• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರೀ ಮಳೆಗೆ ಧರೆ ಕುಸಿತ ; ಸಿಂಗಾಣಿಯಲ್ಲಿ ಅಪಾಯದಂಚಿನಲ್ಲಿರುವ ಹಲವು ಮನೆಗಳು

ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಮಂಜೂರು ಮಾಡಿ ಮನೆ ಕೊಟ್ಟಿರುವುದು ಶಾಸಕರು ಅರಿತುಕೊಳ್ಳಬೇಕು – ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

July 11, 2024
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 4, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

December 2, 2025
ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

December 2, 2025
ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

December 1, 2025
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

December 1, 2025
ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

December 1, 2025
ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

December 1, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, December 4, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಮಂಜೂರು ಮಾಡಿ ಮನೆ ಕೊಟ್ಟಿರುವುದು ಶಾಸಕರು ಅರಿತುಕೊಳ್ಳಬೇಕು – ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

by ಪ್ರಜಾಧ್ವನಿ ನ್ಯೂಸ್
July 11, 2024
in ಪುತ್ತೂರು, ಪ್ರಾದೇಶಿಕ, ರಾಜಕೀಯ
0
ಭಾರೀ ಮಳೆಗೆ ಧರೆ ಕುಸಿತ ; ಸಿಂಗಾಣಿಯಲ್ಲಿ ಅಪಾಯದಂಚಿನಲ್ಲಿರುವ ಹಲವು ಮನೆಗಳು
27
SHARES
76
VIEWS
ShareShareShare

ಪುತ್ತೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಕೆಡಿಪಿ ಅಭಿವೃದ್ದಿ ಸಭೆಯಲ್ಲಿ 4 ವರ್ಷದಿಂದ ಜಿಲ್ಲೆಗೆ ಒಂದೇ ಒಂದು ಮನೆ ಬರಲಿಲ್ಲ ಎಂದು ಪುತ್ತೂರು ಶಾಸಕರು ಪ್ರಸ್ತಾಪಿಸಿದ್ದು ಪತ್ರಿಕೆಯಲ್ಲಿ ಬಂದಿದೆ. 2022ರ ಫೆ.18ರಂದು ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಮಂಜೂರು ಮಾಡಿ ಮನೆ ಕೊಟ್ಟಿರುವುದು ಶಾಸಕರು ಅರಿತುಕೊಳ್ಳಬೇಕು. ಆದರೆ ಶಾಸಕರು ಒಂದು ಸುಳ್ಳನ್ನು ಹತ್ತು ಬಾರಿ ಹೇಳಿ ಅದು ಸತ್ಯ ಎಂದು ಹೇಳುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ ಮಾಡಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ಕಾಂಗ್ರೆಸ್ ಸರಕಾರದ ಬಂದ ಬಳಿಕ ರಾಜ್ಯದಲ್ಲಿ ಅಭಿವೃದ್ದಿ ಕುಂಠಿತವಾಗಿದೆ. ಮೂಲಭೂತ ಸೌಲಭ್ಯಕ್ಕೆ ತಿಲಾಂಜಲಿ ನೀಡುವ ಕೆಲಸ ಮಾಡಿದೆ.ಸರಕಾರ ಮತ್ತು ಸರಕಾರ ನಡೆಸುವ ಮಂತ್ರಿಗಳು ಸರಕಾರದ ಪರವಾಗಿರುವ ಶಾಸಕರು ಒಂದು ಸುಳ್ಳನ್ನು ಹತ್ತು ಬಾರಿ ಹೇಳಿ ಅದು ಸತ್ಯ ಎಂದು ಹೇಳುವ ಕೆಲಸ ಮಾಡುತ್ತಿದ್ದಾರೆ. ಶಾಸಕರು ಸುಳ್ಳು ಹೇಳಿದ್ದು ಸಾರ್ವಜನಿಕವಾಗಿ ಪತ್ರಿಕೆ ಮೂಲಕ ಕೊಟ್ಟಾಗ ಜನ ಅದನ್ನು ಸತ್ಯ ಎಂದು ನಂಬುತ್ತಾರೆ. ಜಿಲ್ಲೆಯಲ್ಲಿ ನಡೆದಿರುವ ಕೆಡಿಪಿ ಅಭಿವೃದ್ದಿ ಸಭೆಯಲ್ಲಿ 4 ವರ್ಷದಿಂದ ಜಿಲ್ಲೆಗೆ ಒಂದೇ ಒಂದು ಮನೆ ಬರಲಿಲ್ಲ ಎಂದು ಶಾಸಕರು ಪ್ರಸ್ತಾಪಿಸಿದ್ದು ಪತ್ರಿಕೆಯಲ್ಲಿ ಬಂದಿದೆ. 2022ರ ಫೆ. 18ರಂದು ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಘೋಷಣೆ ಮಾಡಿದೆ.

ಆ ಘೋಷಣಾ ಆದೇಶ 1ರಲ್ಲಿ 1ಲಕ್ಷ ಮನೆ, 2ನೇ ಆದೇಶದಲ್ಲಿ 4ಲಕ್ಷ ಮನೆ, ಆದೇಶ 3ರಲ್ಲಿ ಅನುಷ್ಠಾನಾಧಿಕಾರಿಗಳಿಗೆ ಅನುಷ್ಠಾನ ಮಾಡುವ ಆದೇಶವಿದೆ. ಅದರಲ್ಲಿರುವ ಮಾನದಂಡದಂತೆ 25 ಮತ್ತು ಅದಕ್ಕಿಂತ ಹೆಚ್ಚು ಸದಸ್ಯರಿರುವ ಗ್ರಾ.ಪಂಗಳಿಗೆ 50 ಮನೆ, 15ಕ್ಕಿಂತ ಹೆಚ್ಚು 25ಕ್ಕಿಂತ ಕಡಿಮೆ ಸದಸ್ಯರಿದ್ದ ಗ್ರಾ.ಪಂಗಳಿಗೆ 40 ಮನೆ ಮಂಜೂರಾಗಿದ್ದು, ಉಪ್ಪಿನಂಗಡಿ ಗ್ರಾ.ಪಂ 50 ಮನೆಗಳನ್ನು, ಬನ್ನೂರು ಗ್ರಾ.ಪಂ 42 ಮನೆಗಳನ್ನು ನೀಡಿದೆ. ಕೆದಂಬಾಡಿ ಪಂಚಾಯತ್‌ನಲ್ಲ 35 ಮನೆ ಹಂಚುವ ಕೆಲಸವನ್ನು ಬೇಡಿಕೆಗೆ ಅನುಗುಣವಾಗಿ ಮಾಡಿದೆ.

ಆದರೆ ಪುತ್ತೂರು ಶಾಸಕರು ಯಾವುದೋ ಪ್ರಚಾರಕ್ಕಾಗಿ ಈ ರೀತಿಯಾಗಿ ಪತ್ರಿಕೆಯಲ್ಲಿ ಕೊಟ್ಟ ಪರಿಣಾಮ ಜನ ಇದನ್ನು ನಂಬುವ ಪರಿಸ್ಥಿತಿ ಬಂದಿದೆ. 4 ವರ್ಷದಿಂದ ಜಿಲ್ಲೆಗೆ ಒಂದೇ ಒಂದು ಮನೆ ಬಂದಿಲ್ಲ. ಇದರ ಸತ್ಯಾಸತ್ಯತೆ ಏನು ಎಂಬುದನ್ನು ಶಾಸಕರು ಹೇಳಬೇಕೆಂದು ಪ್ರಶ್ನಿಸಿದ ಅವರು ಈಗಿನ ಶಾಸಕರು ಒಂದೂವರೆ ವರ್ಷದಲ್ಲಿ ಎಷ್ಟು ಮನೆ ಹಂಚಿದ್ದಾರೆ ಹೇಳಲಿ. ಅದರ ಜೊತೆಗೆ ವಿಧಾನಸಭಾ ಕ್ಷೇತ್ರದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯಬಾರದು ಎಂದು ಮನವಿ ಮಾಡಿದ ಅವರು ಸರಕಾರ ಏನೆನು ಕಾರ್ಯಕ್ರಮ ಹಾಕಿಕೊಂಡಿದೆಯೋ ಅದರ ನೈಜ ಅಂಶವನ್ನು ಹೇಳಿ ಯಾವುದೋ ಸುಳ್ಳು ಹೇಳಿ ಈ ಹಿಂದಿನಿದನ್ನು ಮರೆ ಮಾಚುವ ಕೆಲಸ ಮಾಡುವುದು ಬೇಡ ಎಂದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಇವತ್ತು ಡೆಂಗ್ಯೂ ರಾಜ್ಯ ಮತ್ತು ಜಿಲ್ಲೆಯಲ್ಲಿ ವ್ಯಾಪಕವಾಗಿದೆ. ಕೋವಿಡ್ ರೀತಿಯಲ್ಲೇ ಹರಡುತ್ತಿದೆ. ಇಷ್ಟರ ತನಕ ಇಷ್ಟು ವ್ಯಾಪಕವಾಗಿ ಹರಡುತ್ತಿರಲಿಲ್ಲ ಪುತ್ತೂರಿನಲ್ಲೇ ಖಾಸಗಿ, ಸರಕಾರಿ ಆಸ್ಪತ್ರೆಯಲ್ಲಿ ಬಹಳಷ್ಟು ರೋಗಿಗಳಿದ್ದಾರೆ. ಸರಕಾರ ಗಾಡ ನಿದ್ರೆಯಲ್ಲಿದೆ. ಬಹುಶಃ ಕೋವಿಡ್ ಕೇರ್ ಸೆಂಟರ್‌ನಲ್ಲಿದ್ದ ಹಾಗೆ ಕಾಣುತ್ತಿದೆ. ನಮ್ಮ ಉಸ್ತುವಾರಿ ಸಚಿವರು ಆರೋಗ್ಯ ಸಚಿವರಾಗಿದ್ದಾರೆ. ಆದರೆ ಆರೋಗ್ಯ ಸಚಿವರು ಜಿಲ್ಲೆಗೆ ಬಂದ ಮೇಲೆ ಆಸ್ಪತ್ರೆಗೆ ಭೇಟಿ ನೀಡುವುದು ಬಿಟ್ಟು ಡೆಂಗ್ಯೂ ಬಗ್ಗೆ ಸಭೆ ಮಾಡುವುದು ಬಿಟ್ಟು ರಾಜಕಾರಣದಲ್ಲೇ ತಳ್ಳಿನರಾಗಿದ್ದಾರೆ. ಸರಕಾರ ತಕ್ಷಣ ಡೆಂಗ್ಯೂ ಕುರಿತು ಮುಂಜಾಗ್ರತೆ ಕ್ರಮಕೈಗೊಳ್ಳಬೇಕು. ಆರೋಗ್ಯದ ಬಗ್ಗೆ ಗಮನ ಕೊಡಬೇಕೆಂದರು.‌

SendShare11Share
Previous Post

ಪುತ್ತೂರು: ಕುಂಬ್ರ ಹರ್ಷ ಸಂಕೀರ್ಣದಲ್ಲಿ ” ಪ್ರೆಂಡ್ಸ್ ಬೇಕ್” ಬೇಕರಿ ಶುಭಾರಂಭ.

Next Post

ಪುತ್ತೂರು: ಮನೆ, ನಿವೇಶನ ಇಲ್ಲದವರು ತಕ್ಷಣ ಗ್ರಾಪಂ ಗೆ ಅರ್ಜಿ ಸಲ್ಲಿಸಿ. ಪ್ರತೀ ಗ್ರಾಮದಲ್ಲಿಯೂ ಸರಕಾರಿ ಜಾಗ ಹಂಚುವ ಕಾರ್ಯ ಶೀಘ್ರ ಆರಂಭ: ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಮನೆ, ನಿವೇಶನ ಇಲ್ಲದವರು ತಕ್ಷಣ ಗ್ರಾಪಂ ಗೆ ಅರ್ಜಿ ಸಲ್ಲಿಸಿ.  ಪ್ರತೀ ಗ್ರಾಮದಲ್ಲಿಯೂ ಸರಕಾರಿ ಜಾಗ ಹಂಚುವ ಕಾರ್ಯ ಶೀಘ್ರ ಆರಂಭ: ಶಾಸಕ ಅಶೋಕ್ ರೈ

ಪುತ್ತೂರು: ಮನೆ, ನಿವೇಶನ ಇಲ್ಲದವರು ತಕ್ಷಣ ಗ್ರಾಪಂ ಗೆ ಅರ್ಜಿ ಸಲ್ಲಿಸಿ. ಪ್ರತೀ ಗ್ರಾಮದಲ್ಲಿಯೂ ಸರಕಾರಿ ಜಾಗ ಹಂಚುವ ಕಾರ್ಯ ಶೀಘ್ರ ಆರಂಭ: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..