್ಯ, ವಿಟ್ಲ
0
ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ 30 KSRTC ಬಸ್ ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸಾರಿಗೆ ಸಚಿವ ರೆಡ್ಡಿ
152
SHARES
434
VIEWS
ShareShareShare

ಪುತ್ತೂರು: ಆಗಸ್ಟ್ ತಿಂಗಳಲ್ಲಿ ಪುತ್ತೂರಿಗೆ ಹೆಚ್ಚುವರಿಯಾಗಿ 30 ಬಸ್‌ಗಳನ್ನು ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Muliya

ಜಾಹೀರಾತು

ಪುತ್ತೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಕೊರತೆ ಇದ್ದು ಶಾಲಾ ಕಾಲೇಜು ವಿದ್ಯಾರ್ಥಿಗಳು, ಕಾರ್ಮಿಕರು ಬಸ್ ಇಲ್ಲದೆ ತೊಂದರೆಗೊಳಗಾಗಿದ್ದಾರೆ. ಸುಮಾರು 10 ಬಸ್ಸುಗಳು ಸ್ಕ್ರ್ಯಾಪ್ ಸೇರಿದ್ದರಿಂದ ಪುತ್ತೂರು ಡಿಪೋದಲ್ಲಿ ಬಸ್ಸಿನ ಕೊರತೆ ಹೆಚ್ಚಾಗುವಂತೆ ಮಾಡಿದೆ. ಬಸ್ಸುಗಳ ಕೊರತೆಯಿಂದಾಗಿ ಕೆಲವೊಂದು ಗ್ರಾಮೀಣ ಭಾಗಗಳಿಗೆ ಬಸ್ ಸಂಚಾರ ಕಡಿಮೆ ಮಾಡಲಾಗಿದೆ ಇದು ಗ್ರಾಮೀಣ ಭಾಗದ ಜನ ಸಾಮಾನ್ಯರಿಗೆ ತೊಂದರೆಯುಂಟು ಮಾಡಿದೆ. ಪುತ್ತೂರಿಗೆ ಬೇಡಿಕೆ ಇರುವಷ್ಟು ಬಸ್‌ಗಳನ್ನು ಅಗತ್ಯವಾಗಿ ನೀಡುವಂತೆ ಶಾಸಕರು ಸಚಿವರಿಗೆ ಮನವಿ ಮಾಡಿದ್ದಾರೆ.

Poorna squash

ಜಾಹೀರಾತು

ಬೆಂಗಳೂರಿನ ಸಚಿವರ ಕಚೇರಿಗೆ ಭೇಟಿ ನೀಡಿ ಪುತ್ತೂರು ಕೆಎಸ್‌ಆರ್‌ಟಿಸಿ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಬಸ್ಸುಗಳಿದ್ದರೂ ಕೆಲವೊಮ್ಮೆ ಚಾಲಕ ಮತ್ತು ನಿರ್ವಾಹಕರ ಕೊರತೆ ಇರುತ್ತದೆ. ಚಾಲಕರಾಗಿ ಪುತ್ತೂರು ಭಾಗದವರನ್ನೇ ನೇಮಿಸಿಕೊಳ್ಳುವಂತೆ ಮತ್ತು ತನ್ನ ಟ್ರಸ್ಟ್ ಮೂಲಕ ಈಗಾಗಲೇ ಸುಮಾರು 75 ಮಂದಿ ಚಾಲಕರು ಗುತ್ತಿಗೆ ಆಧಾರದಲ್ಲಿ ನೇಮಕವೂ ಆಗಿರುತ್ತಾರೆ. ಪುತ್ತೂರು ಭಾಗದಲ್ಲಿ ಹೊಸ ಬಸ್ ಗೆ ಪುತ್ತೂರಿನವರನ್ನೇ ಚಾಲಕರನ್ನಾಗಿ ನೇಮಕ ಮಾಡಿಕೊಳ್ಳಲು ಅನುವು ಮಾಡಿಕೊಡುವಂತೆ ಸಚಿವರಲ್ಲಿ ಮನವಿ ಮಾಡಿದ್ದಾರೆ.

ಪುತ್ತೂರಿಗೆ 30 ಬಸ್ ನೀಡುತ್ತೇವೆ: ಸಚಿವ ರಾಮಲಿಂಗಾರೆಡ್ಡಿ

ashwinistudioputtur

ಜಾಹೀರಾತು

vishnu studio

ಜಾಹೀರಾತು

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು ಶಾಸಕ ಅಶೋಕ್ ರೈಯವರು ಬಸ್ ಕೊರತೆಯ ಬಗ್ಗೆ ವಿವರಿಸಿದ್ದು ಮುಂದಿನ ಆಗಸ್ಟ್ ತಿಂಗಳಲ್ಲಿ 20 ಹೊಸ ಬಸ್‌ಗಳು ಹಾಗೂ 10 ಡಬಲ್ ಡೋರ್ ಬಸ್ಸುಗಳನ್ನು ನೀಡುವುದಾಗಿ ತಿಳಿಸಿದರು. ಚಾಲಕ ಮತ್ತು ನಿರ್ವಾಹಕರನ್ನು ತಮ್ಮ ಕ್ಷೇತ್ರದ ಚಾಲಕರಿಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದು ಈ ಬಗ್ಗೆಯೂ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

camera center ad

ಜಾಹೀರಾತು

SendShare61Share
Previous Post

ಮಂಗಳೂರು: ದಕ್ಷಿಣ ಕನ್ನಡದ ರೈಲ್ವೆ ಸಮಸ್ಯೆಗಳ ಕುರಿತು ಮಂಗಳೂರಿನಲ್ಲಿ ಸಭೆ ನಡೆಸಲು ಮಾನ್ಯ ಸಚಿವ ವಿ. ಸೋಮಣ್ಣರಲ್ಲಿ ವಿನಂತಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Next Post

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಪ್ಲಾನಿಂಗ್‌ಗೆ ಅನುಮೋದನೆ ನೀಡುವಂತೆ ಸಚಿವರಾದ ರಾಮಲಿಂಗ ರೆಡ್ಡಿಗೆ ಶಾಸಕ ಅಶೋಕ್ ರೈ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಪ್ಲಾನಿಂಗ್‌ಗೆ ಅನುಮೋದನೆ ನೀಡುವಂತೆ ಸಚಿವರಾದ ರಾಮಲಿಂಗ ರೆಡ್ಡಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಪ್ಲಾನಿಂಗ್‌ಗೆ ಅನುಮೋದನೆ ನೀಡುವಂತೆ ಸಚಿವರಾದ ರಾಮಲಿಂಗ ರೆಡ್ಡಿಗೆ ಶಾಸಕ ಅಶೋಕ್ ರೈ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..